Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್

Bengaluru City

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್

Public TV
Last updated: September 17, 2025 5:29 pm
Public TV
Share
3 Min Read
R Ashok
SHARE

– ಯೋಜನೆಗಳಲ್ಲಿ ಹಣ ಉಳಿಸಲು ರೇಷನ್ ಕಾರ್ಡ್ ರದ್ದು

ಬೆಂಗಳೂರು: ಹಿಂದಿನ ಯುಪಿಎ ಸರ್ಕಾರ ಕುಟುಂಬ ರಾಜಕಾರಣ ಮಾಡಿಕೊಂಡು ಭ್ರಷ್ಟ ಆಡಳಿತ ನೀಡಿತ್ತು. ನರೇಂದ್ರ ಮೋದಿ (Narendra Modi) ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.

ಜಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಸ್ವಯಂಸೇವಕನಿಂದ ಆರಂಭವಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಬೆಳೆದಿದ್ದಾರೆ. ಕಾಂಗ್ರೆಸ್ ಕುಟುಂಬದಲ್ಲಿ ಹುಟ್ಟಿದರೆ ನೇರವಾಗಿ ಪಕ್ಷದ ಅಧ್ಯಕ್ಷ ಆಗಬಹುದು. ದೇಶವನ್ನು ಲೂಟಿ ಮಾಡಿದ ಕುಟುಂಬದಲ್ಲಿ ಹೀಗೆಯೇ ನಡೆಯುತ್ತದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಎಲ್ಲ ಬಗೆಯ ಭ್ರಷ್ಟಾಚಾರ ಮಾಡಲಾಗಿತ್ತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ ನೀಡಿದ್ದಾರೆ ಎಂದರು.ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಅಸ್ತು

ಈಗ ಕಾಂಗ್ರೆಸ್‌ನವರು ಪ್ರಧಾನಿ ಮೇಲೆ ಇವಿಎಂ ಕುರಿತು ಆಪಾದನೆ ಮಾಡಿದ್ದಾರೆ. ಗೆದ್ದಾಗ ಮಾತಾಡದೇ ಸೋತಾಗ ಮಾತಾಡುತ್ತಾರೆ. ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕನೇ ಅಕ್ರಮ ಮಾಡಿ ಗೆದ್ದಿದ್ದಾನೆ ಎಂದು ಕೋರ್ಟ್ ಹೇಳಿದೆ. ಬಿಹಾರದಲ್ಲಿ ಸೋಲುವ ಭಯದಿಂದ ಭ್ರಮನಿರಸನಾಗಿ ಇಂತಹ ಆರೋಪ ಮಾಡಿದ್ದಾರೆ. ಆದರೆ ಪ್ರಧಾನಿ ಮೋದಿ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ದೇಶಸೇವೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮುಂದೆಯೂ ಅಧಿಕಾರಕ್ಕೆ ಬಂದು ದೇಶವನ್ನು ನಂ.1 ಸ್ಥಾನಕ್ಕೆ ಏರಿಸಲಿದ್ದಾರೆ ಎಂದು ಹೇಳಿದರು.

ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನ, ಸೇನಾಬಲದಲ್ಲಿ ಐದನೇ ಸ್ಥಾನದಲ್ಲಿ ಭಾರತ ಇದೆ. ಪ್ರಪಂಚಕ್ಕೆ ಸವಾಲು ಹಾಕುವ ಚೀನಾ, ಅಮೆರಿಕ ಕೂಡ ಭಾರತದ ಸ್ನೇಹ ಬಯಸಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ. ವಯಸ್ಸಿನ ಆಧಾರದಲ್ಲಿ ಬಿಜೆಪಿಯಲ್ಲಿ ಯಾರನ್ನೂ ಮನೆಗೆ ಕಳುಹಿಸಿಲ್ಲ. ನಮ್ಮಲ್ಲಿ ಅನೇಕ ನಾಯಕರು ವಯಸ್ಸಾದರೂ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಮೋದಿಯವರು ಮುಂದೆಯೂ ಪ್ರಧಾನಿಯಾಗಲಿ ಎಂದು ತಿಳಿಸಿದರು.ಇದನ್ನೂ ಓದಿ: ಟ್ರೋಲ್‌ ಮಾಡಿದ ಕಿಡಿಗೇಡಿಗಳಿಗೆ ಮಾರ್ಮಿಕ ಉತ್ತರ ನೀಡಿದ ವಿಜಯಲಕ್ಷ್ಮಿ

