Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರೀಕ್ಷಾ ಸಮಯದಲ್ಲೇ ಉಪಚುನಾವಣೆ ಯಾಕೆ – ಆಯೋಗದ ವಿರುದ್ಧ ಮಮತಾ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪರೀಕ್ಷಾ ಸಮಯದಲ್ಲೇ ಉಪಚುನಾವಣೆ ಯಾಕೆ – ಆಯೋಗದ ವಿರುದ್ಧ ಮಮತಾ ಕಿಡಿ

Latest

ಪರೀಕ್ಷಾ ಸಮಯದಲ್ಲೇ ಉಪಚುನಾವಣೆ ಯಾಕೆ – ಆಯೋಗದ ವಿರುದ್ಧ ಮಮತಾ ಕಿಡಿ

Public TV
Last updated: March 18, 2022 3:06 pm
Public TV
Share
2 Min Read
mamatha banarje 1
SHARE

ಕೊಲ್ಕತ್ತಾ: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ವಿರುದ್ಧ ಸತತವಾಗಿ ವಾಗ್ದಾಳಿ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದೀಗ ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ಅಸನ್ಸೋಲ್ ಲೋಕಸಭಾ ಕ್ಷೇತ್ರ ಹಾಗೂ ಬ್ಯಾಲಿಗುಂಗೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಪಡಿಸಿರುವುದಕ್ಕಾಗಿ ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕಾರಣದಿಂದಾಗಿ ಪರೀಕ್ಷೆಗಳನ್ನು ಮರುಹೊಂದಿಸಬೇಕಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.

elections 1 1

ಚುನಾವಣಾ ಆಯೋಗವು ಬಿಜೆಪಿಯ ಆಜ್ಞೆಯಂತೆ ಕೆಲಸ ನಿರ್ವಹಿಸುತ್ತಿದೆ. ಹಾಗಾಗಿಯೇ ಅದು ಉಪಚುನಾವಣೆಯ ದಿನಾಂಕವನ್ನು ನಿಗದಿಪಡಿಸುವಾಗ ರಾಜ್ಯದ ಬೋರ್ಡ್ ಪರೀಕ್ಷೆಗಳನ್ನು ಪರಿಗಣಿಸಿಲ್ಲ. ಏ.2 ಮತ್ತು ಏ.26ರ ನಡುವೆ ನಡೆಯಬೇಕಿದ್ದ  12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ನಡೆಯಲಿದ್ದು, ಏ.27ರಂದು ಪರೀಕ್ಷೆ ಕೊನೆಗೊಳ್ಳಲಿದೆ. ಈ ನಡುವೆ ಚುನಾವಣಾ ದಿನಾಂಕವನ್ನು ನಿಗದಿ ಮಾಡಿರುವುದು ಆಕ್ಷೇಪಾರ್ಹ ಎಂದು ಹೇಳಿದ್ದಾರೆ. ಇದನ್ನೂ ಓದಿ: ರೊಲ್ಸ್ ರಾಯಲ್ಸ್‌ಗಾಗಿ ಮತ್ತೊಂದು ವಿವಾದಕ್ಕೆ ಸಿಲುಕಿದ ವಿಜಯ್ ದಳಪತಿ

ಇದಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗವು, ಏ.12ರಂದು ಉಪಚುನಾವಣೆ ನಡೆಯುವ ಕಾರಣ ಏ.6ರಿಂದ 15ರ ವರೆಗೆ ಯಾವುದೇ ಪರೀಕ್ಷೆಗಳು ಇರುವುದಿಲ್ಲ. ಏ.16ರಂದು ಮತ ಏಣಿಕೆ ಕಾರ್ಯ ನಡೆಯಲಿದ್ದು, ಮೊದಲ ಭಾಷೆ ಏಪ್ರಿಲ್ 2 ರಂದು ಮತ್ತು 2ನೇ ಭಾಷೆ ಏಪ್ರಿಲ್ 4 ರಂದು ನಡೆಯಲಿದೆ. ಅಲ್ಲದೆ, ಉನ್ನತ ಶಿಕ್ಷಣದ ವೃತ್ತಿಪರ ಪರೀಕ್ಷೆಗಳು ಏಪ್ರಿಲ್ 5 ರಂದು ನಡೆಯಲಿದೆ. ಹಾಗಾಗಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದೆ.

