Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು, ಅವರಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿಕೆಶಿ

Public TV
Last updated: December 25, 2023 3:38 pm
Public TV
Share
3 Min Read
DK Shivakumar 2 1
SHARE

ಬೆಂಗಳೂರು: ಬಡವರ (Poor) ಮಕ್ಕಳು ಬೆಂಗಳೂರಿನ (Bengaluru) ಬಿಬಿಎಂಪಿ ಶಾಲೆಗಳಲ್ಲಿ (BBMP School) ಓದುತ್ತಿದ್ದು, ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು (Guest Lecturers) ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಸಚಿವ ಶಿವಾನಂದ್ ಪಾಟೀಲ್ ಕೂಡಲೇ ರೈತರ ಕ್ಷಮೆ ಕೇಳಬೇಕು: ಹೆಚ್‍ಡಿಕೆ

DK Shivakumar 1 1

ಸೆಕ್ಯೂರಿಟಿ ಏಜೆನ್ಸಿ ಅವರು ಶಿಕ್ಷಕರನ್ನು ನೇಮಿಸುತ್ತಾರೆ ಎಂಬ ದೂರು ಬಂದಿದೆ. ಯಾರು ಯಾವ ಕೆಲಸ ಮಾಡಬೇಕೋ ಅವರು ಅದನ್ನೇ ಮಾಡಬೇಕು. ಇಂದು ಆಗಮಿಸಿದವರಲ್ಲಿ ಉತ್ತಮವಾಗಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ವಿಚಾರವಾಗಿ ಮತ್ತೆ ಪರಿಶೀಲನೆ  ಮಾಡುತ್ತೇನೆ. ನಮಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಬಹಳ ಮುಖ್ಯ ಎಂದರು. ಇದನ್ನೂ ಓದಿ: ಹಿಜಬ್ ನಿಷೇಧ ಆದೇಶ ವಾಪಸ್ ವಿಚಾರದಲ್ಲಿ ಕೊನೆಗೂ ಮೌನ ಮುರಿದ ಡಿಕೆಶಿ

ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಸುಪರ್ದಿಗೆ ಈ ಶಾಲೆಗಳನ್ನು ನೀಡಿದ್ದೇವೆ. ಸರಿಯಾಗಿ ತರಬೇತಿ ಹೊಂದಿರುವ ಶಿಕ್ಷಕರನ್ನು ನೇಮಿಸಬೇಕಿದೆ. ಬಿಬಿಎಂಪಿ ವತಿಯಿಂದ ಎಲ್ಲಾ ಮೂಲಸೌಕರ್ಯ ಒದಗಿಸಲಾಗುವುದು, ಶಿಕ್ಷಣದ ಜವಾಬ್ದಾರಿಯನ್ನು ಇಲಾಖೆಗೆ ವಹಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರೈತರನ್ನು ಅವಮಾನಿಸುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ: ಬಿ.ವೈ.ವಿಜಯೇಂದ್ರ ಆಗ್ರಹ

ಸಚಿವ ಭೈರತಿ ಸುರೇಶ್ ಅವರ ಭೇಟಿ ವಿಚಾರವಾಗಿ ಕೇಳಿದಾಗ, ನಮ್ಮಲ್ಲಿ ಕೆಲವು ಯೋಜನಾ ಪ್ರಾಧಿಕಾರಗಳು ಇವೆ. ಅವುಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಬೇಕು. ನಾಲ್ವರು ಸದಸ್ಯರನ್ನು ನೇಮಿಸಿ, ಎಲ್ಲರಿಗೂ ಅವಕಾಶ ಮಾಡಿಕೊಡಬೇಕು. ಈ ದೃಷ್ಟಿಯಿಂದ ಮಾರ್ಗದರ್ಶನ ನೀಡಿದ್ದೇನೆ. ಇನ್ನು ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚನೆ ಜವಾಬ್ದಾರಿ ಸಚಿವರಿಗೆ ನೀಡಿದ್ದು, ಸಚಿವರ ಜೊತೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತ ಮಾತೆಗೆ ವಾಜಪೇಯಿಯವರ ಸೇವೆ ನಮಗೆ ಸ್ಫೂರ್ತಿ: ಮೋದಿ

