Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅದೃಷ್ಟದ ಮನೆಗೆ ಮುಖ್ಯಮಂತ್ರಿ ಎಚ್‍ಡಿಕೆ ವಾಪಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅದೃಷ್ಟದ ಮನೆಗೆ ಮುಖ್ಯಮಂತ್ರಿ ಎಚ್‍ಡಿಕೆ ವಾಪಸ್

Bengaluru City

ಅದೃಷ್ಟದ ಮನೆಗೆ ಮುಖ್ಯಮಂತ್ರಿ ಎಚ್‍ಡಿಕೆ ವಾಪಸ್

Public TV
Last updated: June 1, 2019 10:16 am
Public TV
Share
3 Min Read
CM HOME
SHARE

-ಮುಂದಿನ ವಾರ ನಿಖಿಲ್ ಶಿಫ್ಟ್

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಜೆಪಿ ನಗರದ ಮಿನಿ ಫಾರೆಸ್ಟ್ ಬಳಿ ಇರುವ ತಮ್ಮ ಅದೃಷ್ಟದ ಮನೆಗೆ ವಾಪಸ್ ಆಗಿದ್ದಾರೆ. ತಂದೆಯ ಜೊತೆಗೆ ಪ್ಯಾಲೇಸ್ ರೋಡ್ ಗೆಸ್ಟ್ ಹೌಸ್‍ನಲ್ಲಿದ್ದ ನಿಖಿಲ್ ಕೂಡ ವಾಪಸ್ ಹೋಗಲಿದ್ದಾರೆ.

ಮುಂದಿನ ಸೋಮವಾರದಿಂದ ಜೆ.ಪಿ. ನಗರ ನಿವಾಸಕ್ಕೆ ಸಿಎಂ ಕುಮಾರಸ್ವಾಮಿ ಶಿಫ್ಟ್ ಆಗಲಿದ್ದಾರೆ. ಸಾ.ರಾ. ಮಹೇಶ್ ಇದ್ದ ಸರ್ಕಾರಿ ನಿವಾಸ ಆಡಳಿತ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತದೆ. ಜೆ.ಪಿ. ನಗರ ನಿವಾಸದಲ್ಲಿ ಸಿಎಂ ಕುಮಾರಸ್ವಾಮಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.

cm home

ಶೃಂಗೇರಿ ಶ್ರೀಗಳ ಸಲಹೆ ಮೇರೆಗೆ ತಾಜ್ ವೆಸ್ಟೆಂಡ್‍ನಿಂದ ಸಿಎಂ ಕುಮಾರಸ್ವಾಮಿ ಶಿಫ್ಟ್ ಆಗುತ್ತಿದ್ದಾರೆ. ಅದೃಷ್ಟದ ಮನೆಗೆ ವಾಪಸ್ಸಾಗುವಂತೆ ಶ್ರೀಗಳು ಸಲಹೆ ಕೊಟ್ಟಿದ್ದಾರೆ. ಹೀಗಾಗಿ ಶೃಂಗೇರಿ ಶ್ರೀಗಳ ಸೂಚನೆ ಮೇರೆಗೆ ಮನೆ ಸಿಎಂ ಕುಮಾರಸ್ವಾಮಿ ಬದಲಿಸುತ್ತಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.

ಅದೃಷ್ಟ ಮನೆ:
ಬೆಂಗಳೂರಿನ ಜೆಪಿ ನಗರದ ಮಿನಿ ಫಾರೆಸ್ಟ್ ಬಳಿ ಇರುವ ಸಿಎಂ ಕುಮಾರಸ್ವಾಮಿಯವರ ಮನೆ ಅವರ ಪಾಲಿಗೆ ಅದೃಷ್ಟದ ಮನೆ ಎಂಬುದು ಅವರ ಕುಟುಂಬದ ನಂಬಿಕೆಯಾಗಿದೆ. 2006 ರಲ್ಲಿ ಎಚ್‍ಡಿಕೆ ಸಿಎಂ ಆಗುವ ಮುನ್ನ ಇದೇ ಮನೆಯಲ್ಲಿ ವಾಸವಾಗಿದ್ದರು. ನಂತರ ಮನೆ ಮಾರಬೇಕೆಂಬ ಉದ್ದೇಶದಿಂದ ಲ್ಯಾವೆಲ್ಲೆ ರಸ್ತೆಯ ಫ್ಲ್ಯಾಟ್ ನಲ್ಲಿ ಕುಮಾರಸ್ವಾಮಿ ಕುಟುಂಬ ವಾಸ ಆರಂಭಿಸಿತ್ತು. ಲ್ಯಾವೆಲ್ಲೆ ರಸ್ತೆಯ ಫ್ಲ್ಯಾಟ್ ಎಚ್‍ಡಿಕೆ ಕುಟುಂಬಕ್ಕೆ ಅಷ್ಟಾಗಿ ಅದೃಷ್ಟ ತರಲಿಲ್ಲ. ಈ ನಡುವೆ ಜೆಪಿ ನಾಗರದ ಮನೆಯ ಬಳಿ ಕಪ್ಪುನಾಗರ ಕಾಣಿಸಿಕೊಂಡಿದ್ದರಿಂದ ಜ್ಯೋತಿಷಿಗಳ ಸಲಹೆ ಮೇರೆಗೆ ಎಚ್‍ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ಜೆಪಿ ನಗರದ ಮನೆ ನವೀಕರಿಸಿ ಮತ್ತೆ ಅಲ್ಲೇ ಗೃಹಪ್ರವೇಶ ನೆರವೇರಿಸಿ ವಾಸ ಆರಂಭಿಸಿದ್ದರು.

vlcsnap 2019 06 01 09h40m33s687

ವೆಸ್ಟೆಂಡ್ ವಾಸ:
ಜೆಪಿ ನಗರ ಮನೆ ವಾಸ ಆರಂಭಿಸಿದ ಕೆಲವೇ ತಿಂಗಳಲ್ಲಿ ಎಚ್‍ಡಿಕೆ 37 ಸೀಟ್ ಗೆದ್ದರೂ ಯಾರೂ ಊಹಿಸಿದ ರೀತಿಯಲ್ಲಿ ಅದೃಷ್ಟದ ಬೆನ್ನೇರಿ ಮುಖ್ಯಮಂತ್ರಿಯಾದರು. ಸಿಎಂ ಆದ ನಂತರ ಅದೃಷ್ಟದ ಮನೆ ಮರೆತು ಕುಮಾರಸ್ವಾಮಿ ಅವರು ವೆಸ್ಟೆಂಡ್ ವಾಸ ಆರಂಭಿಸಿದ್ದರು. ಜೊತೆಗೆ ಸಿಎಂ ಪುತ್ರ ನಿಖಿಲ್ ಕೂಡ ಜೆಪಿ ನಗರದ ಅದೃಷ್ಟದ ಮನೆ ಬಿಟ್ಟು ಗೆಸ್ಟ್ ಹೌಸ್ ವಾಸ ಆರಂಭಿಸಿದ್ದರು.

ಇದರಿಂದ ಒಂದಾದ ನಂತರ ಒಂದರಂತೆ ‘ಜಾಗ್ವಾರ್’, ‘ಸೀತಾರಾಮ ಕಲ್ಯಾಣ’ ಚಿತ್ರಗಳು ಅಷ್ಟಾಗಿ ಯಶಸ್ಸು ಕಾಣಲಿಲ್ಲ. ಇತ್ತ ಮೈತ್ರಿ ಸರ್ಕಾರದಲ್ಲಿ ಸುಸೂತ್ರವಾಗಿ ಅಧಿಕಾರ ನಡೆಸಲು ಸಾಧ್ಯವಾಗದೆ, ಬಂಡಾಯ, ಅಸಮಾಧಾನಗಳಿಂದ ಖುದ್ದು ಎಚ್‍ಡಿಕೆ ಮಾನಸಿಕವಾಗಿ ಸಾಕಷ್ಟು ಉದ್ವೇಗಕ್ಕೆ ಒಳಗಾಗಿದ್ದರಿಂದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೇ ಸಿಎಂ ಎಚ್‍ಡಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾರಂಭಿಸಿದ್ದರು. ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಸೋಲಿನಿಂದ ಗೌರವಕ್ಕೆ ಧಕ್ಕೆ ತಂದುಕೊಂಡರು, ಮಂಡ್ಯದ ಸೋಲಿನಿಂದ ಎಚ್‍ಡಿಕೆ ಪ್ರತಿಷ್ಠೆಗೂ ಬಲವಾದ ಹೊಡೆತ ಬಿತ್ತು.