CA 2019 exams postponed 735x389 1

ಚುನಾವಣಾ ಆಯೋಗವು ಬಿಜೆಪಿಯ ಆಜ್ಞೆಯಂತೆ ಕೆಲಸ ಮಾಡುತ್ತಿಲ್ಲ. ಆದರೆ, ಯಾವುದೇ ಸ್ಥಾನಕ್ಕೆ ತೆರವಾದ 6 ತಿಂಗಳಲ್ಲಿ ಉಪಚುನಾವಣೆ ನಡೆಸಬೇಕಿರುವುದರಿಂದ ದಿನಾಂಕವನ್ನು ನಿಗದಿ ಮಾಡಲಾಗಿದೆ. ಕೇಂದ್ರ ಪಡೆಗಳು ಶೀಘ್ರದಲ್ಲೇ ಕೆಲಸ ಪ್ರಾರಂಭಿಸಲಿದ್ದು, ಅವರು ಶಾಲೆಗಳಲ್ಲಿ ಸ್ಥಾಪಿಸುವ ಮತಗಟ್ಟೆಗಳಲ್ಲೇ ಉಳಿಯಲಿದ್ದಾರೆ. ಈ ವೇಳೆ ಶಾಲೆಗಳಿಗೆ ಅಳವಡಿಸಲಾಗುವ ಸುರಕ್ಷಸತಾ ಸೌಲಭ್ಯವನ್ನು ಬೋರ್ಡ್ ಪರೀಕ್ಷೆಗೂ ಬಳಸಲಾಗುವುದು ಎಂದಿದ್ದಾರೆ.

ಆದರೂ ಚುನಾವಣೆಯಿಂದ ವಿದ್ಯಾರ್ಥಿಗಳ ಪರೀಕ್ಷೆಗಳಿಗೆ ತೊಂದರೆಯಾಗಲಿದೆ ಎಂದು ಮಮತಾ ಬ್ಯಾನರ್ಜಿ ತಮ್ಮ ವಾದ ಮುಂದುವರಿಸಿದ್ದಾರೆ. ಪಂಜಾಬ್, ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಗಳ ಜೊತೆಗೆ ಈ ಎರಡೂ ಕ್ಷೇತ್ರಗಳಿಗೂ ಚುನಾವಣೆ ನಡೆಸಬಹುದಿತ್ತು. ಆಗಲೇ ಚುನಾವಣೆ ನಡೆಸಿದ್ದರೆ ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸಬೇಕಾಗುತ್ತಿರಲಿಲ್ಲ. ಹಾಗಾಗಿ ಮುಖ್ಯಕಾರ್ಯದರ್ಶಿಗಳು ಹಾಗೂ ಚುನಾವಣಾ ಆಯೋಗವು ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಉಪಚುನಾವಣೆಯ ದಿನಾಂಕವನ್ನು ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಮದ್ಯ ಮಾರಾಟ ನಿಷೇಧ

ಈ ನಡುವೆ ಪಶ್ಚಿಮ ಬಂಗಾಳ ಕೌನ್ಸಿಲ್ ಫಾರ್ ಹೈಯರ್ ಸೆಕೆಂಡರಿ ಎಜುಕೇಶನ್ ಸಂಸ್ಥೆಯು ತನ್ನ 12ನೇ ತರಗತಿಯ ಕೆಲವು ಪರೀಕ್ಷಾ ದಿನಾಂಕಗಳನ್ನು ಜೆಇಇ ಸಂಸ್ಥೆಯೊಂದಿಗೆ ಹೊಂದಿಕೆಯಾಗುವಂತೆ ಪರಿಷ್ಕರಿಸಿದೆ.

TAGGED:chief ministerelection commissiongoakolkataMamata BanerjeeManipurpunjabuttar pradeshಉತ್ತರ ಪ್ರದೇಶಕೋಲ್ಕತ್ತಾಗೋವಾಚುನಾವಣಾಆಯೋಗಪಂಜಾಬ್ಮಣಿಪುರಮಮತಾಬ್ಯಾನರ್ಜಿಮುಖ್ಯಮಂತ್ರಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
28 minutes ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
35 minutes ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
47 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
50 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
1 hour ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?