Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆಯಿಂದ 1 ರಿಂದ 5ನೇ ತರಗತಿ ಮಕ್ಕಳಿಗೆ ಸ್ಕೂಲ್ ಓಪನ್ – ಶಾಲೆಗಳಲ್ಲಿ ಸಕಲ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆಯಿಂದ 1 ರಿಂದ 5ನೇ ತರಗತಿ ಮಕ್ಕಳಿಗೆ ಸ್ಕೂಲ್ ಓಪನ್ – ಶಾಲೆಗಳಲ್ಲಿ ಸಕಲ ಸಿದ್ಧತೆ

Bengaluru City

ನಾಳೆಯಿಂದ 1 ರಿಂದ 5ನೇ ತರಗತಿ ಮಕ್ಕಳಿಗೆ ಸ್ಕೂಲ್ ಓಪನ್ – ಶಾಲೆಗಳಲ್ಲಿ ಸಕಲ ಸಿದ್ಧತೆ

Public TV
Last updated: October 24, 2021 9:00 am
Public TV
Share
3 Min Read
SCHOOL
SHARE

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ 1ರಿಂದ 5ನೇ ತರಗತಿವರೆಗೂ ಶಾಲೆಗಳನ್ನು ಪುನಾರಂಭಗೊಳ್ಳುತ್ತಿದ್ದು ಶಾಲೆಗಳನ್ನು ತೆರೆಯಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ.

CKM School 3

ಕೊರೊನಾ 3ನೇ ಅಲೆ ಭೀತಿ ನಡುವೆ ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ತಜ್ಞರ ಸಲಹೆ ಮೇರೆಗೆ ಸೋಮವಾರದಿಂದ ಶಾಲೆಯನ್ನು ಪುನಾರಂಭಿಸಲಾಗುತ್ತಿದೆ. ಅಲ್ಲದೇ ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸರ್ ಬಳಕೆ ಸೇರಿದಂತೆ ಹಲವಾರು ನಿಯಮಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್

yadagiri school students 2 1

ಪೋಷಕರು ಹಾಗೂ ಶಿಕ್ಷಕರ ಮೇಲೆ ಜವಾಬ್ದಾರಿ ಹೆಚ್ಚಾಗಿದ್ದು, ಶಾಲೆಗೆ ಬರುವ ಮಕ್ಕಳ ಮೇಲೆ ನಿಗಾ ವಹಿಸಬೇಕಾಗುತ್ತದೆ ಮತ್ತು ಮಕ್ಕಳಲ್ಲಿ ಕೊರೊನಾ ಕುರಿತಂತೆ ಭಯದ ಬದಲು ಜಾಗೃತಿ ಮೂಡಿಸಿ, ಕೊರೊನಾ ನಿಯಮ ಪಾಲಿಸುವಂತೆ ನೋಡಿಕೊಳ್ಳಬೇಕಾಗಿರುತ್ತದೆ. ಇದನ್ನೂ ಓದಿ: ಬೆಂಕಿಪೊಟ್ಟಣದ ಬೆಲೆ ಏರಿಕೆ

ಸರ್ಕಾರದ ಪೊರ್ಟೊಕಾಲ್ ಮಾತ್ರವಲ್ಲದೇ ತಜ್ಞರಾದ ಡಾ. ಪ್ರಸಾದ್, ಡಾ. ದಿವ್ಯಾ ಚಂದ್ರಾದರ್, ಡಾ. ಪ್ರಸನ್ನ ಅವರು ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ.ಅವು ಈ ಕೆಳಗಿನಂತಿದೆ. ಇದನ್ನೂ ಓದಿ: ಖಾರವಾದ ಚಿಕನ್ 65 ಮಾಡಿ ನಾಲಿಗೆ ರುಚಿ ಹೆಚ್ಚಿಸಿ

