Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು ಸೇರಿದಂತೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗ್ಳೂರು ಸೇರಿದಂತೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

Public TV
Last updated: December 18, 2019 11:58 pm
Public TV
Share
3 Min Read
karnataka police 2
SHARE

ಬೆಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ಜಾರಿಯನನ್ನು ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗುರುವಾರದಿಂದ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಬೆಳಗಾವಿ ಸೇರಿದಂತೆ ರಾಜ್ಯದ ಆಯಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

IPS Bhaskar Rao 1

ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು, ಪ್ರತಿಭಟನೆಗೆ ನಾವು ಅವಕಾಶ ನೀಡಿಲ್ಲ. ಗುರುವಾರ ಬೆಳಗ್ಗೆ 6 ಗಂಟೆಯಿಂದ ಮೂರು ದಿನಗಳ ಕಾಲ (ಡಿಸೆಂಬರ್ 21ವರೆಗೆ) ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜುಗಳ ತರಗತಿಗಳು ಎಂದಿನಂತೆ ನಡೆಯುತ್ತವೆ. ಜೊತೆಗೆ ಹೂ ಮಾರ್ಕೆಟ್, ಹಣ್ಣು ತರಕಾರಿ ಮಾರುಕಟ್ಟೆಗಳಿಗೂ ಯಾವುದೇ ನಿರ್ಬಂಧವಿಲ್ಲ. ಬಿಎಂಟಿಸಿ, ಕೆಎಸ್‍ಆರ್ ಟಿಸಿಗೆ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಎಲ್ಲಾ ಡಿಸಿಪಿಗಳಿಗೆ ಹೆಚ್ಚಿನ ಕ್ಯಾಮೆರಾಗಳನ್ನ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸಾರ್ವಜನರಿಗೆ ಇದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಬೆಂಗಳೂರು ನಗರದಲ್ಲಿ ಶಾಂತಿ ಕಾಪಾಡುವ ಸಲುವಾಗಿ ಸಿಆರ್ ಪಿಸಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸಿಎಎ ಪರ ಅಥವಾ ವಿರೋಧ ಎರಡಕ್ಕೂ ಅವಕಾಶವಿಲ್ಲ ಎಂದು ತಿಳಿಸಿದರು.

karnataka police

300ಕ್ಕೂ ಹೆಚ್ಚು ಸಂಘಟನೆಗಳು ಪರ ವಿರೋಧ ಪ್ರತಿಭಟನೆಗೆ ಪರವಾನಗಿ ಕೇಳಿದ್ದಾರೆ. ಯಾರಿಗೂ ಯಾವುದೇ ರೀತಿಯ ಪರವಾನಗಿ ಕೊಟ್ಟಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಯಾರಿಗೂ ಪರ್ಮಿಷನ್ ಕೊಟ್ಟಿಲ್ಲ ಎಂದರು.

ಮೈಸೂರು:
ಮೈಸೂರಿನಲ್ಲಿ ಮೂರು ದಿನಗಳ ಕಾಲ 144 ಸೆಕ್ಷನ್ ಜಾರಿಯಾಗಿದೆ. ಡಿಸೆಂಬರ್ 19ರ ಬೆಳಗ್ಗೆ 6ರಿಂದ ಡಿಸೆಂಬರ್ 21ರ ಮಧ್ಯಾರಾತ್ರಿ 12ರವರೆಗೆ ಮೈಸೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ. ಯಾವುದೇ ಪ್ರತಿಭಟನೆ, ಧರಣಿ, ಮೆರವಣಿಗೆ, ರ‍್ಯಾಲಿ ಮಾಡದಂತೆ ಆದೇಶ ಮಾಡಲಾಗಿದೆ. ಕೆಲ ಸಂಘಟನೆಗಳು ಬಂದ್ ಮಾಡುವ ಮುನ್ಸೂಚನೆಯಲ್ಲಿ ಶಾಂತಿ, ಕೋಮು ಸೌರ್ಹಾದತೆಗೆ ಭಂಗ ಬಾರದಂತೆ ಮುಂಜಾಗ್ರತಾ ಕ್ರಮ ಕೈಗೊಂಡು 3 ದಿನದ ನಿಷೇಧಾಜ್ಞೆಯ ಸುತ್ತೋಲೆ ಮೈಸೂರು ನಗರ ಪೋಲೀಸ್ ಆಯುಕ್ತರಾದ ಕೆ.ಟಿ.ಬಾಲಕೃಷ್ಣ ಹೊರಡಿಸಿದ್ದಾರೆ.

