Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡಾಂಬೆ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯ – ಉಮೇಶ್‌ ನಿಧನಕ್ಕೆ ಸಿಎಂ, ಗಣ್ಯರಿಂದ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡಾಂಬೆ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯ – ಉಮೇಶ್‌ ನಿಧನಕ್ಕೆ ಸಿಎಂ, ಗಣ್ಯರಿಂದ ಸಂತಾಪ

Bengaluru City

ಕನ್ನಡಾಂಬೆ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯ – ಉಮೇಶ್‌ ನಿಧನಕ್ಕೆ ಸಿಎಂ, ಗಣ್ಯರಿಂದ ಸಂತಾಪ

Public TV
Last updated: November 30, 2025 11:27 am
Public TV
Share
3 Min Read
Umesh 1
SHARE

ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ (80) (Umesh) ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು, ಚಿತ್ರರಂಗದ ಗಣ್ಯರು ನಟ-ನಟಿಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಗಳಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

MS Umesh 2

ಸಿದ್ದರಾಮಯ್ಯ
ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/QTrWOLpxJJ

— Siddaramaiah (@siddaramaiah) November 30, 2025

ಹೆಚ್‌.ಡಿ ಕುಮಾರಸ್ವಾಮಿ
ಪ್ರಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಎಂ.ಎಸ್. ಉಮೇಶ್ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ತಮ್ಮ ನವಿರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸುತ್ತಿದ್ದ ಉಮೇಶ್ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಟರು. ‘ಗುರು ಶಿಷ್ಯರು’, ‘ಹಾಲು ಜೇನು’, ‘ಅಪೂರ್ವ ಸಂಗಮ’ ಸೇರಿ ಅನೇಕ ಚಿತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿದ್ದ ಉಮೇಶ್ ಅವರ ಅಗಲಿಕೆ ಕನ್ನಡ ಕಲಾಜಗತ್ತಿಗೆ ಬಹುದೊಡ್ಡ ನಷ್ಟ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.

ಪ್ರಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಎಂ.ಎಸ್. ಉಮೇಶ್ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ತಮ್ಮ ನವಿರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸುತ್ತಿದ್ದ ಉಮೇಶ್ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಟರು.

‘ಗುರು ಶಿಷ್ಯರು’, ‘ಹಾಲು ಜೇನು’, ‘ಅಪೂರ್ವ ಸಂಗಮ’ ಸೇರಿ ಅನೇಕ ಚಿತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿದ್ದ… pic.twitter.com/107LHCGy0I

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 30, 2025

ಬಿ.ವೈ ವಿಜಯೇಂದ್ರ
ಕನ್ನಡ ಚಿತ್ರರಂಗದ ಹಿರಿಯ ಕಲಾವಿದ, ತಮ್ಮ ಹಾಸ್ಯಮಯ ಪಾತ್ರಗಳಿಂದ ಜನಪ್ರಿಯರಾಗಿದ್ದ ಶ್ರೀ ಎಂ.ಎಸ್.ಉಮೇಶ್ ರವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಸುಮಾರು ಐದಾರು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ತಮ್ಮ ವಿಶಿಷ್ಟ ಅಭಿನಯ ಮತ್ತು ಸಂಭಾಷಣಾ ಶೈಲಿಯ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಅಗಲಿಕೆಯಿಂದ ಚಿತ್ರರಂಗ ತನ್ನ ಒಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಸದಸ್ಯರು, ಮತ್ತು ಅಭಿಮಾನಿಗಳಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ, ತಮ್ಮ ಹಾಸ್ಯಮಯ ಪಾತ್ರಗಳಿಂದ ಜನಪ್ರಿಯರಾಗಿದ್ದ ಶ್ರೀ ಎಂ.ಎಸ್.ಉಮೇಶ್ ರವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಸುಮಾರು ಐದಾರು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ತಮ್ಮ ವಿಶಿಷ್ಟ ಅಭಿನಯ ಮತ್ತು ಸಂಭಾಷಣಾ ಶೈಲಿಯ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಅಗಲಿಕೆಯಿಂದ… pic.twitter.com/Fy6o8JWP1K

