Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣ ಉಪಕಣ; ದೋಸ್ತಿಗಳಲ್ಲಿ ಮೂಡದ ಒಮ್ಮತ – ಮುಂದಿನ ಆಯ್ಕೆ ಮುಕ್ತವಾಗಿರಿಸಿದ ಮಾಜಿ ಮಂತ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚನ್ನಪಟ್ಟಣ ಉಪಕಣ; ದೋಸ್ತಿಗಳಲ್ಲಿ ಮೂಡದ ಒಮ್ಮತ – ಮುಂದಿನ ಆಯ್ಕೆ ಮುಕ್ತವಾಗಿರಿಸಿದ ಮಾಜಿ ಮಂತ್ರಿ

Bengaluru City

ಚನ್ನಪಟ್ಟಣ ಉಪಕಣ; ದೋಸ್ತಿಗಳಲ್ಲಿ ಮೂಡದ ಒಮ್ಮತ – ಮುಂದಿನ ಆಯ್ಕೆ ಮುಕ್ತವಾಗಿರಿಸಿದ ಮಾಜಿ ಮಂತ್ರಿ

Public TV
Last updated: October 21, 2024 9:20 pm
Public TV
Share
2 Min Read
Channapatna By Election 1
SHARE

ಬೆಂಗಳೂರು: ಚನ್ನಪಟ್ಟಣ ಉಪಸಮರದ (Channapatna BY Election) ಕಾವು ಜೋರಾಗಿದೆ. ಟಿಕೆಟ್ ಯಾವ ಪಕ್ಷದ ಪಾಲಾಗಬೇಕು ಎಂಬ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮತ್ತು ಕುಮಾರಸ್ವಾಮಿಯಲ್ಲಿ ಒಮ್ಮತ ಮೂಡದ ಕಾರಣ ನಿರೀಕ್ಷಿತ ಎನ್ನುವಂತಹ ಬೆಳವಣಿಗೆಗಳು ನಡೀತಿವೆ. ಬಿಜೆಪಿ-ಜೆಡಿಎಸ್ ಹಗ್ಗಜಗ್ಗಾಟದಲ್ಲಿ ಯೋಗೇಶ್ವರ್ (CP Yogeshwara) ಪಕ್ಷೇತರರಾಗಿ ಸ್ಪರ್ಧೆ ಮಾಡೋದಾಗಿ ಘೋಷಿಸಿದ್ದಾರೆ.

CP Yogeshwar 1

ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಮವಾರ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದ್ರೆ, ಬಿಜೆಪಿಯನ್ನು ತೊರೆದಿಲ್ಲ. ಬಿಜೆಪಿ ಟಿಕೆಟ್‌ಗಾಗಿಯೇ (BJP Ticket) ಕೊನೆ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯನ್ನು ಫೋನ್ ಮೂಲಕ ಸಂಪರ್ಕಿಸಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಕೊಡಿ ಎಂದು ಈಗಲೂ ಕೇಳ್ತಿದ್ದೇನೆ. ಕಾಂಗ್ರೆಸ್‌ಗೆ ಹೋಗಿ ಅಲ್ಲಿಂದ ಸ್ಪರ್ಧೆ ಮಾಡೋ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ನಾಳೆವರೆಗೂ ಕಾಯ್ತೇನೆ ಎಂದು ಯೋಗೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ: By Election | ಚನ್ನಪಟ್ಟಣದಲ್ಲಿ ಡಿ.ಕೆ ಸುರೇಶ್ ಸ್ಪರ್ಧೆಗೆ ಒತ್ತಡ ಇದೆ – ಡಿ.ಕೆ ಶಿವಕುಮಾರ್

Nikhil 3

ಕುಮಾರಸ್ವಾಮಿ ಹೇಳಿದಂತೆ ನಾನು ಕಾಂಗ್ರೆಸ್ಸಿನ ಯಾರನ್ನು ಸಂಪರ್ಕ ಮಾಡಿಲ್ಲ. ಆದ್ರೆ ಮಂಗಳವಾರ ಏನಾಗುತ್ತೆ ಗೊತ್ತಿಲ್ಲ ಅಂತಾನೂ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ಎಲ್ಲಾ ಆಯ್ಕೆಗಳನ್ನು ಮಕ್ತವಾಗಿರಿಸಿಕೊಂಡಿದ್ದಾರೆ. ಅತ್ತ, ಸಿಎಂ, ಡಿಸಿಎಂ ಸೇರಿ ಕಾಂಗ್ರೆಸ್‌ನ ಹಲವು ನಾಯಕರು ಕೂಡ ಯೋಗೇಶ್ವರ್ ಜೊತೆ ಮಾತಾಡಿಲ್ಲ ಎಂದಿದ್ದಾರೆ. ಡಿಕೆ ಶಿವಕುಮಾರ್ ಅವ್ರಂತೂ, ಸಿಪಿವೈ ರಾಜೀನಾಮೆ ವಿಚಾರ ಗೊತ್ತೇ ಇಲ್ಲ ಎಂಬಂತೆ ವರ್ತಿಸಿದ್ದಾರೆ. ಆದರೆ, ಯಾವುದಕ್ಕೂ ಇರಲಿ ಪಕ್ಷ ಸೇರ್ಪಡೆಗೆ ವೇದಿಕೆ ಸಿದ್ದಪಡಿಸಿ ಎಂದು ಕೆಪಿಸಿಸಿ ಕಚೇರಿ ಸಿಬ್ಬಂದಿಗೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆದ್ರೆ, ಯೋಗೇಶ್ವರ್ ದುಡುಕಲ್ಲ ಎಂಬ ವಿಶ್ವಾಸವನ್ನು ಅಶೋಕ್ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೊಲೀಸರು ಮುಕ್ತ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ: ಸಿಎಂ

