Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು 3 ನಿಮಿಷ ಮಾತ್ರ ಸ್ಥಳದಲ್ಲಿ ಕುಳಿತಿದ್ದೆ, 30 ನಿಮಿಷ ಕ್ಯಾಂಟೀನ್‌ನಲ್ಲಿ ಇದ್ದೆ: ಮನುಸಿಂಘ್ವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾನು 3 ನಿಮಿಷ ಮಾತ್ರ ಸ್ಥಳದಲ್ಲಿ ಕುಳಿತಿದ್ದೆ, 30 ನಿಮಿಷ ಕ್ಯಾಂಟೀನ್‌ನಲ್ಲಿ ಇದ್ದೆ: ಮನುಸಿಂಘ್ವಿ

Latest

ನಾನು 3 ನಿಮಿಷ ಮಾತ್ರ ಸ್ಥಳದಲ್ಲಿ ಕುಳಿತಿದ್ದೆ, 30 ನಿಮಿಷ ಕ್ಯಾಂಟೀನ್‌ನಲ್ಲಿ ಇದ್ದೆ: ಮನುಸಿಂಘ್ವಿ

Public TV
Last updated: December 6, 2024 10:43 pm
Public TV
Share
2 Min Read
abhishek manu singhvi rajya sabha money
SHARE

– ನಾನು ಕುಳಿತಿದ್ದ ಸ್ಥಳದಲ್ಲಿ ಹಣ ಸಿಕ್ಕಿದೆ ಎಂದಾಗ ಆಶ್ಚರ್ಯವಾಯಿತು ಎಂದ ಸಂಸದ

ನವದೆಹಲಿ: ಕಾಂಗ್ರೆಸ್ ಸಂಸದ ಅಭಿಷೇಕ್ ಮನುಸಿಂಘ್ವಿ (Abhishek Singhvi) ಸೀಟ್ ನಂಬರ್ 222 ರಲ್ಲಿ 500 ರೂ. ಹಣದ ನೋಟುಗಳು ಸಿಕ್ಕಿವೆ. ಸದನ ಮುಕ್ತಾಯದ ಬಳಿಕ ರೊಟೀನ್ ಚೆಕಪ್ ವೇಳೆ ಹಣ ಕಂಡುಬಂದಿದ್ದು, ರಾಜ್ಯಸಭೆ ಸಭಾಧ್ಯಕ್ಷರು ಇಂದು ಸದನದಲ್ಲಿ ಮಾಹಿತಿ ನೀಡಿದ್ದಾರೆ. ಈ ವೇಳೆ ಸದನದಲ್ಲಿ ಕೋಲಾಹಲ ಎದ್ದಿತು. ಘಟನೆ ಕುರಿತು ಮನುಸಿಂಘ್ವಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

My short statement in English to some journalists. pic.twitter.com/k0i4KukJMw

— Abhishek Singhvi (@DrAMSinghvi) December 6, 2024

ವೀಡಿಯೋವೊಂದರಲ್ಲಿ ಮಾತನಾಡಿರುವ ಅವರು, ಈ ಬಗ್ಗೆ ಕೇಳಿ ನನಗೆ ಆಶ್ಚರ್ಯವಾಗಿದೆ. ನಿನ್ನೆ ಮಧ್ಯಾಹ್ನ 12.57ಕ್ಕೆ ಸದನದ ಒಳಗೆ ತಲುಪಿದ್ದೆ. ಮಧ್ಯಾಹ್ನ 1 ಗಂಟೆಗೆ ಸದನ ಏರಿತು. ಮಧ್ಯಾಹ್ನ 1 ರಿಂದ 1.30ರ ವರೆಗೆ ನಾನು ಅಯೋಧ್ಯೆ ಸಂಸದ ಅವದೇಶ್ ಪ್ರಸಾದ್ ಅವರೊಂದಿಗೆ ಕ್ಯಾಂಟೀನ್‌ನಲ್ಲಿ ಕುಳಿತು ಊಟ ಮಾಡಿದೆ. ನಾನು ಮಧ್ಯಾಹ್ನ 1.30ಕ್ಕೆ ಸಂಸತ್ತನ್ನು ಬಿಟ್ಟೆ. ಹೀಗಾಗಿ ನಿನ್ನೆ ಸದನದಲ್ಲಿ ಒಟ್ಟು 3 ನಿಮಿಷ, ಕ್ಯಾಂಟೀನ್‌ನಲ್ಲಿ 30 ನಿಮಿಷ ಇದ್ದೆ. ಇಂತಹ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿರುವುದು ನನಗೆ ವಿಚಿತ್ರವೆನಿಸುತ್ತದೆ. ಸಹಜವಾಗಿ ಜನರು ಎಲ್ಲಿಯಾದರೂ ಮತ್ತು ಯಾವುದೇ ಆಸನದಲ್ಲಿ ಏನನ್ನು ಇರಿಸಬಹುದು ಎಂಬುದರ ಕುರಿತು ತನಿಖೆ ನಡೆಯಬೇಕು ಎಂದಿದ್ದಾರೆ. ಇದನ್ನೂ ಓದಿ: MSPಗೆ ಆಗ್ರಹಿಸಿ ದೆಹಲಿಗೆ ನುಗ್ಗಲು ಯತ್ನಿಸಿದ ರೈತರ ಮೇಲೆ ಅಶ್ರುವಾಯು ಪ್ರಯೋಗ