— Vijayendra Yediyurappa (@BYVijayendra) November 30, 2025

ಶಿವರಾಜ ತಂಗಡಗಿ
ಉಮೇಶ್ ಅವರು ಚಿತ್ರರಂಗ ಕಂಡ ಅತ್ಯಂತ ಪ್ರತಿಭಾನ್ವಿತ ನಟ, ಬಾಲ ಕಲಾವಿದರಾಗಿ ಮಕ್ಕಳ ರಾಜ್ಯ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಮ್ಮನ್ನು ರಂಜಿಸಿದ್ದಾರೆ. ಡಾ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತ್ ನಾಗ್ ಸೇರಿದಂತೆ ಕನ್ನಡದ ಎಲ್ಲಾ ನಾಯಕ ನಟರ ಜೊತೆಯಲ್ಲಿ ಅಭಿನಯಿಸಿದ ಹೆಗ್ಗಳಿಕೆ ಉಮೇಶ್ ಅವರದ್ದು, ಗುರು ಶಿಷ್ಯರು, ಗೋಲ್ಮಾಲ್ ರಾಧಾಕೃಷ್ಣ ಮುಂತಾದ ಚಿತ್ರಗಳಲ್ಲಿನ ಅವರ ಅಭಿನಯ ಮರೆಯಲಾಗದಂತಹುದು. ಅಂತಹ ಮನೋಜ್ಞ ಅಭಿನಯದ ಅದ್ಭುತ ಕಲಾವಿದ ಕ್ಯಾನ್ಸರ್ ರೋಗದಿಂದ ನರಳಿ ಪ್ರಾಣ ಬಿಡುವಂತಾಗಿದ್ದು ದುರ್ದೈವ, ಅವರ ನಿಧನದಿಂದ ಕನ್ನಡ ಚಿತ್ರರಂಗ ಒಬ್ಬ ಅತ್ಯುತ್ತಮ ಕಲಾವಿದನನ್ನು ಕಳೆದುಕೊಂಡಿದೆ, ಅವರ ಅಭಿಮಾನಿಗಳಿಗೆ ಮತ್ತು ಅವರ ಕುಟುಂಬವರ್ಗಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

TAGGED:Actor Umeshbengalurukannada cinemaMS Umeshprivate hospitalsandalwoodಉಮೇಶ್ಎಂ.ಎಸ್‌ ಉಮೇಶ್‌ಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

sudeep vijayalakshmi
ಸುದೀಪ್ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಟಕ್ಕರ್
Cinema Latest Sandalwood Top Stories
rajath Chaitra
ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್
Cinema Latest Sandalwood Top Stories
calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories

You Might Also Like

Siddaramaiah 4
Bengaluru City

ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

Public TV
By Public TV
1 hour ago
ISRO 2
Latest

ಮೊಬೈಲ್‌ಗೆ ನೇರ ಇಂಟರ್‌ನೆಟ್ ಸೌಲಭ್ಯ – ಮತ್ತೊಂದು ಪರಾಕ್ರಮಕ್ಕೆ ಸಜ್ಜಾದ ಇಸ್ರೋ

Public TV
By Public TV
3 hours ago
DKSHI HDK
Hassan

ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಹೆಚ್‌ಡಿಕೆ

Public TV
By Public TV
3 hours ago
Draupadi Murmu
Latest

ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

Public TV
By Public TV
3 hours ago
Namma Metro Greenline
Bengaluru City

ಮಾದಾವರ-ತುಮಕೂರು ಮೆಟ್ರೋ; ಆರ್‌ವಿ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಲಿಮಿಟೆಡ್‌ಗೆ DPR ಹೊಣೆ

Public TV
By Public TV
4 hours ago
ozempic
Explainer

PublicTV Explainer: ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್; ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?