Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಏಕಾಂತ ಸ್ಥಿತಿಗೆ ತಲುಪಿದ ಏಕಶಿಲಾ ಮೂರ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೊದಲ ಏಕಾಂತ ಸ್ಥಿತಿಗೆ ತಲುಪಿದ ಏಕಶಿಲಾ ಮೂರ್ತಿ

Districts

ಮೊದಲ ಏಕಾಂತ ಸ್ಥಿತಿಗೆ ತಲುಪಿದ ಏಕಶಿಲಾ ಮೂರ್ತಿ

Public TV
Last updated: February 2, 2019 4:13 pm
Public TV
Share
2 Min Read
HSN BAHUBALI
SHARE

ಹಾಸನ: ಒಂದು ವರ್ಷದ ಹಿಂದೆ ಮಹಾ ಮಜ್ಜನದಿಂದ ಮಿಂದೆದ್ದಿದ್ದ ಜಿಲ್ಲೆಯ ಶ್ರವಣಬೆಳಗೊಳದ ಭಗವಾನ್ ಬಾಹುಬಲಿ ಮಹಾಮೂರ್ತಿಯ ರಾಸಾಯನಿಕ ಸ್ವಚ್ಛತಾ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಶ್ರೀ ಮಠದ ವತಿಯಿಂದ ವಿರಾಟ್ ವಿರಾಗಿಗೆ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನ ಹಾಗೂ ಮಹಾ ಮಸ್ತಕಾಭಿಷೇಕದ ಅಂತಿಮ ಬಿಂಬಾಭಿಷೇಕ ನೆರವೇರಿಸಲಾಯಿತು. ಬಾಹುಬಲಿಯ ಸುತ್ತಲೂ ಇರುವ ಅಟ್ಟಣಿಗೆ ಬಿಚ್ಚಿ, ಸಣ್ಣಪುಟ್ಟ ಸ್ವಚ್ಛತಾ ಕಾರ್ಯ ಮುಗಿದರೆ, ಅತಿ ಎತ್ತರದ ಏಕಶಿಲಾ ಮೂರ್ತಿ, ಈಗ ಮೊದಲ ಏಕಾಂತ ಸ್ಥಿತಿಗೆ ಮರಳಿದ್ದಾನೆ.

hsn

ಶ್ರವಣಬೆಳಗೊಳದ ವಿಂಧ್ಯಗಿರಿಯ ಮೇಲೆ ವಿರಾಜಮಾನನಾಗಿರುವ 58.8 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಕ್ಕೊಮ್ಮೆ ಜರುಗುವ ಮಹಾ ಮಸ್ತಕಾಭಿಷೇಕ ನಡೆದು ವರ್ಷ ಕಳೆದಿದೆ.ಲಕ್ಷಾಂತರ ಭಕ್ತರು, ಪ್ರವಾಸಿಗರ ಉಪಸ್ಥಿತಿಯಲ್ಲಿ 2018 ಫೆಬ್ರವರಿ 7 ರಿಂದ 26ರ ವರೆಗೆ ನಡೆದ ಅಂತಾರಾಷ್ಟ್ರೀಯ ಉತ್ಸವ ಮುಗಿದು ಎಂಟು ತಿಂಗಳ ನಂತರ ಮೂರ್ತಿ ಸ್ವಚ್ಚತಾ ಕಾರ್ಯ ಆರಂಭಿಸಲಾಗಿತ್ತು. ಬೃಹನ್ಮೂರ್ತಿಯನ್ನು ವಿವಿಧ ರಾಸಾಯನಿಕಗಳಿಂದ ಸ್ವಚ್ಛಗೊಳಿಸುವ ಈ ಕಾರ್ಯವನ್ನು ಕೇಂದ್ರ ಪುರಾತತ್ವ ಇಲಾಖೆ ರಾಸಾಯನಿಕ ವಿಭಾಗ ಆರಂಭಿಸಿತ್ತು. ಇದೀಗ ಇಡೀ ವಿಗ್ರಹವನ್ನು ಸ್ವಚ್ಛಗೊಳಿಸಲಾಗಿದ್ದು, ಸಂಪ್ರದಾಯದಂತೆ ಶ್ರೀ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ವೈರಾಗಿಗೆ ಬಿಂಬಾಭಿಷೇಕ ನೆರವೇರಿಸಲಾಯಿತು.

hsn 2

ಶ್ರವಣಬೆಳಗೊಳದ ಶ್ರೀ ಮಠದ ಚಾರುಕೀರ್ತಿ ಭಟ್ಟಾರಕ ಶ್ರೀಗಳ ಮಾರ್ಗದರ್ಶನದಂತೆ ಮಠದ ಪಂಡಿತರು ಪಂಚಕಳಶ ಸ್ಥಾಪಿಸಿ ಪೂಜಿಸಿದರು. ನಂತರ ಶುದ್ಧ ಜಲಕ್ಕೆ ಮಂತ್ರ ಪುರಸ್ಸರವಾಗಿ ಸಂಪ್ರೋಕ್ಷಣೆ ಮಾಡುವ ಮೂಲಕ ಮಹಾ ಮೂರ್ತಿಗೆ ಕೊನೆಯ ಅಭಿಷೇಕ ಮಾಡಿದರು. ಈ ವೇಳೆ ಮಾತನಾಡಿದ ಚಾರುಕೀರ್ತಿ ಸ್ವಾಮೀಜಿ, ಗೊಮ್ಮಟೇಶ್ವರ ಮೂರ್ತಿಯ ಸ್ವಚ್ಛತಾ ಕಾರ್ಯ ಪರಿಪೂರ್ಣಗೊಂಡಿದೆ. ಮಸ್ತಕ ಭಾಗದಿಂದ ಶೀಘ್ರವೇ ಅಟ್ಟಣಿಗೆ ಬಿಚ್ಚುವ ಕಾರ್ಯ ಆರಂಭವಾಗಲಿದೆ. ನಂತರ ಬಾಹುಬಲಿ ಪಾದದ ಸಂರಕ್ಷಣೆ ದೃಷ್ಟಿಯಿಂದ ಕೆಲವು ಲೇಪನಾ ಕಾರ್ಯ ನಡೆಯಲಿದೆ. ಆ ಸಂದರ್ಭದಲ್ಲಿ 15 ದಿನಗಳ ಕಾಲ ಗೊಮ್ಮಟೇಶನ ಪಾದಪೂಜೆ ಇರುವುದಿಲ್ಲ ಎಂದು ತಿಳಿಸಿದರು.

ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿಗಳ ಪ್ರಕಾರ, ಮೂರ್ತಿಯ ಮಸ್ತಕ ಭಾಗದಿಂದ ಸ್ವಚ್ಛತಾ ಕಾರ್ಯ ಈಗ ಸಮಾಪ್ತಿಗೊಂಡಿದೆ. ಅಟ್ಟಣಿಗೆ ತೆರವು ಮಾಡಿದ ನಂತರ, ಬಾಕಿ ಉಳಿದಿರುವ ಶಿಲಾಮೂರ್ತಿಯ ಪಾದ ಹಾಗೂ ಎಡ ಮತ್ತು ಬಲ ಭಾಗದ ಅಲ್ಪ ಸ್ವಲ್ಪ ಕ್ಲೀನಿಂಗ್ ಕಾರ್ಯವನ್ನು ಮುಗಿಸಲಾಗುವುದು. ಒಟ್ಟಿನಲ್ಲಿ ಎಲ್ಲಾ ಕೆಲಸ ಮುಗಿಯಲು ಕನಿಷ್ಟ 1 ತಿಂಗಳ ಕಾಲಾವಕಾಶ ಬೇಕಾಗಬಹುದು ಎಂದು ಡೆಪ್ಯುಟಿ ಸೂಪರಿಟೆಂಡೆಂಟ್ ಡಿ.ಅಂಬೇಡ್ಕರ್ ತಿಳಿಸಿದ್ದಾರೆ.

hsn 1 1

ಈ ಎಲ್ಲಾ ಕಾರ್ಯ ಮುಗಿದ ಬಳಿಕ ವಿಂಧ್ಯಗಿರಿಯ ವಿರಾಗಮೂರ್ತಿ ಬಾಹುಬಲಿಯು ಮಳೆ-ಗಾಳಿ-ಬಿಸಿಲಿಗೆ ಮೈಯೊಡ್ಡಿ ಮೊದಲ ಸ್ಥಿತಿಯಲ್ಲಿ ವಿರಾಜಮಾನನಾಗಲಿದ್ದಾನೆ. ನೀರು, ಎಳನೀರು, ಕ್ಷೀರ, ಕಲಚೂರ್ಣ, ಅರಿಶಿನಿ, ಶ್ರೀಗಂಧ ಮೊದಲಾದ ದ್ರವ್ಯಗಳಿಂದ ಅಹಿಂಸಾ ಮೂರ್ತಿ ತೊಯ್ಯುವ ಅಪರೂಪದ ದೃಶ್ಯವೈಭವವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳ ಅಗಣಿತ ಭಕ್ತ ಸಮೂಹ ಮುಂದಿನ 11 ವರ್ಷಗಳ ವರೆಗೆ ಕಾಯಲೇಬೇಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:bhagwan Bahubali MahaMurtiCleaning workhassanPublic TVShravanabelagolaಪಬ್ಲಿಕ್ ಟಿವಿಭಗವಾನ್ ಬಾಹುಬಲಿ ಮಹಾಮೂರ್ತಿಶ್ರವಣಬೆಳಗೊಳಸ್ವಚ್ಛತಾ ಕಾರ್ಯಹಾಸನ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
3 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
3 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
3 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
4 hours ago
01 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-1

Public TV
By Public TV
4 hours ago
02 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-2

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?