ravi d channannavar

ಆನೇಕಲ್:
ಆನೇಕಲ್ ತಾಲೂಕಿನಾದ್ಯಂತ ಇಂದು ಮಧ್ಯರಾತ್ರಿ 12ರಿಂದ ಗುರುವಾರ ಮಧ್ಯರಾತ್ರಿ 12ವರೆಗೂ 144 ಸೆಕ್ಷನ್ ಜಾರಿಗೊಳಿಸಿ ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ ಡಿ ಚನ್ನಣ್ಣನವರ್ ಆದೇಶ ಹೊರಡಿಸಿದ್ದಾರೆ. ಆನೇಕಲ್ ಪಟ್ಟಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ನಿಷೇಧಾಜ್ಞೆ ಹಿನ್ನೆಲೇ ಯಾವುದೇ ಪ್ರತಿಭಟನೆ ಹಿಂಸಾ ಕೃತ್ಯದಲ್ಲಿ ತೊಡಗದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಬಾಗಲಕೋಟೆ:
ಬಾಗಲಕೋಟೆಯಲ್ಲಿ ಬುಧವಾರ ರಾತ್ರಿಯಿಂದಲೇ ಅನ್ವಯವಾಗುವಂತೆ ಡಿಸೆಂಬರ್ 22ರ ಬೆಳಗ್ಗೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ವಿವಿಧ ಸಂಘಟನೆ, ರಾಜಕೀಯ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗ ಉಂಟಾಗದಂತೆ ಮುಂಜಾಗ್ರತೆಗಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

police e1573264046692

ಉಡುಪಿ:
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಭಾರತ್ ಬಂದ್, ಪ್ರತಿಭಟನೆ ಸಾಧ್ಯತೆ ಇದೆ. ಹೀಗಾಗಿ ಉಡುಪಿಯಲ್ಲೂ ಗುರುವಾರದಿಂದ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 21ರ ರಾತ್ರಿ 11 ಗಂಟೆವರೆಗೂ ಸೆಕ್ಷನ್ 144 ಜಾರಿಗೊಳಿಸಿ ಉಡುಪಿ ಜಿಲ್ಲಾಧಿಜಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ/ವಿಜಯಪುರ/ಕಾರವರ:
ಚಿತ್ರದುರ್ಗದಲ್ಲಿ ಗುರುವಾರ ಬೆಳಗ್ಗೆ 6ರಿಂದ 21ರ ಸಂಜೆ 6ರವರೆಗೆ 144 ಸೆಕ್ಷನ್ ಜಾರಿಗೊಳಿಸಿ ಎಸ್‍ಪಿ ಡಾ.ಅರುಣ್ ಆದೇಶ ಹೊರಡಿಸಿದ್ದಾರೆ. ಬಿಜಾಪುರದಲ್ಲಿ ಮೂರು ದಿನ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ಒಂದು ದಿನ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

cm police

ಕಲಬುರಗಿ:
ಕಲಬುರಗಿ ಬಂದ್ ಕರೆ ಹಿನ್ನೆಲೆಯಲ್ಲಿ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ ಪ್ರತಿಭಟನೆ ಮುಂಜಾಗ್ರತಾ ಕ್ರಮವಾಗಿ ಗುರುವಾರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 21ರವರೆಗೆ ನಗರ ಹಾಗೂ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ ಆದೇಶ ಹೊರಡಿಸಿದ್ದಾರೆ.

ಹಾವೇರಿ/ಧಾರವಾಡ:
ಹಾವೇರಿ ಜಿಲ್ಲೆಯಾದ್ಯಂತ ಬುಧವಾರ ರಾತ್ರಿಯಿಂದ ಡಿಸೆಂಬರ್ 21ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ. ಇತ್ತ ಧಾರವಾಡದಲ್ಲೂ 144 ಸೆಕ್ಷನ್ ಜಾರಿಯಾದ ಹಿನ್ನೆಲೆಯಲ್ಲಿ ಅಂಜುಮನ್ ಸಂಸ್ಥೆಯು ಪ್ರತಿಭಟನೆಯನ್ನು ಮುಂದೂಡಿದೆ.

