Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

Public TV
Last updated: March 27, 2022 12:14 pm
Public TV
Share
4 Min Read
FotoJet 8 6
SHARE

ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು 3ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2022 ರಲ್ಲಿ ತಮ್ಮ ಗರುಡ ಗಮನ ವೃಷಬ ವಾಹನ ಚಿತ್ರಕ್ಕಾಗಿ ಪ್ರಶಸ್ತಿಗಳ ಬೇಟೆಯಾಡಿದ್ದಾರೆ. ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ ಮತ್ತು ಅತ್ಯುತ್ತಮ ಚಿತ್ರಕಥೆಗಾಗಿ ಮೂರು ವೈಯಕ್ತಿಕ ಪ್ರಶಸ್ತಿಗಳನ್ನು ಗಳಿಸಿ ಇತಿಹಾಸ ಸೃಷ್ಟಿಸಿದ್ದಾರೆ.

FotoJet 2 80

ಹೀರೋ ಚಿತ್ರದಲ್ಲಿನ ಅಭಿನಯಕ್ಕಾಗಿ ನಟಿಸಿದ ಮೊದಲ ಚಿತ್ರಕ್ಕೆ ನಟಿ ಗಾನವಿ ಲಕ್ಷ್ಮಣ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆಯುವುದರ ಮೂಲಕ ಸಂಭ್ರಮಿಸಿದ್ದಾರೆ. ಮೂರು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದ್ದ ಪುಗ್ಸಟ್ಟೆ ಲೈಫ್ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದ್ದು, ಮೊದಲ ಸಿನಿಮಾದ ನಿರ್ದೇಶನಕಕ್ಕಾಗಿ ನಿರ್ದೇಶಕ ಅರವಿಂದ್ ಕುಪ್ಲಿಕರ್ ಅವರು ಪುಕ್ಸಟ್ಟೆ ಲೈಫು ಚಿತ್ರಕ್ಕಾಗಿ ಪ್ರಶಸ್ತಿ ಪಡೆದದ್ದು ವಿಶೇಷ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

FotoJet 3 66

ಪ್ರವೀಣ್ ಶ್ರೀಯಾನ್ ಅತ್ಯುತ್ತಮ ಸಂಕಲನ ಪ್ರಶಸ್ತಿಯನ್ನು ಗೆಲ್ಲುವ ಮೂಲಕ GGVV ಗಾಗಿ ನಾಲ್ಕನೇ ಪ್ರಶಸ್ತಿ ಗಳಿಸಿದರು. ತರುಣ್ ಸುಧೀರ್ ನಿರ್ದೇಶನದ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದೆ. (ಅತ್ಯುತ್ತಮ ಸಂಗೀತ ಸಂಯೋಜಕ – ಅರ್ಜುನ್ ಜನ್ಯ, ಅತ್ಯುತ್ತಮ ಗೀತರಚನೆಕಾರ – ಕಣ್ಣು ಹೊಡೆಯಾಕೆ ಹಾಡಿಗೆ ಯೋಗರಾಜ್ ಭಟ್, ಸುಧಾಕರ್ ಎಸ್ ರಾಜ್ ಅತ್ಯುತ್ತಮ ಛಾಯಾಗ್ರಹಣ ಮತ್ತು ಭೂಷಣ್ ಅತ್ಯುತ್ತಮ ನೃತ್ಯ ಸಂಯೋಜನೆ)ಈ ನಾಲ್ಕು ಪ್ರಶಸ್ತಿಗಳು ರಾಬರ್ಟ್ ಚಿತ್ರಕ್ಕಾಗಿ ಬಂದಿದ್ದು ಮತ್ತೊಂದು ವಿಶೇಷ.