school

*ಕೊರೊನಾ ಕಾಯಿಲೆಯ ಭೀಕರತೆ ಬಗ್ಗೆ ಮಕ್ಕಳಿಗೆ ಹರಿವು ಮೂಡಿಸಬೇಕು.
*ಮನೆಯ ಮೊದಲ ಪಾಠ ಶಾಲೆ
*ಈಗಾಗಲೇ 6 ರಿಂದ 10 ನೇ ತರಗತಿ ಮಕ್ಕಳಿಗೆ ಆಫ್ ಲೈನ್ ಕ್ಲಾಸ್
*ನಾಳೆಯಿಂದ 1ರಿಂದ 5 ನೇ ತರಗತಿಯ ಪುಟಾಣಿಗಳಿಗೆ ಆಫ್‍ಲೈನ್ ಕ್ಲಾಸ್
*ಕ್ಲಾಸ್ ರೂಮ್‍ನಲ್ಲಿ ಮಾತ್ರವಲ್ಲ, ಸ್ಕೂಲ್‍ಗೆ ಹೋಗಿ ಬರುವವರೆಗೂ ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ತಿಳಿಸಬೇಕು.
*ಅದೇ ರೀತಿ ಸಾಮಾಜಿಕ ಅಂತರದ ಬಗ್ಗೆಯೂ ಎಚ್ಚರಿಕೆವಹಿಸಬೇಕು.
* ಮನೆಯಿಂದಲೇ ಊಟದ ಬಾಕ್ಸ್ ನೀಡಬೇಕು.
* ವಾಟರ್ ಬಾಟಲ್ ಬಹಳ ಮುಖ್ಯ.
* ಊಟದ ಸಮಯದಲ್ಲೂ ಮಕ್ಕಳು ಸಾಮಾಜಿಕ ಅಂತರ ಬಹಳ ಮುಖ್ಯ.
* ಮಕ್ಕಳ ಶಿಕ್ಷಕರ ಜೊತೆ ಸಂವಹನ ಸಂಪರ್ಕ ಹೊಂದಬೇಕು.
* ಮನೆಯಿಂದ ಶಾಲೆಗೆ ಶಾಲೆಯಿಂದ ಮನೆಗೆ ಅಷ್ಟೇಕ್ಕೆ ಮಕ್ಕಳನ್ನು ಸ್ಟಿಕ್ ಆನ್ ಮಾಡಿಸಬೇಕು.
* ಶಾಲೆಯಿಂದ ಹೊರಟ ಮಗುವಿನ ಹೊಣೆ ಪೋಷಕರದ್ದು.
* ಶಾಲೆಯಿಂದ ಹೊರಡುವ ಮಕ್ಕಳು ಹೊರಗಡೆ ಗುಂಪು ಸೇರುವ ಸಾಧ್ಯತೆ ಹೆಚ್ಚು. ಅದಕ್ಕಾಗಿ ಮಕ್ಕಳು ಶಾಲೆಯಿಂದ ಹೊರಟ ಮೇಲೆ ಮನೆಗೆ ಬರುವಂತೆ ನಿಗಾವಹಿಸಬೇಕು.
* ಮಕ್ಕಳಿಗೆ ಆದಷ್ಟು ಸಾತ್ವಿಕ ಮತ್ತು ಪೌಷ್ಟಿಕಾಂಶದ ಆಹಾರ ನೀಡಬೇಕು.

