Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ – ಯೂಟರ್ನ್ ಹೊಡೆದ ಸಿಎಂ ಕುಮಾರಸ್ವಾಮಿ

Public TV
Last updated: December 20, 2018 2:13 pm
Public TV
Share
3 Min Read
drought HDK 1
SHARE

ಬೆಳಗಾವಿ: ಮುಂದಿನ ವರ್ಷ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲವನ್ನು ಮನ್ನಾ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಧಿವೇಶನದ ಕಲಾಪಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಸಾಲಮನ್ನಾ ಮಾಡುವುದಕ್ಕೆ ಮುಂದಿನ ವರ್ಷದ ಬಜೆಟ್‍ನಲ್ಲಿ ಹಣವನ್ನು ಮೀಸಲಿಡಲಾಗಿದೆ. ಬಿಜೆಪಿಯವರು ಆರು ತಿಂಗಳು ಕಾದು ನೋಡಲಿ. ನಾನು ಎಲ್ಲಿಯೂ ಹೋಗುವುದಿಲ್ಲ. ಈಗಲೇ ಎಲ್ಲ ಹಣವನ್ನು ಪಾವತಿ ಮಾಡಲು ಸಿದ್ಧನಿರುವೆ. ಒಂದು ವೇಳೆ ನಾಲ್ಕು ಹಂತದಲ್ಲಿ ಹಣ ಪಾವತಿಸುವ ಪರಿಸ್ಥಿತಿ ಬಂದಾಗ ಎದುರಿಸಬೇಕಾಗುತ್ತದೆ ಎಂದು ದ್ವಂದ್ವ ಹೇಳಿಕೆ ನೀಡಿದ್ದಾರೆ.

HSN DROUGHT 7

ರೈತರ ಸಾಲಮನ್ನಾಗೆ ನಾನು ಬದ್ಧನಿರುವೆ. ರೈತರ ಕೃಷಿ ಸಾಲಮನ್ನಾ ಹಣವನ್ನು ಬ್ಯಾಂಕ್‍ಗಳಿಗೆ ನಾಲ್ಕು ವರ್ಷದಲ್ಲಿ ಪಾವತಿಸಲಾಗುತ್ತದೆ. ಈ ಕುರಿತು ಮುಂದಿನ ವರ್ಷದ ಬಜೆಟ್‍ನಲ್ಲಿ ಸಂಪೂರ್ಣ ಮಾಹಿತಿ ನೀಡತ್ತೇನೆ. ಯಾವ ವರ್ಷ ಎಷ್ಟು ಹಣವನ್ನು ಬ್ಯಾಂಕಿಗೆ ನೀಡಬೇಕು ಎನ್ನುವ ವಿಚಾರವಾಗಿ ಆರ್ಥಿಕ ಇಲಾಖೆಯ ಜೊತೆಗೆ ಚರ್ಚೆ ಮಾಡಿದ್ದೇನೆ. ಈಗಾಗಲೇ ದೊಡ್ಡಬಳ್ಳಾಪುರ ರೈತರ ಸಾಲಮನ್ನಾ ಮಾಡಲಾಗಿದೆ ಎಂದರು.

ನೀರಾವರಿ ನಿಗಮಗಳ ಯೋಜನೆಗಳಿಗೆ ಬ್ರೇಕ್ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಾಲಮನ್ನಾಕ್ಕೆ ಹಣ ಹೊಂದಿಸಲು ಯಾವುದೇ ಅಭಿವೃದ್ಧಿ ಯೋಜನೆಗಳನ್ನು ತಡೆಹಿಡಿದಿಲ್ಲ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ಸ್ಥಗಿತ ಮಾಡಿಲ್ಲ. ಇದಕ್ಕೂ ಸಾಲಮನ್ನಾಕ್ಕೂ ಯಾವುದೇ ಸಂಬಂಧವಿಲ್ಲ. ಸಾಲಮನ್ನಾ ಮಾಡಲು ಪ್ರತ್ಯೇಕ ಹಣ ಮೀಸಲಿರಿಸಿದ್ದೇವೆ. ನೀರಾವರಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