ರೇಷನ್ ಕಾರ್ಡ್ ರದ್ದು:
ಕಾಂಗ್ರೆಸ್ ಸರ್ಕಾರ 13 ಲಕ್ಷ ರೇಷನ್ ಕಾರ್ಡ್ ರದ್ದು ಎಂದು ಹೇಳಿ ಒಳಗೊಳಗೆ 25 ಲಕ್ಷ ಕಾರ್ಡ್ ರದ್ದು ಮಾಡಲಿದೆ. ಇದರಿಂದಾಗಿ ಬಡವರಿಗೆ ಯಾವುದೇ ಸೌಲಭ್ಯ ಸಿಗುವುದಿಲ್ಲ. ರೇಷನ್ ಕಾರ್ಡ್ ಇದ್ದವರಿಗೆ ಔಷಧಿ, ಚಿಕಿತ್ಸೆ ಉಚಿತವಿದೆ. ಇಂತಹ ಚಿಕಿತ್ಸೆಗಳಲ್ಲಿ ಹಣ ಉಳಿತಾಯ ಮಾಡಬಹುದು. ಬಡವರಿಗೆ ಎಲ್ಲ ಸೌಲಭ್ಯಗಳು ಸ್ಥಗಿತಗೊಳ್ಳಲಿದೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚದೆ ಸುರಂಗ ರಸ್ತೆ ನಿರ್ಮಿಸಲಾಗುತ್ತದೆ. ರಿಂಗ್ ರಸ್ತೆಯಲ್ಲೂ ವಾಹನ ಚಲಾಯಿಸಲು ಆಗುವುದಿಲ್ಲ. ಬಿಎಂಟಿಸಿ ಬಸ್‌ಗಳು ಬಹಳ ನಿಧಾನವಾಗಿ ಚಲಿಸುವಂತಾಗಿದೆ. ಅನೇಕ ಐಟಿ ಕಂಪನಿಗಳು ಹೈದರಾಬಾದ್, ಚೆನ್ನೈಗೆ ಹೋಗಲು ಯತ್ನಿಸುತ್ತಿವೆ. ಬಿಜೆಪಿ ಸರ್ಕಾರ ಇದ್ದಾಗ, ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೂ 100 ಕೋಟಿ ರೂ. ನೀಡಲಾಗಿತ್ತು. ಆದರೆ ಈಗ ಅನುದಾನವೇ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: ದಿ ಬಿ.ಸರೋಜಾದೇವಿ ಹೆಸರಿನಲ್ಲಿ `ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

ಸರ್ಕಾರ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ಸಮೀಕ್ಷೆಗೆ ಹಣ ಹಾಳು ಮಾಡದೆ ಮುಂದೂಡುವುದು ಉತ್ತಮ. ಹಬ್ಬ ಇರುವುದರಿಂದ ಸಮೀಕ್ಷೆಯನ್ನು ಮುಂದೂಡಬೇಕು. ಬೇರೆ ಯಾವುದೇ ಕೆಲಸ ನಡೆಯುತ್ತಿದೆ. ಆರ್ಥಿಕ ಸ್ಥಿತಿ ಹಾಳಾಗಿಹೋಗಿದೆ. ಬೆಳೆ ಹಾನಿ ಪರಿಹಾರಕ್ಕೆ ಹಣ ಕೊಡಲು ಗತಿ ಇಲ್ಲ. ಅನುದಾನ ನೀಡುವುದರಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಪ್ರತಿ ಕ್ಷೇತ್ರವನ್ನೂ ಪ್ರತ್ಯೇಕವಾಗಿ ನೋಡಿ ಅನುದಾನ ನೀಡಬೇಕಾಗುತ್ತದೆ. ಹಾಗಾದರೆ ಮಾತ್ರ ಅದನ್ನು ಅಭಿವೃದ್ಧಿಯ ಪಥ ಎನ್ನಬಹುದು ಎಂದರು.

