Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಡಿಜಿಪಿ ಕುಮಾರಸ್ವಾಮಿಯನ್ನ ಹಂದಿ ಎಂದಿದ್ದಾರಾ? – ಸಿದ್ದರಾಮಯ್ಯ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಡಿಜಿಪಿ ಕುಮಾರಸ್ವಾಮಿಯನ್ನ ಹಂದಿ ಎಂದಿದ್ದಾರಾ? – ಸಿದ್ದರಾಮಯ್ಯ ಪ್ರಶ್ನೆ

Districts

ಎಡಿಜಿಪಿ ಕುಮಾರಸ್ವಾಮಿಯನ್ನ ಹಂದಿ ಎಂದಿದ್ದಾರಾ? – ಸಿದ್ದರಾಮಯ್ಯ ಪ್ರಶ್ನೆ

Public TV
Last updated: September 29, 2024 10:35 pm
Public TV
Share
2 Min Read
Siddaramaiah 12
SHARE

– ಸ್ನೇಹಮಹಿ ಕೃಷ್ಣ ಯಾರು ಎಂಬುದೇ ಗೊತ್ತಿಲ್ಲ ಎಂದ ಸಿಎಂ
– ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ

ಮೈಸೂರು: ಎಡಿಜಿಪಿ ಚಂದ್ರಶೇಖರ್‌ (ADGP Chandrasekhar) ಮತ್ತು ಕುಮಾರಸ್ವಾಮಿ ನಡುವೆ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ಕುಮಾರಸ್ವಾಮಿಯನ್ನು ಎಡಿಜಿಪಿ ಹಂದಿ ಎಂದು ಕರೆದಿದ್ದಾರಾ? ಇಲ್ಲಾ ತಾನೇ. ಅವರು ಇಂಗ್ಲೀಷ್‌ನ ಬರ್ನಾಡ್ ಶಾರ ವ್ಯಾಕ್ಯವನ್ನ ಉಲ್ಲೇಖಿಸಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

HD Kumaraswamy ADGP Chandrashekar

ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಳಿಕ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ಮತ್ತು ಕುಮಾರಸ್ವಾಮಿ ನಡುವೆ ಜಟಾಪಟಿ ವಿಚಾರ ಉತ್ತರಿಸಿದರು. ಕುಮಾರಸ್ವಾಮಿಯನ್ನು ಎಡಿಜಿಪಿ ಹಂದಿ ಎಂದು ಕರೆದಿದ್ದಾರಾ? ಇಲ್ಲಾ ತಾನೇ. ಅವರು ಇಂಗ್ಲೀಷ್‌ನ ಬರ್ನಾಡ್ ಶಾರ ವ್ಯಾಕ್ಯವನ್ನ ಉಲ್ಲೇಖಿಸಿದ್ದಾರೆ ಅಷ್ಟೇ. ಕುಮಾರಸ್ವಾಮಿ ಎಡಿಜಿಪಿ ಮೇಲೆ ಕೆಲವೊಂದಿಷ್ಟು ಆರೋಪ ಮಾಡಿದ್ದರು. ಅದಕ್ಕೆ ಕೆಲವು ಉತ್ತರಗಳನ್ನ ಕೊಟ್ಟಿದ್ದಾರೆ. ಹಂದಿ ಎನ್ನುವ ಪದವನ್ನು ಕುಮಾರಸ್ವಾಮಿ ಅವರಿಗೆ ಬಳಸಿದ್ದಾರೆ ಎಂದು ಹೇಗೆ ಹೇಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ನಾನು ಈ ವಿಚಾರದ ಬಗ್ಗೆ ಸುದೀರ್ಘ ವಿವರಣೆ ನೀಡುವುದಿಲ್ಲ. ಅದರಲ್ಲೂ ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದ್ದೇನೆ. ಕುಮಾರಸ್ವಾಮಿ ತಪ್ಪು ಮಾಡಿ ಬಿಟ್ಟಿದ್ದಾರೆ. ಹೀಗಾಗಿ ಬೇರೆಯವರ ಮೇಲೆ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಅಷ್ಟೇ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 136 ಶಾಸಕರಿಗೆ 1 ರೂಪಾಯಿ ಅನುದಾನ ಕೊಟ್ಟಿಲ್ಲ, ಇನ್ನೂ ಚನ್ನಪಟ್ಟಣಕ್ಕೆ 500 ಕೋಟಿ ಎಲ್ಲಿಂದ ಬರುತ್ತೆ?- ನಿಖಿಲ್

