Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಕ್ಕಲಮಡುಗು ಜಲಾಶಯ ಭರ್ತಿ – ಹತ್ತಾರು ಗ್ರಾಮಗಳ ಜನರ ಸಂಚಾರಕ್ಕೆ ಸಂಚಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಜಕ್ಕಲಮಡುಗು ಜಲಾಶಯ ಭರ್ತಿ – ಹತ್ತಾರು ಗ್ರಾಮಗಳ ಜನರ ಸಂಚಾರಕ್ಕೆ ಸಂಚಕಾರ

Chikkaballapur

ಜಕ್ಕಲಮಡುಗು ಜಲಾಶಯ ಭರ್ತಿ – ಹತ್ತಾರು ಗ್ರಾಮಗಳ ಜನರ ಸಂಚಾರಕ್ಕೆ ಸಂಚಕಾರ

Public TV
Last updated: August 27, 2021 12:35 pm
Public TV
Share
3 Min Read
Jakkalamadugu
SHARE

– ನೀಗಿತು ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ನಗರಗಳ ನೀರಿನ ದಾಹ

ಚಿಕ್ಕಬಳ್ಳಾಪುರ: ಮೊನ್ನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ವಿಶ್ವವಿಖ್ಯಾತ ನಂದಿಬೆಟ್ಟ ಮಾರ್ಗದ ಬ್ರಹ್ಮಗಿರಿ ಬೆಟ್ಟದಲ್ಲಿ ಭೂಕುಸಿತ ಉಂಟಾಗಿ ನಂದಿಬೆಟ್ಟದ ರಸ್ತೆಯೇ ಕೊಚ್ಚಿ ಹೋಗಿತ್ತು. ಆದರೆ ಇದೇ ದಿನ ಈ ನಂದಿಬೆಟ್ಟದ ಸುತ್ತಮುತ್ತಲಿನ ಪಂಚಗಿರಿಗಳ ಸಾಲಲ್ಲಿ ಸುರಿದ ಭಾರೀ ಮಳೆಗೆ ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ನಗರಗಳ ಜನರ ಕುಡಿಯುವ ನೀರಿನ ದಾಹವನ್ನ ತೀರಿಸುವ ಜಕ್ಕಲಮಡುಗು ಜಲಾಶಯ ತುಂಬಿ ತುಳುಕಿದೆ. ಆದರೆ ಜಲಾಶಯದ ಹಿನ್ನೀರಿನಲ್ಲಿ ಸೇತುವೆಯೊಂದು ಮುಳುಗಿ ಹೋಗಿದ್ದು, ಇದರಿಂದ ಸ್ಥಳೀಯ ಹತ್ತಾರು ಗ್ರಾಮಗಳ ಜನರಿಗೆ ಸಂಚಾರಕ್ಕೆ ಸಂಕಷ್ಟವನ್ನೇ ತಂದೊಡ್ಡಿದೆ.