ಇದೇ ವೇಳೆ ಮುಡಾ ಹಗರಣ ಸಂಬಂಧ ಮಾತನಾಡಿ, ಮುಡಾ ಮಾಜಿ ಆಯುಕ್ತರನ್ನು ಇಡಿ ಬಂಧಿಸಿದೆ. ಮುಡಾ ಹಗರಣದಲ್ಲಿ ನಷ್ಟವಾದ ಎಲ್ಲ ಹಣ ವಾಪಸ್ ಬರಬೇಕು. ಎಲ್ಲ ರೀತಿಯ ತನಿಖೆಯಾಗಿ ತಪ್ಪಿತಸ್ಥರ ಬಂಧನವಾಗಬೇಕೆಂಬುದು ಬಿಜೆಪಿಯ ಆಗ್ರಹ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಕುಲಗಳನ್ನು ರೂಪಿಸಿದ್ದಾರೆ. ಕುಲವೆಂದು ಹೊಡೆದಾಡಬೇಡಿ ಎಂದು ಕನಕದಾಸರು ಹೇಳಿದರೆ, ಸಿಎಂ ಸಿದ್ದರಾಮಯ್ಯ ಕುಲಗಳು ಹೊಡೆದಾಡಿ ಎನ್ನುವಂತೆ ಮಾಡಿದ್ದಾರೆ. ಕ್ರೈಸ್ತರಲ್ಲೂ ಹಿಂದೂ ಜಾತಿಗಳು ಬಂದಿವೆ. ಹಿಂದೆ ವೀರಶೈವ ಲಿಂಗಾಯತರನ್ನು ಒಡೆದಿದ್ದರು. ಈಗ ಅದನ್ನೇ ಮಾಡಲು ಹೋದರೆ ಕಾಂಗ್ರೆಸ್ ಪಕ್ಷವೇ ಒಡೆದುಹೋಗುತ್ತದೆ ಎಂದರು.ಇದನ್ನೂ ಓದಿ: ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

TAGGED:bengalurubjpcongressPM Modir ashok
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Ahmedabad Modi Stadium
Cricket

ಟಿ20 ವಿಶ್ವಕಪ್‌ ಫೈನಲ್‌ – ಅಹಮದಾಬಾದ್‌ ಪಿಚ್‌ ಹೇಗಿದೆ?

Public TV
By Public TV
51 minutes ago
donald trump
Latest

ಅಮೆರಿಕದ ರಕ್ಷಣಾ ಸಂಸ್ಥೆಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ನಾಲ್ಕು ಪಟ್ಟು ಹೆಚ್ಚಿಸುವಂತೆ ಟ್ರಂಪ್ ಆದೇಶ

Public TV
By Public TV
60 minutes ago
Death threat to dog Satish FIR filed against Rajat chamarajpet police station
Crime

ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ – ರಜತ್‌ ಮೇಲೆ ಬಿತ್ತು ಮತ್ತೊಂದು ಕೇಸ್‌

Public TV
By Public TV
2 hours ago
Priyank Kharge 1
Bidar

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ – ಸಾಲರಾಮಯ್ಯ ಎಂದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

Public TV
By Public TV
3 hours ago
Pak man convicted in US over Iran linked plot to kill Trump Biden faces life sentence
Crime

ಟ್ರಂಪ್, ಬೈಡೆನ್ ಹತ್ಯೆಗೆ ಇರಾನ್ ಜೊತೆ ಸಂಚು – ಪಾಕ್ ವ್ಯಕ್ತಿಗೆ ಅಮೆರಿಕದಲ್ಲಿ ಶಿಕ್ಷೆ

Public TV
By Public TV
3 hours ago
russia iran flag
Latest

ಅಮೆರಿಕ – ಇರಾನ್‌ ಯುದ್ಧಕ್ಕೆ ರಷ್ಯಾ ಎಂಟ್ರಿ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?