Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪೆಟ್ರೋಲ್‌, ಡೀಸೆಲ್‌ ಮೇಲೆ ಯಾವುದೇ ಸೆಸ್‌ ಇಲ್ಲ

    ಪೆಟ್ರೋಲ್‌, ಡೀಸೆಲ್‌ ಮೇಲೆ ಯಾವುದೇ ಸೆಸ್‌ ಇಲ್ಲ

    ಇದೊಂದು ಅನೈತಿಕ ಸರ್ಕಾರ – ಬಜೆಟ್ ಮಂಡನೆಗೆ ಅಡ್ಡಿ, ಕಾಂಗ್ರೆಸ್ ಸಭಾತ್ಯಾಗ

    ಇದೊಂದು ಅನೈತಿಕ ಸರ್ಕಾರ – ಬಜೆಟ್ ಮಂಡನೆಗೆ ಅಡ್ಡಿ, ಕಾಂಗ್ರೆಸ್ ಸಭಾತ್ಯಾಗ

    ಸ್ಪ್ಲೆಂಡರ್ ಪ್ಲಸ್ ಬೈಕ್‍ಗಳೇ ಟಾರ್ಗೆಟ್ – 43 ಬೈಕ್ ವಶ, 4 ಕಳ್ಳರು ಅರೆಸ್ಟ್

    ಸ್ಪ್ಲೆಂಡರ್ ಪ್ಲಸ್ ಬೈಕ್‍ಗಳೇ ಟಾರ್ಗೆಟ್ – 43 ಬೈಕ್ ವಶ, 4 ಕಳ್ಳರು ಅರೆಸ್ಟ್

    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 8-3-2021

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ನಿರ್ಮಾಣ ಹಂತದ ಕಟ್ಟಡಕ್ಕೆ ಬಲವಂತವಾಗಿ ಬಾಲಕಿಯ ಕರೆದೊಯ್ದು ರೇಪ್ ಮಾಡಿದ ಚಿಕ್ಕಪ್ಪ!

    ಬಾಲಕಿ ಅತ್ಯಾಚಾರ ಪ್ರಕರಣ-ಇಬ್ಬರು ಆರೋಪಿಗಳ ಬಂಧನ

    ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ-738 ಡಿಸ್ಚಾರ್ಜ್

    622 ಪಾಸಿಟಿವ್, 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ – 428 ಮಂದಿಗೆ ಲಸಿಕೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಗೆ ನಿರ್ಧಾರ, ಕೇಂದ್ರ ನಾಯಕರೊಂದಿಗೆ ಚರ್ಚೆ: ಸಿಎಂ

Public Tv by Public Tv
6 months ago
Reading Time: 1min read
ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಗೆ ನಿರ್ಧಾರ, ಕೇಂದ್ರ ನಾಯಕರೊಂದಿಗೆ ಚರ್ಚೆ: ಸಿಎಂ

– ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸಿದ ಸಿಎಂ
– ಇಂದು ದೆಹಲಿಗೆ ತೆರಳಲಿರುವ ಬಿಎಸ್‍ವೈ

ಕಲಬುರಗಿ: ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂದುಕೊಂಡಿದ್ದೇನೆ. ಕೇಂದ್ರದ ನಾಯಕರು ಯಾವ ರೀತಿಯಾಗಿ ಸೂಚನೆ ನೀಡುತ್ತಾರೆ ನೋಡಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ದೆಹಲಿಗೆ ಹೊರಟಿದ್ದು, ಪ್ರಧಾನಿ ಮೋದಿ ಮತ್ತು ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಅಭಿಪ್ರಾಯ ತೆಗೆದುಕೊಂಡು ನಂತರ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ಹೋದ ಮೇಲೆ ನಾಳೆ ಈ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಹಳಬರನ್ನು ಕೈ ಬಿಟ್ಟು, ಹೊಸಬರನ್ನು ಸೇರಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗುವುದು. ಇದನ್ನು ಕೇಂದ್ರ ನಾಯಕರು ನಿರ್ಧರಿಸುತ್ತಾರೆ. ಅಲ್ಲದೆ ನಾಳೆ ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬೇಕಾದ ಎಲ್ಲ ವ್ಯವಸ್ಥೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ್ ಉಪಸ್ಥಿತರಿದ್ದರು.

Tags: cabinetChief Minister BS YediyurappaKalyana KarnatakaKalyana Karnataka FestivalPublic TVಕಲ್ಯಾಣ ಕರ್ನಾಟಕಕಲ್ಯಾಣ ಕರ್ನಾಟಕ ಉತ್ಸವಪಬ್ಲಿಕ್ ಟಿವಿಸಚಿವ ಸಂಪುಟ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV