Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಮನೆಗೆ ನಾನು ಹೋಗಿದ್ದು ಏಕೆ – ಕಾರ್ಯಕರ್ತರಿಗೆ ಕಾರಣ ತಿಳಿಸಿದ ಜಿಟಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬಿಎಸ್‍ವೈ ಮನೆಗೆ ನಾನು ಹೋಗಿದ್ದು ಏಕೆ – ಕಾರ್ಯಕರ್ತರಿಗೆ ಕಾರಣ ತಿಳಿಸಿದ ಜಿಟಿಡಿ

Karnataka

ಬಿಎಸ್‍ವೈ ಮನೆಗೆ ನಾನು ಹೋಗಿದ್ದು ಏಕೆ – ಕಾರ್ಯಕರ್ತರಿಗೆ ಕಾರಣ ತಿಳಿಸಿದ ಜಿಟಿಡಿ

Public TV
Last updated: August 14, 2019 5:29 pm
Public TV
Share
3 Min Read
GT DEVEGOWDA
SHARE

ಮೈಸೂರು: ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಬಿಜೆಪಿ ನಾಯಕರೊಂದಿಗೆ ಬೆರೆಯುತ್ತಿರುವ ಬೆನ್ನಲ್ಲೇ ಸೋಮವಾರ ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆಗೆ ಭೇಟಿ ನೀಡಿದ್ದು ತೀವ್ರ ಕುತೂಹಲ ಕೆರಳಿಸಿತ್ತು. ಈ ಕುರಿತು ಜಿ.ಟಿ.ದೇವೇಗೌಡ ಅವರೇ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ಮೈಮುಲ್)ದ ಚುನಾವಣೆ ನಡೆದಿತ್ತು. ಇದಕ್ಕೆ ನನ್ನ ಆಪ್ತ ಸಿದ್ದೇಗೌಡ ಸ್ಪರ್ಧಿಸುತ್ತಿದ್ದ. ಅಲ್ಲದೆ, ಅಧ್ಯಕ್ಷ ಸ್ಥಾನಕ್ಕೆ ಸಿಎಂ ಬಿಎಸ್‍ವೈ ತಂಗಿ ಮಗ ಸಹ ಸ್ಪರ್ಧೆ ಮಾಡಿದ್ದರು. ಈ ವಿಚಾರ ಮಾತನಾಡಲು ಬಿಎಸ್‍ವೈ ಅವರ ಮನೆಗೆ ಹೋಗಿದ್ದೆ ಎಂದು ತಿಳಿಸಿದರು.

mys mymul

ಯಡಿಯೂರಪ್ಪ ಅವರ ತಂಗಿ ಮಗ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಸೂಚಿಸುವಂತೆ ಮನವಿ ಮಾಡಲು ಅವರ ಮನೆಗೆ ತೆರಳಿದ್ದೆ. ಅವರು ನನ್ನನ್ನು ಪ್ರೀತಿಯಿಂದ ಮಾತನಾಡಿಸಿ, ಮನವಿ ಆಲಿಸಿದರು. ನಿಮ್ಮ ತಂಗಿ ಮಗನಿಗೆ ನೀವೆ ಹೇಳಿ ನಾಮಪತ್ರ ವಾಪಾಸ್ ತಗಿಸಿ ಅಂತ ಮನವಿ ಮಾಡಿಕೊಂಡಿದ್ದೆ. ಅದಕ್ಕೆ ಪ್ರತಿಯಾಗಿ ಅವರು ವಿಜಯೇಂದ್ರ ಅವರಿಗೆ ತಿಳಿಸಿ ಬಿಎಸ್‍ವೈ ತಂಗಿ ಮಗ ಅಶೋಕ್ ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದರು ಎಂದು ಹೇಳಿದರು.

ಇಂದು ಸಿಎಂ ತಂಗಿ ಮಗ ನಾಮಪತ್ರ ವಾಪಸ್ ಪಡೆದರು. ನಮ್ಮ ಮನವಿಗೆ ಸ್ಪಂದಿಸಿದ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಾನು ಇದೊಂದೆ ವಿಚಾರಕ್ಕೆ ಸಿಎಂ ಮನೆಗೆ ಹೋಗಿದ್ದೆ. ಆ ಸಂದರ್ಭದಲ್ಲಿ ಕೆಲ ನಾಯಕರು ಅಲ್ಲೇ ಇದ್ದರು. ಈ ವಿಚಾರ ಹೊರತು ಪಡಿಸಿ ಬೇರೆನೂ ರಾಜಕೀಯ ಮಾತಾಡಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

