Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರಧಾನಿ ಮೋದಿ ಇನ್ನೂ ತಮ್ಮ ಪೂರ್ವಾಶ್ರಮ RSS ಗುಂಗಿನಲ್ಲಿದ್ದಂತಿದೆ – ಸಿದ್ದರಾಮಯ್ಯ ಕಿಡಿ

Public TV
Last updated: September 7, 2023 7:02 pm
Public TV
Share
2 Min Read
Siddaramaiah 1 1
SHARE

ಬೆಂಗಳೂರು: ನರೇಂದ್ರ ಮೋದಿ (Narendra Modi) ಅವರು ಕೇವಲ ಬಿಜೆಪಿಯ ನಾಯಕರಲ್ಲ, ಪ್ರಧಾನಿ ಹುದ್ದೆಯಲ್ಲಿ ಕುಳಿತಿರುವವರು. ಅವರ ನಡೆ-ನುಡಿ, ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕು. ಆದ್ರೆ ಮೋದಿ ಅವರು ಇನ್ನೂ RSSನ ತಮ್ಮ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿ ಕಾರಿದ್ದಾರೆ.

narendra modi

`ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಮೋದಿಯವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಹಾಗೂ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಭೂಮಿ ನಿರ್ನಾಮ ಹಂತ ತಲುಪಿದ್ರೆ ಮುಂದೇನು?

udhayanidhi stalin 1

ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನಿನ ಪ್ರಕಾರ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಅದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನ ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ, ತಪ್ಪು ಮಾಹಿತಿ ಕೊಟ್ಟವರ ವಿರುದ್ಧ ಕ್ರಮ: ಹೆಬ್ಬಾಳ್ಕರ್‌

ನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮ. ಆದ್ರೆ ನರೇಂದ್ರ ಮೋದಿ ಅವರು ಇನ್ನೂ ಆರ್‌ಎಸ್‌ಎಸ್‌ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ, ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ ಎಂದು ಟೀಕಿಸಿದ್ದಾರೆ.

ಪ್ರಧಾನಿಯವರು ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರಿಗೆ ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿಯಾಗಿದೆ. ಮೋದಿ ಅವರ ಹಿಂದಿನ ನಡವಳಿಕೆಗಳನ್ನ ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ಧಿ ಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಕುಟುಕಿದ್ದಾರೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:ಉದಯನಿಧಿ ಸ್ಟಾಲಿನ್ಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಸನಾತನ ಧರ್ಮಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Women tea workers pluck tea leaves
Latest

ಇರಾನ್‌ – ಇಸ್ರೇಲ್‌ ಯುದ್ಧ | ಭಾರತದ ಚಹಾ ಉದ್ಯಮಕ್ಕೆ ಹೊಡೆತ

Public TV
By Public TV
2 minutes ago
Amit Shah BGS Medical College Adichunchanagiri Mutt 1
Bengaluru City

ಬಿಜಿಎಸ್ ಮೆಡಿಕಲ್ ಕಾಲೇಜು ಆಸ್ಪತ್ರೆ ಉದ್ಘಾಟಿಸಿದ ಅಮಿತ್ ಶಾ – ಶ್ರೀಗಳ ಸೇವೆಗೆ ಶ್ಲಾಘನೆ

Public TV
By Public TV
1 hour ago
Fishermens boat
Latest

ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬೋಟ್ ವಶಕ್ಕೆ – ನೌಕಾದಳದಿಂದ ಆರು ಮೀನುಗಾರರ ಬಂಧನ

Public TV
By Public TV
1 hour ago
Raichuru Temple
Karnataka

ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರಿನ ಪ್ರಮಾಣ – ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಭಾಗಶಃ ಮುಳುಗಡೆ

Public TV
By Public TV
47 minutes ago
basanagouda patil yatnal 1
Districts

ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ತುಂಬಿ ತುಳುಕುತ್ತಿದ್ದು, ಸದ್ಯ ಐಸಿಯುಲ್ಲಿದೆ – ಯತ್ನಾಳ್

Public TV
By Public TV
55 minutes ago
Aamir Khan Sitaare Zameen Par premiere Salman Khans bodyguard stop the person Viral Video
Bollywood

ಸ್ಟೆಪ್ ಹತ್ತಿ ಓಡೋಡಿ ಬಂದ – ಅಪರಿಚಿತನನ್ನು ನೋಡಿ ಸಲ್ಲು ಶಾಕ್‌!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?