Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Cinema

‘ಕಾಸಿನಸರ’ ಸಿನಿಮಾದ ಆಡಿಯೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

Public TV
Last updated: February 9, 2023 3:47 pm
Public TV
Share
3 Min Read
FotoJet 30
SHARE

ಸದಭಿರುಚಿಯ ಚಿತ್ರಗಳ ನಿರ್ದೇಶಕ ಎನ್.ಆರ್. ನಂಜುಂಡೇಗೌಡ ಅವರ ನಿರ್ದೇಶನ ಸಾರಥ್ಯದಲ್ಲಿ  ನಟ  ವಿಜಯ ರಾಘವೇಂದ್ರ ಒಬ್ಬ ಪ್ರಗತಿಪರ ರೈತನಾಗಿ ಕಾಣಿಸಿಕೊಂಡಿರುವ ಚಿತ್ರ ಕಾಸಿನಸರ. ಈ  ಚಿತ್ರದ ಆಡಿಯೋ, ಟ್ದೈಲರ್ ಬಿಡುಗಡೆ ಸಮಾರಂಭ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು, ಸಿಎಂ. ಬಸವರಾಜ ಬೊಮ್ಮಾಯಿ ಅವರು ಚಿತ್ರದ ಹಾಡುಗಳ ಸಿಡಿ ಬಿಡುಗಡೆ ಮಾಡಿ ಶುಭ ಹಾರೈಸಿದರು. ನಂತರ ಸುರೇಶ್ ಹೆಬ್ಳೀಕರ ಅನಸೂಯಮ್ಮ, ಬಸವರಾಜ್ ಸೇರಿ ಐವರು  ಕೃಷಿ ಸಾಧಕರಿಗೆ ಸನ್ಮಾನಿಸಲಾಯಿತು.

FotoJet 2 19

ವೇದಿಕೆಯಲ್ಲಿ ಸಿಎಂ ಮಾತನಾಡುತ್ತ ಹಳ್ಳಿಯ ಬದುಕು ಬಹಳ ಸೊಗಸಾದ್ದು, ಪ್ರತಿಯೊಬ್ಬರೂ ಸುಖ ದುಃಖಗಳಲ್ಲಿ ಭಾಗಿಯಾಗುತ್ತಾರೆ. ಈ ಥರದ ಜೀವನ ನಮ್ಮ ದೇಶದಲ್ಲಿ ಬಿಟ್ಟು ಬೇರೆಲ್ಲೂ ಇಲ್ಲ. ಮೌಲ್ಯಗಳಿಗೆ ಒಂದು ಬೆಲೆಯಿದೆ. ಕೃಷಿಕಾಯಕ ಬಹಳ ಪವಿತ್ರವಾದುದು. ಗುಡ್ಡಗಾಡಿನ ಜನ ಪರಿಶ್ರಮವಂತರು. ಕರಾವಳಿಯ ಜನರ ಬದುಕು ಅನಿಶ್ಚಿತ. ಆದರೆ ಬಯಲುಸೀಮೆಯ ಜನ ಭರವಸೆಯಲ್ಲಿ ಬದುಕುತ್ತಾರೆ. ಅನಿಶ್ಚಿತತೆಯ ಮಧ್ಯೆ ಭರವಸೆ, ಇದು ಭೂಮಿತಾಯ ಬಳುವಳಿ. ಒಂದು ಕಾಳು ಹಾಕಿದರೆ ನೂರಾರು ಕಾಳು ವಾಪಸ್  ಬರುತ್ತದೆ. ನಮಗೆ ಸ್ವತಂತ್ರ ಬಂದಾಗ ಜನಸಂಖ್ಯೆ 33 ಕೋಟಿ ಇತ್ತು. ಈಗ 133 ಕೋಟಿ ಆಗಿದೆ. ಅದು ಸಾವಯುವ ಕೃಷಿ ಇರಬಹುದು, ನೈಸರ್ಗಿಕ ಕೃಷಿ ಇರಬಹುದು, ಹೆಚ್ಚು ಆಹಾರ ಉತ್ಪಾದನೆ ಮಾಡಬೇಕಿದೆ. ಕಾಸಿನಸರ ಚಿತ್ರದಲ್ಲಿ ಈ ಪ್ರಯತ್ನ ನಡೆದಿದೆ ಎಂದುಕೊಂಡಿದ್ದೇನೆ. ಎಲ್ಲರೂ ಈ ಚಿತ್ರವನ್ನು  ನೋಡಬೇಕು, ಅದರ ಮೌಲ್ಯ ಅರಿತುಕೊಳ್ಳಬೇಕು. ನಾನು ನಿರ್ಮಾಪಕ, ನಟನಲ್ಲ, ನಟನೆ ನನಗೆ ಬರಲ್ಲ, ಸಹಜ ಬದುಕು ನನ್ನದು, ಗೌಡರು ಸೂಕ್ಷ್ಮ ವಿಚಾರಗಳನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಕ್ಷಯ್ ಕುಮಾರ್ ಜೊತೆಗಿನ ನಿಶ್ಚಿತಾರ್ಥ ಮುರಿದ ಬಗ್ಗೆ ಅಸಲಿ ಕಾರಣ ತಿಳಿಸಿದ `ಕೆಜಿಎಫ್ 2′ ನಟಿ

