Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆ ಪುಸ್ತಕ ಓದಿ ನಾನು ಮಾಂಸಾಹಾರ ತಿನ್ನೋದು ಬಿಟ್ಟೆ: ಸಿಎಂ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಆ ಪುಸ್ತಕ ಓದಿ ನಾನು ಮಾಂಸಾಹಾರ ತಿನ್ನೋದು ಬಿಟ್ಟೆ: ಸಿಎಂ ಬೊಮ್ಮಾಯಿ

Chikkaballapur

ಆ ಪುಸ್ತಕ ಓದಿ ನಾನು ಮಾಂಸಾಹಾರ ತಿನ್ನೋದು ಬಿಟ್ಟೆ: ಸಿಎಂ ಬೊಮ್ಮಾಯಿ

Public TV
Last updated: August 27, 2021 6:02 pm
Public TV
Share
3 Min Read
chikkaballapur basavaraj bommai
SHARE

ಚಿಕ್ಕಬಳ್ಳಾಪುರ: ಈ ಹಿಂದೆ ಪುಟ್ಟಪರ್ತಿಯಲ್ಲಿ ಸತ್ಯಸಾಯಿ ದರ್ಶನ ಪಡೆದು, ಪುಸ್ತಕವೊಂದನ್ನು ಓದಿದ್ದೆ. ಆಗಿನಿಂದ ನಾನು ಮಾಂಸಾಹಾರ ತಿನ್ನುವುದನ್ನು ಬಿಟ್ಟೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

chikkaballapur basavaraj bommai 8

ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆ ಲೋಕಾರ್ಪಣೆ ಮಾಡಿ ಪ್ರೇಮಾಮೃತಂ ಮಹಲ್ ನಲ್ಲಿ ಮಾತನಾಡಿದ ಅವರು, ಅಧ್ಯಾತ್ಮಿಕ ಹಾಗೂ ಭಾವನಾತ್ಮಕ ನುಡಿಗಳನ್ನಾಡಿದ್ದಾರೆ. ನಾನು 1998 ರಲ್ಲಿ ವೈಟ್ ಫೀಲ್ಡ್ ನಲ್ಲಿ ಸತ್ಯಸಾಯಿ ದರ್ಶನ ಪಡಿದಿದ್ದೆ. ಆಗ ಭಕ್ತರೊಬ್ಬರು ಎರಡು ಗಂಟೆಗಳ ಕಾಲ ಪುಸ್ತಕ ಒದುತ್ತಿದ್ದರು. ನಾನು ಸಹ ಆ ಪುಸ್ತಕ ಒದಿದೆ. ಅದರಲ್ಲಿ ಮಾಂಸಾಹಾರ , ಸಸ್ಯಾಹಾರ ಹಾಗೂ ವೈಜ್ಞಾನಿಕತೆ, ಅಧ್ಯಾತ್ಮಿಕತೆ ಬರೆಯಲಾಗಿತ್ತು. ಆ ಪುಸ್ತಕವನ್ನು ಓದಿ, ಆಗಲೇ ನಾನು ಮಾಂಸಾಹಾರ ತ್ಯಜಿಸಿದೆ. ಅದರಲ್ಲಿ ಬಾಬಾರ ಸಂದೇಶವಿತ್ತು. ಹೀಗಾಗಿ ನಾನು ನಾನ್ ವೆಜ್ ಬಿಟ್ಟೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಇಸ್ಕಾನ್‍ಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

chikkaballapur basavaraj bommai 3

ನಮ್ಮ ತಾಯಿಗೆ ಆರೋಗ್ಯ ಸಮಸ್ಯೆ ಆದಾಗ ಸತ್ಯಸಾಯಿ ಬಾಬಾರನ್ನು ನೆನೆಸಿಕೊಂಡು ಪೂಜೆ ಮಾಡಿದ್ದೆ. ನಾನು ಹೋಟೆಲ್ ಇಂದ ಆಸ್ಪತ್ರೆಗೆ ಹೋಗೋಷ್ಟರಲ್ಲಿ ನಮ್ಮ ತಾಯಿ ಎದ್ದು ಕೂತಿದ್ದರು. ನಂಬಿಕೆ, ಭಕ್ತಿಯಲ್ಲಿ ದೈವತ್ವ ಇರುತ್ತದೆ. ಗುರುವಿನಲ್ಲಿ ನಾವು ಲೀನವಾಗಬೇಕು, ಕರಗಿ ಲೀನವಾದರೆ ದೈವತ್ವದ, ಗುರುವಿನ ರಕ್ಷಣೆ ನಮಗೆ ಸಿಗುತ್ತದೆ. ಇಲ್ಲಿಗೆ ಬಂದವರಿಗೆ ಸೇವಾ ಮನೋಭಾವ ಮೂಡುತ್ತದೆ. ಬಡವರಿಗೆ ಸಹಾಯ ಮಾಡುವುದು ಇದರ ಮೂಲ ಉದ್ದೇಶ. ಹೀಗಾಗಿ ನಾನು ಸಹ ಇಲ್ಲಿಗೆ ಬಂದು ಬಡವರಿಗೆ ಸಹಾಯ ಮಾಡುವುದನ್ನು ಕಲಿತು ಹೋಗುತ್ತಿದ್ದು, ರಾಜ್ಯದ ಜನರ ಸೇವೆ ಮಾಡುವಾಗ ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡ್ತೇನೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರದ ಬೆಂಬಲ: ಬೊಮ್ಮಾಯಿ

chikkaballapur basavaraj bommai 6

ಮುದ್ದೇನಹಳ್ಳಿ ಸತ್ಯಸಾಯಿ ಆಶ್ರಮಕ್ಕೆ ಬಂದರೆ ಭಗವಂತವನನ್ನು ಕಂಡ ಅನುಭವ ಆಗುತ್ತೆ. ದ್ವಾಪರ ಯುಗದಲ್ಲಿ ಒಂದೇ ಆತ್ಮ, ಭಗವಂತ ಎಲ್ಲ ಕಡೆ ಇದ್ದ, ಪರಮಾತ್ಮ ಏಕ ಆತ್ಮ ಒಂದೇ ಇತ್ತು. ದ್ವಾಪರ ಯುಗದಲ್ಲಿ ಅಮೃತ ವಾತಾವರಣದ ಘಳಿಗೆ ಇತ್ತು. ಅದನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅದನ್ನ ಈಗ ನಾವು ಅನುಭವಿಸಲು ಸಾಧ್ಯವೂ ಇಲ್ಲ. ಅದರ ಬಗ್ಗೆ ನಾವು ಭಾವನೆ, ಊಹೆಗಳನ್ನು ಮಾತ್ರ ಇಟ್ಟುಕೊಳ್ಳಲು ಸಾಧ್ಯ. ಮುಂದೆ ತ್ರೇತಾಯಗದಲ್ಲಿ ಪರಮಾತ್ಮ ಹಾಗೂ ಆತ್ಮ ಆಯಿತು. ಪರಮಾತ್ಮನೇ ಬೇರೆ ಬೇರೆ ರೂಪಗಳ ತಾಳಿ ದರ್ಶನ ಕೊಟ್ಟ. ಆಗ ದೈವತ್ವ ದೇವರ ದರ್ಶನ ಆಯಿತು. ಈಗ ಕಲಿಯುಗ ಬಂದಿದೆ ಪರಮಾತ್ಮ, ಆತ್ಮದ ಜೊತೆಗೆ ಮನುಷ್ಯಾತ್ಮ ಸಹ ಇದೆ. ಮನುಷ್ಯಾತ್ಮನಿಗೆ ಸುಲಭವಾಗಿ ಏನೂ ಅರ್ಥ ಆಗುವುದಿಲ್ಲ. ಮನುಷ್ಯಾತ್ಮ ಆಸೆ, ಆಕಾಂಕ್ಷೆಗಳಿಂದ ಮುಳುಗಿದ್ದಾನೆ. ಕಲಿಯುಗದಲ್ಲಿ ಗುರುವಿನ ಮೂಲಕ ಪರಮಾತ್ಮ ಬಂದ. ಮನುಷ್ಯನಿಗೆ ತಿಳಿ ಹೇಳುವ ಶಕ್ತಿ ಪರಮಾತ್ಮನ ಪ್ರತಿನಿಧಿ ಗುರು. ಕಲಿಯುಗದಲ್ಲಿ ಸತ್ಯಸಾಯಿ ಗುರುವಾಗಿ ಬಂದಿದ್ದರು. ಅವರು ಇದ್ದ ಕಾಲದಲ್ಲಿ ನಾವೂ ಇದ್ದೆವು ಎನ್ನುವುದೇ ಪುಣ್ಯ ಎಂದು ಸತ್ಯ ಸಾಯಿಬಾಬಾರನ್ನ ನೆನೆಪಿಸಿಕೊಂಡರು.

