Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

Karnataka

ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

Public TV
Last updated: October 5, 2019 11:51 am
Public TV
Share
2 Min Read
V SOMANNA CHANCDAN SHETTY
SHARE

– ಅವರಿಬ್ಬರಿಗೂ ಚಾಮುಂಡಿ ತಾಯಿಯೇ 6 ತಿಂಗ್ಳಲ್ಲಿ ಶಿಕ್ಷೆ ನೀಡ್ತಾಳೆ

ಮೈಸೂರು: ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಿಡಿ ಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

445795

ತಪ್ಪಿತಸ್ಥರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಕಳೆದ ರಾತ್ರಿ ಯುವ ದಸರಾ ವೇದಿಕೆಯಲ್ಲಿ ನಡೆದ ಘಟನೆಗೆ ನಾನು ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ. ಚಂದನ್ ಶೆಟ್ಟಿ ಸುಸಂಸ್ಕೃತ ವ್ಯಕ್ತಿ ಎಂದುಕೊಂಡಿದ್ದೆ. ಆತ ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಂಗಳೂರಿನ ನಾಗರಬಾವಿಯ ನಿವಾಸಿ. ಕಳೆದ ರಾತ್ರಿ ಯುವ ದಸರಾ ವೇದಿಕೆಯಲ್ಲಿ ಆತ ಮಾಡಿರುವುದು ಅತ್ಯಂತ ಹೇಯ ಕೃತ್ಯ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

ಪಾರಂಪರಿಕ ಮತ್ತು ಸಾಂಪ್ರದಾಯಿಕ ವೇದಿಕೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳಬಾರದಿತ್ತು. ನಾನು ಸಹ ಯುವ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ನಾನು ಅರಮನೆ ಕಾರ್ಯಕ್ರಮಕ್ಕೆ ಹೊರಡಲು ಮುಂದಾದಾಗ, ಚಂದನ್ ಶೆಟ್ಟಿ, ನಿವೇದಿತಾ ಪೋಷಕರು ನನ್ನನ್ನು ತಡೆದು ಇನ್ನೂ ಸ್ವಲ್ಪ ಸಮಯ ಇರುವಂತೆ ಒತ್ತಾಯಿಸಿದರು. ಆದರೆ ನಾನು ಅರಮನೆಗೆ ಹೋಗಬೇಕಾಗಿದ್ದರಿಂದ ಅಲ್ಲಿಂದ ನಿರ್ಗಮಿಸಿದೆ. ನಾನು ಹೊರಟ ನಂತರ ಈ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂತು ಎಂದು ವಿವರಿಸಿದ್ದಾರೆ.

vlcsnap 2019 10 05 10h10m19s124

ಯುವ ದಸರಾ ವೇದಿಕೆಯಲ್ಲಿ ಶುಕ್ರವಾರ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಸಹ ಯುವ ದಸರಾ ವೇದಿಕೆಯಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಗಾಯಕ ಚಂದನ್ ಶೆಟ್ಟಿ, ತಪ್ಪಾಗಿದ್ದರೆ ಕ್ಷಮೆ ಇರಲಿ. ಪ್ರೇಮ ನಿವೇದನೆ ಮಾಡಿಕೊಳ್ಳಲು ಒಳ್ಳೆಯ ದಿನ ಅಂದುಕೊಂಡು, ನನ್ನ ಜೀವನದಲ್ಲಿ ಸಹ ಪ್ರಮುಖ ದಿನ ಎಂದುಕೊಂಡು ಮೈಸೂರಿನ ಯುವ ದಸರಾದಲ್ಲಿ ಈ ರೀತಿ ಮಾಡಿದೆ. ನನಗನ್ನಿಸಿದ್ದನ್ನು ನಾನು ಹೇಳಿದೆ, ಈ ಕುರಿತು ತಪ್ಪಾಗಿದ್ದಲ್ಲಿ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ಶುಕ್ರವಾರದ ಆ ಕಾರ್ಯಕ್ರಮಕ್ಕೆ ಸೇರಿದವರಲ್ಲಿ ಬಹುತೇಕರು ನಮ್ಮ ಹಿತೈಶಿಗಳು. ಸಪ್ರ್ರೈಸ್ ಕೊಡಬೇಕು ಎಂದುಕೊಂಡು, ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದೆ ಎಂದು ತಿಳಿಸಿದ್ದರು.

vlcsnap 2019 10 05 10h09m47s48

ಆಗ ನನ್ನ ಹಾಗೂ ಅಲ್ಲಿ ಸೇರಿದ್ದ ಪ್ರತಿಯೊಬ್ಬರ ಮನಸ್ಸಿನಲ್ಲಿ ಖುಷಿ ಇತ್ತು. ಅಂತಹ ದೊಡ್ಡ ಕಾರ್ಯಕ್ರಮದಲ್ಲಿ ಸಪ್ರ್ರೈಸ್ ನೀಡುವುದರ ಜೊತೆಗೆ ನಮ್ಮಿಬ್ಬರ ಕುರಿತ ಊಹಾಪೋಹಗಳಿಗೆ ಸ್ಪಷ್ಟನೆ ನೀಡಬೇಕಾಗಿತ್ತು. ಈ ರೂಮರ್ಸ್‍ಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ವೇದಿಕೆಯ ಮೇಲೆ ಪ್ರಪೋಸ್ ಮಾಡಿದೆ. ನಾನೂ ಮೈಸೂರಿನಲ್ಲಿಯೇ ಓದಿದವನು, ಹೀಗಾಗಿ ದಸರಾದಲ್ಲಿ ಪ್ರಪೋಸ್ ಮಾಡಿದೆ ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು.

TAGGED:Chandan ShettyDasaraEngagedMinister V. SomannamysoreNivedita GowdaPublic TVಚಂದನ್ ಶೆಟ್ಟಿದಸರಾನಿವೇದಿತಾ ಗೌಡನಿಶ್ಚಿತಾರ್ಥಪಬ್ಲಿಕ್ ಟಿವಿಮೈಸೂರುಸಚಿವ ವಿ.ಸೋಮಣ್ಣ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
34 minutes ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
34 minutes ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
1 hour ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
1 hour ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
2 hours ago
Raichur Court
Districts

ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?