Public TV - Latest Kannada News, Public TV Kannada Live, Public TV News
Visit Public TV English
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
  • Stories
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Follow US
Dharwad

ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ- ಬೊಮ್ಮಾಯಿ

Public TV
Last updated: 2023/03/21 at 12:50 PM
Public TV
Share
3 Min Read
SHARE

ಹುಬ್ಬಳ್ಳಿ: ಉರಿಗೌಡ-ನಂಜೇಗೌಡ (Urigowda-Nanjegowda) ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ. ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ ಎಂದು ಸಿಎಂ ಬೊಮ್ಮಾಯಿ (Basavaraj Bommai) ಹೇಳಿದರು.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರವಹಿಸಿದ್ದರು ಎಂಬುವುದು ಜಗಜ್ಜಾಹೀರಾಗಿದೆ. ಸತ್ಯವನ್ನು ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ನಾಳೆ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಡಿಕೆಶಿ 

ರಾಹುಲ್ ಗಾಂಧಿ (Rahul Gandhi) ರಾಜ್ಯಕ್ಕೆ ಆಗಮಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ಯವುದೇ ಪರಿಣಾಮ ಬೀರಲ್ಲ. ಇವರು ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಲಿಲ್ಲ. ಸೋಮವಾರ ಹುಬ್ಬಳ್ಳಿಯಲ್ಲಿ ಮಾಡಿದ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ. ಅವರು ಕಳೆದ ಬಾರಿ ರಾಜ್ಯಕ್ಕೆ ಬಂದಿರುವುದಕ್ಕೆ ಹಾಗೂ ಈ ಸಲ ಬಂದಿರುವುದಕ್ಕೆ ಬಹಳಷ್ಟು ವ್ಯತ್ಯಾಸಗಳಿವೆ. ಲಂಡನ್ ವಿಶ್ವವಿದ್ಯಾಲಯದಲ್ಲಿ (London University) ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ಇಡಿ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಈ ಬಗ್ಗೆ ಖಂಡನೆಯಾಗಿದೆ. ಅವರ ಮಾತಿಗೆ ಜನರು ಯಾವುದೇ ಬೆಲೆಯನ್ನು ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು. ಇದನ್ನೂ ಓದಿ: ದೆಹಲಿ ಬಜೆಟ್ ಅನ್ನು ತಡೆಯಬೇಡಿ : ಮೋದಿಗೆ ಕೇಜ್ರಿವಾಲ್ ಪತ್ರ

ಸಿದ್ದರಾಮಯ್ಯನವರು (Siddaramaiah) ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಆಶ್ವಾಸನೆಗಳನ್ನು ನೀಡಿದ್ದು, ಇಂದಿಗೂ ಈಡೇರಿಸಲಿಲ್ಲ. ಇದು ಅವರ ಟ್ರ್ಯಾಕ್ ರೆಕಾರ್ಡ್. ರಾಜಸ್ಥಾನ (Rajasthan)‌ ಹಾಗೂ ಛತ್ತೀಸ್‌ಗಢದಲ್ಲಿ (Chattisgarh) ಘೋಷಣೆ ಮಾಡಿದ್ದನ್ನು ಅವರು ಈಡೇರಿಸಲಿಲ್ಲ. ಛತ್ತೀಸ್‌ಗಡದಲ್ಲಿ ಪ್ರತಿ ಮನೆಗೆ ಒಂದು ಸಾವಿರ ರೂ. ನೀಡುವುದಾಗಿ ಹೇಳಿದ್ದರು. ನಾಲ್ಕು ವರ್ಷ ನೀಡದೇ ಕೊನೆಯ ವರ್ಷ ಕೊಡಲು ಓಡಾಡಿದರು. ಈ ರೀತಿಯಾಗಿ ಜನರನ್ನು ಯಾಮಾರಿಸುತ್ತಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಬರೀ ವಿಸಿಟಿಂಗ್ ಕಾರ್ಡ್ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ 

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ರೀಡೂ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭ್ರಷ್ಟಾಚಾರದ (Corruption) ಆರೋಪವಿದೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆಂದರೆ ಇದ್ದಿಲು ಮಸಿಗೆ ಬುದ್ಧಿ ಹೇಳಿದಂತೆ. ಕಾಂಗ್ರೆಸ್ ಅಧ:ಪತನಕ್ಕೆ ಸಿದ್ಧವಾಗಿದೆ. ಭಾರತ ದೇಶದಲ್ಲಿ ಎಲ್ಲಾ ಕಡೆ ಪತನವಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರದ 59 ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ತೀರ್ಮಾನವಾಗುತ್ತದೆ. 59 ಪ್ರಕರಣಗಳಲ್ಲಿ ಕೆಲವನ್ನು ವಹಿಸಲಾಗಿದೆ. ಬಾಕಿ ಇರುವುದನ್ನು ವಹಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಔಟ್‌- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್‌ ಚೋಕ್ಸಿ ಸಂಚರಿಸಬಹುದು