ಯೋಗೇಶ್ವರ್ ರೆಬೆಲ್ ನಡೆಗೆ ಕಾರಣವೇನು?
* ಯೋಗೇಶ್ವರ್ ವಿಚಾರದಲ್ಲಿ ಆರಂಭದಲ್ಲಿ ಹೆಚ್‌ಡಿಕೆ ಅಂತರ
* ಜೆಡಿಎಸ್ ಚಿನ್ಹೆಯಿಂದ ಯೋಗೇಶ್ವರ್ ಸ್ಪರ್ಧಿಸಬೇಕು ಎಂಬ ಷರತ್ತು
* ಜೆಡಿಎಸ್‌ ಚಿನ್ಹೆಯಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಜೆಡಿಎಸ್ ಘಟಕದಿಂದ ವಿರೋಧ
* ಜೆಡಿಎಸ್ ಚಿನ್ಹೆಯಡಿ ಸ್ಪರ್ಧಿಸಲು ಯೋಗೇಶ್ವರ್ ಹಿಂದೇಟು
* ಎನ್‌ಡಿಎ ಟಿಕೆಟ್ ಖಚಿತವಾಗದ ಕಾರಣ ರೆಬೆಲ್ ಆದ ಯೋಗೇಶ್ವರ್

ಯೋಗೇಶ್ವರ್ ನಡೆ ದೋಸ್ತಿಗಳಿಗೆ ತಲೆ ಬಿಸಿ ತಂದಿದೆ. ಟಿಕೆಟ್ ಗೊಂದಲಕ್ಕೆ ರಾಜ್ಯ ಬಿಜೆಪಿಯ ಕೆಲ ನಾಯಕರು ಕಾರಣ ಎಂದು ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಳೆದ ರಾತ್ರಿಯೇ ಅಸಮಾಧಾನ ವ್ಯಕ್ತಪಡಿಸಿದ್ರು. ಯೋಗೇಶ್ವರ್ ಸ್ಪರ್ಧೆ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರಲ್ಲೂ ಭಿನ್ನ ಅಭಿಪ್ರಾಯಗಳು ಇರೋದು ಗೋಚರವಾಗಿತ್ತು. ಕೆಲವರು ಯೋಗೇಶ್ವರ್‌ಗೆ ಟಿಕೆಟ್ ಸಿಗ್ಬೇಕು ಎಂದು ಆಗ್ರಹಿಸಿದ್ರೆ, ಬಿಎಸ್ ಯಡಿಯೂರಪ್ಪ ಸೇರಿ ಇನ್ನೂ ಕೆಲವರು ಇದು ಜೆಡಿಎಸ್ ಕ್ಷೇತ್ರ ಎಂಬರ್ಥದ ಹೇಳಿಕೆ ನೀಡಿದ್ರು. ಇದು ಯೋಗೇಶ್ವರ್ ಅಸಮಾಧಾನಕ್ಕೂ ಕಾರಣವಾಗಿತ್ತು. ಇದನ್ನು ಅಶೋಕ್ ಆಕ್ಷೇಪಿಸಿದ್ರು. ಅಂತಿಮವಾಗಿ ಯೋಗೇಶ್ವರ್ ರೆಬೆಲ್ ಹಾದಿ ತುಳಿದಿರೋದ್ರಿಂದ ಜೆಡಿಎಸ್ ನಡೆ ಕುತೂಹಲ ಕೆರಳಿಸಿದೆ.

TAGGED:basavaraj horattibjpby electionChannapatnahd kumaraswamynikhil kumaraswamyYogeshwaraಕಾಂಗ್ರೆಸ್ಚನ್ನಪಟ್ಟಣ ಉಪಚುನಾವಣೆಜೆಡಿಎಸ್ಬಿಜೆಪಿಯೋಗೇಶ್ವರ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
27 minutes ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
1 hour ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
1 hour ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
2 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?