Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 78ನೇ ವಸಂತಕ್ಕೆ ಬಿಎಸ್‍ವೈ ಎಂಟ್ರಿ- ಜನ್ಮದಿನದಂದು ಸಿಎಂ ದಿನಚರಿ ಹೀಗಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 78ನೇ ವಸಂತಕ್ಕೆ ಬಿಎಸ್‍ವೈ ಎಂಟ್ರಿ- ಜನ್ಮದಿನದಂದು ಸಿಎಂ ದಿನಚರಿ ಹೀಗಿದೆ

Bengaluru City

78ನೇ ವಸಂತಕ್ಕೆ ಬಿಎಸ್‍ವೈ ಎಂಟ್ರಿ- ಜನ್ಮದಿನದಂದು ಸಿಎಂ ದಿನಚರಿ ಹೀಗಿದೆ

Public TV
Last updated: February 26, 2020 8:38 pm
Public TV
Share
2 Min Read
yeddyurppa bsy Smile
SHARE

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 78ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ನಾಳೆ ಇಡೀ ದಿನ ಬ್ಯುಸಿ ಶೆಡ್ಯೂಲ್ ಹಾಕಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪ ತಮ್ಮ ಜನ್ಮದಿವಾದ ಫೆ.27 ರಂದು ಇಡೀ ದಿನ ವಿವಿಧ ಕಾರ್ಯಕ್ರಮಗಳಲ್ಲಿ ಬ್ಯುಸಿ ಇರಲಿದ್ದಾರೆ.

ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಮನೆ ಮೈದಾನದ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭ ನಾಳೆ ಸಂಜೆ 6ಕ್ಕೆ ಆರಂಭವಾಗಲಿದೆ. ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಸಿಎಂ ಎಸ್.ಎಂ.ಕೃಷ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು, ಸಂಸದರು, ರಾಜ್ಯಸಭೆ ಸದಸ್ಯರು, ರಾಜ್ಯದ ಸಚಿವರು, ಶಾಸಕರು, ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಕುರಿತ ಅಭಿನಂದನಾ ಗ್ರಂಥದ ಲೋಕಾರ್ಪಣೆ ಆಗಲಿದೆ.

images 3

ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಿದ್ದಾರೆ. ಇದರ ಜೊತೆ ಗೃಹ ಪ್ರವೇಶ ಪೂಜೆಯನ್ನೂ ನಾಳೆಯೇ ಇಟ್ಟುಕೊಂಡಿದ್ದಾರೆ. ಕಾವೇರಿಯಲ್ಲಿ ಬೆಳಗ್ಗೆಯಿಂದಲೇ ನಡೆಯಲಿರುವ ಪೂಜಾ ಕೈಂಕರ್ಯಗಳಲ್ಲಿ ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೂ ಭಾಗವಹಿಸಲಿದ್ದಾರೆ.

ನಂತರ ಶಿವಮೊಗ್ಗ- ಚೆನ್ನೈ ಮಾರ್ಗದ ರೈಲು ಸಂಚಾರಕ್ಕೆ ಮುಖ್ಯಮಂತ್ರಿಗಳು ಚಾಲನೆ ಕೊಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲು ಸಂಚಾರಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರದ ರಾಜ್ಯ ರೈಲ್ವೆ ಖಾತೆಯ ಸಚಿವ ಸುರೇಶ್ ಅಂಗಡಿ ಕೂಡ ಭಾಗಿಯಾಗಲಿದ್ದಾರೆ. ಇದಾದ ಬಳಿಕ ಸಿಎಂ ಯಡಿಯೂರಪ್ಪ ಅರಮನೆ ಮೈದಾನಕ್ಕೆ ತೆರಳಿದ್ದಾರೆ.

BSY

ಟ್ವೀಟ್ ಮೂಲಕ ಸಿಎಂ ಮನವಿ:
ನಾಳೆ ತಮ್ಮ ಜನ್ಮದಿನ ಹಿನ್ನೆಲೆ ಸಿಎಂ ಟ್ವೀಟ್ ಮೂಲಕ ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು, ಆಪ್ತರಿಗೆ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ನಾಳೆ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದು ಎಂದು ತಿಳಿಸಿದ್ದಾರೆ.

ನಾಡಿನ ಸಮಸ್ತ ಜನತೆ, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಬಂಧುಗಳಲ್ಲಿ ವಿನಯ ಪೂರ್ವಕವಾಗಿ ಈ ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರ ಹಾರೈಕೆ, ಹರಕೆ ಹಾಗೂ ಆಶೀರ್ವಾದಗಳಿಂದಲೇ ನಿಮ್ಮಲ್ಲೆರ ಸೇವೆ ಮಾಡುವ ಸ್ಥಾನದ ಸೌಭಾಗ್ಯವನ್ನು ಪಡೆದಿದ್ದೇನೆ. ನನ್ನ ಜೀವನದ ಎಲ್ಲ ಘಟ್ಟಗಳಲ್ಲೂ ನಿಮ್ಮೆಲ್ಲರ ಪ್ರೀತಿಯ ಮಹಾಪೂರದಲ್ಲಿ ಮಿಂದು ಪುನೀತನಾಗಿದ್ದೇನೆ, ವಿನೀತನಾಗಿದ್ದೇನೆ. ಹಾಗಾಗಿ ನಾಳೆ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದೆಂದು ವಿನಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಹಾಗಾಗಿ, ನಾಳಿನ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದೆಂದು ವಿನಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ.

— B.S.Yediyurappa (@BSYBJP) February 26, 2020

TAGGED:birthdaybs yeddyurappacmPublic TVಜನ್ಮದಿನಟ್ವೀಟ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಸಿಎಂ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Hardik Pandya 1
Cricket

ಯಾವುದೂ ವರ್ಕೌಟ್ ಆಗ್ತಿಲ್ಲ – ಹ್ಯಾಟ್ರಿಕ್ ಸೋಲಿನ ಬಳಿಕ ಹೊಸ ಪ್ಲ್ಯಾನ್‌ ಬಗ್ಗೆ ಹಾರ್ದಿಕ್ ಮಾತು

Public TV
By Public TV
10 minutes ago
H D Kumaraswamy 1
Bengaluru City

ವಿಧಾನಸೌಧಕ್ಕೆ ಮತ್ತೆ ಬರೋದು ‌ಭಗವಂತನ ಇಚ್ಛೆ, ಜನರ ಆಶೀರ್ವಾದ: ಹೆಚ್‌ಡಿಕೆ

Public TV
By Public TV
25 minutes ago
CM Siddaramaiah
Chikkamagaluru

ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

Public TV
By Public TV
43 minutes ago
Belagavi 2
Belgaum

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Public TV
By Public TV
45 minutes ago
Fish Fry
Food

ಬಾಳೆ ಎಲೆ ಬಳಸಿ ಫಿಶ್‌ ಫ್ರೈ ಮಾಡಿ.. ಸವಿಯಿರಿ

Public TV
By Public TV
59 minutes ago
Mysuru 2
Crime

Mysuru | ಯುವಕನನ್ನ ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?