chikkaballapur basavaraj bommai 4

ಸರ್ಕಾರದಿಂದ ಹಲವು ಆಸ್ಪತ್ರೆಗಳನ್ನು ಕಟ್ಟುತ್ತೇವೆ. ವೈದ್ಯರಿಗೆ ಲಕ್ಷಾಂತರ ಸಂಬಳ ಕೊಡುತ್ತೇವೆ. ಇತ್ತೀಚೆಗೆ 4 ಸಾವಿರ ವೈದ್ಯರ ನೇಮಕ ಮಾಡಿ ಕೆಲಸ ಕೊಟ್ಟಿದ್ದೇವೆ. ಆದರೆ ಕೆಲಸಕ್ಕೆ ಬಂದಿದ್ದು 2,500 ಮಂದಿ ವೈದ್ಯರು ಮಾತ್ರ. 1,500 ಮಂದಿ ವೈದ್ಯರು ಅಪಾಯಿಂಟ್ ಮೆಂಟ್ ಪಡೆದು ಕೆಲಸಕ್ಕೆ ಬರಲಿಲ್ಲ. ವಿದೇಶಗಳಿಂದ ಬಂದು ಇಲ್ಲಿ ವೈದ್ಯರು ಉಚಿತ ಸೇವೆ ಮಾಡುತ್ತಿದ್ದಾರೆ. ವಿದೇಶಗಳಲ್ಲಿನ ಪದವಿ ಬಿಟ್ಟು ಇಲ್ಲಿ ಸೇವೆ ಮಾಡಲು ಬಂದಿದ್ದಾರೆ. ಅವರ ಸೇವೆಗೆ ಯಾವ ಶಕ್ತಿ ಕಾರಣ ಎಂಬುದನ್ನು ಯೋಚನೆ ಮಾಡಬೇಕು. ಇದೆಲ್ಲವೂ ಸತ್ಯ ಸಾಯಿ ಬಾಬಾರ ಶಕ್ತಿ ಲೀಲೆ. ಈ ಶಕ್ತಿ ಎಲ್ಲ ಕಡೆ ಇರಬೇಕು. ಆಗ ಮಾತ್ರ ಈ ಕಲಿಯುಗ ಕನಿಷ್ಟ ತ್ರೇತಾಯುಗ ಆಗಲು ಸಾಧ್ಯ. ಇಲ್ಲದಿದ್ದರೆ ಕಲ್ಕಿ ಯುಗ ಬರುವ ಹೊತ್ತಿಗೆ ನಾವು ಸುವ್ಯವಸ್ಥೆಯಿಂದ ಅವ್ಯವಸ್ಥೆ ಕಡೆಗೆ ಹೋಗಲಿದ್ದೇವೆ ಎಂದರು.

