Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

Latest

ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

Public TV
Last updated: August 2, 2025 10:19 am
Public TV
Share
2 Min Read
Pinarayi Vijayan
SHARE

– ʻದಿ ಕೇರಳ ಸ್ಟೋರಿʼ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ; ಕೇರಳ ಸಿಎಂ ಖಂಡನೆ

ತಿರುವನಂತಪುರ: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿದ್ದು, ಇಡೀ ದೇಶಾದ್ಯಂತ ಭಾರೀ ವಿವಾದ ಹುಟ್ಟುಹಾಕಿದ್ದ ʻದಿ ಕೇರಳ ಸ್ಟೋರಿʼ (The Kerala Story) ಸಿನಿಮಾದ ಸುದಿತ್ತೋ ಸೇನ್ ಅವರಿಗೆ ʻಅತ್ಯುತ್ತಮ ನಿರ್ದೇಶಕ ಪ್ರಶಸ್ತಿʼ ಹಾಗೂ ʻBest Cinematographyʼ ಪ್ರಶಸ್ತಿ ನೀಡಿರುವುದಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

THE KERALA STORY 4

ಈ ಕುರಿತು ಮಾತನಾಡಿರುವ ವಿಜಯನ್‌ (Pinarayi Vijayan), ಕೋಮುವಾದ ಪ್ರಚೋದಿಸಲು ಹಾಗೂ ಕೇರಳಕ್ಕೆ ಅವಹೇಳನ ಮಾಡಲು ಯತ್ನಿಸಿದ್ದ ಸಿನಿಮಾವನ್ನ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ, ರಾಷ್ಟ್ರೀಯ ಸಮಗ್ರತೆ ಮತ್ತು ಕೋಮು ಸಾಮರಸ್ಯಕ್ಕೆ ಹೆಸರಾದ ಭಾರತೀಯ ಸಿನಿಮಾ ರಂಗವನ್ನ ತೀರ್ಪುಗಾರರು ಅವಮಾನಿಸಿದ್ದಾರೆ ಕೆಂಡಾಮಂಡಲವಾಗಿದ್ದಾರೆ. ಇದನ್ನೂ ಓದಿ: Operation Akhal | ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ

‘ದಿ ಕೇರಳ ಸ್ಟೋರಿ’ ಸಿನಿಮಾ 2023ರಲ್ಲಿ ತೆರೆಕಂಡಿತ್ತು. ರಾಜ್ಯದ ಸುಮಾರು 32,000 ಮಹಿಳೆಯರನ್ನು ಮತಾಂತರಗೊಳಿಸಿ, ಭಯೋತ್ಪಾದನಾ ಸಂಘಟನೆಗೆ ಸೇರಿಸಲಾಗಿದೆ ಎಂದು ಚಿತ್ರದ ಟೀಸರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಈ ಚಿತ್ರದ ಬೆನ್ನಲ್ಲೇ ಕೇರಳದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ದೇಶಾದ್ಯಂತ ವಿವಾದದ ಅಲೆ ಕೂಡ ಎದ್ದಿತ್ತು. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ – ಡೊನಾಲ್ಡ್‌ ಟ್ರಂಪ್‌

The Kerala Story

ಯಾರ‍್ಯಾರಿಗೆ ಪ್ರಶಸ್ತಿ?
ಅತ್ಯುತ್ತಮ ನಟ: ಶಾರುಖ್ ಖಾನ್, ವಿಕ್ರಾಂತ್ ಮಾಸ್ಸೆ
ಅತ್ಯುತ್ತಮ ನಟಿ: ರಾಣಿ ಮುಖರ್ಜಿ
‌ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ: ಜವಾನ್
ಅತ್ಯುತ್ತಮ ಹಿನ್ನೆಲೆ ಗಾಯಕ: ಬೇಬಿ
ಅತ್ಯುತ್ತಮ ಪೋಷಕ ನಟಿ: ಉಲ್ಲೊಜೊಕ್ಕು (ಊರ್ವಶಿ), ವಶ್ (ಜಾನಕಿ)
ಅತ್ಯುತ್ತಮ ಪೋಷಕ ನಟ: ಪೂಕಲಂ (ವಿಜಯರಾಘವನ್),
ಪಾರ್ಕಿಂಗ್ (ಮುತ್ತುಪೆಟ್ಟೈ)