FotoJet 3 13

ಚಿತ್ರದಲ್ಲಿ ಒಂದು ಪಾತ್ರವನ್ನೂ ನಿರ್ವಹಿಸಿರುವ ಸಚಿವ ಸೋಮಶೇಖರ್ ಮಾತನಾಡುತ್ತ, ಗ್ರಾಮೀಣ  ಸೊಗಡಿನಲ್ಲಿ  ನಡೆಯುವ ಕೌಟುಂಬಿಕ ಕಥಾಹಂದರ  ಈ ಚಿತ್ರದಲ್ಲಿದೆ.  ನನ್ನ ಸ್ನೇಹಿತ ದೊಡ್ಡನಾಗಯ್ಯ ಅವರಿಗೆ ಕೃಷಿ ಎಂದರೆ ತುಂಬಾ ಅಚ್ಚುಮೆಚ್ಚು. ಗ್ರಾಮೀಣ ಭಾಗದಿಂದಲೇ ಬಂದ ಅವರು ಅನೇಕ  ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.  ಈಗ ಚಿತ್ರನಿರ್ಮಾಣವನ್ನೂ ಮಾಡಿದ್ದಾರೆ ಎಂದು ಹೇಳಿದರು.

FotoJet 1 19

ನಾಯಕ ವಿಜಯ ವಿಜಯ್ ರಾಘವೇಂದ್ರ ಮಾತನಾಡಿ, ಒಬ್ಬ ನಟನಿಗೆ ಎಲ್ಲಾ ಥರದ ಪಾತ್ರಗಳನ್ನು ಮಾಡುವ ಅವಕಾಶ ಸಿಗುತ್ತದೆ. ಆದರೆ ಒಬ್ಬ ರೈತನ ಪಾತ್ರ ಸಿಗುವುದು ಅಪರೂಪ, ಗೌಡರು ಈ ಸಿನಿಮಾದ ಕಥೆ, ಟೈಟಲ್  ಹೇಳಿದಾಗ ತುಂಬಾ  ಖುಷಿಯಾಯ್ತು. ಕಾಸಿನಸರ ತುಂಬಾ ತೂಕವಾದ ಹೆಸರು, ಅದರ ಹಿಂದೆ ದೊಡ್ಡ ಶ್ರಮವಿದೆ. ಇಲ್ಲಿ ಕಾಸಿನಸರ ಎನ್ನುವುದು ಬರೀ ಒಡವೆಯಲ್ಲ. ಅದಕ್ಕೊಂದು ಒಳಾರ್ಥವಿದೆ.  ಶ್ರೀಧರ್ ಸಂಭ್ರಮ್  ಅವರು ಭರಣಿಯ ಮಳೆ ಎಂಬ ಅದ್ಭುತವಾಗಿ ಮಾಡಿದ್ದಾರೆ. ವೇಣು ಚಿತ್ರವನ್ನು ಅಷ್ಟೇ ಅದ್ಭುತವಾಗಿ ಸೆರೆಹಿಡಿದಿದ್ದಾರೆ. ಚಿತ್ರದಲ್ಲಿ ಸುಂದರೇಶ ಎಂಬ  ವ್ಯವಸಾಯದ ಮೇಲೆ ಭರವಸೆ ಇಟ್ಟಿರುವ ರೈತ ಹೋರಾಟಗಾರನಾಗಿ ನಟಿಸಿದ್ದೇನೆ ಎಂದರು.

