Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ

Districts

ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ

Public TV
Last updated: October 27, 2024 9:31 pm
Public TV
Share
3 Min Read
CP Yogeshwar 2
SHARE

– ಕಣ್ಣೀರು ಹಾಕಿ ನಾಟಕ ಮಾಡಲು ನನಗೆ ಬರಲ್ಲ ಎಂದ ಯೋಗೇಶ್ವರ್‌

ರಾಮನಗರ: ಕಣ್ಣೀರು ಹಾಕಲು ನನಗೆ ಬರಲ್ಲ. ನಾನು ಕಣ್ಣಿರು ಹಾಕಲ್ಲ. ನನಗೆ ನಾಟಕ ಮಾಡಲು ಬರಲ್ಲ ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಪರೋಕ್ಷವಾಗಿ ಹೆಚ್‌ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಕೋಡಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಸಮನ್ವಯ ಸಭೆ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ತಾಲೂಕಿನಲ್ಲಿ ಇದು ನನ್ನ 10ನೇ ಚುನಾವಣೆ. ಈ ಉಪಚುನಾವಣೆ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಕುಮಾರಸ್ವಾಮಿ (HD Kumaraswamy) ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು. ಎಂಎಲ್‌ಎ ಆಗಿ ಅವರು ಒಮ್ಮೆಯೂ ಕ್ಷೇತ್ರಕ್ಕೆ ಬಂದಿಲ್ಲ. ಮೊನ್ನೆ 150 ಕೆರೆ ತುಂಬಿಸಿದ್ದೇವೆ ಎನ್ನುತ್ತಿದ್ದರು. ಅವರಿಗೆ ಚನ್ನಪಟ್ಟಣದಲ್ಲಿ (Channapatna) ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

channapatna cp yogeshwar congress meet

ನಾನು, ಸುರೇಶ್ ಸೇರಿ ಒಂದು ಹೊಸ ಯೋಜನೆ ಬಗ್ಗೆ ಆಲೋಚನೆ ಮಾಡಿದ್ದೇವೆ. ಕೆಆರ್‌ಎಸ್‌ನಿಂದ ಮಾರ್ಕೋನಹಳ್ಳಿ ಡ್ಯಾಂಗೆ ನೀರು ತಂದು ಅದನ್ನು ಕಣ್ವ, ಇಗ್ಗಲೂರು ಡ್ಯಾಂಗೆ ತರಬಹುದು. ಕುಮಾರಸ್ವಾಮಿ ಎರಡು ಬಾರಿ ಗೆದ್ದರೂ ಒಂದು ಕೆರೆ ತುಂಬಿಸಲಿಲ್ಲ. ಶಿವಲಿಂಗೇಗೌಡರಿಗೆ ಅವರ ಎಲ್ಲಾ ಮರ್ಮಗಳು ಗೊತ್ತು. ಅವರ ಪ್ಲಾನ್‌ಗಳು ನಮ್ಮ ಬಹುತೇಕ ನಾಯಕರಿಗೆ ಗೊತ್ತು. ನನ್ನ ಮೇಲೆ ಅವರ ಮನೆಯವರು ಯಾಕೆ ಹೀಗೆ ಮುಗಿಬೀಳುತ್ತಿದ್ದಾರೋ ಗೊತ್ತಿಲ್ಲ. ನಾನೇನು ತಪ್ಪು ಮಾಡಿದ್ದೀನಿ? ನನ್ನ ಮೇಲೆ ಯಾಕೆ ಹೀಗೆ ಬೀಳ್ತಾರೆ? ಕುಮಾರಸ್ವಾಮಿ ಬಂದ್ರು, ಅವರ ಪತ್ನಿ ಬಂದ್ರು ಈಗ ಮಗ ಬಂದ್ರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ

ಮೊನ್ನೆ 500 ಬಸ್ ಮಾಡಿ ಜನ ಸೇರಿಸಿ ನಾಮಪತ್ರ ಸಲ್ಲಿಕೆ ಮಾಡಿದರು. ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ಎಷ್ಟಾದ್ರೂ ಹಣ ತಂದು ಚುನಾವಣೆ ಮಾಡೋಕೆ ನಿಂತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕೇಳಿದೆ. ಈಗ ಚುನಾವಣಾ ಆಯೋಗ ಕೇಸ್ ಹಾಕಿ 96 ಬಸ್ ಸೀಜ್ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಸಕ್ರಿಯವಾಗಿದ್ದ ಕೇರಳ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ; ಕಾರಣ ನಿಗೂಢ