HSN DROUGHT 5

ಕಲಾಪ ಕದನ:
ಬಿಜೆಪಿ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ನಾನು ನಿನ್ನೆ ಹಗುರವಾಗಿ ಮಾತಾಡಿದ್ದೇನೆ ಎನ್ನುವುದು ಬಿಜೆಪಿಯವರ ಆರೋಪ. ಆದರೆ ಸರ್ಕಾರದ ಬಗ್ಗೆ ಇಷ್ಟು ದಿನ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಹಗುರವಾಗಿ ಮಾತಾಡಿದ್ದಾರೆ. ಈ ವರ್ತನೆಯಿಂದ ಬೇಸತ್ತ ನಾವು ಬಿಜೆಪಿ ವಿರುದ್ಧ ಧರಣಿ ಮಾಡಬೇಕಿತ್ತು. ಕಲಾಪದಲ್ಲಿ ನಿನ್ನೆ ಮಧ್ಯಾಹ್ನ ಸಾಲಮನ್ನಾ ಕುರಿತು ಮಾಹಿತಿ ನೀಡುತ್ತಿದ್ದೆ. ಅದನ್ನು ಕೇಳುವ ಮನಸ್ಥಿತಿ ಬಿಜೆಪಿಯವರಿಗೆ ಇರಲಿಲ್ಲ ಎಂದರು.

ಈ ಹಿಂದೆ ಸಿಎಂ ಹೇಳಿದ್ದೇನು?:
ವಿಧಾನಸೌಧದಲ್ಲಿ ಇದೇ ತಿಂಗಳ 4ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕುಮಾರಸ್ವಾಮಿ ಅವರು, ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ರೈತರ ಸಾಲವನ್ನು 50 ಸಾವಿರ ರೂ. ಮನ್ನಾ ಮಾಡಲಾಗುವುದು. ಸಾಲಮನ್ನಾಕ್ಕಾಗಿ 6,500 ಕೋಟಿ ರೂ. ಮೀಸಲಿಟ್ಟಿದ್ದೇವೆ. ರಾಷ್ಟ್ರೀಯ ಬ್ಯಾಂಕ್‍ಗಳಲ್ಲಿ 17 ಲಕ್ಷ ರೈತರ ಸಾಲ ಪಡೆದಿದ್ದು, ಪ್ರತಿಯೊಬ್ಬರ ಖಾತೆಯ 50 ಸಾವಿರ ರೂ. ಸಾಲಮನ್ನಾ ಮಾಡಲಾಗುವುದು ಎಂದು ಹೇಳಿದ್ದರು.

HSN DROUGHT 8

ಅಕ್ಟೋಬರ್ 24 ರಂದು ಸಿಎಂ, ಸಹಕಾರಿ ಬ್ಯಾಂಕ್‍ಗಳಿಗೆ ಕಳೆದ ತಿಂಗಳು 1,300 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹೀಗಾಗಿ ಸಾಲಮನ್ನಾ ಪ್ರಕ್ರಿಯೆ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಉಳಿದ 1,200 ಕೋಟಿ ರೂ.ವನ್ನು ಇದೇ ತಿಂಗಳು ಬಿಡುಗಡೆ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದರು. ಇದನ್ನು ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಸಾಲಮನ್ನಾ ಗಿಫ್ಟ್!

ರಾಷ್ಟ್ರೀಕೃತ ಬ್ಯಾಂಕ್‍ಗಳು ಹಾಗೂ ವಾಣಿಜ್ಯ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ 2ಲಕ್ಷ ರೂ.ವರೆಗಿನ ಎನ್‍ಪಿಎ ಸಾಲ, ಸುಸ್ತಿ ಸಾಲ ಮತ್ತು ಮರು ಹೊಂದಾಣಿಕೆ ಸಾಲವನ್ನು ಬಡ್ಡಿ ಸಹಿತ ಮನ್ನಾ ಮಾಡುವ ಕುರಿತು ಸಂಪುಟ ತೀರ್ಮಾನ ಕೈಗೊಂಡು ಈ ಆದೇಶ ಹೊರಡಿಸಿತ್ತು. ಇದನ್ನು ಓದಿ: ಸಾಲಮನ್ನಾ ನಂತರವೂ ರಾಜ್ಯ ಸರ್ಕಾರದ ಖಾತೆಯಲ್ಲಿ 10 ಸಾವಿರ ಕೋಟಿ ರೂಪಾಯಿ ಇದೆ: ಸಿಎಂ

