Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್‌ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್‌ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?

Bengaluru City

ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್‌ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?

Public TV
Last updated: November 23, 2024 6:51 pm
Public TV
Share
2 Min Read
Yogeshwar DK Shivakumar Siddaramaiah 2
SHARE

ಬೆಂಗಳೂರು: ಕರ್ನಾಟಕದ ಮೂವರ ರಾಜೀನಾಮೆಯಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದರೂ ರಾಜ್ಯದ ಮಟ್ಟಿಗೆ ಹೆಚ್ಚು ಸದ್ದು ಮಾಡಿದ್ದು ಹೈವೋಲ್ಟೇಜ್ ಕಣ ಚನ್ನಪಟ್ಟಣ. ತುರುಸಿನ ಸ್ಪರ್ಧೆಯಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆ ಕೆಳಗೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಗೆಲುವಿನ ನಗಾರಿ ಬಾರಿಸಿದ್ದಾರೆ.

ಕಾಂಗ್ರೆಸ್ ರೂಪಿಸಿದ ಚಕ್ರವ್ಯೂಹ ಬೇಧಿಸುವಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) 3ನೇ ಬಾರಿ ವಿಫಲರಾಗಿದ್ದಾರೆ. ಈ ಪ್ರತಿಷ್ಠೆಯ ರಾಜಕೀಯ ಆಟದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೈ ಮೇಲಾಗಿದೆ. ಸ್ವಂತ ಕ್ಷೇತ್ರದಲ್ಲಿ ಪುತ್ರನನ್ನು ಗೆಲ್ಲಿಸಲಾಗದೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಜುಗರ ಅನುಭವಿಸಿದ್ದಾರೆ.

ದೇವೇಗೌಡರು (Devegowda) ನಿರಂತರ 10 ದಿನ ಪ್ರಚಾರ ನಡೆಸಿ ಅಬ್ಬರಿಸಿದರೂ, ಬಿಜೆಪಿ ನಾಯಕರು ಬಂದು ಸಂಘಟಿತವಾಗಿ ಪ್ರಚಾರ ನಡೆಸಿದ್ರೂ, ಅದು ನಿಖಿಲ್‌ಗೆ ಗೆಲುವು ತಂದುಕೊಡಲಿಲ್ಲ. ಮತ ಎಣಿಕೆಯ ಮೊದಲ ಸುತ್ತಲ್ಲಿ ಕಾಂಗ್ರೆಸ್ ಅಲ್ಪಮತಗಳ ಮುನ್ನಡೆ ಸಿಕ್ಕಿತ್ತು. ನಂತರದ 4 ಸುತ್ತುಗಳಲ್ಲಿ ನಿಖಿಲ್ ಮುನ್ನಡೆ ಸಿಕ್ಕಿದರೂ ಹೀಗೆ ಮುಂದುವರೆಯಲಿಲ್ಲ. ಆರನೇ ಸುತ್ತಿನಿಂದ ಆರಂಭವಾದ ಯೋಗೇಶ್ವರ್ ಜೈತ್ರಯಾತ್ರೆ ಕೊನೆವರೆಗೂ ನಿಲ್ಲಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಲ್ಲಿ ಮುಳುಗಿದರೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಮೌನಕ್ಕೆ ಶರಣಾದ್ರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಆರ್‌ಎಸ್‌ಎಸ್‌ ಏನೇನು ಕಾರ್ಯತಂತ್ರ ಮಾಡಿತ್ತು?

 

ಚನ್ನಪಟ್ಟಣ ಫಲಿತಾಂಶ
* ಯೋಗೇಶ್ವರ್ – 1,12,642 ಮತ
* ನಿಖಿಲ್ – 87,229 ಮತ
* ಕಾಂಗ್ರೆಸ್ ಗೆಲುವಿನ ಅಂತರ – 25,413 ಮತ

ಚನ್ನಪಟ್ಟಣ ರಿಸಲ್ಟ್ ಟ್ರೆಂಡ್ಸ್
* 1ನೇ ಸುತ್ತು – ಯೋಗೇಶ್ವರ್‌ಗೆ 49 ಮತಗಳ ಮುನ್ನಡೆ (ಗ್ರಾಮೀಣ)
* 2ನೇ ಸುತ್ತು – ನಿಖಿಲ್‌ಗೆ 135 ಮತಗಳ ಮುನ್ನಡೆ (ಗ್ರಾಮೀಣ)
* 5ನೇ ಸುತ್ತು – ನಿಖಿಲ್‌ಗೆ 1306 ಮತಗಳ ಮುನ್ನಡೆ (ಗ್ರಾಮೀಣ)
* 6ನೇ ಸುತ್ತು – ಯೋಗೇಶ್ವರ್‌ಗೆ 783 ಮತಗಳ ಮುನ್ನಡೆ (ನಗರ)
* 10ನೇ ಸುತ್ತು – ಯೋಗೇಶ್ವರ್‌ಗೆ 19,799 ಮತಗಳ ಮುನ್ನಡೆ (ನಗರ)
* 20ನೇ ಸುತ್ತು – 25,515 ಮತಗಳ ಅಂತರದಿಂದ ಯೋಗೇಶ್ವರ್ ಗೆಲುವು
ಇದನ್ನೂ ಓದಿ: ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

 


