Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇಬೇಕು ಒಳ್ಳೆತನ: ಚಂದನ್ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇಬೇಕು ಒಳ್ಳೆತನ: ಚಂದನ್ ಶೆಟ್ಟಿ

Cinema

ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇಬೇಕು ಒಳ್ಳೆತನ: ಚಂದನ್ ಶೆಟ್ಟಿ

Public TV
Last updated: August 30, 2018 4:08 pm
Public TV
Share
2 Min Read
Chandan shetty still copy
SHARE

ಬೆಂಗಳೂರು: ಗಾಂಜಾ ವಿವಾದ ಮುಗಿದ ನಂತರ ಚಂದನ್ ಶೆಟ್ಟಿ ಗೆದ್ದೇ ಗೆಲ್ಲುವೆ ಒಂದು ದಿನ. ಗೆಲ್ಲಲೇಬೇಕು ಒಳ್ಳೆತನ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಕಳೆದ ನಾಲ್ಕಾರು ದಿನಗಳಿಂದ ಚಂದನ್ ಶೆಟ್ಟಿ ಗಾಯನದ `ಅಂತ್ಯ’ ಸಿನಿಮಾದ ಗಾಂಜಾ ಕುರಿತಾದ ಹಾಡೊಂದು ಸಾಕಷ್ಟು ವಿವಾದವಾಗಿತ್ತು. ಈ ಸಂಬಂಧ ಚಂದನ್ ಶೆಟ್ಟಿಯವರಿಗೆ ಸಿಸಿಬಿ ಪೊಲೀಸರು ಸಮನ್ಸ್ ಸಹ ಜಾರಿ ಮಾಡಿದ್ದರು. ವಿಚಾರಣೆಗೆ ಹಾಜರಾಗಿದ್ದ ಚಂದನ್, ತಮ್ಮ ಮೇಲಿನ ಆರೋಪಗಳು ಅಸಮಂಜಸ. ನಾನು ಕೇವಲ ಹಾಡನ್ನು ಹಾಡಿದ್ದೇನೆ ಹೊರತು ಸಾಹಿತ್ಯ ಬರೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಚಂದನ್ ಶೆಟ್ಟಿ ಅವರಿಗೆ ನೋಟಿಸ್ ನೀಡಿದ್ದನ್ನು ಅವರ ಅಭಿಮಾನಿಗಳು ವಿರೋಧಿಸಿದ್ದರು. ಅಲ್ಲದೇ ಚಂದನ್ ಶೆಟ್ಟಿ ಈ ಹಾಡು ಹಾಡಿದರಿಂದ ಅವರ ಯಾವ ಅಪರಾಧವೂ ಇಲ್ಲ ಎಂದು ಅಭಿಮಾನಿಗಳು ಚಂದನ್ ಬೆಂಬಲಕ್ಕೆ ನಿಂತಿದ್ದರು. ಸದ್ಯ ಈ ಬೆಂಬಲ ನೋಡಿ ಚಂದನ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಮಾನಿಗಳ ಬಗ್ಗೆ ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ: ಖಾಕಿ ವರ್ಸಸ್ ಸ್ಯಾಂಡಲ್‍ವುಡ್: ಪೊಲೀಸರ ವಿರುದ್ಧ ದೂರ ನೀಡಲು ಸಿದ್ಧವಾಯ್ತು ‘ಅಂತ್ಯ’ ಚಿತ್ರ ತಂಡ

Chandan Shetty 1

ಪೋಸ್ಟ್ ನಲ್ಲಿ ಏನಿದೆ?
ನಿಂದಿಸಿದವರ ನಾಲಿಗೆಯಲ್ಲಿ ನಲಿದಾಡುವಂತೆ ಗೆಲ್ಲಬೇಕು..
ಹೀಯಾಳಿಸಿದವರೇ ಸನ್ಮಾನಿಸುವಂತೆ ಗೆಲ್ಲಬೇಕು..
ದೂರತಳ್ಳಿದವರೇ ಬಾಚಿ ತಬ್ಬಿಕೊಳ್ಳುವಂತೆ ಗೆಲ್ಲಬೇಕು..
ಗೆದ್ದೇ ಗೆಲ್ಲುವೆ ಒಂದು ದಿನ..
ಗೆಲ್ಲಲೇಬೇಕು ಒಳ್ಳೆತನ..
-ಅನಾಮಿಕ

ನನ್ನನು ನಿಜವಾಗಿಯೂ ಪ್ರೀತಿಸುವವರು ಎಷ್ಟು ಮಂದಿ ಇದ್ದಾರೆ ಅಂತ ಈಗ ತಿಳಿಯಿತು. ನಾನು ಈಗ ಮತ್ತಷ್ಟು ಬಲಿಷ್ಟನಾಗಿದ್ದೇನೆ. ಗೆದ್ದೇ ಗೆಲ್ಲುವೆ ಒಂದು ದಿನ. ನನ್ನ ಗುರಿ ಮುಟ್ಟುವೆ ಒಂದು ದಿನ. ನಿಮ್ಮ ಪ್ರೀತಿ ಆಶೀರ್ವಾದ ನನ್ನ ಮೇಲೆ ಸದಾ ಇರಲಿ. ಸತ್ಯ ಮೇವ ಜಯತೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಸಿಸಿಬಿ ಪೊಲೀಸರ ಮುಂದೆ ಪ್ರಶ್ನೆಗಳ ಸುರಿಮಳೆಗೈದ ಚಂದನ್ ಶೆಟ್ಟಿ