abhishek manu singhvi

ಇದರರ್ಥ ನಮಗೆ ಇರುವ ಆಸನವನ್ನು ಲಾಕ್ ಮಾಡಬಹುದು, ಲಾಕ್‌ ಮಾಡಿ ಸಂಸದರೇ ತಮ್ಮೊಂದಿಗೆ ಕೀಲಿ ತೆಗೆದುಕೊಂಡು ಹೋಗಬಹುದು. ಏಕೆಂದರೆ ಎಲ್ಲರೂ ಅಸನದ ಮೇಲೆ ಕುಳಿತು ಏನು ಬೇಕಾದರೂ ಮಾಡಬಹುದು, ಇದರಿಂದ ಆರೋಪಗಳನ್ನು ಮಾಡಬಹುದು. ಆದ್ರೆ ಮಾಡುವಂತರ ಆರೋಪಗಳು ಗಂಭೀರವಾಗಿಲ್ಲದಿದ್ದಾಗ ನಗೆಪಾಟಲಿಗೀಡಾಗುತ್ತದೆ. ಘಟನೆ ಕುರಿತು ನಾನು ಭದ್ರತಾ ಏಜೆನ್ಸಿಗಳಿಗೆ ಮನವಿ ಮಾಡುತ್ತೇನೆ. ಏನಾದ್ರೂ ಲೋಪವಿದ್ದರೆ ಅದನ್ನು ಸಹ ಸಂಪೂರ್ಣವಾಗಿ ಬಹಿರಂಗಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಏನಿದು ಘಟನೆ?
ಕಾಂಗ್ರೆಸ್ ಸಂಸದ ಅಭಿಷೇಕ್ ಮನುಸಿಂಘ್ವಿ ಸೀಟಿನಲ್ಲಿ ಹಣದ ನೋಟುಗಳು ಪತ್ತೆಯಾಗಿತ್ತು. ರಾಜ್ಯಸಭೆಯ ಸೀಟ್ ನಂಬರ್ 222 ರಲ್ಲಿ ನೋಟುಗಳು ಪತ್ತೆಯಾಗಿತ್ತು. ಗುರುವಾರ (ಡಿ.5) ಸದನ ಮುಕ್ತಾಯದ ಬಳಿಕ ರೊಟೀನ್ ಚೆಕಪ್ ವೇಳೆ ಹಣ ಕಂಡುಬಂದಿತ್ತು. ಹಣ ಪತ್ತೆಯಾಗಿರುವ ಬಗ್ಗೆ ರಾಜ್ಯಸಭೆ ಸಭಾಧ್ಯಕ್ಷರು ಇಂದು ಸದನದಲ್ಲಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ರಾಜ್ಯಸಭೆಯ ಸದಸ್ಯರ ಸೀಟಿನಲ್ಲಿ ಹಣ ಪತ್ತೆ – ಕಾಂಗ್ರೆಸ್‌ ಸಂಸದ ಮನುಸಿಂಘ್ವಿ ಸೀಟ್‌ನಲ್ಲಿತ್ತು 50 ಸಾವಿರ ಹಣ

ಅಭಿಷೇಕ್ ಮನುಸಿಂಘ್ವಿ ಹೆಸರು ಉಲ್ಲೇಖಿಸಿ ಜಗದೀಪ್ ಧನ್ಕರ್ ಮಾತನಾಡಿದರು. ಅಭಿಷೇಕ್ ಮನುಸಿಂಘ್ವಿ ಹೆಸರು ಉಲ್ಲೇಖಿಸಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ತನಿಖೆಗೂ ಮೊದಲೇ ಸದಸ್ಯರ ಹೆಸರು ಉಲ್ಲೇಖಿಸಿದ್ದನ್ನು ಖಂಡಿಸಿದ್ದರು. ಆದರೆ, ಈ ಆರೋಪಗಳನ್ನು ಮನುಸಿಂಘ್ವಿ ಅವರು ಅಲ್ಲಗಳೆದಿದ್ದಾರೆ. ನಾನು ರಾಜ್ಯಸಭೆಗೆ ಹೋಗುವಾಗ 500 ರೂ. ನೋಟು ಮಾತ್ರ ನನ್ನ ಬಳಿ ಇತ್ತು. ಕಲಾಪದ ಬಳಿಕ 1:30ಕ್ಕೆ ಕಲಾಪಕ್ಕೆ ಬಂದಿದ್ದೇನೆ. ಬಳಿಕ ಸಂಸತ್‌ನಿಂದ ನಿರ್ಗಮಿಸಿದ್ದೇನೆ. ಆರೋಪಕ್ಕೂ ನನಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ಅಮೇರಿಕ ರಾಯಭಾರ ಕಚೇರಿ| 20ನೇ ನೆಕ್ಸಸ್ ಬ್ಯುಸಿನೆಸ್ ಇನ್‌ಕ್ಯುಬೇಟರ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

TAGGED:abhishek manu singhviJagdeep Dhankharrajya sabhaಅಭಿಷೇಕ್ ಮನುಸಿಂಘ್ವಿಜಗದೀಪ್‌ ಧನ್ಕರ್ರಾಜ್ಯಸಭಾ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
4 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
5 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
5 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
6 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
6 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?