FotoJet 108

ಎ.ಹರ್ಷ ನಿರ್ದೇಶನದ ಭಜರಂಗಿ 2 ಮತ್ತು ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲು ಸಿನಿಮಾ ಸಲಗ ಮತ್ತು ಧನಂಜಯ್ ನಟನೆಯ ಬಡವ ರಾಸ್ಕಲ್ ತಲಾ ಮೂರು ಪ್ರಶಸ್ತಿ ಗಳಿಸಿವೆ. ಭಜರಂಗಿ 2 ಸಿನಿಮಾ ತಾಂತ್ರಿಕ ವಿಭಾಗಗಳಲ್ಲಿ ಅತ್ಯುತ್ತಮ VFX (ಶಿಬೀಶ್ ಮತ್ತು ಇಳಂಗೋವ್), ಅತ್ಯುತ್ತಮ ಸಾಹಸ ನಿರ್ದೇಶಕ (ರವಿ ವರ್ಮ) ಮತ್ತು ಅತ್ಯುತ್ತಮ ಕಲಾ ನಿರ್ದೇಶನ (ರವಿ ಸಂತೆಹೈಕ್ಲು) ಪ್ರಶಸ್ತಿ ಪಡೆದಿದೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

FotoJet 1 87

ಬಡವ ರಾಸ್ಕಲ್ ಚಿತ್ರವು ಅತ್ಯುತ್ತಮ ಪೋಷಕ ನಟಿ ಸ್ಪರ್ಶ ರೇಖಾ  ಮತ್ತು ಅತ್ಯತ್ತಮ ಪೋಷಕ ನಟ ರಂಗಾಯಣ ರಘು ಹಾಗೂ ಇದೇ ಚಿತ್ರಕ್ಕಾಗಿ ವಾಸುಕಿ ವೈಭವ್ ಅತ್ಯುತ್ತಮ ಗಾಯಕಿ ಪ್ರಶಸ್ತಿಯನ್ನೂ ಪಡೆದರು. ನಟ ದುನಿಯಾ ವಿಜಯ್ ಅವರ ಚೊಚ್ಚಲ ನಿರ್ದೇಶನದ ಚಿತ್ರಕ್ಕಾಗಿ ಅತ್ಯುತ್ತಮ ಸಂಭಾಷಣೆ (ಮಾಸ್ತಿ), ಅತ್ಯುತ್ತಮ ಬಿಜಿಎಂ (ಚರಣ್ ರಾಜ್) ಮತ್ತು ಅತ್ಯುತ್ತಮ ಗಾಯಕಿಯಾಗಿ ಗಿರಿಜಾ ಅವರಿಗೆ ಪ್ರಶಸ್ತಿ ಬಂದಿವೆ.

FotoJet 4 44

ಡಾ.ರಾಘವೇಂದ್ರ ಬಿಎಸ್ ಅವರು ಪ್ರೇಮಂ ಪೂಜ್ಯಂ ಚಿತ್ರಕ್ಕಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶನ ಪ್ರಶಸ್ತಿ ಪಡೆದರೆ, ಅರ್ಜುನ್ ಗೌಡ ಚಿತ್ರದ ಹಾಡಿಗೆ ರಾಘವೇಂದ್ರ ಕಾಮತ್ ಅವರು ಅತ್ಯುತ್ತಮ ಸಾಹಿತ್ಯ ಪ್ರಶಸ್ತಿಯನ್ನು ಯೋಗರಾಜ್ ಭಟ್ ಜತೆ ಹಂಚಿಕೊಂಡಿದ್ದಾರೆ. ಅತ್ಯುತ್ತಮ ಬಾಲ ನಟ ಪ್ರಶಸ್ತಿ ಅಕ್ಷಿ ಸಿನಿಮಾ ನಟನೆಗಾಗಿ ಮಾಸ್ಟರ್ ಮಿಥುನ್ ಪಡೆದುಕೊಂಡಿದ್ದಾರೆ. ಇದನ್ನು ಓದಿ : ಮತ್ತೆ ನಟನೆಗೆ ಮರಳಿದ ಮಾಲಾಶ್ರೀ