chikkaballapur basavaraj bommai 2

ಮನುಷ್ಯನ ನೋವನ್ನು ಕಡಿಮೆ ಮಾಡುವ ಶಕ್ತಿ ವೈದ್ಯರಿಗಿದೆ. ಇಲ್ಲಿ ಅಂತರಾಷ್ಟ್ರೀಯ ಮೆಡಿಕಲ್ ಕಾಲೇಜು ಆಗಬೇಕು ಎಂಬುದು ಸದ್ಗುರು ಇಚ್ಛೆ. ನಾವು ಅದಕ್ಕೆ ಬೇಕಾದ ಎಲ್ಲ ಸಹಕಾರ ಕೊಡಲಿದ್ದೇವೆ. ಇದರಿಂದ ಬಡವರಿಗೆ ದೊಡ್ಡ ಸಹಾಯ ಆಗಲಿದೆ. ಇಲ್ಲಿ ಆರಂಭವಾಗುವ ಮೆಡಿಕಲ್ ಕಾಲೇಜಲ್ಲಿ ಕಲಿಯುವವರಿಗೂ ಬೇರೆ ಕಡೆ ಕಲಿಯುವವರೆಗೆ ವ್ಯತ್ಯಾಸ ಇರುತ್ತೆ. ಇಲ್ಲಿ ಕಲಿಯವವರಿಗೆ ಸೇವೆ, ಸಹಾಯ ಮನೋಭಾವ ಸಮಾಜಕ್ಕೆ ಕೊಡುಗೆ ಕೊಡುತ್ತಾರೆ. ಬೇರೆ ಕಾಲೇಜುಗಳಲ್ಲಿ ಕಲಿಯುವವರಿಗೆ ಪ್ರೋಫೆಷನಲ್ಸ್ ಆಗುತ್ತಾರೆ. ಹೀಗಾಗಿ ಮೆಡಿಕಲ್ ಕಾಲೇಜು ಕೆಲಸ ಇಲ್ಲಿ ಆಗಲಿ ಎಂದರು.

TAGGED:Basavaraj BommaichikkaballapurgodPublic TVSatya Sai Babaಚಿಕ್ಕಬಳ್ಳಾಪುರದೇವರುಪಬ್ಲಿಕ್ ಟಿವಿಬಸವರಾಜ್ ಬೊಮ್ಮಾಯಿಸತ್ಯ ಸಾಯಿಬಾಬಾ
Share This Article
Facebook Whatsapp Whatsapp Telegram

Cinema news

kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories

You Might Also Like

CP Radhakrishan
Districts

ಶಿವಕುಮಾರ ಶಿವಯೋಗಿಗಳ ಪುಣ್ಯ ಸಂಸ್ಮರಣೋತ್ಸವ – ಜ.21ಕ್ಕೆ ತುಮಕೂರಿಗೆ ಉಪರಾಷ್ಟ್ರಪತಿ

Public TV
By Public TV
22 minutes ago
Bangladesh Bangladesh Violence Crime
Crime

ಬಾಂಗ್ಲಾದಲ್ಲಿ ಹಿಂದೂ ಯುವಕನನ್ನು ಥಳಿಸಿ ವಿಷ ಕುಡಿಸಿ ಕೊಂದ ದುಷ್ಕರ್ಮಿಗಳು

Public TV
By Public TV
23 minutes ago
Pinarayi Vijayan
Latest

ನಾವು ಯಾವುದೇ ಭಾಷೆ ಹೇರಿಕೆ ಮಾಡಿಲ್ಲ: ಕರ್ನಾಟಕ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ

Public TV
By Public TV
53 minutes ago
room filled with smoke from a stove one dead 6 sick in Dharwad
Crime

ಚಿಕನ್ ಬೇಯಿಸಲು ಹಚ್ಚಿದ ಒಲೆಯಿಂದ ರೂಮ್‌ ತುಂಬಾ ಆವರಿಸಿದ ಹೊಗೆ – ಓರ್ವ ಸಾವು, 6 ಮಂದಿ ಅಸ್ವಸ್ಥ

Public TV
By Public TV
55 minutes ago
Ajit Doval
Latest

ಆಟೋಪೈಲಟ್‌ನಲ್ಲಿಯೇ ಓಡಿದರೂ ವಿಕಸಿತ ಭಾರತ ಆಗೋದು ಖಚಿತ – ಮೋದಿ ನಾಯಕತ್ವದ ಬಗ್ಗೆ ಅಜಿತ್ ದೋವಲ್ ಮಾತು

Public TV
By Public TV
56 minutes ago
Mandya Fire Accident 2
Districts

ಕೆ.ಆರ್‌ ಪೇಟೆ | ಬೆಂಕಿಯ ಕಿನ್ನಾಲೆಗೆ ಹುಲ್ಲಿನ ಮೆದೆ ಭಸ್ಮ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?