Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪಚುನಾವಣೆ ಫಲಿತಾಂಶ ಇಂದು – ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಲ್ಲಿ ಗೆಲ್ಲೋದ್ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಉಪಚುನಾವಣೆ ಫಲಿತಾಂಶ ಇಂದು – ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಲ್ಲಿ ಗೆಲ್ಲೋದ್ಯಾರು?

Bellary

ಉಪಚುನಾವಣೆ ಫಲಿತಾಂಶ ಇಂದು – ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಲ್ಲಿ ಗೆಲ್ಲೋದ್ಯಾರು?

Public TV
Last updated: November 22, 2024 11:32 pm
Public TV
Share
2 Min Read
bjp jds congress
SHARE

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಕದನ ಕುತೂಹಲಕ್ಕೆ ಇಂದು (ಶನಿವಾರ) ಅಂತಿಮ ತೆರೆ ಬೀಳಲಿದೆ. ಕಳೆದ ಒಂದು ತಿಂಗಳಿನಿಂದ ಭಾರೀ ಸದ್ದು ಮಾಡಿದ್ದ.. ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ.. ಮಾತಿನ ತಾಪು.. ವಿವಾದಾತ್ಮಕ ಹೇಳಿಕೆಗಳಿಗೆ ಸಾಕ್ಷಿಯಾಗಿದ್ದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.

ಬೆಳಗ್ಗೆ 11 ಗಂಟೆಗೆಲ್ಲಾ ಗೆಲ್ಲೋದು ಯಾರು ಅನ್ನೋ ಬಗ್ಗೆ ಒಂದು ಪಿಚ್ಚರ್ ಸಿಗಲಿದೆ. ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಹಾವೇರಿಯ ದೇವಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.

ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರು ಕ್ಷೇತ್ರದ ಮತ ಎಣಿಕೆಗೆ ತಯಾರಿಗಳು ನಡೆದಿವೆ. ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿಭದ್ರತೆ ಕಲ್ಪಿಸಲಾಗಿದೆ. ಮತಗಟ್ಟೆ ಸಮೀಕ್ಷೆಗಳು ಅವರದ್ದು ಅವ್ರಿಗೆ ಎಂದು ಹೇಳ್ತಿದ್ದರೂ, ಇದನ್ನು ನಂಬೋಕೆ ಕಾಂಗ್ರೆಸ್ ಸಿದ್ದವಿಲ್ಲ. ನಮಗೆ ಎಕ್ಸಿಟ್ ಪೋಲ್‌ಗಳ ಬಗ್ಗೆಯೇ ನಂಬಿಕೆ ಇಲ್ಲ. ಮೂರು ಕಡೆಯೂ ನಮ್ದೇ ಗೆಲುವು ಅಂತಿದೆ. ಡಿಸಿಎಂ ಅವ್ರರಂತೂ, ಚನ್ನಪಟ್ಟಣದಲ್ಲಿ ಸೋತ್ರೆ ನಾನೇ ಸೋತಂಗೆ ಅಂತಾ ಹೇಳಿಬಿಟ್ಟಿದ್ದಾರೆ. ಇದೇ ವೇಳೆ, ಕುಮಾರಸ್ವಾಮಿ ಸಹ ಪುತ್ರನ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೇ 3 ಕ್ಷೇತ್ರ ಗೆಲ್ಲುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಚನ್ನಪಟ್ಟಣ ಬೈಎಲೆಕ್ಷನ್ ಪ್ರಮುಖಾಂಶ
* ಉಪಸಮರವನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ ಗೌಡರ ಕುಟುಂಬ, ಡಿಕೆ ಬ್ರದರ್ಸ್
* ಎನ್‌ಡಿಎ ಟಿಕೆಟ್ ಸಿಗದೇ ಕಡೆ ಕ್ಷಣದಲ್ಲಿ ಕಾಂಗ್ರೆಸ್‌ನಿಂದ ಯೋಗೇಶ್ವರ್ ಸ್ಪರ್ಧೆ
* ಮೂರನೇ ಬಾರಿ ನಿಖಿಲ್ ರಾಜಕೀಯ ಪಣಕ್ಕೆ ಒಡ್ಡಿದ ಜೆಡಿಎಸ್ ಪಕ್ಷ
* ಮೊಮ್ಮಗನ ಪರವಾಗಿ 10 ದಿನ ಕ್ಷೇತ್ರದಲ್ಲಿ ದೇವೇಗೌಡರ ನಿರಂತರ ಪ್ರಚಾರ
* ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಪ್ರಚಾರ ಮಾಡಿರೋದು ಫ್ಲಸ್.
* ಯೋಗೇಶ್ವರ್- ನಿಖಿಲ್ ಕುಮಾರಸ್ವಾಮಿ ನಡುವೆ ನೆಕ್ ಟು ನೆಕ್ ಫೈಟ್
* ಜಮೀರ್ ವಿವಾದಾತ್ಮಕ ಮಾತು.. ಫಲಿತಾಂಶದ ಮೇಲೆ ಪರಿಣಾಮ ಸಾಧ್ಯತೆ
ಮಾಹಿತಿ – 2023ರಲ್ಲಿ 85.27% ಮತದಾನ.. ಈಗ 88.80% ಮತದಾನ

