Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರ ಶಾಶ್ವತವಲ್ಲ, ಗೂಟಾ ಹೊಡ್ಕೊಂಡು ಕೂತಿರುವ ಭ್ರಮೆಯೂ ನನಗಿಲ್ಲ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಧಿಕಾರ ಶಾಶ್ವತವಲ್ಲ, ಗೂಟಾ ಹೊಡ್ಕೊಂಡು ಕೂತಿರುವ ಭ್ರಮೆಯೂ ನನಗಿಲ್ಲ: ಸಿಎಂ

Bengaluru City

ಅಧಿಕಾರ ಶಾಶ್ವತವಲ್ಲ, ಗೂಟಾ ಹೊಡ್ಕೊಂಡು ಕೂತಿರುವ ಭ್ರಮೆಯೂ ನನಗಿಲ್ಲ: ಸಿಎಂ

Public TV
Last updated: July 18, 2019 12:41 pm
Public TV
Share
2 Min Read
CM HD KUMARASWAMY
SHARE

– ನನ್ನ ಮೇಲೆ ಬಿಎಸ್‍ವೈಗೆ ವಿಶೇಷ ಕಾಳಜಿ ಬಂದಿದೆ
– ಮೈತ್ರಿ ಪಕ್ಷ ನನ್ನ ನಾಯಕತ್ವದಲ್ಲಿ ಇರುತ್ತೋ ಇಲ್ವೋ?

ಬೆಂಗಳೂರು: ಅಧಿಕಾರ ಶಾಶ್ವತವಲ್ಲ. ನಾವು ಗೂಟಾ ಹೊಡೆದುಕೊಂಡು ಕೂತಿದ್ದೇವೆ ಎನ್ನುವ ಭ್ರಮೆಯೂ ನನಗಿಲ್ಲ ಸಿಎಂ ಹೇಳಿದ್ದಾರೆ.

ವಿಶ್ವಾಸಮತಯಾಚನೆ ವೇಳೆ ಮಾತನಾಡಿದ ಸಿಎಂ, ಸರ್ಕಾರ ರಚನೆ ಮಾಡಲು ವಿರೋಧ ಪಕ್ಷದ ನಾಯಕರು ಬಹಳ ಅತುರದಲ್ಲಿದ್ದಾರೆ ಎಂದರು. ಆಗ ಸ್ಪೀಕರ್ ರಮೇಶ್ ಕುಮಾರ್ ಅವರು, ಯಾಕೆ ಎಂದು ಪ್ರಶ್ನೆ ಮಾಡಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ವಿಶ್ವಾಸ ಮತಯಾಚನೆ ಚರ್ಚೆಯೇ ಆಗದೇ ಮನವಿ ಮಾಡುತ್ತಿದ್ದಾರೆ. ಈ ಹಿಂದಿನ ವಿಶ್ವಾಸಮತದ ಯಾಚನೆಯ ಬಗ್ಗೆ ಬಿ.ಎಸ್.ಯಡಿಯೂರಪ್ಪ ಅವರು ಉಲ್ಲೇಖಿಸಿದ್ದಾರೆ. ಹಿಂದಿನ ವಿಶ್ವಾಸಮತ, ಅವಿಶ್ವಾಸಮತ ಮಂಡನೆಯಾಗಿರುವ ಸಂದರ್ಭ ಬೇರೆ ಇತ್ತು. ಆದರೆ ಇಂದಿನ ಪರಿಸ್ಥಿತಿಯೇ ಬೇರೆ ಎಂದು ಕುಟುಕಿದರು.

speaker Ramesh Kumar A

ವಿಶ್ವಾಸಮತ ಮಂಡನೆ ಮಾಡುವ ಪರಿಸ್ಥಿತಿ ಯಾವ ಹಿನ್ನಲೆಯಲ್ಲಿ ಬಂದಿದೆ? ಯಾವ ಕಾರಣಕ್ಕೆ ಬಂದಿದೆ ಎನ್ನುವುದು ಗೊತ್ತಿದೆ. ಸ್ಪೀಕರ್ ಅಧಿಕಾರದ ಸ್ಥಾನದ ಬಗ್ಗೆಯೂ ಅಪನಂಬಿಕೆ ಮೂಡವಂತೆ ಮಾಡಿ ಸುಪ್ರೀಂ ಮೊರೆ ಹೋಗಿದ್ದಾರೆ. ನಿಮ್ಮ ಬಗ್ಗೆ ವಿಪಕ್ಷಗಳಿಗೆ ನಂಬಿಕೆ ಇಲ್ಲ ಎಂದು ಸಿಎಂ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಮಾರ್ಮಿಕವಾಗಿ ಪ್ರಶ್ನಿಸಿದರು.

ವಿಪಕ್ಷಕ್ಕೆ ಮಾನ ಮರ್ಯಾದೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ಅಲ್ಪ ಸ್ವಲ್ಪ ಮರ್ಯಾದೆ ಇದೆ. ಇಲ್ಲಿ ಇರುವರರಿಗೆ ಸ್ವಲ್ಪ ಮರ್ಯಾದೆ ಇದೆ ಅಂದುಕೊಳ್ಳುತ್ತೇನೆ ಎಂದು ಕಿಡಿಕಾರಿದರು.