FotoJet 4 11

ನಾಯಕಿ ಹರ್ಷಿಕಾ ಪೂಣಚ್ಛ ಮಾತನಾಡಿ, ಈ ಚಿತ್ರದಲ್ಲಿ ನಾನು ಕೃಷಿ ವಿದ್ಯಾರ್ಥಿನಿ  ಸಂಪಿಗೆಯ ಪಾತ್ರ ಮಾಡಿದ್ದೇನೆ. ಈಗಿನ ಹುಡುಗಿಯರು ಓದುಮುಗಿಸಿ ಐಟಿ ಕಂಪನಿಗಳಲ್ಲಿ, ವಿದೇಶಗಳಲ್ಲಿ ಕೆಲಸ ಹುಡುಕುತ್ತಾರೆ,  ಆದರೆ ನಾನು ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಅಭಿನಯಕ್ಕೆ ಸಾಕಷ್ಟು ಪ್ರಾಮುಖ್ಯತೆ ಇರೋ ಪಾತ್ರ  ಎಂದರು. ಸಚಿವೆ, ನಟಿ ತಾರಾ ಮಾತನಾಡಿ ನಾನು ಹಿಂದೆ ಹೆಬ್ಬೆಟ್ ರಾಮಕ್ಕದಲ್ಲಿ ಉಳುಮೆಯನ್ನೂ ಮಾಡಿದ್ದೇನೆ. ರಾಜ್ಯವನ್ನೂ ಆಳಿದ್ದೇನೆ. ಈ ಸಿನಿಮಾದಲ್ಲಿ ನಾನೂ ಅಭಿನಯಿಸಬೇಕಿತ್ತು, ಒತ್ತಡದಿಂದ ಆಗಲಿಲ್ಲ, ದೊಡ್ಡನಾಗಯ್ಯ ನಮ್ಮ ಮಣ್ಣಿನ ಕಥೆಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡಿದ್ದಾರೆ ಎಂದರು.

FotoJet 5 7

ನಿರ್ದೇಶಕ ನಂಜುಂಡೇಗೌಡ ಮಾತನಾಡಿ, ‘ಇಲ್ಲಿ ಕಾಸಿನ ಸರಕ್ಕೆ  ಅದರದೇ ಮೌಲ್ಯ,  ಪರಂಪರೆ, ಸಂಪ್ರದಾಯವಿದೆ. ಅದೇ ರೀತಿ ಕೃಷಿಗೂ ತನ್ನದೇ ಆದ ಪರಂಪರೆ ಸಂಪ್ರದಾಯವಿದೆ. ಅದನ್ನು  ಇಲ್ಲಿ ಕೃಷಿಭೂಮಿಗೆ ಹೋಲಿಸಿದ್ದೇನೆ ಎಂದರು. ನಿರ್ಮಾಪಕರಾದ ದೊಡ್ಡನಾಗಯ್ಯ ಮಾತನಾಡಿ, ನಾನೂ ಒಬ್ಬ ರೈತ, ಇಂದಿನ ದಿನಗಳಲ್ಲಿ ಕೌಟುಂಬಿಕ ಸಂಬಂಧಗಳು ದೂರವಾಗುತ್ತಿವೆ. ನಮ್ಮ ಸಂಸ್ಕೃತಿ ಮರೆಯಾಗುತ್ತಿದೆ. ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿ ಇವುಗಳ ಮಹತ್ವವನ್ನು ಸಾರುವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರವನ್ನು  ಮಾಡಿದ್ದೇವೆ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraja BommaiHarshika PoonachaKasinasaraNanjundegowdaVijayaraghavendraಕಾಸಿನಸರನಂಜುಂಡೇಗೌಡಬಸವರಾಜ ಬೊಮ್ಮಾಯಿವಿಜಯರಾಘವೇಂದ್ರಹರ್ಷಿಕಾ ಪೂಣಚ್ಚ
Share This Article
Facebook Whatsapp Whatsapp Telegram