ಶಿಗ್ಗಾಂವಿ ಬೈಎಲೆಕ್ಷನ್ ಪ್ರಮುಖಾಂಶ
* ಸಂಸದ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಹೈಕಮಾಂಡ್ ಮಣೆ
* ಸತತ ಆರನೇ ಬಾರಿ ಮುಸ್ಲಿಮ್ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್
* ಆರಂಭದಲ್ಲಿ ಅಜ್ಜಂಪೀರ್ ಬಂಡಾಯ… ನಂತರ ಯಾಸಿರ್ ಪರ ಪ್ರಚಾರ
* ಮತ ಕಣದಲ್ಲಿ ವಕ್ಫ್ ಅಸ್ತ್ರ ಪ್ರಯೋಗ ಮಾಡಿದ ವಿಪಕ್ಷ ಬಿಜೆಪಿ
* ಉಪ ಸಮರದಲ್ಲಿ ಮತ ಧ್ರುವೀಕರಣಗೊಂಡಿರುವ ಸಾಧ್ಯತೆ
* ಶಿಗ್ಗಾಂವಿಯಲ್ಲಿ ಫೋಟೋ ಫಿನಿಷ್ ಫಲಿತಾಂಶ ಸಾಧ್ಯತೆ
ಮಾಹಿತಿ – 2023ರಲ್ಲಿ 79.65% ಮತದಾನ.. ಈಗ 80.45% ಮತದಾನ

ಸಂಡೂರು ಬೈಎಲೆಕ್ಷನ್ ಪ್ರಮುಖಾಂಶ
* ಸಂಸದ ತುಕಾರಾಂಗೆ ಕೊಟ್ಟ ಮಾತಿನಂತೆ ಪತ್ನಿಗೆ ಕಾಂಗ್ರೆಸ್ ಟಿಕೆಟ್
* ಹೊಸ ಮುಖ ಬಂಗಾರು ಹನುಮಂತುಗೆ ಟಿಕೆಟ್ ಕೊಟ್ಟಿರುವ ಬಿಜೆಪಿ
* ಮೊದಲ ಬಾರಿಗೆ ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿ ಕಮಲ
* ಮಾಜಿ ಮಂತ್ರಿ ಜನಾರ್ದನ ರೆಡ್ಡಿಗೆ ಚುನಾವಣೆ ಪ್ರಚಾರದ ಹೊಣೆಗಾರಿಕೆ
* ಆರಂಭದಲ್ಲಿ ಶ್ರೀರಾಮುಲು ಅಸಹಕಾರ ಆರೋಪ.. ನಂತರ ಒಗ್ಗಟ್ಟು
* ಕ್ಷೇತ್ರದಲ್ಲಿ ಮೂರು ದಿನ ಪ್ರಚಾರ ನಡೆಸಿದ್ದ ಸಿಎಂ ಸಿದ್ದರಾಮಯ್ಯ
* ಅನ್ನಪೂರ್ಣ, ಬಂಗಾರು.. ಯಾರೇ ಗೆದ್ರೂ.. ಕಡಿಮೆ ಅಂತರದ ಗೆಲುವು
ಮಾಹಿತಿ – 2023ರಲ್ಲಿ 77.34% ಮತದಾನ.. ಈಗ 76.02% ಮತದಾನ

TAGGED:ChannapatnaKarnataka Bypoll ResultsSandurShiggaon
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Belagavi Police 2
Belgaum

ಕಾರನ್ನೇ ಬಾರ್‌ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರಿಂದ ಶಾಕ್‌

Public TV
By Public TV
8 minutes ago
Commercial LPG
Latest

ಯುದ್ಧದ ಎಫೆಕ್ಟ್‌ – ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು

Public TV
By Public TV
12 minutes ago
V Somanna Sister Mahadevamma Death
Districts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

Public TV
By Public TV
43 minutes ago
Hassan Loka Raid 2
Districts

ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ

Public TV
By Public TV
58 minutes ago
Lokayukta Raid Bengaluru
Bengaluru City

ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ

Public TV
By Public TV
1 hour ago
Donald Trump 2
Latest

ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?