Chandan Shetty 700x641

ಏನಿದು ಪ್ರಕರಣ?
ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಚಂದನ್ ಶೆಟ್ಟಿಗೆ ಬಂಧನ ಭೀತಿ ಎದುರಾಗಿತ್ತು. ಚಂದನ್ ಶೆಟ್ಟಿ ಸಂಗೀತ ಸಂಯೋಜನೆಯ ಅಂತ್ಯ ಸಿನಿಮಾದ ಗಾಂಜಾ ಕಿಕ್ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿತ್ತು. ಆದರೆ ಗಾಂಜಾ ಕಿಕ್ ಹಾಡಿನಲ್ಲಿ ಮಾದಕ ವಸ್ತುಗಳನ್ನು ಸೇವಿಸುವ ಕುರಿತು ವೈಭವಿಕರಿಸಿ ತೋರಿಸಲಾಗಿದೆ. ಹೀಗಾಗಿ ಖುದ್ದು ಸ್ವಯಂ ದೂರು ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಚಂದನ್ ಶೆಟ್ಟಿಗೆ ಸಮನ್ಸ್ ಜಾರಿ ಮಾಡಿದ್ದರು. ಇದನ್ನೂ ಓದಿ: ಗಾಂಜಾ ಸಾಂಗ್ ವಿವಾದದಲ್ಲಿ ನನ್ನದೇನು ತಪ್ಪಿಲ್ಲ: ಚಂದನ್ ಶೆಟ್ಟಿ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ನಿಂದಿಸಿದವರ ನಾಲಿಗೆಯಲ್ಲಿ ನಲಿದಾಡುವಂತೆ ಗೆಲ್ಲಬೇಕು,ಹೀಯಾಳಿಸಿದವರೇ ಸನ್ಮಾನಿಸುವಂತೆ ಗೆಲ್ಲಬೇಕು,ದೂರತಳ್ಳಿದವರೇ ಬಾಚಿ ತಬ್ಬಿಕೊಳ್ಳುವಂತೆ ಗೆಲ್ಲಬೇಕು,ನನ್ನನು ನಿಜವಾಗಿಯೂ ಪ್ರೀತಿಸುವವರು ಎಷ್ಟು ಮಂದಿ ಇದ್ದಾರೆ ಅಂತ ಈಗ ತಿಳಿಇತು,ನಾನು ಈಗ ಮತಷ್ಟು ಬಲಿಷ್ಟನಾಗಿದ್ದೇನೆ,ಗೆದ್ದೇ ಗೆಲ್ಲುವೆ ಒಂದುದಿನ,ನನ್ನ ಗುರಿ ಮುಟ್ಟುವೆ ಒಂದು ದಿನ.. pic.twitter.com/ozOcKpXqO0

— Chandan Shetty (@chandanspshetty) August 30, 2018

ನಿಂದಿಸಿದವರ ನಾಲಿಗೆಯಲ್ಲಿ ನಲಿದಾಡುವಂತೆ ಗೆಲ್ಲಬೇಕು.. ಹೀಯಾಳಿಸಿದವರೇ ಸನ್ಮಾನಿಸುವಂತೆ ಗೆಲ್ಲಬೇಕು.. ದೂರತಳ್ಳಿದವರೇ ಬಾಚಿ ತಬ್ಬಿಕೊಳ್ಳುವಂತೆ ಗೆಲ್ಲಬೇಕು.. ಗೆದ್ದೇ ಗೆಲ್ಲುವೆ ಒಂದು ದಿನ.. ಗೆಲ್ಲಲೇಬೇಕು ಒಳ್ಳೆತನ.. -ಅನಾಮಿಕ ನನ್ನನು ನಿಜವಾಗಿಯೂ ಪ್ರೀತಿಸುವವರು ಎಷ್ಟು ಮಂದಿ ಇದ್ದಾರೆ ಅಂತ ಈಗ ತಿಳಿಇತು..ನಾನು ಈಗ ಮತಷ್ಟು ಬಲಿಷ್ಟನಾಗಿದ್ದೇನೆ..ಗೆದ್ದೇ ಗೆಲ್ಲುವೆ ಒಂದುದಿನ ..ನನ್ನ ಗುರಿ ಮುಟ್ಟುವೆ ಒಂದು ದಿನ..ನಿಮ್ಮ ಪ್ರೀತಿ ಆಶೀರ್ವಾದ ನನ್ನ ಮೇಲೆ ಸದಾ ಇರಲಿ..ಸತ್ಯ ಮೇವ ಜಯತೆ✊????????❤️

A post shared by Chandan Shetty (@chandanshettyofficial) on Aug 29, 2018 at 11:09pm PDT

TAGGED:Chandan ShettyFollwerspostPublic TVsandalwoodsocial mediaಅಭಿಮಾನಿಗಳುಚಂದನ್ ಶೆಟ್ಟಿಪಬ್ಲಿಕ್ ಟಿವಿಪೋಸ್ಟ್ಸಾಮಾಜಿಕ ಜಾಲತಾಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
16 minutes ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
18 minutes ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
30 minutes ago
Male Mahadeshwara Temple DK Shivakumar Wife
Chamarajanagar

ಮಹಾಶಿವರಾತ್ರಿ – ಮಾದಪ್ಪನ ದರ್ಶನ ಪಡೆದ ಡಿಕೆಶಿ ಪತ್ನಿ

Public TV
By Public TV
32 minutes ago
Shiva and Nandi idols vandalized on Maha Shivaratri In Mundaragi
Districts

ಮುಂಡರಗಿ| ಮಹಾ ಶಿವರಾತ್ರಿ ದಿನವೇ ಶಿವ, ನಂದಿ ವಿಗ್ರಹ ಭಗ್ನ

Public TV
By Public TV
37 minutes ago
G Parameshwar
Districts

ನ್ಯಾಯ ಒದಗಿಸೋದ್ರಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲೇ ನಂ.1 – ಪರಮೇಶ್ವರ್‌ ಮೆಚ್ಚುಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?