Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದ್ದು ಕಾಂಗ್ರೆಸ್: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದ್ದು ಕಾಂಗ್ರೆಸ್: ಸಿಎಂ

Belgaum

ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದ್ದು ಕಾಂಗ್ರೆಸ್: ಸಿಎಂ

Public TV
Last updated: October 19, 2021 7:39 pm
Public TV
Share
3 Min Read
BOMMAI
SHARE

– ಈ ದೇಶದ ಪ್ರತಿಯೊಬ್ಬರು ಸಹ ಆರ್‌ಎಸ್‌ಎಸ್
– ಮೋದಿ ಬಂದ ಮೇಲೆ ಅಚ್ಚೇ ದಿನ ಬಂದಿದೆ

ಬೆಳಗಾವಿ: ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದ್ದು ಕಾಂಗ್ರೆಸ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

Contents
  • – ಈ ದೇಶದ ಪ್ರತಿಯೊಬ್ಬರು ಸಹ ಆರ್‌ಎಸ್‌ಎಸ್ – ಮೋದಿ ಬಂದ ಮೇಲೆ ಅಚ್ಚೇ ದಿನ ಬಂದಿದೆ
  • ಪ್ರತಿ ಒಬ್ಬರು ಸಹ ಆರ್‌ಎಸ್‌ಎಸ್!
  • ವಚನ ಭ್ರಷ್ಟರಾಗಿದ್ದಾರೆ!

ಸಿಂದಗಿ ಉಪಚುನಾವಣೆ ಆಲಮೇಲ ಗ್ರಾಮದ ಸಮಾವೇಶದಲ್ಲಿ ಭಾಷಣ ಮಾಡಿದ ಸಿಎಂ, ಕಾಂಗ್ರೆಸ್ ಸರ್ಕಾರದ ಭಾಗ್ಯ ಯಾರ ಮನೆಗೂ ಸಹ ಬರಲಿಲ್ಲ. ಕಾಂಗ್ರೆಸ್ ಅವರು ಬಂದಿದ್ದೇ ನಮಗೆ ದೌರ್ಭಾಗ್ಯ. ಕಾಂಗ್ರೆಸ್ ಅಧಿಕಾರ ಬಿಟ್ಟು ಇರಲ್ಲ. ಅಧಿಕಾರ ಇದ್ದಾಗ ಕಾಂಗ್ರೆಸ್ ಕಬ್ಬಿನಂತೆ ಇರ್ತಾರೆ, ಅಧಿಕಾರ ಇಲ್ಲದಿದ್ದಾಗ ಹತ್ತಿಯಂತೆ ಇರ್ತಾರೆ. ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದವರು ಕಾಂಗ್ರೆಸ್ ನವರು ಎಂದು ಕಿಡಿಕಾರಿದರು.

congresss bjp flag

ಮೈತ್ರಿ ಸರ್ಕಾರ ಜನರ ಸರ್ಕಾರ ಅಲ್ಲ, ಕೆಲವರು ಅಲ್ಲಿಂದ ಬಂದು ಬಿಜೆಪಿ ಸೇರಿದ್ದರು. ಕಾಂಗ್ರೆಸ್ ಬಹಳ ತ್ಯಾಗ ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳ್ತಾರೆ. ಹೌದು. ಕಾಂಗ್ರೆಸ್ ಬಹಳ ತ್ಯಾಗ ಮಾಡಿದೆ, ಆದರೆ ಸುಭಾಷ್ ಚಂದ್ರ ಬೋಸ್, ಲೋಕಮಾನ್ ತಿಲಕ್, ಭಗತ್‍ಸಿಂಗ್, ಚಂದ್ರಶೇಖರ್ ಆಜಾದ್, ವೀರಸಾವರ್ಕರ್ ಇವರೆಲ್ಲ ಏನು ಕಾಂಗ್ರೆಸ್ಸಿನವರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಜೊತೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ?: ಹೆಚ್‍ಡಿಕೆ

ಪ್ರತಿ ಒಬ್ಬರು ಸಹ ಆರ್‌ಎಸ್‌ಎಸ್!

ಲಕ್ಷಾಂತರ ಜನ ದೇಶಕ್ಕಾಗಿ ಜೀವ ನೀಡಿದ್ರು. ಆದರೆ ಇವರಿಗೆ ಇಂದಿರಾ ಗಾಂಧಿ ಹಾಗೂ ಅವರ ಮನೆತನದವರು ಮಾತ್ರ ಗೊತ್ತು. ಬೊಮ್ಮಾಯಿ ನಮ್ಮ ಜೊತೆ ಇದ್ದವರು, ಆರ್‌ಎಸ್‌ಎಸ್ ಅವರಾ ಎಂದು ಕೇಳುತ್ತಾರೆ. ಈ ದೇಶದ ಪ್ರತಿ ಒಬ್ಬರು ಸಹ ಆರ್‌ಎಸ್‌ಎಸ್ ನವರು. ಆರ್‌ಎಸ್‌ಎಸ್ ಅವರು ನಾವಲ್ಲ ಅಂದ್ರೆ ಅವರು ಯಾರು ನೀವೇ ತಿಳಿದುಕೊಳ್ಳಿ. ಸಿದ್ದರಾಮಣ್ಣ ನಮ್ಮ ಜೊತೆ ಚೆನ್ನಾಗಿದ್ದರು, ಕಾಂಗ್ರೆಸ್ ಹೋಗಿ ಕೆಟ್ಟರು ಎಂದು ತಿರುಗೇಟು ನೀಡಿದರು.