CKB DAM 7

ಏನು ಸಂಕಷ್ಟ..?: ಜಕ್ಕಲಮಡುಗು ತುಂಬಿ ತುಳುಕಿ ಕೋಡಿ ಹರಿದ ಹಿನ್ನೆಲೆಯಲ್ಲಿ ಜಲಾಶಯದ ಹಿನ್ನೀರಿನ ಸೇತುವೆ ಮೇಲೆ ಐದಾರು ಅಡಿ ನೀರು ನಿಂತಿದೆ. ಬೆಟ್ಟದ ಸಾಲುಗಳಿಂದ ಇದೇ ಸೇತುವೆ ಮೂಲಕ ಜಲಾಶಯಕ್ಕೆ ನೀರು ಹರಿದು ಬರ್ತಿದೆ. ಹೌದು ಮೊನ್ನೆ ರಾತ್ರಿ ಸುರಿದ ಒಂದೇ ಮಳೆಗೆ ಜಕ್ಕಲಮಡುಗು ಜಲಾಶಯ ತುಂಬಿ ತುಳುಕಿದ್ದು ಕೋಡಿ ಹರಿದಿದೆ. ಹೀಗಾಗಿ ಜಲಾಶಯದ ಹಿನ್ನೀರಿನಲ್ಲಿ ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ಮಾರ್ಗದ ಸಂಪರ್ಕ ಸೇತುವೆಯಾಗಿದ್ದ ಸೇತುವೆ ಮುಳುಗಿದೆ. ಆದರೆ ಇದೇ ಮುಳುಗಿದ ಸೇತುವೆ ಮೇಲೆ ಜನ ಈಗ ಹರಸಾಹಸ ಪಟ್ಟು ಸಂಚಾರ ಮಾಡ್ತಿದ್ದಾರೆ. ಸೇತುವೆ ಮೇಲೆ ಹರಿವ ನೀರಿನ ಜೊತೆಯೇ ವಾಹನಗಳ ಸಂಚಾರ ಜನರ ಓಡಾಟ ಆಗ್ತಿದೆ. ಹರಿವ ನೀರಿನಲ್ಲೇ ಕಾರು ಹಾಗೂ ಬೈಕ್ ಗಳು ರಭಸವಾಗಿ ಮುನ್ನುಗ್ತುತ್ತಿವೆ. ಸೇತುವೆ ಮೇಲೆ ನಿಂತ ನೀರನ್ನ ಬೇಧಿಸಿಕೊಂಡು ಹರಸಾಹಸ ಪಟ್ಟು ಕಾರು ಬೈಕ್ ಚಲಾಯಿಸ್ತಿದ್ದು. ಸೇತುವೆ ದಾಟಲು ಹೋಗಿ ಸೇತುವೆ ಮಧ್ಯ ಭಾಗದಲ್ಲಿ ಬೈಕ್ ಗಳು ಕೆಟ್ಟು ಹೋಗ್ತಿವೆ. ಬೈಕ್ ಒಂದು ಕೆಟ್ಟು ನಿಂತ ಪರಿಣಾಮ ಮಗು ಸಮೇತ ಸೇತುವೆಯ ಅರ್ಧದಲ್ಲೇ ಮಹಿಳೆ ಇಳಿದು ನೀರಿನಲ್ಲೇ ನಡೆದುಕೊಂಡು ಹೋಗಿ ಸೇತುವೆ ದಾಟಿದ್ದಾಳೆ.

CKB DAM 5

ಜಲಾಶಯ ತುಂಬಿ ತುಳುಕುತ್ತಿರುವ ಪರಿಣಾಮ, ಜಲಾಶಯದ ಹಿನ್ನೀರಿನಲ್ಲಿ ಸೇತುವೆ ಮುಳುಗಿದೆ. ಹೀಗಾಗಿ ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರದ ಕಡೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಗುಂಗೀರ್ಲಹಳ್ಳಿ, ಜಕ್ಕಲಮಡುಗು ಸೇರಿದಂತೆ ಮುಂದೆ ಹತ್ತಾರು ಗ್ರಾಮಗಳಿದ್ದು ಈ ಸೇತುವೆಯೂ ಮೂಲಕವೇ ಹಾದು ಹೋಗಬೇಕಿದೆ. ಆದರೆ ಈಗ ಸೇತುವೆ ಮೇಲೆ ನೀರು ತುಂಬಿಕೊಂಡಿರುವ ಕಾರಣ ವಾಹನಸವಾರರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನ-ಜಾನುವಾರುಳು ಸಹ ಜಮೀನು, ಹೊಲ, ತೋಟಗಳಿಗೆ ಇದೇ ಸೇತುವೆಯನ್ನೇ ಅವಲಂಬಿಸಿದ್ದಾರೆ. ಇನ್ನೂ ಶಾಲೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರಕ್ಕೆ ಬರುವ ವಿದ್ಯಾರ್ಥಿಗಳು ಸಹ ಇದೇ ರಸ್ತೆಯನ್ನೇ ಆಶ್ರಯಿಸಿದ್ದು, ಸಾಕಷ್ಟು ಸಮಸ್ಯೆಗಳನ್ನ ಅನುಭವಿಸುವಂತಾಗಿದೆ. ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಧರಿಸಿದ ವಾಚ್ ಬೆಲೆ ಕೇಳಿ ದಂಗಾದ ಅಭಿಮಾನಿಗಳು