FotoJet 5 23

ಶನಿವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. 2021 ರಲ್ಲಿ ಬಿಡುಗಡೆಯಾದ ಚಲನಚಿತ್ರಗಳಿಗಾಗಿ ಒಟ್ಟು 23 ಸಿನಿಮಾ ತಾರೆಯರು 21 ವಿಭಾಗಗಳಲ್ಲಿದ್ದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕನ್ನಡ ಚಲನಚಿತ್ರ ವಿಮರ್ಶಕರು ಮತ್ತು ಪತ್ರಕರ್ತರು ನಾಮನಿರ್ದೇಶನ ಮೂಲಕ ಪ್ರಶಸ್ತಿಗಳನ್ನು ಆಯ್ಕೆ ಮಾಡಿದ್ದರೆ, ಬಿಬಿಎಂಪಿಯ ಸ್ವಚ್ಛ ಬೆಂಗಳೂರು ಅಭಿಯಾನವನ್ನು ಪ್ರಶಸ್ತಿ ಸಮಾರಂಭದ ವಿಷಯವಾಗಿ ಅಳವಡಿಸಿಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಸಿನಿಮಾ ರಂಗದ ಸಾಕಷ್ಟು ತಾರೆಯರು, ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

FotoJet 6 15

3ನೇ ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡಮಿ ಪ್ರಶಸ್ತಿ ವಿಜೇತರು ಪಟ್ಟಿ – 2022

  1. ಅತ್ಯುತ್ತಮ ಚಿತ್ರ

ಪುಗ್ಸಟ್ಟೆ ಲೈಫ್

  1. ಅತ್ಯುತ್ತಮ ನಿರ್ದೇಶಕ

ರಾಜ್ .ಬಿ. ಶೆಟ್ಟಿ (ಗರುಡ ಗಮನ ವೃಷಭ ವಾಹನ)

  1. ಅತ್ಯುತ್ತಮ ನಟ

ರಾಜ್. ಬಿ ಶೆಟ್ಟಿ (ಗರುಡ ಗಮನ ವೃಷಭ ವಾಹನ)

  1. ಅತ್ಯುತ್ತಮ ನಟಿ

ಗಾನವಿ ಲಕ್ಷ್ಮಣ್ (ಹೀರೋ)

  1. ಅತ್ಯುತ್ತಮ ಚಿತ್ರಕಥೆ

ಗರುಡ ಗಮನ ವೃಷಭ ವಾಹನ

  1. ಅತ್ಯುತ್ತಮ ಪೋಷಕ ನಟ

ರಂಗಾಯಣ ರಘು (ಬಡವ ರಾಸ್ಕಲ್)

  1. ಅತ್ಯುತ್ತಮ ಪೋಷಕ ನಟಿ

ಸ್ಪರ್ಷ ರೇಖಾ (ಬಡವ ರಾಸ್ಕಲ್)

  1. ಅತ್ಯುತ್ತಮ ಬಾಲ ಕಲಾವಿದ

ಮಾಸ್ಟರ್ ಮಿಥುನ್ (ಅಕ್ಷಿ)

  1. ಅತ್ಯುತ್ತಮ ಸಂಗೀತ ನಿರ್ದೇಶಕ

ಅರ್ಜುನ್ ಜನ್ಯ (ರಾಬರ್ಟ್)

  1. ಅತ್ಯುತ್ತಮ ಹಿನ್ನೆಲೆ ಸಂಗೀತ

ಚರಣ್ ರಾಜ್ (ಸಲಗ)

FotoJet 7 12

  1. ಅತ್ಯುತ್ತಮ ಗೀತ ಸಾಹಿತ್ಯ

ಯೋಗರಾಜ್ ಭಟ್ (ಕಣ್ಣು ಹೊಡಿಯಾಕೆ, ರಾಬರ್ಟ್) and ರಾಘವೇಂದ್ರ ಕಾಮತ್ (ಕನವರಿಕೆ.. ಅರ್ಜುನ್ ಗೌಡ)

  1. ಅತ್ಯುತ್ತಮ ಗಾಯಕ

ವಾಸುಕಿ ವೈಭವ್ (ಆಗಾಗ ನೆನಪಾಗುತ್ತಿದೆ, ಬಡವ ರಾಸ್ಕಲ್)

  1. ಅತ್ಯುತ್ತಮ ಗಾಯಕಿ

ಗಿರಿಜಾ ಸಿದ್ದಿ (ಟಿನಿಂಗ್ ಮಿನಿಂಗ್, ಸಲಗ)

  1. ಅತ್ಯುತ್ತಮ ಛಾಯಾಗ್ರಹಣ

ಸುಧಾಕರ್ ರಾಜ್ (ರಾಬರ್ಟ್)

