ಉರ್ದು ಮಾತನಾಡಲು ಬರದಕ್ಕೆ ಚಂದ್ರು ಕೊಲೆ: ಆರಗ

ಬೆಂಗಳೂರು: ಚಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಉರ್ದು ಮಾತಾಡಲು ಬರಲಿಲ್ಲವೆಂದು ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. Advertisement ಮಂಗಳವಾರ ಯುವಕ ಚಂದ್ರುನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಈ ಹಿನ್ನೆಲೆ ಬುಧವಾರ ಆರಗ ಜ್ಞಾನೇಂದ್ರ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ್ದು, ಚಂದ್ರು ಹತ್ಯೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಆರೋಪಿಗಳು ಉರ್ದು ಮಾತಾಡಲು ಹೇಳಿದ್ದಾರೆ. ಆದರೆ ಚಂದ್ರುವಿಗೆ ಉರ್ದು ಮಾತಾಡಲು ಬರಲಿಲ್ಲ ಎಂದು ವಿವರಿಸಿದರು. ಇದನ್ನೂ ಓದಿ: … Continue reading ಉರ್ದು ಮಾತನಾಡಲು ಬರದಕ್ಕೆ ಚಂದ್ರು ಕೊಲೆ: ಆರಗ