Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡೀ ದೇಶದಲ್ಲೇ ಬೊಮ್ಮಾಯಿ ಅಧಿಕಾರವಿಲ್ಲದ ಮುಖ್ಯಮಂತ್ರಿ: ಸಿಎಂ ಇಬ್ರಾಹಿಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇಡೀ ದೇಶದಲ್ಲೇ ಬೊಮ್ಮಾಯಿ ಅಧಿಕಾರವಿಲ್ಲದ ಮುಖ್ಯಮಂತ್ರಿ: ಸಿಎಂ ಇಬ್ರಾಹಿಂ

Districts

ಇಡೀ ದೇಶದಲ್ಲೇ ಬೊಮ್ಮಾಯಿ ಅಧಿಕಾರವಿಲ್ಲದ ಮುಖ್ಯಮಂತ್ರಿ: ಸಿಎಂ ಇಬ್ರಾಹಿಂ

Public TV
Last updated: December 28, 2022 12:01 pm
Public TV
Share
2 Min Read
BASAVARAJ BOMMAI CM IBRAHIM
SHARE

ರಾಯಚೂರು: ಇಡೀ ದೇಶದಲ್ಲಿ ಬಸವರಾಜ ಬೊಮ್ಮಾಯಿ (Basavaraj Bommai) ಅಧಿಕಾರವಿಲ್ಲದ ಮುಖ್ಯಮಂತ್ರಿ, ಕೇಶವಕೃಪದ ಅಣತೆಯಂತೆ ಅಧಿಕಾರ ಚಲಾವಣೆ ನಡೆಯುತ್ತಿದೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಹೇಳಿದ್ದಾರೆ.

CM Ibrahim 2

ರಾಯಚೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ (JDS) ಗೆ ಯಾರೂ ಹೈಕಮಾಂಡ್ ಇಲ್ಲ, ಜನರೇ ನಮಗೆ ಹೈಕಮಾಂಡ್ ಎಂದರು. ತೆಲಂಗಾಣದಲ್ಲಿ ಚಂದ್ರಶೇಖರ್ (Chandrashekhar) ನಾಲ್ಕು ವರ್ಷದಲ್ಲಿ ನೀರಾವರಿ ಮುಗಿಸಿದ್ರು. 26 ಜನ ಎಂಪಿಗಳು ಕೂಳಿಗೆ ಭಾರವಾಗಿದ್ದಾರೆ. ಮೋದಿ ಮತ್ತು ಅಮಿತ್ ಶಾ (AmitShah) ವಿರುದ್ಧ ಮಾತನಾಡುವ ನೈತಿಕತೆ ನಮ್ಮ ಎಂಪಿಗಳಿಗೆ ಇಲ್ಲ ಅಂತ ಲೇವಡಿ ಮಾಡಿದರು ಎಂದು ಹೇಳಿದರು.

ನಾವು 2023ರ ಚುನಾವಣೆಗಾಗಿ ಜನರ ಮುಂದೆ ಹೋಗುತ್ತಿದ್ದೇವೆ. ರಾಜ್ಯದ ಹಲವು ಕಡೆ ನಾವು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಜನವರಿ ತಿಂಗಳಲ್ಲಿ ಬೇರೆ ಪಕ್ಷದವರು ನಮ್ಮ ಪಕ್ಷಕ್ಕೆ ಬರುತ್ತಾರೆ. ನಿರ್ದಿಷ್ಟ ಕಾರ್ಯಕ್ರಮದ ಮುಖಾಂತರ ಜನರ ಮುಂದೆ ಹೋಗುತ್ತಿದ್ದೇವೆ. ಎಚ್ ಡಿಕೆ (HD Kumaraswamy) ಸಿಎಂ ಆಗಲಿಲ್ಲ ಅಂದ್ರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಅಂತ ಶಪಥ ಮಾಡಿದರು ಎಂದರು.