CM BSY

ಬಿಎಸ್‍ವೈ ತಂಗಿ ಮಗ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ಮೈಮುಲ್)ದ ಅಧ್ಯಕ್ಷರಾಗಿ ಜಿಟಿಡಿ ಆಪ್ತ ಸಿದ್ದೇಗೌಡ ಆಯ್ಕೆಯಾದ ಸಿದ್ದೇಗೌಡರಿಗೆ ಜಿ.ಟಿ.ದೇವೇಗೌಡ ಅವರು ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಫೋನ್ ಕದ್ದಾಲಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾರು ರಾಜ್ಯಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವುದಿಲ್ಲವೋ ಅಂತವರು ಮಾತ್ರ ಫೋನ್ ಕದ್ದಾಲಿಕೆ ಮಾಡುತ್ತಾರೆ. ನನಗೆ ಯಾರು ಏನು ಮಾಡುತ್ತಾರೆ ಎನ್ನುವುದು ಬೇಕಾಗಿಲ್ಲ. ಅಲ್ಲದೆ ಅವರು ಏನು ಅಂತಾರೆ, ಇವರೇನು ಅಂತಾನೆ ಎನ್ನುವುದನ್ನು ತಿಳಿದುಕೊಳ್ಳುವ ಅವಶ್ಯಕತೆ ನನಗೆ ಇಲ್ಲ. ಪೋನ್ ಕದ್ದಾಲಿಗೆ ಯಾಕೆ ಮಾಡ್ತಿದ್ದಾರೆ ಅಂತ ನನಗೆ ಅರ್ಥವಾಗುತ್ತಿಲ್ಲ. ಎಲ್ಲವನ್ನು ನೇರವಾಗಿ ಮಾತನಾಡುವವನು ನಾನು. ಹೀಗಾಗಿ ಇದಕ್ಕೆ ಹೆದರುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಫೋನ್ ಕದ್ದಾಲಿಕೆ ಕುರಿತು ಸೂಕ್ತ ತನಿಖೆಯಾಗಲಿ, ಹಿಂದೆಯೂ ಈ ಕುರಿತು ತನಿಖೆ ಆಗಿದೆ. ಈಗಲೂ ಸೂಕ್ತ ತನಿಖೆ ಆಗಲಿ. ವಿಶ್ವನಾಥ್ ಆರೋಪ ಹಾಗೂ ಕುಮಾರಸ್ವಾಮಿಯವರು ಮಾಡಿಸಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

GTD HDK

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ್ದ ಜಿಟಿಡಿ, ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ ಕಳೆದ ತಿಂಗಳ 9 ರಂದು ನಿಗದಿಯಾಗಿತ್ತು. ಆದರೆ ಚುನಾವಣೆಯಲ್ಲಿ ಗೊಂದಲ ಉಂಟಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲು ಆಗಮಿಸಿದ್ದೆ. ಡೈರಿ ಚುನಾವಣೆ ನಡೆಯದ ಕಾರಣ ಹುದ್ದೆ ಖಾಲಿ ಇದ್ದು, ಪರಿಣಾಮ ರೈತರಿಗೆ ಬಿಡುಗಡೆಯಾಗಬೇಕಾದ ಹಣ ಲಭಿಸುತ್ತಿಲ್ಲ ಎಂದು ಹೇಳಿದ್ದರು.

ರೈತರ ಸಮಸ್ಯೆಯಿಂದ ನಾನೇ ಬಂದು ಈ ಬಗ್ಗೆ ಸಿಎಂ ಅವರಿಗೆ ಮನವರಿಕೆ ಮಾಡಿದ್ದೇನೆ. ಸಿಎಂ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ಹಿಂದೆಯೇ ಹಲವು ಬಾರಿ ಸ್ಪಷ್ಟ ಪಡಿಸಿದ್ದು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದರು. ಬಳಿಕ ಮಾತನಾಡಿದ್ದ ಬಿಎಸ್‍ವೈ, ಈ ಭೇಟಿಯಲ್ಲಿ ಯಾವುದೇ ವಿಶೇಷ ಇಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡಲು ಅವರು ಬಂದಿದ್ದರು ಅಷ್ಟೇ ಎಂದು ಸ್ಪಷ್ಟಪಡಿಸಿದ್ದರು.

TAGGED:BS Yeddyurappa Housechief ministerGT DevegowdaMymulphone trapingPublic TVಜಿ.ಟಿ.ದೇವೇಗೌಡಪಬ್ಲಿಕ್ ಟಿವಿಫೋನ್ ಕದ್ದಾಲಿಕೆಬಿ.ಎಸ್.ಯಡಿಯೂರಪ್ಪ ಮನೆಮುಖ್ಯಮಂತ್ರಿಮೈಮುಲ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
16 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
50 minutes ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
1 hour ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
2 hours ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?