Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಲಂಕಾದಲ್ಲಿ 7 ಮಂದಿ ಜೆಡಿಎಸ್ ಕಾರ್ಯಕರ್ತರು ನಾಪತ್ತೆ – ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶ್ರೀಲಂಕಾದಲ್ಲಿ 7 ಮಂದಿ ಜೆಡಿಎಸ್ ಕಾರ್ಯಕರ್ತರು ನಾಪತ್ತೆ – ಸಿಎಂ

Bengaluru City

ಶ್ರೀಲಂಕಾದಲ್ಲಿ 7 ಮಂದಿ ಜೆಡಿಎಸ್ ಕಾರ್ಯಕರ್ತರು ನಾಪತ್ತೆ – ಸಿಎಂ

Public TV
Last updated: April 22, 2019 1:26 pm
Public TV
Share
2 Min Read
cm srilanka
SHARE

– ಇದೂವರೆಗೆ 6 ಮಂದಿ ಕನ್ನಡಿಗರು ಬಲಿ
– ಟ್ವೀಟ್ ಮೂಲಕ ಸಿಎಂ ಸಂತಾಪ

ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಈವರೆಗೆ ಆರು ಮಂದಿ ಕನ್ನಡಿಗರು ಬಲಿಯಾಗಿದ್ದು, 3 ಮಂದಿ ನಾಪತ್ತೆಯಾಗಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಭಾನುವಾರ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಈವರೆಗೆ ಕರ್ನಾಟಕದ ಆರು ಮಂದಿ ಬಲಿಯಾಗಿದ್ದು, 3 ಮಂದಿ ನಾಪತ್ತೆಯಾಗಿದ್ದಾರೆ. ಈ ಬಗ್ಗ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, ಈ ದುರ್ಘಟನೆ ಬಗ್ಗೆ ಕೇಳಿ ಆಘಾತ ಹಾಗೂ ನೋವಾಗಿದೆ. ಕಳೆದು ಹೋದವರ ಬಗ್ಗೆ ಪತ್ತೆ ಹಚ್ಚಲು ನಾನು ಶ್ರೀಲಂಕಾದಲ್ಲಿರುವ ಭಾರತ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

srilanka bomb 2

ಹಾಗೆಯೇ ಕಳೆದ ಏ. 18ರಂದು ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ 8 ಮಂದಿ ಕನ್ನಡಿಗರು ಪಬ್ಲಿಕ್ ಟಿವಿ ಸಂಪರ್ಕಕ್ಕೆ ಸಿಕ್ಕಿದ್ದು, ಸದ್ಯ ನಾವು ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ. ನಿನ್ನೆ ಶಾಂಗ್ರಿಲಾ ಹೋಟೆಲ್‍ನಲ್ಲಿ ಬ್ಲಾಸ್ಟ್ ಸಂಭವಿಸಿದ್ದ ಸಮಯದಲ್ಲಿ ನಾವೆಲ್ಲಾ ಪಕ್ಕದ ಹಿಲ್ಟನ್ ಹೋಟೆಲ್‍ನಲ್ಲಿ ಇದ್ದೇವು. ಸರಣಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆ ನಮ್ಮನ್ನು ಕೊಲಂಬೋದಿಂದ 80-100 ಕಿ.ಮೀ ದೂರದಲ್ಲಿರುವ ಬೆಂಟಾಕ್‍ನ ರಾಯಲ್ ರೆಸಾರ್ಟ್ ಗೆ ಶಿಫ್ಟ್ ಮಾಡಿದ್ದಾರೆ. ನಾವು ಸುರಕ್ಷಿತವಾಗಿದ್ದೇವೆ. ಮಂಗಳವಾರ ನಮಗೆ ಭಾರತಕ್ಕೆ ಮರಳಲು ವಿಮಾನ ಬುಕ್ ಆಗಿದೆ. ಇಲ್ಲಿ ಯಾವ ಸಾಮಾಜಿಕ ಜಾಲತಾಣಗಳ ಮೂಲಕವೂ ಸಂಪರ್ಕಿಸಲು ಆಗುತ್ತಿಲ್ಲ. ಇಲ್ಲಿ ಭಯದ ವಾತಾವರಣ ಇದೆ. ಸದ್ಯ ಎಲ್ಲೆಡೆ ಬಿಗಿ ಭದ್ರತೆಯಿದ್ದು, ನಾವು ಕ್ಷೇಮವಾಗಿ ಹಿಂದಿರುಗಲು ನಮಗಾಗಿ ಪ್ರಾರ್ಥಿಸಿ ಎಂದು ಕೇಳಿಕೊಂಡಿದ್ದಾರೆ.