CKB DAM 4

ಮೇಲ್ಸೇತುವೆಗೆ ಆಗ್ರಹ: ಈ ಹಿಂದೆ ಇದ್ದ ಹಳೆಯ ಜಲಾಶಯದ ಎತ್ತರವನ್ನ ಕಳೆದ 10 ವರ್ಷಗಳ ಹಿಂದೆ ಹೆಚ್ಚಳ ಮಾಡಿ ಜಲಾಶಯದಲ್ಲಿ ಹೆಚ್ಚಿನ ನೀರು ಸಂಗ್ರಹವಾಗುವಂತೆ ಮಾಡಲಾಗಿದೆ. ಜಲಾಶಯದ ಎತ್ತರವನ್ನ ಹೆಚ್ಚಳ ಮಾಡಿದ ನಂತರ ಮೂರ್ನಾಲ್ಕು ವರ್ಷಗಳ ಹಿಂದೆ ಸಹ ಜಕ್ಕಲಮಡುಗು ಜಲಾಶಯ ಭರ್ತಿಯಾದಾಗ ಇದೇ ಸಮಸ್ಯೆ ಆಗಿತ್ತು. ಮತ್ತೆ ಈಗ ಜಲಾಶಯ ತುಂಬಿದಾಗಲೂ ಮತ್ತೆ ಅದೇ ಸಮಸ್ಯೆ. ಹೀಗಾಗಿ ಈ ಸಮಸ್ಯೆಗೆ ಮೇಲ್ಸುತುವೆ ನಿರ್ಮಾಣ ಮಾಡಿ ಶಾಶ್ವತ ಪರಿಹಾರ ಮಾಡಿಕೊಡಿ ಅನ್ನೋದು ಇಲ್ಲಿನ ಹತ್ತಾರು ಗ್ರಾಮಗಳ ಜನರ ಆಗ್ರಹವಾಗಿದೆ. ಹೀಗಾಗಿ ಜಿಲ್ಲಾಢಳಿತ ಜನಪ್ರತಿನಿಧಿಗಳು ಇತ್ತ ಗಮನಹರಿಸಬೇಕಿದೆ.

CKB DAM 2

ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ನಗರಗಳಿಗೆ ನೀರಿನ ದಾಹ ಮಾಯ:
ಈ ಜಲಾಶಯದಿಂದಲೇ ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರ ನಗರಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಜಲಾಶಯ ಭರ್ತಿಯಾದ ಹಿನ್ನಲೆ ಇನ್ನೂ ಒಂದು ಒಂದೂವರೆ ವರ್ಷ ಈ ಎರಡು ನಗರಗಳ ಜನರಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇರಲ್ಲ. ಚಿಕ್ಕಬಳ್ಳಾಪುರ ದೊಡ್ಡಬಳ್ಳಾಪುರ ನಗರಗಳ ಜನರ ಪಾಲಿಗೆ ಇದು ಕಾವೇರಿ ಅಂತಲೇ ಫೇಮಸ್. ಇದನ್ನೂ ಓದಿ: ಅಫ್ಘಾನ್ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು: ಪ್ರವೀಣ್ ತೊಗಾಡಿಯಾ

TAGGED:ChikkaballapuradamPublic TVಚಿಕ್ಕಬಳ್ಳಾಪುರಜಲಾಶಯಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
4 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
4 hours ago
big bulletin 26 February 2026 part 1
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-1

Public TV
By Public TV
4 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
4 hours ago
big bulletin 26 February 2026 part 2
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-2

Public TV
By Public TV
4 hours ago
big bulletin 26 February 2026 part 3
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?