Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕನ್ನಡ ಮಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕನ್ನಡ ಮಾಯ

Bengaluru City

ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕನ್ನಡ ಮಾಯ

Public TV
Last updated: October 10, 2021 1:37 pm
Public TV
Share
2 Min Read
bommai
SHARE

ಬೆಂಗಳೂರು: ನಗರದ ರಾಜೀವ್ ಗಾಂಧಿ ಎದೆರೋಗ ಸಂಸ್ಥೆಯ ಮಾಡ್ಯೂಲರ್ ಆಸ್ಪತ್ರೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಿದರು. ಆರೋಗ್ಯ ಇಲಾಖೆಯ ಈ ಅಧಿಕೃತ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ.

bommai

ರಾಜೀವ್ ಗಾಂಧಿ ಆರೋಗ್ಯ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾಡ್ಯೂಲರ್ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಮನ್‌ಸುಖ್ ಮಾಂಡವೀಯ ಆಗಮಿಸಿದ್ದರು. ಈ ವೇಳೆ ಕೋವಿಡ್ ಆಸ್ಪತ್ರೆ ಅಡಿಗಲ್ಲಿನಲ್ಲಿ ಕನ್ನಡದ ಯಾವುದೇ ಬರಹಗಳು ಕಂಡಿಲ್ಲ. ಅಡಿಗಲ್ಲು ಪೂರ್ತಿ ಆಂಗ್ಲ ಪದಗಳಲ್ಲಿ ಬರೆಯಲಾಗಿದೆ. ಅಲ್ಲದೇ ಈ ಹಿಂದೆ ಮೆಟ್ರೋ ಉದ್ಘಾಟನಾ ಕಾರ್ಯಕ್ರದಲ್ಲಿಯೂ ಕನ್ನಡವನ್ನು ಕಡೆಗಣಿಸಲಾಗಿತ್ತು. ಈ ವಿಚಾರ ಬಹಳಷ್ಟು ಟೀಕೆಗಳಿಗೆ ಕಾರಣವಾಗಿತ್ತು. ಇದೀಗ ಸಿಎಂ ಕಾರ್ಯಕ್ರದಲ್ಲಿ ಮತ್ತದೇ ಯಡವಟ್ಟು ಸಂಭವಿಸಿದೆ.  ಇದನ್ನೂ ಓದಿ: ಬೆಂಗಳೂರು ಉಸ್ತುವಾರಿಗಾಗಿ ಸೋಮಣ್ಣ-ಅಶೋಕ್ ಮಧ್ಯೆ ಕೋಲ್ಡ್ ವಾರ್ – ಸಿಎಂಗೆ ಸಂಕಟ

bommai

ಮಾಡ್ಯೂಲರ್ ಆಸ್ಫತ್ರೆ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಮನ್‌ಸುಖ್ ಮಾಂಡವೀಯ ಮತ್ತು ಬಸವರಾಜ್ ಬೊಮ್ಮಾಯಿ, ಸಚಿವ ಕೆ.ಸುಧಾಕರ್ ಮತ್ತು ಸ್ಥಳೀಯ ಶಾಸಕ ಉದಯ್ ಗರುಡಾಚಾರ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ: ಹೆಚ್‍ಡಿ ಕುಮಾರಸ್ವಾಮಿ

bommai

ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ ಅವರು, ಈ ಮಾಡ್ಯೂಲರ್ ಆಸ್ಪತ್ರೆ ಎಲ್ಲಿ ಬೇಕಾದರೂ ಮಾಡಬಹುದು, ಈ ಥರ ಮಾಡ್ಯುಲ್ ಆಸ್ಪತ್ರೆ ಪ್ರತಿಯೊಂದು ಜಿಲ್ಲೆಯಲ್ಲಿ ಮಾಡುವುದಕ್ಕೆ ಮುಂದಾಗುತ್ತೇವೆ. ಆದರೆ ಸ್ವಲ್ಪ ತೊಂದರೆಯಿಂದ ನರ್ಸ್, ಡಾಕ್ಟರ್ ಮತ್ತೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ಪ್ರತಿಯೊಂದು ಜಿಲ್ಲೆಯಲ್ಲಿ ಮಾಡ್ಯುಲರ್ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

bommai

ಇದೇ ವೇಳೆ, ಎಲ್ಲಕಿಂತ ಮನುಷ್ಯ ಗುಣ ಉಪಕಾರ ಸ್ಮರಣೆ. ಅವರು ನಮಗೆ ಉಪಕಾರ ಸ್ಮರಣೆ ಮಾಡಿದ್ದರೆ, ನಾವು ಅವರಿಗೆ ಉಪಕಾರ ಸ್ಮರಣೆ ಮಾಡಬೇಕು. ವ್ಯಾಪಾರದಲ್ಲಿ ಬ್ಯಾಲೆನ್ಸ್ ಶೀಟ್ ಇರುತ್ತದೆ. ಅದೇ ರೀತಿ ಮನುಷ್ಯನ ಬದುಕಲ್ಲಿ ಬ್ಯಾಲೆನ್ಸ್ ಶೀಟ್ ಇರುತ್ತದೆ. ತಂದೆ ತಾಯಿ ಗುರುಗಳ ಉಪಕಾರ ಕ್ರೆಡಿಟ್ ಆಗಿರುತ್ತದೆ. ಇದರಿಂದ ನಾವು ಬೆಳೆಯಬೇಕು, ನಾವು ಬೆಳೆದ ನಂತರ ನಾವು ಸಮಾಜಕ್ಕೆ ಡೆಬಿಟ್ ಮಾಡಬೇಕು. ಈ ಸಮಾಜ ದೇವರ ಸೃಷ್ಟಿ, ಅದಕ್ಕೆ ನಾವು ಸೇವೆ ಮಾಡಬೇಕು. ಸಾಧಕನು ಸಾವಿನ ನಂತರವೂ ಬದುಕುವುದು ಅವನ ಸಾಧನೆಯಿಂದ ಅಂತ ವಿವೇಕಾನಂದರು ತಿಳಿಸಿದ್ದಾರೆ. ಇಂತಹ 20 ಮಾಡ್ಯೂಲರ್ ಆಸ್ಪತ್ರೆ ಮಾಡಬೇಕು. ಪ್ರತಿ ಜಿಲ್ಲೆಯಲ್ಲಿ ಇದು ಆಗಬೇಕು. ಪ್ಯಾರಾ ಮೆಡಿಕಲ್ ಸ್ಟಾಫ್ ಸೇರಿದಂತೆ ವೈದ್ಯರ ಅವಶ್ಯಕತೆ ಇದೆ. ಅವಶ್ಯಕತೆ ತುಂಬಿದ ನಂತರ ಇವೆಲ್ಲವನ್ನು ಮಾಡುತ್ತೇವೆ ಎಂದು ನುಡಿದಿದ್ದಾರೆ.

bommai 5

ಕೇಂದ್ರ ಸಚಿವರಾದ ಮನ್‌ಸುಖ್‌ ಅವರು ಮೋದಿ ಅವರ ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿ ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ಕೋವಿಡ್‌ನಂತ ಭೀಕರ ಸಂದರ್ಭದಲ್ಲಿ ಗಟ್ಟಿ ನಿರ್ಧಾರ ಮಾಡಿ ಜನರನ್ನು ಉಳಿಸುವ ಕೆಲಸ ಮಾಡಿದ್ದರು. ಮೋದಿ ಹಾಗೂ ಕೇಂದ್ರ ಸಚಿವರಿಗೆ ಧನ್ಯವಾದಗಳು. ಹುಬ್ಬಳ್ಳಿ ಧಾರವಾಡ ಸೇರಿದಂತೆ ಎಲ್ಲಾ ಕಡೆ ಈ ಕೆಲಸ ಮಾಡಿ, ನಾವು ಜಾಗ ಕೊಡುತ್ತೇವೆ ಎಂದು ಹೇಳಿದ್ದಾರೆ.

TAGGED:bengaluruCM Bommaifoot stonekannadaprogramPublic TVrajiv gandhi hospitalಅಡಿಗಲ್ಲುಕನ್ನಡಕಾರ್ಯಕ್ರಮಪಬ್ಲಿಕ್ ಟಿವಿಬೆಂಗಳೂರುರಾಜೀವ್ ಗಾಂಧಿ ಆಸ್ಪತ್ರೆಸಿಎಂ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories
gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows

You Might Also Like

Sushma
Crime

ಕೌಟುಂಬಿಕ ಕಲಹ – 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

Public TV
By Public TV
14 seconds ago
g parameshwara 2
Bengaluru City

ಮಾರ್ಗಸೂಚಿ‌ ಅನ್ವಯ ಸರಿಪಡಿಸಿದ್ರೆ ಆರ್‌ಸಿಬಿ ಮ್ಯಾಚ್‌ಗೆ ಅನುಮತಿ: ಪರಮೇಶ್ವರ್‌

Public TV
By Public TV
38 minutes ago
Delhi weather
Latest

Delhi Cold Wave | ವರ್ಷದಲ್ಲೇ ಅತ್ಯಂತ ಕನಿಷ್ಠ; 4.2° ಸೆಲ್ಸಿಯಸ್‌ಗೆ ಕುಸಿದ ತಾಪಮಾನ

Public TV
By Public TV
53 minutes ago
Ramanagara Arrest
Districts

ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ ಕೇಸ್ – ಮೂವರು ಆರೋಪಿಗಳ ಬಂಧನ

Public TV
By Public TV
56 minutes ago
Ballari 2 1
Bellary

ಶೂಟೌಟ್‌ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌ – ವಿಡಿಯೋನಲ್ಲಿದ್ದ ಬಹುತೇಕರು ಬಳ್ಳಾರಿಯವರೇ ಅಲ್ವಾ?

Public TV
By Public TV
2 hours ago
Charmadi Ghat Elephant
Chikkamagaluru

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?