srilanka bomb 1

ಟ್ವೀಟ್‍ನಲ್ಲಿ ಏನಿದೆ?
ಕೊಲಂಬೋದಲ್ಲಿ ಪ್ರವಾಸದಲ್ಲಿದ್ದ ರಾಜ್ಯದ ಜೆಡಿಎಸ್‍ನ ಏಳು ಮಂದಿಯ ತಂಡ ಬಾಂಬ್ ಸ್ಫೋಟದ ನಂತರ ಕಾಣೆಯಾಗಿದ್ದಾರೆ. ಇದನ್ನು ಕೇಳಿ ನನಗೆ ಇನ್ನಿಲ್ಲದ ಆಘಾತ ಹಾಗೂ ನೋವಾಗಿದೆ. ಈ ಪೈಕಿ ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದು ಹೋಗಿರುವವರ ಪತ್ತೆ ಹಚ್ಚಲು ನಾನು ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಕೊಲಂಬೊದಲ್ಲಿ ಪ್ರವಾಸದಲ್ಲಿದ್ದ ರಾಜ್ಯದ JDS ನ ಏಳು ಮಂದಿಯ ತಂಡ ಬಾಂಬ್ ಸ್ಫೋಟದ ನಂತರ ಕಾಣೆಯಾಗಿದ್ದಾರೆ. ಇದನ್ನು ಕೇಳಿ ನನಗೆ ಇನ್ನಿಲ್ಲದ ಆಘಾತ ಹಾಗೂ ನೋವಾಗಿದೆ. ಈ ಪೈಕಿ ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದು ಹೋಗಿರುವವರ ಪತ್ತೆ ಹಚ್ಚಲು ನಾನು ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 22, 2019

ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ನೆಲಮಂಗಲದ ಜೆಡಿಎಸ್ ಮುಖಂಡ ಕೆ.ಜಿ ಹನುಮಂತರಾಯಪ್ಪ, ಶಿವಕುಮಾರ್, ಲಕ್ಷ್ಮೀನಾರಾಯಣ, ಗುತ್ತಿಗೆದಾರ ಎಂ. ರಂಗಪ್ಪ, ಮಂಗಳೂರಿನ ಬೈಕಂಪಾಡಿ ಮೂಲದ ರಝೀನಾ ಖಾದರ್ ಕುಕ್ಕಾಡಿ(58), ತುಮಕೂರಿನ ರಮೇಶ್ ಸಾವನ್ನಪ್ಪಿದ್ದಾರೆ. ಹನುಮಂತರಾಯಪ್ಪ ಹಾಗೂ ಗುತ್ತಿಗೆದಾರ ರಂಗಪ್ಪ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂಬುದನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

nml blast 4 1

ಎರಡು ದಿನದ ಹಿಂದೆ ಬೆಂಗಳೂರಿನಿಂದ ಶ್ರೀಲಂಕಾಗೆ ನೆಲಮಂಗಲ ಮೂಲದ ಎಂಟು ಮಂದಿ ಪ್ರವಾಸ ಕೈಗೊಂಡಿದ್ದರು. ಭಾನುವಾರ ಕೊಲಂಬೋದ 8 ಕಡೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಬಾಂಬ್ ದಾಳಿ ಬಳಿಕ ಶಿವಕುಮಾರ್, ಲಕ್ಷ್ಮಿ ನಾರಾಯಣ, ಮಾರೇಗೌಡ, ಪುಟ್ಟರಾಜು ಸೇರಿ ಒಟ್ಟು 8 ಮಂದಿ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಆದ್ರೆ ಈ 5 ಮಂದಿ ಪೈಕಿ ಇಬ್ಬರು ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಇಲಾಖೆ ಖಚಿತ ಪಡಿಸಿದೆ. ನಾಪತ್ತೆಯಾಗಿರುವ ಉಳಿದ 3 ಮಂದಿಯ ಕುಟುಂಬಸ್ಥರು ಆತಂಕಗೊಂಡಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

All victims were #JDS workers from Karnataka and were on a tour to #SriLanka. I am deeply pained at the loss of their lives in the heinous attack. They were also committed workers of our party and their death has brought immense sorrow to us.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 22, 2019

ಈವರೆಗೆ ವರದಿಯಾಗಿರುವ ಪ್ರಕಾರ ಬಾಂಬ್ ಸ್ಪೋಟದಲ್ಲಿ 290 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಶ್ರೀಲಂಕಾ ಪೊಲೀಸರು 24 ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

https://www.youtube.com/watch?v=jvBLPGO1dVk

TAGGED:bengalurubomb blastColombokarnataka peopleKumaraswamyPublic TVsrilankatweetಕನ್ನಡಿಗರುಕುಮಾರಸ್ವಾಮಿಟ್ವೀಟ್ಪಬ್ಲಿಕ್ ಟಿವಿಬಾಂಬ್ ಸ್ಟೋಟಬೆಂಗಳೂರುಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
27 minutes ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
27 minutes ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
47 minutes ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
1 hour ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
1 hour ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?