POLICE e1567394455518

ಮಂಡ್ಯ:
ಮಂಡ್ಯ ಜಿಲ್ಲೆಯಾದ್ಯಂತ ಗುರುವಾರದಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಡಿಸೆಂಬರ್ 19ರ ಬೆಳಗ್ಗೆ 6ರಿಂದ ಡಿಸೆಂಬರ್ 21ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದ್ದು, ಪ್ರತಿಭಟನೆ, ಮೆರವಣಿಗೆ, ಜಾಥಾ, ಬಹಿರಂಗ ಸಭೆಗಳಿಗೆ ನಿಷೇಧ ಹೇರಲಾಗಿದೆ.

Share This Article
Facebook Whatsapp Whatsapp Telegram
Previous Article 18 12 2019 1 ಬಿಗ್ ಬುಲೆಟಿನ್ | 18-12-2019 | ಭಾಗ – 1
Next Article sharath bacchegowda 1 ಬಿ.ಎನ್.ಬಚ್ಚೇಗೌಡ ವಿರುದ್ಧ ಶಿಸ್ತುಕ್ರಮ ವಿಚಾರ: ವಿಚಿತ್ರವಾದ ಮುಂದಿಟ್ಟ ಶರತ್ ಬಚ್ಚೇಗೌಡ

Latest Cinema News

Jr NTR
ಶೂಟಿಂಗ್ ವೇಳೆ ಅವಘಡ – ಜೂ.ಎನ್‍ಟಿಆರ್‌ಗೆ ಗಾಯ
Cinema Latest South cinema Top Stories
Disha Patani 1
ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ – ಆರೋಪಿಗೆ ಗುಂಡೇಟು ನೀಡಿ ಬಂಧಿಸಿದ ಪೊಲೀಸರು
Bollywood Cinema Crime Latest National Top Stories
Samantha
ಸಮಂತಾ ಸಿನಿಮಾ ಆಫರ್‌ಗೆ ನಾಗಾರ್ಜುನ ಫ್ಯಾಮಿಲಿ ಅಡ್ಡಗಾಲು?
Cinema Latest South cinema Top Stories
Urfi Javed
ಪ್ರಿಂಟಿಂಗ್ ಮಷಿನ್ ಕಾಸ್ಟ್ಯೂಮ್ ಧರಿಸಿ ಬಂದ ಉರ್ಫಿ – ನನಗೊಂದು ಪ್ರಿಂಟ್‌ ಕೊಡಿ ಅಂದ್ರು ನೆಟ್ಟಿಗರು
Bollywood Cinema Latest TV Shows Uncategorized
Marigallu
ಮಾರಿಗಲ್ಲು ವೆಬ್ ಸರಣಿ : ಅಪ್ಪು ಕನಸು ನನಸು
Cinema Latest Sandalwood Top Stories Uncategorized

You Might Also Like

Prostitution
Crime

ಕೊಡಗಿನಲ್ಲಿ ವೇಶ್ಯಾವಟಿಕೆ ದಂಧೆ – ಕೇರಳ ಮೂಲದ ಇಬ್ಬರು ಅರೆಸ್ಟ್‌

34 minutes ago
Kukke Subramanya
Bengaluru City

ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ – ಅ.1ರಿಂದ ಜಾರಿ

54 minutes ago
Dunith Wellalage
Cricket

ಏಷ್ಯಾ ಕಪ್‌ | ಪಂದ್ಯ ನಡೆಯುತ್ತಿದ್ದಾಗ ಲಂಕಾ ಆಟಗಾರನ ತಂದೆ ನಿಧನ

1 hour ago
Manipur Soldiers
Latest

ಮಣಿಪುರ | ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಇಬ್ಬರು ಯೋಧರು ಹುತಾತ್ಮ, ಐವರಿಗೆ ಗಾಯ

2 hours ago
Chalavadi Narayanaswamy
Bengaluru City

ಬಿಜೆಪಿ ಶಾಸಕ ಶ್ರೀವತ್ಸ, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ FIR

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?