HSN DROUGHT 3

ಸಾಲಮನ್ನಾ ಯೋಜನೆಯ ಪ್ರಕ್ರಿಯೆಗಳನ್ನು ಮುಂದುವರಿಸಲು ಇಬ್ಬರು ಐಎಎಸ್ ಅಧಿಕಾರಿಗಳನ್ನೊಳಗೊಂಡ ನೋಡಲ್ ಸಮಿತಿಯನ್ನೂ ಸರ್ಕಾರ ರಚಿಸಿದೆ. ಈ ಸಮಿತಿ ಬ್ಯಾಂಕ್‍ಗಳೊಂದಿಗೆ ಸಂಪರ್ಕ ಹೊಂದಿ ಸಾಲಮನ್ನಾದ ಅನುಕೂಲ ನೇರವಾಗಿ ರೈತರಿಗೆ ತಲುಪುವಂತೆ ಮಾಡಲಿದೆ. ಇದರ ಜತೆಗೆ ಚಾಲ್ತಿ ಸಾಲದ ಪೈಕಿ 25 ಸಾವಿರ ರೂ. ಮನ್ನಾ ಮಾಡಲಾಗುತ್ತದೆ. ಈ ಮೊತ್ತವನ್ನು ರೈತರ ಸಾಲದ ಖಾತೆಗೆ ಸರ್ಕಾರ ಜಮಾ ಮಾಡಲಿದೆ ಎಂದು ಕುಮಾರಸ್ವಾಮಿ ಹಿಂದೆ ತಿಳಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:CM KumaraswamyFarmers LoanNationalized BanksPublic TVWaivedಪಬ್ಲಿಕ್ ಟಿವಿಬೆಳಗಾವಿರಾಷ್ಟ್ರೀಕೃತ ಬ್ಯಾಂಕ್ಸಾಲಮನ್ನಾ
Share This Article
Facebook Whatsapp Whatsapp Telegram

Cinema Updates

Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
55 minutes ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
1 hour ago
Bro code ravi mohan
ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ
1 hour ago
Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
23 hours ago

You Might Also Like

Chinnaswamy Stadium
Bengaluru City

ಚಿನ್ನಸ್ವಾಮಿ ಕಾಲ್ತುಳಿತ ದುರಂತ – ಬೆಂಗಳೂರಿನಿಂದ ಪಂದ್ಯಗಳು ಸ್ಥಳಾಂತರ

Public TV
By Public TV
6 minutes ago
Assam Drugs Seize
Crime

Assam | 45 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ನಾಲ್ವರು ಅರೆಸ್ಟ್

Public TV
By Public TV
1 hour ago
Nicholas Pooran 3
Cricket

29ನೇ ವಯಸ್ಸಿಗೆ ವಿಂಡೀಸ್‌ನ ದೈತ್ಯ ಬ್ಯಾಟರ್‌ ನಿಕೋಲಸ್‌ ಪೂರನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

Public TV
By Public TV
1 hour ago
Delhi Dwaraka Shabad apartment fire
Crime

ದೆಹಲಿಯ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – ಪಾರಾಗಲು ಮಹಡಿಯಿಂದ ಹಾರಿದ ಜನ

Public TV
By Public TV
2 hours ago
Shubhanshu Shukla 2
Latest

ನಾಳೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

Public TV
By Public TV
2 hours ago
rahul gandhi siddaramaiah dk shivakumar
Bengaluru City

ಸಿದ್ದು ಸಂಪುಟಕ್ಕೆ ನಡೆಯುತ್ತಾ ಮೇಜರ್‌ ಸರ್ಜರಿ? – 10 ಸಚಿವರಿಗೆ ಕೊಕ್‌ ಸಾಧ್ಯತೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?