ಯಥೇಚ್ಛವಾಗಿ ಹಣ ಸುರಿದು ಚುನಾವಣೆ ಮಾಡೋದು ಕುಮಾರಸ್ವಾಮಿಗೆ ಇರುವ ಒಂದೇ ಅಸ್ತ್ರ. ನನ್ನ ಬಳಿ ಅಷ್ಟು ಹಣ ಇಲ್ಲ, ಎರಡು ಬಾರಿ ಸೋತಿದ್ದೇನೆ. ಜನರೇ ನನ್ನ ಪರವಾಗಿ ಚುನಾವಣೆ ಮಾಡುತ್ತಾರೆ. ನನ್ನ ಎಲ್ಲರೂ ಪಕ್ಷಾಂತರಿ ಎನ್ನುತ್ತಾರೆ. ಯಾಕೆ ಕಾಂಗ್ರೆಸ್ ಬಿಟ್ಟು ಹೋಗಿದ್ರಿ ಎಂದು ಕೇಳುತ್ತಾರೆ. ಅವತ್ತು ನೀರಾವರಿ ಯೋಜನೆಗಾಗಿ ಪಕ್ಷ ಬಿಟ್ಟು ಹೋಗಿದ್ದೆ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪಕ್ಷಾಂತರ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್‌ ಸುಪ್ರೀಂ ಲೀಡರ್‌

ಸರ್ಕಾರದಲ್ಲಿ ನಾನು ಶಾಸಕನಾಗಿ ಸೇರಿಕೊಂಡ ನಂತರ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾರೆ. ನಾನು ಡಿಕೆ ಸುರೇಶ್ ಸೇರಿಕೊಂಡು ನೀರಾವರಿ ಯೋಜನೆಗೆ ಹೆಚ್ಚು ಒತ್ತು ಕೊಡುತ್ತೇವೆ. ನಾನು ಎರಡು ಬಾರಿ ಸೋತು ಸುಣ್ಣ ಆಗಿದ್ದೇನೆ. ಹಾಗಾಗಿ ನೀವು ಈ ಬಾರಿ ನನಗೆ ಆಶೀರ್ವಾದ ಮಾಡಬೇಕು. ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

TAGGED:by electionChannapatnacongressCP Yogeshwarhd kumaraswamyjdsramanagaraಕಾಂಗ್ರೆಸ್ಚನ್ನಪಟ್ಟಣಜೆಡಿಎಸ್ರಾಮನಗರಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories

You Might Also Like

A Khata
Bengaluru City

ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ: ಕ್ಯಾಬಿನೆಟ್ ಮಹತ್ವದ ತೀರ್ಮಾನ

Public TV
By Public TV
14 minutes ago
SIDDARAMAIAH PRATAP SIMHA
Kodagu

ಸಿದ್ದರಾಮಯ್ಯ ಅವ್ರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ

Public TV
By Public TV
21 minutes ago
Chitradurga Son Kills Father
Chitradurga

ಸಕಾಲಕ್ಕೆ ಮದುವೆ ಮಾಡ್ಲಿಲ್ಲ ಅಂತ ತಂದೆಯನ್ನೇ ಕೊಂದ ಮಗ

Public TV
By Public TV
56 minutes ago
C.T Ravi
Chikkamagaluru

ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿ.ಟಿ.ರವಿ – ಕಾಂಗ್ರೆಸ್ಸಿಂದ ಒಂದೂ ನಾಮಪತ್ರವಿಲ್ಲ, ನಾಳೆಯೇ ಲಾಸ್ಟ್ ಡೇಟ್!

Public TV
By Public TV
57 minutes ago
Tilak Varma
Cricket

ಟೀಂ ಇಂಡಿಯಾಗೆ ಬಿಗ್‌ ಶಾಕ್‌ – ತಿಲಕ್‌ ವರ್ಮಾ T20 ವಿಶ್ವಕಪ್‌ ಆಡೋದು ಡೌಟ್!

Public TV
By Public TV
1 hour ago
Boiler explosion in Bailhongal factory Three more dead death toll rises to 7
Belgaum

ಬೆಳಗಾವಿ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ – ಮತ್ತೆ ಮೂವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?