Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

Bengaluru City

Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

Public TV
Last updated: June 5, 2025 6:40 pm
Public TV
Share
3 Min Read
Chinnaswamy Stampede
SHARE

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕ್ಟರಿ ಸೆಲೆಬ್ರೇಷನ್ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿದ್ದಾರೆ. ಈ ಪ್ರಕರಣದ (Chinnaswamy Stampede Case) ತನಿಖೆ ನಡೆಸಿರುವ ಇದೀಗ ಯುಡಿಆರ್ ಬದಲಿಗೆ ಎಫ್‌ಐಆರ್‌ (FIR) ದಾಖಲಿಸಿದ್ದಾರೆ.

ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಇವೆಂಟ್ ಮ್ಯಾನೇನ್ಮೆಂಟ್‌ ಸಂಸ್ಥೆ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ 105 (ಮಾನವ ನರಹತ್ಯೆ), BNS 106, 118(1), 118(2), 190, 132, 125A,125(B) ಅಡಿಯಲ್ಲಿ ಕೇಸ್ ದಾಖಲು ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

RCB

ಈ ಮೊದಲು ಯುಡಿಆರ್‌ (UDR) ದಾಖಲಿಸಲಾಗಿತ್ತು, ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆ ಮಾಡಿತ್ತು. ಯುಡಿಆರ್ ಅಂದ್ರೆ, ಅನ್ ನ್ಯಾಚುರಲ್ ಡೆತ್ ರಿಪೋರ್ಟ್ (ಅಸಹಜ ಸಾವಿನ ವರದಿ) ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ ಇಲಾಖೆ ಎಫ್‌ಐಆರ್‌ ದಾಖಲಿಸಿದೆ. ಇದನ್ನೂ ಓದಿ: ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Chinnaswamy RCB Stampede 1

ಅನುಮಾನ ಮೂಡಲು ಮೂರು ಕಾರಣ
ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು (KSCA) ಹೊಣೆಗಾರರನ್ನಾಗಿ ಮಾಡಿಲ್ಲ. ಪೊಲೀಸ್ ಇಲಾಖೆಯ ಅನುಮತಿ ಪಡೆಯದೇ ಸಾಮಾಜಿಕ ಜಾಲತಾಣದಲ್ಲಿ ಇವತ್ತು (ಜೂ. 4) ಆರ್‌ಸಿಬಿ ತಂಡದ ವಿಕ್ಟರಿ ಪರೇಡ್ ಇದೆ ಅಂತ ಪ್ರಕಟಣೆ ನೀಡಿ, ಆ ಮೂಲಕ ಲಕ್ಷಾಂತರ ಜನರು ಜಮಾವಣೆಯಾಗಲು ನೇರ ಕಾರಣವಾಗಿರುವ ಆರ್‌ಸಿಬಿ ಮ್ಯಾನೇಜ್ ಮೆಂಟ್ ಅನ್ನು ಹೊಣೆಗಾರರನ್ನಾಗಿಸಿಲ್ಲ. ಇನ್ನು, ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ನಿರ್ವಹಿಸುವ ಜವಾಬ್ದಾರಿ ಹೊತ್ತಿದ್ದ ಡಿಎನ್ಎ ಇವೆಂಟ್ ಮ್ಯಾನೇಜ್ ಮೆಟ್ ಸಂಸ್ಥೆಯನ್ನು ಹೊಣೆಗಾರರನ್ನಾಗಿ ಮಾಡಿಲ್ಲ. ಇದು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

ಏನಿದು ಪ್ರಕರಣ?
ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು. ಇದನ್ನೂ ಓದಿ: ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

TAGGED:chinnaswamy stadiumChinnaswamy StampedeCubbon Park Police StationIPL 2025KSCArcbstampedeಆರ್‍ಸಿಬಿಐಪಿಎಲ್‌ 2025ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಡಿ.ಕೆ.ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

SCADA center
Bengaluru City

ಏಷ್ಯಾ ಖಂಡದ ಅತಿದೊಡ್ಡ ‘ಸ್ಕಾಡಾ ಕೇಂದ್ರ’ ಉದ್ಘಾಟನೆಗೆ ಸಜ್ಜು

Public TV
By Public TV
21 minutes ago
4 Of Mumbai Family Die Of Suspected Food Poisoning After Eating Biryani Watermelon
Crime

ಫುಡ್‌ ಪಾಯಿಸನ್‌ನಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
21 minutes ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
52 minutes ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
54 minutes ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
59 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?