ಬಾಬುರಾವ್ ಚಿಂಚನಸೂರ್ (Baburao Chinchansur) ಅವರು ಕಾಂಗ್ರೆಸ್‌ನಲ್ಲಿದ್ದವರು. ಈಗ ವಾಪಸ್ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರಿದ್ದಾರೆ. ಆ ಕ್ಷೇತ್ರದಲ್ಲಿ ನಮ್ಮ ಸಂಘಟನೆ ಉತ್ತಮವಾಗಿದೆ. ಗುರುಮಿಠಕಲ್ (Gurumitkal) ಕ್ಷೇತ್ರದಲ್ಲಿ ಬಿಜೆಪಿ (BJP) ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾರ್ಚ್ 25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಹಾಗೂ ಮಾರ್ಚ್ 24 ಮತ್ತು 26 ರಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ (Amit Shah) ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅದೇ ರೀತಿ ಬೇಡಿಕೆ ಈಡೇರಿದ್ದಕ್ಕಾಗಿ ಸಾರಿಗೆ ನೌಕರರ ಸಂಘದವರು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನನ್ನು ಕೋರ್ಟ್‌ನಲ್ಲೂ ಕೊಲ್ಬೋದು – ಪಾಕ್ ನ್ಯಾಯಮೂರ್ತಿಗೆ ಪತ್ರ ಬರೆದ ಇಮ್ರಾನ್ ಖಾನ್

TAGGED: Basavaraj Bommai, bjp, congress, hubballi, narendra modi, Rahul Gandhi, siddaramaiah, urigowda nanjegowda, ಉರಿಗೌಡ ನಂಜೇಗೌಡ, ಕಾಂಗ್ರೆಸ್, ನರೇಂದ್ರ ಮೋದಿ, ಬಸವರಾಜ್ ಬೊಮ್ಮಾಯಿ, ಬಿಜೆಪಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಹುಬ್ಬಳ್ಳಿ
Share This Article
Facebook Twitter Whatsapp Whatsapp Telegram
ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ಕಾರ್ಡ್‌ ಹೊಂದಿದ ಯಜಮಾನಿಗೆ ಮಾತ್ರ 2 ಸಾವಿರ ರೂ.
By Public TV
5 ಗ್ಯಾರಂಟಿ ಜಾರಿಗೆ 59 ಸಾವಿರ ಕೋಟಿ ವೆಚ್ಚವಾಗುತ್ತೆ: ಸಿದ್ದರಾಮಯ್ಯ
By Public TV
ಉಕ್ರೇನ್‌ನಲ್ಲಿ ಜಲಾಶಯ ಸ್ಫೋಟ – ಸಾವಿರಾರು ಮಂದಿ ಸ್ಥಳಾಂತರ
By Public TV
ವೈದ್ಯರ ನಿರ್ಲಕ್ಷ್ಯ, ಹೊಟ್ಟೆಯಲ್ಲೇ ಮಗು ಸಾವು – ಗ್ರಾಮಸ್ಥರಿಂದ ವೈದ್ಯರ ತರಾಟೆ
By Public TV
ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್
By Public TV
ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ: ರೇಣುಕಾಚಾರ್ಯ
By Public TV
ಡ್ಯಾಂ ನೀರಿನ ಮಟ್ಟ ಬಹುತೇಕ ಕುಸಿತ – ಕಳೆದ ವರ್ಷ ಎಷ್ಟಿತ್ತು? ಈಗ ಎಷ್ಟಿದೆ?
By Public TV

You Might Also Like

Videos

ಭಾನುವಾರದಿಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

Public TV By Public TV 6 hours ago
Bengaluru City

ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ಕಾರ್ಡ್‌ ಹೊಂದಿದ ಯಜಮಾನಿಗೆ ಮಾತ್ರ 2 ಸಾವಿರ ರೂ.

Public TV By Public TV 6 hours ago
Latest

5 ಗ್ಯಾರಂಟಿ ಜಾರಿಗೆ 59 ಸಾವಿರ ಕೋಟಿ ವೆಚ್ಚವಾಗುತ್ತೆ: ಸಿದ್ದರಾಮಯ್ಯ

Public TV By Public TV 7 hours ago
International

ಉಕ್ರೇನ್‌ನಲ್ಲಿ ಜಲಾಶಯ ಸ್ಫೋಟ – ಸಾವಿರಾರು ಮಂದಿ ಸ್ಥಳಾಂತರ

Public TV By Public TV 7 hours ago
Yadgir

ವೈದ್ಯರ ನಿರ್ಲಕ್ಷ್ಯ, ಹೊಟ್ಟೆಯಲ್ಲೇ ಮಗು ಸಾವು – ಗ್ರಾಮಸ್ಥರಿಂದ ವೈದ್ಯರ ತರಾಟೆ

Public TV By Public TV 7 hours ago
Dakshina Kannada

ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್

Public TV By Public TV 8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
Welcome Back!

Sign in to your account

Lost your password?