Cinema Updates

upendra
ಟಾಲಿವುಡ್‌ನತ್ತ ನಟ- ‘ಪುಷ್ಪ 2’ ನಿರ್ಮಿಸಿದ್ದ ಸಂಸ್ಥೆ ಜೊತೆ ಕೈಜೋಡಿಸಿದ ಉಪೇಂದ್ರ
2 minutes ago
Lokesh Kanagaraj 1
RRR ಚಿತ್ರದಂತೆ 3 ವರ್ಷ ಕಾಯಿಸಲ್ಲ: ‘ಕೂಲಿ’ ನಿರ್ದೇಶಕ ಲೋಕೇಶ್ ಕನಗರಾಜ್
56 minutes ago
krithi shetty
‘ಡ್ರ್ಯಾಗನ್’ ಹೀರೋಗೆ ಜೊತೆಯಾದ ಕೃತಿ ಶೆಟ್ಟಿ- ಸಿನಿಮಾ ಬಗ್ಗೆ ಹೊರಬಿತ್ತು ಬಿಗ್ ಅಪ್‌ಡೇಟ್
2 hours ago
anil kapoor
ಶಾರುಖ್ ಖಾನ್ ‘ಕಿಂಗ್’ ಸಿನಿಮಾದಲ್ಲಿ ಅನಿಲ್ ಕಪೂರ್
3 hours ago

You Might Also Like

pm modi with soldiers
Latest

ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ – ಸೈನಿಕರನ್ನು ಭೇಟಿಯಾದ ಮೋದಿ

Public TV
By Public TV
26 minutes ago
Students Returned From Srinagar
Bengaluru City

ಪಾಕ್ ಶೆಲ್ ದಾಳಿ, ಯುದ್ಧದ ತೀವ್ರತೆಯ ಅನುಭವ ಬಿಚ್ಚಿಟ್ಟ ಕಾಶ್ಮೀರದಿಂದ ಮರಳಿದ ಕನ್ನಡಿಗ ವಿದ್ಯಾರ್ಥಿಗಳು

Public TV
By Public TV
30 minutes ago
security forces shopian encounter
Latest

ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

Public TV
By Public TV
57 minutes ago
PM Modi
Bengaluru City

ಮೋದಿ ಮನೆ ಮೇಲೆ ಯಾಕೆ ಬಾಂಬ್ ಬೀಳ್ತಿಲ್ಲ – ಪ್ರಚೋದನಾಕಾರಿ ವಿಡಿಯೋ ಮಾಡಿದ್ದವ ಅರೆಸ್ಟ್

Public TV
By Public TV
1 hour ago
Man posing as PMO official held for seeking details on INS Vikrant
Crime

INS ವಿಕ್ರಾಂತ್ ಎಲ್ಲಿದೆ ಹೇಳಿ – ಪಿಎಂ ಕಚೇರಿ ಅಧಿಕಾರಿಯಂತೆ ಕರೆ ಮಾಡಿದ್ದವ ಅರೆಸ್ಟ್‌

Public TV
By Public TV
2 hours ago
Pahalgam Terrorist Poster by jammu police
Latest

ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?