ಗೆದ್ದಿದ್ದು ಹೇಗೆ?
* ಯೋಗೇಶ್ವರ್ ಕೈ ಹಿಡಿದ ಮುಸ್ಲಿಂ ಮತ
* ಯೋಗೇಶ್ವರ್ ಕೈ ಹಿಡಿದ `ಪಟ್ಟಣ’ದ ಮತ
* ಒಕ್ಕಲಿಗ ಮತ ವಿಭಜನೆ- ನಿಖಿಲ್ ಸೋಲು
* ಯೋಗೇಶ್ವರ್ ಕೈ ಹಿಡಿದ `ಗೃಹಲಕ್ಷ್ಮಿಯರʼ ʼಶಕ್ತಿ’
* ಸಿಪಿವೈ ವೈಯಕ್ತಿಕ ವರ್ಚಸ್ಸು – 2 ಸೋಲಿನ ಅನುಕಂಪ
* ಬಿಜೆಪಿಯ `ವಕ್ಫ್’ ವಿರೋಧಿ ನೀತಿ-ನಿಖಿಲ್‌ಗೆ ಹೊಡೆತ
* ಕಾಂಗ್ರೆಸ್‌ಗೆ ಪ್ಲಸ್ ಆದ ಜಮೀರ್ ವಿವಾದಿತ ಮಾತು
* ಕೈಗೂಡದ ದೇವೇಗೌಡರು- ಹೆಚ್‌ಡಿಕೆ ರಣತಂತ್ರ

ʼಸೈನಿಕʼನ ಕಲರ್‌ಫುಲ್‌ ಜರ್ನಿ
1999 – ಚನ್ನಪಟ್ಟಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು
2004 – ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯ
2008 – ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯ
2009 – ಉಪಚುನಾವಣೆಯಲ್ಲಿ ಜೆಡಿಎಸ್‌ ವಿರುದ್ಧ ಯೋಗೇಶ್ವರ್ ಸೋಲು
2011 – ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು
2013 – ಸಮಾಜವಾದಿ ಅಭ್ಯರ್ಥಿಯಾಗಿ ಗೆಲುವು
2018 – ಬಿಜೆಪಿ ಅಭ್ಯರ್ಥಿಯಾಗಿ ಸೋಲು
2023 – ಬಿಜೆಪಿ ಅಭ್ಯರ್ಥಿಯಾಗಿ ಸೋಲು, ಬಿಜೆಪಿ MLC ಆಗಿ ಆಯ್ಕೆ
2024 – ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು

TAGGED:bjpcongressCP Yogeshwarpoliticsಕಾಂಗ್ರೆಸ್ಚನ್ನಪಟ್ಟಣಬಿಜೆಪಿಸಿಪಿ ಯೋಗೇಶ್ವರ್
Share This Article
Facebook Whatsapp Whatsapp Telegram

Cinema news

kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories

You Might Also Like

Akhilesh Yadav
Latest

ಯುಪಿಯಲ್ಲಿ ಬಿಜೆಪಿ ಸರ್ಕಾರದ ‘ಜೀರೋ ಟಾಲರೆನ್ಸ್’ ಭರವಸೆ ಸಂಪೂರ್ಣ ವಿಫಲ: ಅಖಿಲೇಶ್‌ ಯಾದವ್‌ ಟೀಕೆ

Public TV
By Public TV
13 minutes ago
CP Radhakrishan
Districts

ಶಿವಕುಮಾರ ಶಿವಯೋಗಿಗಳ ಪುಣ್ಯ ಸಂಸ್ಮರಣೋತ್ಸವ – ಜ.21ಕ್ಕೆ ತುಮಕೂರಿಗೆ ಉಪರಾಷ್ಟ್ರಪತಿ

Public TV
By Public TV
43 minutes ago
Bangladesh Bangladesh Violence Crime
Crime

ಬಾಂಗ್ಲಾದಲ್ಲಿ ಹಿಂದೂ ಯುವಕನನ್ನು ಥಳಿಸಿ ವಿಷ ಕುಡಿಸಿ ಕೊಂದ ದುಷ್ಕರ್ಮಿಗಳು

Public TV
By Public TV
44 minutes ago
Pinarayi Vijayan
Latest

ನಾವು ಯಾವುದೇ ಭಾಷೆ ಹೇರಿಕೆ ಮಾಡಿಲ್ಲ: ಕರ್ನಾಟಕ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ

Public TV
By Public TV
1 hour ago
room filled with smoke from a stove one dead 6 sick in Dharwad
Crime

ಚಿಕನ್ ಬೇಯಿಸಲು ಹಚ್ಚಿದ ಒಲೆಯಿಂದ ರೂಮ್‌ ತುಂಬಾ ಆವರಿಸಿದ ಹೊಗೆ – ಓರ್ವ ಸಾವು, 6 ಮಂದಿ ಅಸ್ವಸ್ಥ

Public TV
By Public TV
1 hour ago
Ajit Doval
Latest

ಆಟೋಪೈಲಟ್‌ನಲ್ಲಿಯೇ ಓಡಿದರೂ ವಿಕಸಿತ ಭಾರತ ಆಗೋದು ಖಚಿತ – ಮೋದಿ ನಾಯಕತ್ವದ ಬಗ್ಗೆ ಅಜಿತ್ ದೋವಲ್ ಮಾತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?