ನಿಗಮ, ಮಂಡಳಿಗಳಿಗೆ ಯಾವಾಗ ನೇಮಕ ಆಗಲಿದೆ ಎಂಬ ಪ್ರಶ್ನೆಗೆ, ಯಾವುದೇ ಕ್ಷಣದಲ್ಲಿ ಬೇಕಾದರೂ ಆಗಬಹುದು ಎಂದು ಉತ್ತರಿಸಿದರು. ಕನ್ನಡ ನಾಮಫಲಕ ವಿಚಾರವಾಗಿ ಕನ್ನಡಪರ ಸಂಘಟನೆಗಳ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕನ್ನಡಪರ ಸಂಘಟನೆಗಳು ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡಬೇಕು. ಹೋರಾಟದ ಹೆಸರಿನಲ್ಲಿ ಯಾರ ಆಸ್ತಿಪಾಸ್ತಿಗೂ ಹಾನಿ ಮಾಡಬಾರದು. ಬೆಂಗಳೂರಿಗೆ ಬಂದು ವ್ಯಾಪಾರ ಮಾಡಿ ಬದುಕುತ್ತಿರುವವರು ತಮ್ಮ ಮಳಿಗೆ ಬೋರ್ಡ್ನಲ್ಲಿ 60% ನಷ್ಟು ಕನ್ನಡ ಇರಬೇಕು ಎಂಬ ಕಾನೂನು ಇದ್ದು, ಯಾರು ಎಷ್ಟೇ ದೊಡ್ಡ ವ್ಯಾಪಾರಸ್ಥರಾದರೂ ಎಲ್ಲರೂ ಅದನ್ನು ಪಾಲನೆ ಮಾಡಬೇಕು ಎಂದರು. ಇದನ್ನೂ ಓದಿ: ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಶಿವಾನಂದ್ ಪಾಟೀಲ್

ಹಿಜಬ್ ವಿಚಾರವಾಗಿ ಮಾತನಾಡಿದ ಅವರು, ನಾವು ಆ ವಿಚಾರವಾಗಿ ಆಲೋಚನೆ ಮಾಡಿಲ್ಲ. ಮಾಧ್ಯಮಗಳೇ ಇದನ್ನು ದೊಡ್ಡ ವಿಷಯ ಮಾಡುತ್ತಿವೆ. ಹಿಜಬ್ ವಿಚಾರವಾಗಿ ಚರ್ಚೆಗೆ ಬರುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಎಲ್ಲಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮನೆ-ಮನೆಗೆ ತೆರಳಿ ಪಡಿ ಸಂಗ್ರಹಿಸಿದ ದತ್ತಮಾಲಾಧಾರಿ ಸಿ.ಟಿ ರವಿ

ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆ ಮುನ್ನವೇ ಮುರಿದು ಬೀಳಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಎನ್‌ಡಿಎ ಮೈತ್ರಿಕೂಟ ಮುರಿದು ಬೀಳಲಿದೆ ಎಂದು ತಿಳಿಸಿದರು. ಸಚಿವ ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕೆ ಕಾಯುತ್ತಾರೆ- ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ

TAGGED:BBMP schoolsbengaluruDK ShivakumarGuest LecturersPoorstudentsಅತಿಥಿ ಉಪನ್ಯಾಸಕರುಡಿಕೆ ಶಿವಕುಮಾರ್ಬಡವರುಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories

You Might Also Like

prabhu chavan
Bidar

ನನ್ನನ್ನು ಮುಗಿಸಬೇಕು ಅಂತ ಭಗವಂತ್‌ ಖೂಬಾ ಪಿತೂರಿ ಮಾಡಿದ್ದಾರೆ: ಪ್ರಭು ಚೌಹಾಣ್‌ ಗಂಭೀರ ಆರೋಪ

Public TV
By Public TV
3 minutes ago
Ballari Traffic Police arrests young man for drinking beer on bike
Bellary

ಬೈಕ್‌ನಲ್ಲಿ ಬಿಯರ್‌ ಕುಡಿದು ಹುಚ್ಚಾಟ – ಆರೋಪಿ ಅರೆಸ್ಟ್‌

Public TV
By Public TV
22 minutes ago
Parliament Mansoon Session
Latest

ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭ

Public TV
By Public TV
31 minutes ago
Mysuru Students Drown In Cauvery Backwater
Crime

ಕಾವೇರಿ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರುಪಾಲು

Public TV
By Public TV
51 minutes ago
Siddramaiah DK Shivakumar
Bengaluru City

ಜಿಎಸ್‌ಟಿ ಮಾಡಿರೋದು ಕೇಂದ್ರ ಸರ್ಕಾರ – ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್‌ ನೋಟಿಸ್‌ ವಿಚಾರಕ್ಕೆ ಸಿಎಂ ರಿಯಾಕ್ಷನ್‌

Public TV
By Public TV
57 minutes ago
kiren rijiju meeting
Latest

ಮುಂಗಾರು ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧ: ಕಿರಣ್‌ ರಿಜಿಜು

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?