Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಹಾಜರಿ ಕ್ಯಾಂಟೀನ್‍ನಲ್ಲೇ ಹೆಚ್ಚಾಗಿರುತ್ತಿತ್ತು ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನಮ್ಮ ಹಾಜರಿ ಕ್ಯಾಂಟೀನ್‍ನಲ್ಲೇ ಹೆಚ್ಚಾಗಿರುತ್ತಿತ್ತು ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಬೊಮ್ಮಾಯಿ

Dharwad

ನಮ್ಮ ಹಾಜರಿ ಕ್ಯಾಂಟೀನ್‍ನಲ್ಲೇ ಹೆಚ್ಚಾಗಿರುತ್ತಿತ್ತು ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಬೊಮ್ಮಾಯಿ

Public TV
Last updated: September 27, 2021 5:37 pm
Public TV
Share
2 Min Read
BASAVARJ BOMMAI 2 2
SHARE

-ಕಾಲೇಜು ದಿನಗಳಲ್ಲೇ ಹೋರಾಟ. ಪ್ರತಿಭಟನೆಗೆ ಇಳಿದಿದ್ದೆ

ಹುಬ್ಬಳ್ಳಿ: ನಾನು ಮುಖ್ಯಮಂತ್ರಿ ಆಗಿದ್ದು ದೈವಇಚ್ಚೆ. ಕಾಲೇಜಿನ ರಿಜಿಸ್ಟರ್ ನಲ್ಲಿ ಬಸವರಾಜ ಬೊಮ್ಮಾಯಿ ಎಂದು ಇರುವುದು ಹಾಗೆ ಇರಬೇಕು. ನಮ್ಮ ಹಾಜರಿ ಕಾಲೇಜಿನ ರಿಜಸ್ಟರ್‍ ಗಿಂತ ಕ್ಯಾಂಟೀನ್‍ನಲ್ಲೇ ಹೆಚ್ಚಾಗಿರುತ್ತಿತ್ತು ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ನೆನಪಿಸಿಕೊಂಡಿದ್ದಾರೆ.

bommai 4 1

ಹುಬ್ಬಳ್ಳಿಯಲ್ಲಿಂದು ತಾವೂ ಕಲಿತ ಬಿ.ವಿ. ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್ ಪಾರ್ಕ್ ಉದ್ಘಾಟಿಸಿ ಕೆಎಲ್‍ಇ ಸಂಸ್ಥೆಯ 75ನೇ ಸಂಸ್ಥಾಪನಾ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು, ನನ್ನನ್ನು ಮುಖ್ಯಮಂತ್ರಿ ಬೊಮ್ಮಾಯಿ ಎಂದು ಕರೆಯುವ ಬದಲು ಬಸವರಾಜ ಬೊಮ್ಮಾಯಿ ಎಂದು ಕರೆದರೆ ಖುಷಿ. ಕಾಲೇಜು ವಿದ್ಯಾಭ್ಯಾಸ ಮಾಡುವ ವೇಳೆ ನಡೆದ ಘಟನೆಗಳ ಸವಿನೆನಪುಗಳನ್ನು ಎಲ್ಲರ ಜೊತೆ ಶೇರ್ ಮಾಡಲು ಬಯಸಿದ ಅವರು, ನಾನು ಕಲಿತ ಕಾಲೇಜಿನಲ್ಲಿ ಇಂದು ಸಿಎಂ ಆಗಿ ಭಾಗವಹಿಸಿ ಮಾತನಾಡಲು ಬಂದಿರುವೆ ಎಂದು ನುಡಿದರು. ಇದನ್ನೂ ಓದಿ: ಆರ್ ಆ್ಯಂಡ್ ಡಿ ಹೊಸ ನೀತಿ ರೂಪಿಸಲು ಕಾರ್ಯಪಡೆ ರಚನೆ: ಬಸವರಾಜ ಬೊಮ್ಮಾಯಿ

BASAVARJ BOMMAI 1 4

ನಾನು ಈ ಹಿಂದೆ ಸರ್ಕಾರದಲ್ಲಿ ನೀರಾವರಿ, ಗೃಹ ಸಚಿವ ಆದಾಗಲೂ ಬಂದಿದ್ದೆ ಕಾಲೇಜಿಗೆ ಬಂದಿದ್ದೆ. ಆದರೆ ಇದೀಗ ಸಿಎಂ ಆಗಿ ಬಂದಿರುವೆ. ನಾನು ಓದಿದ ಸರಸ್ವತಿ ಮಂದಿರದಲ್ಲಿ ಮಾತನಾಡಲು ಇಂದು ನನಗೆ ಕಷ್ಟ ಆಗುತ್ತಿದೆ, ನನಗೆ ಎದೆ ತುಂಬಿ ಬಂದಿದೆ. ಹಳೆಯ ಸ್ನೇಹಿತರು, ಪ್ರಾಧ್ಯಾಪಕರು, ಹಾಸ್ಟೆಲ್, ಹಾಸ್ಟೆಲ್ ರೂಮ್, ಲ್ಯಾಬ್, ಪ್ರಯೋಗ ಮಾಡದೇ ಇರುವ ಲ್ಯಾಬ್‍ಗಳು ಇಂದಿಗೂ ನೆನಪಿಗೆ ಬರುತ್ತಿದೆ. ಹಳೆಯ ದಿನಗಳು ಬಹಳ ಚೆನ್ನಾಗಿತ್ತು. ನಮ್ಮ ಅತೀ ಹೆಚ್ಚು ಹಾಜರಿ ಕ್ಯಾಂಟೀನ್‍ನಲ್ಲಿ ಇರುತ್ತಿತ್ತು. ಹೀಗಾಗಿ ಕ್ಯಾಂಟೀನ್ ಮಾಲೀಕರು ನಮ್ಮೊಂದಿಗೆ ಯಾವಾಗ ಪಾಸ್ ಆಗಿ ಹೋಗುತ್ತೀರಾ ಎಂದು ರೇಗಿಸುತ್ತಿದ್ದರು ಎಂದು ಕಾಲೇಜು ನೆನಪುಗಳನ್ನು ನೆನಪಿಸಿಕೊಂಡರು.

BASAVARAJ BOMMAI 4

ಕಾಲೇಜು ದಿನಗಳಲ್ಲಿ ಲೋಕೋಪಯೋಗಿ ನೇಮಕಾತಿ ವಿಚಾರದಲ್ಲಿ ನಾವೂ ನಾಲ್ಕು ತಿಂಗಳ ಕಾಲ ಪ್ರತಿಭಟನೆ ಮಾಡಿದ್ದೇವೆ. ಅದಕ್ಕಾಗಿ ನಮ್ಮದೊಂದು ಸೆಮಿಸ್ಟರ್ ಹೋಯ್ತು. ಇಂದು ಹುಬ್ಬಳ್ಳಿಯ ಬಿವಿಬಿ ವಿವಿಯನ್ನು ನೋಡುತ್ತಾ ಇದ್ದರೆ, ಮತ್ತೆ ಕಾಲೇಜು ಶಿಕ್ಷಣ ಕಲಿಯಬೇಕು ಅನಿಸುತ್ತಿದ್ದೆ ಎಂದು ಕಾಲೇಜು ದಿನಗಳ ಹೋರಾಟ, ಸವಿನೆನಪುಗಳನ್ನು ಮತ್ತೆ ಸ್ಮರಿಸಿಕೊಂಡರು. ಇದನ್ನೂ ಓದಿ: ಸಿಎಂ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಮಕ್ಕಳ ಬಳಕೆ – ಕಣ್ಣುಮುಚ್ಚಿ ಕುಳಿತ ಪೊಲೀಸ್ ಇಲಾಖೆ

BASAVRJ BOMMAI

ಕಾಯಕವೇ ಕೈಲಾಸ ಅಂದುಕೊಂಡಿರುವವನು ನಾನು, ಕಾಯಕವೇ ಕೈಲಾಸ ಅಂದುಕೊಂಡು ಇಂದು ಮುಖ್ಯಮಂತ್ರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನಮ್ಮ ಮನಸ್ಸು ಸ್ವಚ್ಛವಾಗಿದ್ರೆ ಕಟ್ಟ ಕಡೆಯ ಮನುಷ್ಯನವರೆಗೂ ತಲುಪಬಹುದು. ನಾವೂ ಇಂದು ಅರಿವಿನಿಂದ ಕೆಲಸ ಮಾಡಬೇಕಿದೆ ಎಂದರು.

bommai 6

ಬೊಮ್ಮಾಯಿ ತಮ್ಮ ಕಾಲೇಜು ವಿದ್ಯಾಭ್ಯಾಸದ ದಿನಗಳನ್ನು ನೆನೆದು ಭಾವುಕರಾಗಿ ಹಳೆಯ ಸ್ನೇಹಿತರು, ಪ್ರಾಧ್ಯಾಪಕರು ಸೇರಿದಂತೆ ಹಿಂದಿನ ದಿನಗಳ ನೆನಪುಗಳನ್ನು ಮೆಲುಕು ಹಾಕುವ ಮೂಲಕ ಎಲ್ಲರನ್ನು ನೆನೆದು ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ಹೆತ್ತ ಮಗಳನ್ನೇ ಕೊಂದ ತಂದೆ, ತಾಯಿ, ದೊಡ್ಡಪ್ಪ – ಮರ್ಯಾದಾ ಹತ್ಯಾ ಪ್ರಕರಣ ಬಯಲು

TAGGED:Basavaraj BommaicmcollegeeducationhubballiPublic TVಕಾಲೇಜುಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಶಿಕ್ಷಣಸಿಎಂಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

hassan murder
Crime

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
1 minute ago
Kalaburagi Woman In Coma
Crime

ಹಲ್ಲಿನ ಸಮಸ್ಯೆಗೆ ಹೋದ ಮಹಿಳೆ ಕೋಮಾಗೆ; ಸಾವು-ಬದುಕಿನ ಮಧ್ಯೆ ಹೋರಾಟ

Public TV
By Public TV
3 minutes ago
Ravi waters
Latest

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ – ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ

Public TV
By Public TV
23 minutes ago
BMW buried
Latest

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ

Public TV
By Public TV
52 minutes ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
1 hour ago
rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?