Congress Guarantee

ಗ್ಯಾರಂಟಿ ನಿಲ್ಲಿಸಲ್ಲ:
ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ಇರುತ್ತೆ ಯಾರು ಏನು ಮಾಡಲು ಸಾಧ್ಯವಿಲ್ಲ. ಸ್ವಲ್ಪ ದಿನ ತೊಂದರೆ ಕೊಡಬಹುದು ಅಷ್ಟೇ. ನಾನು ಯಾರಿಗೂ ಹೆದರಲ್ಲ ಜಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ. ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ವೇಳೆ ಸಿಎಂ ಮಾತು ಕೇಳಿ ಹೌದು ಹುಲಿಯಾ ಅಂತ ಜನ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಜಮೈಕಾ ಪ್ರಧಾನಿ ಭಾರತ ಪ್ರವಾಸ – ಸೋಮವಾರದಿಂದ 4 ದಿನಗಳ ಭೇಟಿ

ಇದೇ ವೇಳೆ ಮೈಸೂರಿನ ಹೊರವಲಯದಲ್ಲಿ ನಡೆದಿರುವ ಪಾರ್ಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಎಸ್ಪಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲಿಸರು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: 1 ಲಕ್ಷ ಕೋಟಿ ಲಾಸ್‌ನಲ್ಲಿರುವ 33 ಕಂಪನಿಗಳು ಚುನಾವಣಾ ಬಾಂಡ್‌ಗೆ 570 ಕೋಟಿ ಹಣ ನೀಡಿವೆ – ಪ್ರಿಯಾಂಕ್‌ ಖರ್ಗೆ

ನನಗೆ ಸ್ನೇಹಮಹಿ ಕೃಷ್ಣ ಯಾರು ಎಂಬುದೇ ಗೊತ್ತಿಲ್ಲ:
ಇದೇ ವೇಳೆ ಸ್ನೇಹಮಯಿ ಕೃಷ್ಣ ಇಡಿಗೆ ಇ-ಮೇಲ್‌ ಮೂಲಕ ದೂರು ನೀಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಸ್ನೇಹಮಹಿ ಕೃಷ್ಣ ಯಾರು ಎಂಬುದೇ ಗೊತ್ತಿಲ್ಲ. ನಾನು ಇವತ್ತಿನವರೆಗೂ ಅವರನ್ನ ನೋಡಿಯೇ ಇಲ್ಲ. ಅವರ ಮೇಲೆ ಏನೇನು ಕೇಸ್ ಗಳಿದೆ ಅದು ನನಗೆ ಗೊತ್ತಿಲ್ಲ. ಅವರು ಇಡಿ ಕೇಸ್ ಕೊಟ್ಟಿರಬಹುದು, ಕೊಡಲಿ ಬಿಡಿ. ಕೇಸ್ ಕೊಟ್ಟ ತಕ್ಷಣ ಅದು ತನಿಖೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಈಗ ಮುಡಾ ವಿಚಾರ ನ್ಯಾಯಾಲಯದಲ್ಲಿದೆ, ಇದರ ಬಗ್ಗೆ ಹೆಚ್ಚು ಕಾಮೆಂಟ್ ಮಾಡುವುದಿಲ್ಲ ಎಂದು ಉತ್ತರಿಸಿದರು.

TAGGED:ADGP ChandrasekharKumaraswamymysurusiddaramaiahSnehamayi Krishnaಎಡಿಜಿಪಿ ಚಂದ್ರಶೇಖರ್ಕುಮಾರಸ್ವಾಮಿಮೈಸೂರುಸಿದ್ದರಾಮಯ್ಯಸ್ನೇಹಮಯಿ ಕೃಷ್ಣ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

HSN MURDER
Crime

ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ – ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಕರ್ಮಿಗಳು

Public TV
By Public TV
5 minutes ago
F 35 fighter jet
Latest

ಅಮೆರಿಕಕ್ಕೆ ಮತ್ತೊಮ್ಮೆ ಶಾಕ್ – ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ‌?

Public TV
By Public TV
25 minutes ago
man dies in huliyar police custody
Crime

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

Public TV
By Public TV
42 minutes ago
Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
9 hours ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
9 hours ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?