hd kumaraswamy cm ibrahim jds

ರಾಜ್ಯದಲ್ಲಿ ಪಂಚರತ್ನ ಕಾರ್ಯಕ್ರಮಕ್ಕೆ ಅದ್ಧೂರಿ ಸ್ವಾಗತ ಸಿಗುತ್ತಿದೆ. ಮೇನಲ್ಲಿ ಚುನಾವಣೆ ಮುಗಿಯುತ್ತೆ, ರಾಜ್ಯದಲ್ಲಿ ನಮ್ಮ ಸರ್ಕಾರ ಬರುತ್ತೆ ಎಂದರು. ಕೋವಿಡ್ ನೆಪ ಹೇಳಿ ಸರ್ಕಾರ ಪಂಚರತ್ನ ಯಾತ್ರೆ (Pancharatna Yatre) ಯನ್ನು ನಿಲ್ಲಿಸಲು ಪ್ರಯತ್ನಿಸ್ತಿದೆ. ಜನ ತಾವಾಗೇ ಯಾತ್ರೆಯಲ್ಲಿ ಭಾಗಿಯಾಗ್ತಿದ್ದಾರೆ. ತಂದ ಜನಕ್ಕೆ ಅಲ್ಲ, ಬಂದ ಜನಕ್ಕೆ ನಾವು ಭಾಷಣ ಮಾಡುತ್ತಿದ್ದೇವೆ. ರಾತ್ರಿ 1 ಗಂಟೆಯವರೆಗೂ ಜನ ಹಳ್ಳಿ ಹಳ್ಳಿಗಳಲ್ಲಿ ಪಂಚರತ್ನಯಾತ್ರೆಯನ್ನ ಆಹ್ವಾನ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಜೆಡಿಎಸ್‌ ವಿರುದ್ಧ ಶಿವರಾಮೇಗೌಡ ಸ್ವಾಭಿಮಾನದ ಕಹಳೆ

jds

ಹೊಸ ವರ್ಷಾಚರಣೆ ವೇಳೆ ಮದ್ಯಪ್ರಿಯರನ್ನ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ವಿಚಾರವಾಗಿ ಮಾತನಾಡಿದ ಸಿಎಂ ಇಬ್ರಾಹಿಂ ವಿಧಾನಸಭೆಯಲ್ಲಿ ಹಲವರು ಅಂತವರಿದ್ದಾರೆ. ಅವರಿಗಾಗಿ ಅಂಬುಲೆನ್ಸ್ ವ್ಯವಸ್ಥೆ ಮಾಡಿರಬಹುದು ಎಂದು ಲೇವಡಿ ಮಾಡಿದರು. ಸತ್ತವರ ಹೆಸರಿನಲ್ಲಿ ದುಡ್ಡು ತಿಂದ ಸರ್ಕಾರ ಇದು ಅಂಬುಲೆನ್ಸ್ ನೀಡುವಲ್ಲಿ ಆರೋಗ್ಯ ಇಲಾಖೆ ವೈಫಲ್ಯವಾಗಿದೆ. ಕೋವಿಡ್ (COVID19) ಹೆಸರಿನಲ್ಲಿ ಮತ್ತೆ ಲೂಟಿ ನಡೆಸಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.

HDKumaraswamy

ತೆಲಂಗಾಣ (Telangana) ದ ಸಿಎಂ ಜೊತೆ ವಿಧಾನಸಭೆಯ ಮೈತ್ರಿ ಬಗ್ಗೆ ಚರ್ಚೆಯಾಗಿಲ್ಲ, ಲೋಕಸಭೆಯಲ್ಲಿ ಮೈತ್ರಿ ಆಗಲಿದೆ. ಪ್ರಾದೇಶಿಕ ಪಕ್ಷಗಳು ಒಂದಾಗಿ ಒಂದು ರಾಷ್ಟ್ರೀಯ ಶಕ್ತಿ ಮಾಡುತ್ತೇವೆ. ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ರಾಯಚೂರಿಗೆ ಏಮ್ಸ್ ಕೊಡುತ್ತೇವೆ ಎಂದರು. ಇದನ್ನೂ ಓದಿ: ಆರ್ಥಿಕ ಸಮಸ್ಯೆ ಇದ್ದು, ಇನ್ಮುಂದೆ ಮಕ್ಕಳು ಮಾಡಲ್ಲ ಎಂದ 12 ಪತ್ನಿ, 102 ಮಕ್ಕಳನ್ನು ಹೊಂದಿದ ವ್ಯಕ್ತಿ!

bjp flag 1

ಕರ್ನಾಟಕದ ಕೆಲವು ಊರುಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂಬ ನಿರ್ಧಾರ ಬಿಜೆಪಿಯವರು ಮಾಡಿಸುತ್ತಿದ್ದಾರೆ. ಬಿಜೆಪಿಯವರಿಗೆ ವಿಷಯಗಳಿಲ್ಲ. ಹಾಗಾಗಿ ಇವರೇ ಹೇಳಿ ಮಾಡಿಸುತ್ತಿದ್ದಾರೆ. ಇನ್ನೂ ಮಾಜಿ ಸಚಿವ ಜರ್ನಾರ್ದನ ರೆಡ್ಡಿ (Janardhan Reddy) ಹೊಸ ಪಕ್ಷದಿಂದ ಬಿಜೆಪಿಗೆ ಡ್ಯಾಮೇಜ್ ಆಗುತ್ತೆ ಅಂತ ಸಿಎಂ ಇಬ್ರಾಹಿಂ ಹೇಳಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaiCM ibrahimraichurಬಸವರಾಜ ಬೊಮ್ಮಾಯಿರಾಯಚೂರುಸಿಎಂ ಇಬ್ರಾಹಿಂ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
6 minutes ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
31 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?