mask 2 1

ಶಿಕ್ಷಕರಿಗೆ ನೀಡಿರುವ ಸಲಹೆಗಳು:
*ತರಗತಿಯಲ್ಲಿ ಮಕ್ಕಳು ಕೊರೊನಾ ರೂಲ್ಸ್ ಫಾಲೋ ಮಾಡುವಂತೆ ನೋಡಿಕೊಳ್ಳಬೇಕು.
* ಸಾಮಾಜಿಕ ಅಂತರ, ಮಾಸ್ಕ್ ಸ್ಯಾನಿಟೈಸರ್ ಬಳಕೆ ಮಾಡುವಂತೆ ಪದೇ ಪದೇ ತಿಳಿಹೇಳಬೇಕು.
* ವಿದ್ಯಾರ್ಥಿಗಳ ತರಗತಿಯ ಹೊರಗೂ ನಿಯಮ ಪಾಲನೆ ಮಾಡ್ತಿದ್ದಾರಾ ಅನ್ನೋದರ ಮೇಲ್ವಿಚಾರಣೆ ಮಾಡುತ್ತಿರಬೇಕು.
* ಪೋಷಕರ ದೂರವಾಣಿ ನಂಬರ್ ಪಡೆದು ಮಕ್ಕಳು ಶಾಲೆಯಿಂದ ಹೊರಟ ಮೇಲೆ ಪೋಷಕರಿಗೆ ತಿಳಿಸಬೇಕು.
* ಊಟದ ಸಮಯದಲ್ಲಿ ಮಕ್ಕಳ ಜೊತೆಯಲ್ಲಿ ಶೇರಿಂಗ್ ಮಾಡಿಕೊಂಡು ಊಟ ಮಾಡೋದು ಸಾಮಾನ್ಯ. ಆದರೇ ಈ ಸಮಯದಲ್ಲಿ ಅದು ಆಗದಂತೆ ಶಿಕ್ಷಕರು ನಿಗಾವಹಿಸಬೇಕು.
* ಪ್ರತಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಗಮನ ಇರಬೇಕು.
* ವಿದ್ಯಾರ್ಥಿಗಳಲ್ಲಿ ಸೋಂಕಿನ ಲಕ್ಷಣಗಳು ಯಾವುದಾದರೂ ಕಂಡುಬಂದ್ರೇ ಕೂಡಲೇ ಅಂತಹ ವಿದ್ಯಾರ್ಥಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕು.
* ಅಂತಹ ಮಕ್ಕಳಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಬರುವವರೆಗೆ ವಿದ್ಯಾರ್ಥಿಗೆ ರಜೆ ನೀಡಬೇಕು.
* ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸದ ಜೊತೆ ಕೊರೊನಾದ ಬಗ್ಗೆ ಹರಿವು ಮೂಡಿಸಬೇಕು.
* ತರಗತಿಯ ಹೊರಗೆ ಮಕ್ಕಳು ಹೇಗೆ ಇರುತ್ತಾರೆ ಅನ್ನೋದು ಬಹಳ ಮುಖ್ಯ.
* ಅದಕ್ಕಾಗಿ ಮಕ್ಕಳ ಚಲನವಲನದ ಬಗ್ಗೆ ನಿಗಾವಹಿಸಬೇಕು.

TAGGED:bengaluruchildrenCoronaparentsPublic TVschoolteachersಕೊರೊನಾಪಬ್ಲಿಕ್ ಟಿವಿಪೋಷಕರುಬೆಂಗಳೂರುಮಕ್ಕಳುಶಾಲೆಶಿಕ್ಷಕರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

NCERT Supreme Court
Court

ನಿಮ್ಮ ಕ್ಷಮೆಯನ್ನು ಒಪ್ಪಲ್ಲ – NCERT ಪಠ್ಯ ಪುಸ್ತಕಕ್ಕೆ ಸುಪ್ರೀಂ ನಿಷೇಧ

Public TV
By Public TV
10 minutes ago
Ashwini Vaishnaw
Latest

ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ಆದಾಯ ಹಂಚಬೇಕು: ಅಶ್ವಿನಿ ವೈಷ್ಣವ್‌

Public TV
By Public TV
23 minutes ago
Ballary Bird
Bellary

ಮಾಲವಿ ಜಲಾಶಯದಲ್ಲಿ ಕ್ರೌಂಚ್ ಪಕ್ಷಿಗಳ ಕಲರವ

Public TV
By Public TV
31 minutes ago
Auto Rickshaw Topples Due To A Monkey In Koratagere Tumakuru
Latest

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
47 minutes ago
Yaduveer Wadiyar
Districts

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ – ಕಾಮಗಾರಿ ಶುರು

Public TV
By Public TV
52 minutes ago
G Parameshwar
Bengaluru City

ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?