CM HDK

ರೆಬಲ್ ಶಾಸಕರು ಸ್ಪೀಕರ್ ಅವರಿಗೆ ಸಲ್ಲಿಸಿದ ರಾಜೀನಾಮೆಯಲ್ಲಿರುವ ಕಾರಣ ಹಾಗೂ ಸುಪ್ರೀಂಕೋರ್ಟ್ ನಲ್ಲಿ ಮಂಡಿಸಿದ ಕಾರಣ ಇವೆರಡನ್ನೂ ಇಟ್ಟಕೊಂಡು ಚರ್ಚೆ ನಡೆಸಲೇ ಬೇಕು. ಇದಕ್ಕೆ ಸ್ಪಷ್ಟನೆ ಬೇಕು ಎಂದು ಸಿಎಂ ಪಟ್ಟು ಹಿಡಿದರು.

ಆರಂಭದಲ್ಲಿ ನಗುತ್ತಾ ಭಾಷಣ ಆರಂಭಿಸಿದ ಸಿಎಂ ಕೆಲ ನಿಮಿಷಗಳಲ್ಲೇ ಆವೇಶದಿಂದ ಮಾತು ಮುಂದುವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮಿಶ್ರ ಸರ್ಕಾರದದ ಬಗ್ಗೆ ಟೀಕಿಸಿದ್ದಾರೆ. ಬರಗಾಲದ ಬಗ್ಗೆ ಚರ್ಚೆ ಮಾಡಬೇಕಾಗಿದೆ. ನಮಗಿಂತ ಹೆಚ್ಚಾಗಿ ಬರ ಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿದ್ದಾರೆ. ಜನರ ಕಷ್ಟಗಳಿಗೆ ಹೇಗೆ ಸ್ಪಂದಿಸಿದ್ದೇವೆ ಎನ್ನುವ ಬಗ್ಗೆ ಚರ್ಚೆ ಮಾಡಬೇಕಿದೆ ಎಂದರು.

Session

ಜಿಂದಾಲ್ ಪ್ರಕರಣ ಎತ್ತಿಕೊಂಡ ಸಿಎಂ, ಜಿಂದಾಲ್ ವಿಚಾರದಲ್ಲಿ ಸಾಕಷ್ಟು ಅನುಮಾನ ಜನರಲ್ಲಿ ಹುಟ್ಟುಹಾಕಿದ್ದಾರೆ. ಜನರಿಗೆ ಈಗ ಇದರ ಬಗ್ಗೆ ಮಾಹಿತಿಯ ಕೊರತೆ ಇದೆ. ನಾನು ಇತ್ತೀಚೆಗೆ ಮಾಧ್ಯಮದ ಜೊತೆಯೂ ಮಾತನಾಡಿಲ್ಲ. ಈಗ ಸ್ಪಷ್ಟನೆ ಕೊಡಬೇಕು. ನನ್ನ ಆಡಳಿತದ ಮಾಹಿತಿಯನ್ನು ಬಗ್ಗೆ ಜನರ ಮುಂದೆ ಇಡಬೇಕು ಎಂದು ಹೇಳಿದರು.

ಐಎಂಎ ಪ್ರಕರಣದಲ್ಲಿ ನಮ್ಮ ನಿಲುವಿನ ಬಗ್ಗೆ ಚರ್ಚೆಯಾಗಬೇಕು. ಬರಗಾಲ, ಜಿಂದಾಲ್, ಐಎಂಎ ವಿಚಾರ ಹಾಗೂ ಆಡಳಿತ ಯೋಜನೆ, ಈ ಮೂರು ವಿಚಾರದಲ್ಲಿ ಚರ್ಚೆ ಹಾಗೂ ಸ್ಪಷ್ಟನೆಗೆ ಅವಕಾಶ ನೀಡುವಂತೆ ಸಿಎಂ, ಸ್ಪೀಕರ್ ರಮೇಶ್ ಕುಮಾರ್ ಅವರ ಬಳಿ ಮನವಿ ಮಾಡಿಕೊಂಡರು.

ಮೈತ್ರಿ ಪಕ್ಷ ನನ್ನ ನಾಯಕತ್ವದಲ್ಲಿ ಇರುತ್ತೋ ಇಲ್ವೋ? ಬೇರೆ ಯಾರಾದರೂ ಮುಂದುವರಿಸುತ್ತಾರೋ ಇಲ್ವೋ ಗೊತ್ತಿಲ್ಲ ಎಂದು ಹೇಳಿ ಕುತೂಹಲ ಮೂಡಿಸಿದರು.

TAGGED:bjpcmcongressPublic TVSpeaker Ramesh Kumarಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿವಿಧಾನಸಭೆವಿಶ್ವಾಸಮತಸಿಎಂ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
28 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
36 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
38 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
2 hours ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?