Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಟೆಸ್ಟ್‌ ಚಾಂಪಿಯನ್‌ ಶಿಪ್‌ – ಐಸಿಸಿ ನಿಯಮದ ವಿರುದ್ಧ ಕೊಹ್ಲಿ ಕಿಡಿ ಕಾರಿದ್ದು ಯಾಕೆ?

Public Tv by Public Tv
3 weeks ago
Reading Time: 1min read
ಚೆಂಡಿನ ಹೊಳಪಿಗಾಗಿ ಎಂಜಲು, ಬೆವರಿನ ಬಳಕೆ ನಿಷೇಧಿಸಿ- ಐಸಿಸಿಗೆ ಕುಂಬ್ಳೆ ಕಮಿಟಿ ಶಿಫಾರಸು

ಚೆನ್ನೈ: ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಐಸಿಸಿ ಟೆಸ್ಟ್‌ ಚಾಂಪಿಯನ್‌ ಶಿಪ್‌ ನಿಯಮದ ವಿರುದ್ಧ ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ 19 ಲಾಕ್‌ಡೌನ್‌ ಸಮಯದಲ್ಲಿ ಟೆಸ್ಟ್‌ ಸರಣಿಗಳು ನಡೆಯದ ಕಾರಣ ಅನಿಲ್‌ ಕುಂಬ್ಳೆ ನೇತೃತ್ವದ ಸಮಿತಿ ಪರ್ಸಂಟೇಜ್ ಆಫ್‌ ಪಾಯಿಂಟ್ಸ್‌ ಆಧಾರದ ಮೇಲೆ ಶ್ರೇಯಾಂಕ ನೀಡುವ ತೀರ್ಮಾನವನ್ನು ತೆಗೆದುಕೊಂಡಿತ್ತು. ಈ ನಿಯಮದ ವಿರುದ್ಧ ಕೊಹ್ಲಿ ನೇರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ದಿಢೀರ್‌ ನಿಯಮಗಳು ಬದಲಾಗಿದೆ. ಯಾವುದು ನಿಮ್ಮ ಕೈಯಲ್ಲಿ ಇರುವುದಿಲ್ಲ. ಅಂಗಳದಲ್ಲಿ ಏನು ಮಾಡಬಲ್ಲಿರೋ ಅದು ಮಾತ್ರ ನಿಯಂತ್ರಣದಲ್ಲಿ ಇರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐಸಿಸಿ ಟೆಸ್ಟ್‌ ಚಾಂಪಿಯನ್‌ ಶಿಪ್‌ – ಫೈನಲ್‌ಗೆ ಏರಬೇಕಾದರೆ ಭಾರತ ಏನು ಮಾಡಬೇಕು?

ಇಂಗ್ಲೆಂಡ್‌ ಮೊದಲ ಸ್ಥಾನಕ್ಕೆ ಬರುತ್ತದೆ ಎಂದು ಯಾರೂ ಆಲೋಚನೆ ಮಾಡಿರಲಿಲ್ಲ. ಕೆಲವೊಂದು ವಿಚಾರಗಳಿಗೆ ತರ್ಕವೇ ಇರುವುದಿಲ್ಲ. ನಾವು ಪಾಯಿಂಟ್ಸ್‌ ನೋಡಿಕೊಂಡು ಆಟವಾಡುವುದಿಲ್ಲ ಎಂದು ಖರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಸ್ತುತ 442 ಅಂಕ ಪಡೆದಿರುವ ಇಂಗ್ಲೆಂಡ್‌ ಮೊದಲ ಸ್ಥಾನದಲ್ಲಿದ್ದರೆ 430 ಅಂಕ ಪಡೆದಿರುವ ಭಾರತ 4ನೇ ಸ್ಥಾನದಲ್ಲಿದೆ. ಆದರೆ 420 ಅಂಕ ಪಡೆದಿರುವ ನ್ಯೂಜಿಲೆಂಡ್‌ ಎರಡನೇ ಸ್ಥಾನದಲ್ಲಿದ್ದರೆ 332 ಅಂಕ ಪಡೆದಿರುವ ಆಸ್ಟ್ರೇಲಿಯಾ 3ನೇ ಸ್ಥಾನ ಪಡೆದಿದೆ.

ಈ ಸ್ಥಾನ ಪಡೆಯಲು ಕಾರಣವಾಗಿದ್ದು ಪರ್ಸಂಟೇಜ್‌ ಆಫ್‌ ಪಾಯಿಂಟ್‌. ಸದ್ಯ ಇಂಗ್ಲೆಂಡ್‌ 70.2 ಪಿಸಿಟಿ ಹೊಂದುವ ಮೂಲಕ ಮೊದಲ ಸ್ಥಾನ ಪಡೆದಿದ್ದರೆ ನ್ಯೂಜಿಲೆಂಡ್‌ 70.0 ಪಿಸಿಟಿಯೊಂದಿಗೆ ಎರಡನೇ ಸ್ಥಾನ ಪಡೆದಿದೆ. ಆಸ್ಟ್ರೇಲಿಯಾ 69.2, ಭಾರತ 68.3 ಪಿಸಿಟಿಯೊಂದಿಗೆ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನವನ್ನು ಪಡೆದಿದೆ.

ಈ ಹಿಂದೆ 2016-17ರಲ್ಲಿ ಅನಿಲ್‌ ಕುಂಬ್ಳೆ ಟೀಂ ಇಂಡಿಯಾದ ಕೋಚ್‌ ಆಗಿದ್ದರು. ಈ ಸಂದರ್ಭದಲ್ಲಿ ಕೊಹ್ಲಿ ಮತ್ತು ಕುಂಬ್ಳೆ ನಡುವಿನ ಭಿನ್ನಾಭಿಪ್ರಾಯ ಸ್ಫೋಟಗೊಂಡಿತ್ತು. ಕುಂಬ್ಳೆಯ ಕೋಚಿಂಗ್‌ ಶೈಲಿ ಕೊಹ್ಲಿಗೆ ಇಷ್ಟವಾಗಿರಲಿಲ್ಲ ಎಂದು ವರದಿಯಾಗಿತ್ತು. 2017ರ ಚಾಂಪಿಯನ್‌ ಟ್ರೋಫಿ ಬಳಿಕ ಕುಂಬ್ಳೆ ಕೋಚ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

A huge win over India in the first Test has propelled England to the top of the ICC World Test Championship standings 👀#WTC21 pic.twitter.com/8AaC8XMrjr

— ICC (@ICC) February 9, 2021

 

Tags: anil kumblecricketICCTest Rulesvirat kohliಅನಿಲ್ ಕುಂಬ್ಳೆಐಸಿಸಿಟೆಸ್ಟ್ ಚಾಂಪಿಯನ್ ಶಿಪ್ವಿರಾಟ್ ಕೊಹ್ಲಿ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV