Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ- ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ- ಬೊಮ್ಮಾಯಿ

Dharwad

ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ- ಬೊಮ್ಮಾಯಿ

Public TV
Last updated: March 21, 2023 12:50 pm
Public TV
Share
3 Min Read
BASAVARAJ BOMMAI 3
SHARE

ಹುಬ್ಬಳ್ಳಿ: ಉರಿಗೌಡ-ನಂಜೇಗೌಡ (Urigowda-Nanjegowda) ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ. ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ ಎಂದು ಸಿಎಂ ಬೊಮ್ಮಾಯಿ (Basavaraj Bommai) ಹೇಳಿದರು.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರವಹಿಸಿದ್ದರು ಎಂಬುವುದು ಜಗಜ್ಜಾಹೀರಾಗಿದೆ. ಸತ್ಯವನ್ನು ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ನಾಳೆ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಡಿಕೆಶಿ 

rahul gandhi

ರಾಹುಲ್ ಗಾಂಧಿ (Rahul Gandhi) ರಾಜ್ಯಕ್ಕೆ ಆಗಮಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ಯವುದೇ ಪರಿಣಾಮ ಬೀರಲ್ಲ. ಇವರು ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಲಿಲ್ಲ. ಸೋಮವಾರ ಹುಬ್ಬಳ್ಳಿಯಲ್ಲಿ ಮಾಡಿದ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ. ಅವರು ಕಳೆದ ಬಾರಿ ರಾಜ್ಯಕ್ಕೆ ಬಂದಿರುವುದಕ್ಕೆ ಹಾಗೂ ಈ ಸಲ ಬಂದಿರುವುದಕ್ಕೆ ಬಹಳಷ್ಟು ವ್ಯತ್ಯಾಸಗಳಿವೆ. ಲಂಡನ್ ವಿಶ್ವವಿದ್ಯಾಲಯದಲ್ಲಿ (London University) ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ಇಡಿ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಈ ಬಗ್ಗೆ ಖಂಡನೆಯಾಗಿದೆ. ಅವರ ಮಾತಿಗೆ ಜನರು ಯಾವುದೇ ಬೆಲೆಯನ್ನು ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು. ಇದನ್ನೂ ಓದಿ: ದೆಹಲಿ ಬಜೆಟ್ ಅನ್ನು ತಡೆಯಬೇಡಿ : ಮೋದಿಗೆ ಕೇಜ್ರಿವಾಲ್ ಪತ್ರ

ಸಿದ್ದರಾಮಯ್ಯನವರು (Siddaramaiah) ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಆಶ್ವಾಸನೆಗಳನ್ನು ನೀಡಿದ್ದು, ಇಂದಿಗೂ ಈಡೇರಿಸಲಿಲ್ಲ. ಇದು ಅವರ ಟ್ರ್ಯಾಕ್ ರೆಕಾರ್ಡ್. ರಾಜಸ್ಥಾನ (Rajasthan)‌ ಹಾಗೂ ಛತ್ತೀಸ್‌ಗಢದಲ್ಲಿ (Chattisgarh) ಘೋಷಣೆ ಮಾಡಿದ್ದನ್ನು ಅವರು ಈಡೇರಿಸಲಿಲ್ಲ. ಛತ್ತೀಸ್‌ಗಡದಲ್ಲಿ ಪ್ರತಿ ಮನೆಗೆ ಒಂದು ಸಾವಿರ ರೂ. ನೀಡುವುದಾಗಿ ಹೇಳಿದ್ದರು. ನಾಲ್ಕು ವರ್ಷ ನೀಡದೇ ಕೊನೆಯ ವರ್ಷ ಕೊಡಲು ಓಡಾಡಿದರು. ಈ ರೀತಿಯಾಗಿ ಜನರನ್ನು ಯಾಮಾರಿಸುತ್ತಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಬರೀ ವಿಸಿಟಿಂಗ್ ಕಾರ್ಡ್ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ 

siddaramaiah 1 1

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ರೀಡೂ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭ್ರಷ್ಟಾಚಾರದ (Corruption) ಆರೋಪವಿದೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆಂದರೆ ಇದ್ದಿಲು ಮಸಿಗೆ ಬುದ್ಧಿ ಹೇಳಿದಂತೆ. ಕಾಂಗ್ರೆಸ್ ಅಧ:ಪತನಕ್ಕೆ ಸಿದ್ಧವಾಗಿದೆ. ಭಾರತ ದೇಶದಲ್ಲಿ ಎಲ್ಲಾ ಕಡೆ ಪತನವಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರದ 59 ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ತೀರ್ಮಾನವಾಗುತ್ತದೆ. 59 ಪ್ರಕರಣಗಳಲ್ಲಿ ಕೆಲವನ್ನು ವಹಿಸಲಾಗಿದೆ. ಬಾಕಿ ಇರುವುದನ್ನು ವಹಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಔಟ್‌- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್‌ ಚೋಕ್ಸಿ ಸಂಚರಿಸಬಹುದು

ಬಾಬುರಾವ್ ಚಿಂಚನಸೂರ್ (Baburao Chinchansur) ಅವರು ಕಾಂಗ್ರೆಸ್‌ನಲ್ಲಿದ್ದವರು. ಈಗ ವಾಪಸ್ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರಿದ್ದಾರೆ. ಆ ಕ್ಷೇತ್ರದಲ್ಲಿ ನಮ್ಮ ಸಂಘಟನೆ ಉತ್ತಮವಾಗಿದೆ. ಗುರುಮಿಠಕಲ್ (Gurumitkal) ಕ್ಷೇತ್ರದಲ್ಲಿ ಬಿಜೆಪಿ (BJP) ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾರ್ಚ್ 25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಹಾಗೂ ಮಾರ್ಚ್ 24 ಮತ್ತು 26 ರಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ (Amit Shah) ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅದೇ ರೀತಿ ಬೇಡಿಕೆ ಈಡೇರಿದ್ದಕ್ಕಾಗಿ ಸಾರಿಗೆ ನೌಕರರ ಸಂಘದವರು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನನ್ನು ಕೋರ್ಟ್‌ನಲ್ಲೂ ಕೊಲ್ಬೋದು – ಪಾಕ್ ನ್ಯಾಯಮೂರ್ತಿಗೆ ಪತ್ರ ಬರೆದ ಇಮ್ರಾನ್ ಖಾನ್

TAGGED:Basavaraj Bommaibjpcongresshubballinarendra modiRahul Gandhisiddaramaiahurigowda nanjegowdaಉರಿಗೌಡ ನಂಜೇಗೌಡಕಾಂಗ್ರೆಸ್ನರೇಂದ್ರ ಮೋದಿಬಸವರಾಜ್ ಬೊಮ್ಮಾಯಿಬಿಜೆಪಿರಾಹುಲ್ ಗಾಂಧಿಸಿದ್ದರಾಮಯ್ಯಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
11 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
32 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
34 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
2 hours ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?