ರಾಷ್ಟ್ರೀಯ ಪ್ರಶಸ್ತಿ ಪಡೆದ ಸಿನಿಮಾಗಳಿವು
ಅನಿಮಲ್ (ಮರು-ರೆಕಾರ್ಡಿಂಗ್ ಮಿಕ್ಸರ್) – ಎಂಆರ್ ರಾಧಾಕೃಷ್ಣನ್
ತೆಲುಗು ಚಿತ್ರ: ಭಗವಂತ ಕೇಸರಿ
ಅತ್ಯುತ್ತಮ ತಮಿಳು ಚಿತ್ರ: ಪಾರ್ಕಿಂಗ್
ಅತ್ಯುತ್ತಮ ಪಂಜಾಬಿ ಚಿತ್ರ: ಗಾಡ್ಡೇ ಗಾಡ್ಡೇ ಚಾ
ಅತ್ಯುತ್ತಮ ಒಡಿಯಾ ಚಿತ್ರ: ಪುಷ್ಕರ
ಅತ್ಯುತ್ತಮ ಮರಾಠಿ ಚಿತ್ರ: ಶ್ಯಾಮ್ಚಿ ಆಯಿ
ಮಲಯಾಳಂ ಚಿತ್ರ: ಉಲ್ಲೋಜೋಕ್ಕು
ಕನ್ನಡ ಚಿತ್ರ: ಕಂದೀಲು: ಭರವಸೆಯ ಕಿರಣ
ಅತ್ಯುತ್ತಮ ಹಿಂದಿ ಚಿತ್ರ: ಕಥಲ್: ಎ ಜಾಕ್‌ಫ್ರೂಟ್ ಆಫ್ ಮಿಸ್ಟರಿ, ಗುಜರಾತಿ ಚಿತ್ರ: ವಾಶ್
ಅತ್ಯುತ್ತಮ ಬಂಗಾಳಿ ಚಿತ್ರ: ಡೀಪ್ ಫ್ರಿಡ್ಜ್
ಅತ್ಯುತ್ತಮ ಅಸ್ಸಾಮಿ ಚಿತ್ರ: ರಂಗತಪು 1982
ಅತ್ಯುತ್ತಮ ಸಾಹಸ ನಿರ್ದೇಶನ: ಹನು-ಮಾನ್ (ತೆಲುಗು)
ಅತ್ಯುತ್ತಮ ನೃತ್ಯ ಸಂಯೋಜನೆ: ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ
ಅತ್ಯುತ್ತಮ ಸಾಹಿತ್ಯ: ಬಳಗಂ
ಅತ್ಯುತ್ತಮ ಸಂಗೀತ ನಿರ್ದೇಶನ: ವಾತಿ (ತಮಿಳು)- ಹಾಡುಗಳು
ಅತ್ಯುತ್ತಮ ಮೇಕಪ್, ಕಾಸ್ಟ್ಯೂಮ್ ಡಿಸೈನರ್: ಸ್ಯಾಮ್ ಬಹದ್ದೂರ್
ಅತ್ಯುತ್ತಮ ನಿರ್ಮಾಣ ವಿನ್ಯಾಸಕಾರ: 2018- ಎವೆರಿವನ್‌ ಇಸ್‌ ಎ ಹೀರೋ (ಮಲಯಾಳಂ)
ಅತ್ಯುತ್ತಮ ಸಂಕಲನ: ಪೂಕಲಂ (ಮಲಯಾಳಂ) ಅತ್ಯುತ್ತಮ ಧ್ವನಿ ವಿನ್ಯಾಸ: ಅನಿಮಲ್
ಅತ್ಯುತ್ತಮ ಛಾಯಾಗ್ರಹಣ: ಕೇರಳ ಕಥೆ (ಹಿಂದಿ)

ನಾನ್ ಫೀಚರ್ ಫಿಲ್ಮ್ ವಿಭಾಗ
ನೇಕಲ್ – ಮಲಯಾಳಂ
ದಿ ಸೀ ಆ್ಯಂಡ್‌ ಸೆವೆನ್‌ ವಿಲೇಜಸ್‌ – ಒಡಿಸ್ಸಿ
ಸನ್‌ಫ್ಲವರ್‌ ವೇರ್ ದ ಫಸ್ಟ್ ಒನ್ಸ್ ಟು ನೊ – ಚಿದಾನಂದ ನಾಯ್ಕ್ (ಸ್ಕ್ರಿಪ್ಟ್ ರೈಟರ್)

TAGGED:71st National Film AwardsPinarayi VijayanThe Kerala Storyಕೇರಳದಿ ಕೇರಳ ಸ್ಟೋರಿ ಸಿನಿಮಾಪಿಣರಾಯಿ ವಿಜಯನ್ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
Share This Article
Facebook Whatsapp Whatsapp Telegram

Cinema news

gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows
kiccha sudeep priya sudeep
ಕಿಚ್ಚನ ಪತ್ನಿಯ ಹುಟ್ಟುಹಬ್ಬ – ಹೊಸ ಪ್ರತಿಭೆಗಳಿಗೆ ಅವಕಾಶ ಘೋಷಣೆ
Cinema Latest Sandalwood Top Stories

You Might Also Like

iran protest 1
Latest

ಆರ್ಥಿಕ ಅಧಃಪತನ; ಇರಾನ್‌ನಲ್ಲಿ ಹಿಂಸಾಚಾರಕ್ಕೆ 35 ಬಲಿ – 1,200 ಮಂದಿ ಬಂಧನ

Public TV
By Public TV
6 hours ago
MB Patil
Districts

ಜ.9ರಂದು ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ: ಎಂ.ಬಿ ಪಾಟೀಲ್

Public TV
By Public TV
6 hours ago
tumakuru suicide
Crime

ತುಮಕೂರು| ಮಕ್ಕಳೊಂದಿಗೆ ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ

Public TV
By Public TV
6 hours ago
bolero accident chitradurga
Chitradurga

ಚಿತ್ರದುರ್ಗ| ಮರಕ್ಕೆ ಬೊಲೆರೊ ಡಿಕ್ಕಿ – ನಾಲ್ವರು ದುರ್ಮರಣ

Public TV
By Public TV
7 hours ago
kea
Bengaluru City

ಎಲ್ಲ 24 ಪಶು ವೈದ್ಯಕೀಯ ಸೀಟೂ ಹಂಚಿಕೆ: ಕೆಇಎ

Public TV
By Public TV
7 hours ago
modi prithviraj chavan
Latest

ವೆನೆಜುವೆಲಾದಂತೆ ಟ್ರಂಪ್ ಭಾರತದ ಪ್ರಧಾನಿ ಮೋದಿಯನ್ನು ಕಿಡ್ನ್ಯಾಪ್ ಮಾಡ್ತಾರಾ? – ಪೃಥ್ವಿರಾಜ್ ಚವಾಣ್ ವಿವಾದಿತ ಹೇಳಿಕೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?