MND NIKIL

ಈ ಎಲ್ಲಾ ಹಿನ್ನೆಲೆಗೆ ಅದೃಷ್ಟದ ಮನೆ ಜೆಪಿ ನಗರದಿಂದ ಹೊರಗಿದ್ದಿದ್ದೇ ಕಾರಣ ಎಂದು ಶೃಂಗೇರಿ ಮಠದ ಶ್ರೀಗಳು ಹೇಳಿದ ಹಿನ್ನೆಲೆಯಲ್ಲಿ ಅನಿತಾ ಕುಮಾರಸ್ವಾಮಿ ಮತ್ತು ದೇವೇಗೌಡರು ಖುದ್ದು ಕುಮಾರಸ್ವಾಮಿಯವರಿಗೆ ಹಾಗೂ ನಿಖಿಲ್‍ಗೆ ಜೆಪಿನಗರದ ಮನೆಯಲ್ಲಿಯೇ ವಾಸ್ತವ್ಯ ಆರಂಭಿಸುವಂತೆ ತಾಕೀತು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸಿಎಂ ವೆಸ್ಟೆಂಡ್ ವಾಸ್ತವ್ಯ ಬಿಟ್ಟು ಜೆಪಿ ನಗರ ವಾಸ್ತವ್ಯ ಆರಂಭಿಸಿದ್ದಾರೆ. ಮತ್ತೆ ಜೆಪಿ ನಗರ ಮನೆ ಪ್ರವೇಶ ಆರಂಭ ಮಾಡಿದಾಗಿನಿಂದ ಸರ್ಕಾರಕ್ಕಿದ್ದ ಅಭದ್ರತೆ ಕ್ರಮೇಣ ದೂರವಾಗುತ್ತಿದೆ. ಈ ನಡುವೆ ಮಂಡ್ಯ ಸೋಲಿನಿಂದ ನಿಖಿಲ್ ಕೂಡ ಜೆಪಿ ನಗರ ಮನೆಗೆ ತಮ್ಮ ವಾಸ್ತವ್ಯವನ್ನ ಜೂನ್ ಮೊದಲ ವಾರದಿಂದ ಶುರು ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಜೆಪಿ ನಗರದ ಮನೆಯಲ್ಲಿದ್ದುಕೊಂಡೆ ತಂದೆ ಮತ್ತು ತಾಯಿ ಅನಿತಾ ಕುಮಾರಸ್ವಾಮಿಯವರ ಜವಾಬ್ದಾರಿಯನ್ನ ಹೊರಲು ನಿಖಿಲ್ ಸಿದ್ಧಗೊಂಡಿದ್ದಾರೆ. ಪ್ರತಿನಿತ್ಯ ಬೆಳಗ್ಗೆ 10.30 ರಿಂದ ಮಧ್ಯಾಹ್ನದ ವರೆಗೂ ನಿಖಿಲ್ ಮನೆ ಬಳಿ ಬರುವ ಕಾರ್ಯಕರ್ತರು ಮತ್ತು ಜನರ ಜೊತೆ ಇರಲಿದ್ದಾರೆ. ಈಗಾಗಲೇ ನಿಖಿಲ್ ಖುಷ್ವಂತ್ ಎಂಬ ಎಂ.ಬಿ.ಎ ಪದವೀದರ ಯುವಕನನ್ನ ತನ್ನ ಆಪ್ತ ಸಹಾಯಕನಾಗಿ ನೇಮಿಸಿಕೊಂಡಿದ್ದಾರೆ. ಸಿನೆಮಾ ಮತ್ತು ವಾಹಿನಿಯ ಉಸ್ತುವಾರಿಯ ಕಡೆಗೂ ನಿಖಿಲ್ ಹೆಚ್ವಿನ ಗಮನ ಹರಿಸಲು ನಿಖಿಲ್ ಸರ್ವ ಸನ್ನದ್ಧರಾಗಿದ್ದಾರೆ.

TAGGED:bengaluruCM KumaraswamyhomeNikhilPublic TVನಿಖಿಲ್ಪಬ್ಲಿಕ್ ಟಿವಿಬೆಂಗಳೂರುಮನೆಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
4 minutes ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
8 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
8 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
8 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
8 hours ago
01 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?