Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಕಣವಿ ಅವರದ್ದು: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಕಣವಿ ಅವರದ್ದು: ಬೊಮ್ಮಾಯಿ

Bengaluru City

ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಕಣವಿ ಅವರದ್ದು: ಬೊಮ್ಮಾಯಿ

Public TV
Last updated: February 16, 2022 11:58 am
Public TV
Share
3 Min Read
chennaveera kanavi 1 1
SHARE

ಬೆಂಗಳೂರು: ಖ್ಯಾತ ಕವಿ ಚನ್ನವೀರ ಕಣವಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಅವರನ್ನು ಜ.14ರಂದು ಧಾರವಾಡದ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ನಾಡು ಕಂಡಂತಹ ಅತ್ಯಂತ ಸೃಜನಶೀಲ ಸಾಹಿತ್ಯ ರಚನೆಕಾರರು, ಚಂಬೆಳಕಿನ ಕವಿ, ನಾಡೋಜ ಶ್ರೀ ಚೆನ್ನವೀರ ಕಣವಿ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಸಾಹಿತ್ಯದ ಮುಖಾಂತರ ಅವರು ತಮ್ಮ ಕಲ್ಪನೆ ಹಾಗೂ ವಾಸ್ತವಾಂಶವನ್ನು ಪರಿಣಾಮಕಾರಿಯಾಗಿ ಬಿಂಬಿಸಿದ ಕವಿ ಆಗಿದ್ದರು. ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಅವರದಾಗಿತ್ತು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ
2/2

— Basavaraj S Bommai (@BSBommai) February 16, 2022

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದು, ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ವಿಧಿವಶ

ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ
ಸಮನ್ವಯ ಕವಿ
ಎಂದೇ ಖ್ಯಾತರಾಗಿದ್ದ
ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ.

ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

ಅವರ ಆತ್ಮಕ್ಕೆ ಶಾಂತಿ‌ ಕೋರುತ್ತೇನೆ. pic.twitter.com/1jkEl3AEK3

— Siddaramaiah (@siddaramaiah) February 16, 2022

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಕನ್ನಡದ ಸಾಹಿತ್ಯ ಲೋಕದ ನಕ್ಷತ್ರದಂತಿದ್ದ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಬಹು ದೊಡ್ಡ ನಷ್ಟ. ವಿಮರ್ಶೆಗಳ ಜೊತೆಗೆ ಕಾವ್ಯಗಳು, ಸುನೀತಗಳನ್ನು ಬರೆಯುತ್ತಿದ್ದ ಕಣವಿ ಅವರು ಕಾವ್ಯಾಕ್ಷಿ, ಆಕಾಶಬುಟ್ಟಿ, ಹೊಂಬೆಳಕು, ನೆಲ ಮುಗಿಲು ಸೇರಿದಂತೆ ಹತ್ತು ಹಲವು ಕಾವ್ಯ ಸಂಕಲನ ರಚಿಸಿದ್ದಾರೆ. 1996ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕಣವಿ ಅವರು ಸಾಹಿತ್ಯ ಲೋಕದಲ್ಲಿ ಸಲ್ಲಿಸಿದ್ದ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪುರಸ್ಕಾರಗಳು ಅವರ ಮುಕುಟ ಅಲಂಕರಿಸಿದ್ದವು. ಕಣವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು, ಬಂಧುಗಳು ಹಾಗೂ ಸಾಹಿತ್ಯ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನೆಲಮಂಗಲ ಫ್ಲೈಓವರ್ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ

DK SHIVAKUMAR 3

ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಣವಿ ಅವರು ಚೇತರಿಸಿಕೊಂಡು ಕ್ಷೇಮವಾಗಿ ಮನೆಗೆ ಮರಳುತ್ತಾರೆಂಬ ನಮ್ಮೆಲ್ಲರ ನಿರೀಕ್ಷೆಯನ್ನು ಹುಸಿ ಮಾಡಿ ಅಗಲಿದ್ದಾರೆ. ಅವರಿಲ್ಲದಿರುವಿಕೆ ಕನ್ನಡ ಸಾರಸ್ವತ ಲೋಕದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿ ಮಾಡಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಸಂತಾಪವನ್ನು ವ್ಯಕ್ತಪಡಿಸಿದರು.

ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. 1/3 pic.twitter.com/TAo0nG4ZpO

— H D Kumaraswamy (@hd_kumaraswamy) February 16, 2022

ಸಚಿವ ಗೋವಿಂದ ಕಾರಜೋಳ ಮಾತನಾಡಿ, ನಾಡೋಜ ಚನ್ನವೀರಕಣವಿ ನಿಧನ ನೋವಾಗಿದೆ. ಒಬ್ಬ ಶ್ರೇಷ್ಟ ಸಾಹಿತಿಯಾಗಿದ್ದರು. ಮಹನೀಯರ ಅಗಲಿಕೆ ಕನ್ನಡ ನಾಡಿಗೆ ದೊಡ್ಡ ನಷ್ಟ ಎಂದರು. ಖ್ಯಾತ ಕವಿ ಚನ್ನವೀರ ಕಣವಿ ಅಂತ್ಯಕ್ರಿಯೆ ಪೋಲೀಸ್ ಗೌರವಗಳೊಂದಿಗೆ ನಡೆಸಲು ಸರ್ಕಾರ ತೀರ್ಮಾನ ನಡೆಸಿದೆ.

TAGGED:ಗೋವಿಂದ ಕಾರಜೋಳಚನ್ನವೀರ ಕಣವಿಡಿಕೆ ಶಿವಕುಮಾರ್ನಿಧನಬಸವರಾಜ ಬೊಮ್ಮಾಯಿಸಂತಾಪಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Water Board gears up to implement Indias largest biogas project bengaluru BWSSB Sewage Waste
Bengaluru City

ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ಸಜ್ಜು

Public TV
By Public TV
4 minutes ago
more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
27 minutes ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
28 minutes ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
1 hour ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
1 hour ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?