  1. ಅತ್ಯುತ್ತಮ ಸಂಭಾಷಣೆ

ಮಾಸ್ತಿ (ಸಲಗ)

  1. ಅತ್ಯುತ್ತಮ ಸಂಕಲನ

ಪ್ರವೀಣ್ ಶ್ರೀಯಾನ್ (ಗರುಡ ಗಮನ ವೃಷಭ ವಾಹನ)

  1. ಅತ್ಯುತ್ತಮ ಕಲಾ ನಿರ್ದೇಶನ

ರವಿ ಸಂತೆಹೈಕ್ಳು (ಭಜರಂಗಿ 2)

  1. ಅತ್ಯುತ್ತಮ ನೃತ್ಯ ನಿರ್ದೇಶಕ

ಭೂಷಣ್ (ರಾಬರ್ಟ್)

  1. ಅತ್ಯುತ್ತಮ ಸಾಹಸ ನಿರ್ದೇಶಕ

ರವಿ ವರ್ಮಾ (ಭಜರಂಗಿ 2)

  1. ಅತ್ಯುತ್ತಮ ವಿಎಫ್ಎಕ್ಸ್

ಶಿಬೀಶ್ and ಏಲಂಗೋ

ಭಜರಂಗಿ 2

  1. ಅತ್ಯುತ್ತಮ ಚೊಚ್ಚಲ ಚಿತ್ರ

ಪ್ರೇಮಮ್ ಪೂಜ್ಯಮ್

TAGGED:arjun janyaChandanawan Film Critics Academy AwardGanavi LaxmanHarsika PoonachaRaj B ShettyRangayana RaghuRavi VermaSpursha RekhaVasuki VaibhavYogaraj Bhattಅರ್ಜುನ್ ಜನ್ಯಗಾನವಿ ಲಕ್ಷ್ಮಣ್ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡಮಿ ಅವಾರ್ಡ್ಯೋಗರಾಜ್ ಭಟ್ರಂಗಾಯಣ ರಘುರವಿ ವರ್ಮಾರಾಜ್ ಬಿ.ಶೆಟ್ಟಿವಾಸುಕಿ ವೈಭವ್ಸ್ಪರ್ಷ ರೇಖಾಹರ್ಷಿಕಾ ಪೂಣಚ್ಛ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

vijay raghavendra 2
ವಿಷ್ಣುವರ್ಧನ್ ಸ್ಮಾರಕ ನೆಲಸಮ: ವಿಜಯ್ ರಾಘವೇಂದ್ರ ಬೇಸರ
Cinema Latest Top Stories
Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories

You Might Also Like

Bharath Shetty
Latest

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

Public TV
By Public TV
2 minutes ago
kudachi bridge
Belgaum

ಉಕ್ಕಿ ಹರಿಯುತ್ತಿದ್ದಾಳೆ ಕೃಷ್ಣೆ – ಕುಡಚಿಯ ಬೃಹತ್‌ ಸೇತುವೆ ಮುಳುಗಡೆ

Public TV
By Public TV
7 minutes ago
Abhayachandra Jain
Dakshina Kannada

ಅನಾಮಿಕ ವ್ಯಕ್ತಿಯ ಮಂಪರು ಪರೀಕ್ಷೆ ಆಗದೇ ತಿಮರೋಡಿ ಬಂಧನವಾಗದೇ ತನಿಖೆ ನಡೆಯಬಾರದು: ಮಾಜಿ ಸಚಿವ ಅಭಯಚಂದ್ರ ಜೈನ್

Public TV
By Public TV
35 minutes ago
Sasikanth Senthil
Latest

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

Public TV
By Public TV
56 minutes ago
Passenger dies after being hit by BMTC bus in Jayanagara Bengaluru
Bengaluru City

ಬಿಎಂಟಿಸಿ ಬಸ್ಸು ಹತ್ತುವ ವೇಳೆ ಬಾಗಿಲು ಬಂದ್‌- ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು

Public TV
By Public TV
1 hour ago
Rekha Gupta
Latest

ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ – ಹಲ್ಲೆ ಖಂಡಿಸಿದ ಅತಿಶಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?