rss 1

ಗುತ್ತಿ ಬಸವಣ್ಣ ಯೋಜನೆಗೆ ಬಿಜೆಪಿ ಅಭ್ಯರ್ಥಿ ಬೂಸನೂರ ಹೋರಾಟ ನಡೆಸಿದ್ದರು. ಕೆಲಸ ಮಾಡುವ ಛಲ ಇರಬೇಕು. ಮಾಡಿಲ್ಲ ಅಂದ್ರೆ ಕೇಳುವ ಗಂಡಸುತನ ಇರಬೇಕು. ಈ ಯೋಜನೆಗಾಗಿ ಭೂಸನೂರ ಅವರ ಹೋರಾಟ ಅಪಾರವಾಗಿದೆ. 2009ರ ನವಂಬರ್ ಚಿಮ್ಮಲಗಿ ಏತ ನೀರಾವರಿಗೆ ಚಾಲನೆ ನೀಡಿದೆ. ನಮ್ಮ ಸರ್ಕಾರದಲ್ಲಿ ಯೋಜನೆಗೆ ಜಾರಿಗೆ ತಂದಿದ್ದು, ನಮ್ಮ ಸರ್ಕಾರದಲ್ಲಿ ನೀರು ಹರಿಸುವ ಕೆಲಸ ಸಹ ನಡೆಯಲ್ಲಿದೆ. ಹೀಗಾಗಿ ಭೂಸನೂರ ಅವರ ಮೇಲೆ ಆಶೀರ್ವಾದ ಇರಲ್ಲಿ ಎಂದು ಕೇಳಿಕೊಂಡರು. ಇದನ್ನೂ ಓದಿ: ದಾಖಲೆಗಳಿದ್ರೂ ಮನೆ ಕೆಡವಿ ದರ್ಪ ತೋರಿದ ಅಧಿಕಾರಿಗಳು

ವಚನ ಭ್ರಷ್ಟರಾಗಿದ್ದಾರೆ!

ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃಷ್ಣೆ ನಡೆಗೆ ಅಂದ್ರು, ಆದರೆ 5 ವರ್ಷದಲ್ಲಿ ಅದಕ್ಕೆ ಬೇಕಾದ ಅನುದಾನ ಸಹ ನೀಡಲಿಲ್ಲ. ಈ ಮೂಲಕ ಕೃಷ್ಣೆಯ ಮೇಲೆ ಆಣೆ ಮಾಡಿ ಕಾಂಗ್ರೆಸ್ ಅವರು ವಚನ ಭ್ರಷ್ಟರಾಗಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು.

ಟ್ವೀಟ್ ವಾರ್ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ್ರೆ ಅವರು ಸಣ್ಣವರಾಗಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಯಾರು ಎಂದು ಕೇಳ್ತಿದ್ದಾರೆ. ಸೋನಿಯಾ ಗಾಂಧಿ ನಾನೇ ಅಧ್ಯಕ್ಷೆ ಎಂದರು. ಗಾಂಧಿಜೀ ಅವರು ಅವತ್ತೆ ಕಾಂಗ್ರೆಸ್ ಪಕ್ಷವನ್ನ ತ್ಯಾಗ ಮಾಡಿ ಎಂದಿದ್ದರು. ಆದರೆ ಅಧಿಕಾರದ ಆಸೆಗೆ ಅಂದಿನ ನಾಯಕರು ಕಾಂಗ್ರೆಸ್ ಬಿಡಲಿಲ್ಲ. ಆದರೆ ಜನ ಇದೀಗ ಕಾಂಗ್ರೆಸ್ ಮುಗಿಸಲಿದ್ದಾರೆ ಎಂದರು.

pmmodi medium

ಮೋದಿ ಅವರು ಬಂದ ಮೇಲೆ ಅಚ್ಚೆ ದಿನ ಬಂದಿದೆ. 10 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ನೀಡಿದ್ದಾರೆ. ಬಡ ಕುಟುಂಬಗಳಿಗೆ ಗ್ಯಾಸ್ ನೀಡಿದ್ದರು. ಬಡವರ ಆರೋಗ್ಯಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದಿದ್ದಾರೆ. ಮೋದಿ ಅವರು ತಮ್ಮ ದಿಟ್ಟತನದಿಂದ ಕೋವಿಡ್ ನಿರ್ವಹಣೆ ಮಾಡಿದ್ದಾರೆ. ದೇಶದ ಪ್ರತಿ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ನಮ್ಮ ರಾಜ್ಯದಲ್ಲಿ ಶೇ.83 ಮೊದಲ ಡೋಸ್ ಹಾಗೂ ಶೆ. 34 ಎರಡನೇ ಡೋಸ್ ನೀಡಲಾಗಿದೆ ಎಂದು ತಿಳಿಸಿದರು.

TAGGED:CM Basavaraja Bommaiprime minister narendra modiPublic TVSindagi By Electionಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಸಿಎಂ ಬಸವರಾಜ ಬೊಮ್ಮಾಯಿಸಿಂದಗಿ ಉಪಚುನಾವಣೆ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
21 minutes ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
36 minutes ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
1 hour ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 hour ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
2 hours ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?