Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

Latest

ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

Public TV
Last updated: August 2, 2025 10:19 am
Public TV
Share
2 Min Read
Pinarayi Vijayan
SHARE

– ʻದಿ ಕೇರಳ ಸ್ಟೋರಿʼ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ; ಕೇರಳ ಸಿಎಂ ಖಂಡನೆ

ತಿರುವನಂತಪುರ: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿದ್ದು, ಇಡೀ ದೇಶಾದ್ಯಂತ ಭಾರೀ ವಿವಾದ ಹುಟ್ಟುಹಾಕಿದ್ದ ʻದಿ ಕೇರಳ ಸ್ಟೋರಿʼ (The Kerala Story) ಸಿನಿಮಾದ ಸುದಿತ್ತೋ ಸೇನ್ ಅವರಿಗೆ ʻಅತ್ಯುತ್ತಮ ನಿರ್ದೇಶಕ ಪ್ರಶಸ್ತಿʼ ಹಾಗೂ ʻBest Cinematographyʼ ಪ್ರಶಸ್ತಿ ನೀಡಿರುವುದಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

THE KERALA STORY 4

ಈ ಕುರಿತು ಮಾತನಾಡಿರುವ ವಿಜಯನ್‌ (Pinarayi Vijayan), ಕೋಮುವಾದ ಪ್ರಚೋದಿಸಲು ಹಾಗೂ ಕೇರಳಕ್ಕೆ ಅವಹೇಳನ ಮಾಡಲು ಯತ್ನಿಸಿದ್ದ ಸಿನಿಮಾವನ್ನ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ, ರಾಷ್ಟ್ರೀಯ ಸಮಗ್ರತೆ ಮತ್ತು ಕೋಮು ಸಾಮರಸ್ಯಕ್ಕೆ ಹೆಸರಾದ ಭಾರತೀಯ ಸಿನಿಮಾ ರಂಗವನ್ನ ತೀರ್ಪುಗಾರರು ಅವಮಾನಿಸಿದ್ದಾರೆ ಕೆಂಡಾಮಂಡಲವಾಗಿದ್ದಾರೆ. ಇದನ್ನೂ ಓದಿ: Operation Akhal | ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ

‘ದಿ ಕೇರಳ ಸ್ಟೋರಿ’ ಸಿನಿಮಾ 2023ರಲ್ಲಿ ತೆರೆಕಂಡಿತ್ತು. ರಾಜ್ಯದ ಸುಮಾರು 32,000 ಮಹಿಳೆಯರನ್ನು ಮತಾಂತರಗೊಳಿಸಿ, ಭಯೋತ್ಪಾದನಾ ಸಂಘಟನೆಗೆ ಸೇರಿಸಲಾಗಿದೆ ಎಂದು ಚಿತ್ರದ ಟೀಸರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಈ ಚಿತ್ರದ ಬೆನ್ನಲ್ಲೇ ಕೇರಳದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ದೇಶಾದ್ಯಂತ ವಿವಾದದ ಅಲೆ ಕೂಡ ಎದ್ದಿತ್ತು. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ – ಡೊನಾಲ್ಡ್‌ ಟ್ರಂಪ್‌

The Kerala Story

ಯಾರ‍್ಯಾರಿಗೆ ಪ್ರಶಸ್ತಿ?
ಅತ್ಯುತ್ತಮ ನಟ: ಶಾರುಖ್ ಖಾನ್, ವಿಕ್ರಾಂತ್ ಮಾಸ್ಸೆ
ಅತ್ಯುತ್ತಮ ನಟಿ: ರಾಣಿ ಮುಖರ್ಜಿ
‌ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ: ಜವಾನ್
ಅತ್ಯುತ್ತಮ ಹಿನ್ನೆಲೆ ಗಾಯಕ: ಬೇಬಿ
ಅತ್ಯುತ್ತಮ ಪೋಷಕ ನಟಿ: ಉಲ್ಲೊಜೊಕ್ಕು (ಊರ್ವಶಿ), ವಶ್ (ಜಾನಕಿ)
ಅತ್ಯುತ್ತಮ ಪೋಷಕ ನಟ: ಪೂಕಲಂ (ವಿಜಯರಾಘವನ್),
ಪಾರ್ಕಿಂಗ್ (ಮುತ್ತುಪೆಟ್ಟೈ)

ರಾಷ್ಟ್ರೀಯ ಪ್ರಶಸ್ತಿ ಪಡೆದ ಸಿನಿಮಾಗಳಿವು
ಅನಿಮಲ್ (ಮರು-ರೆಕಾರ್ಡಿಂಗ್ ಮಿಕ್ಸರ್) – ಎಂಆರ್ ರಾಧಾಕೃಷ್ಣನ್
ತೆಲುಗು ಚಿತ್ರ: ಭಗವಂತ ಕೇಸರಿ
ಅತ್ಯುತ್ತಮ ತಮಿಳು ಚಿತ್ರ: ಪಾರ್ಕಿಂಗ್
ಅತ್ಯುತ್ತಮ ಪಂಜಾಬಿ ಚಿತ್ರ: ಗಾಡ್ಡೇ ಗಾಡ್ಡೇ ಚಾ
ಅತ್ಯುತ್ತಮ ಒಡಿಯಾ ಚಿತ್ರ: ಪುಷ್ಕರ
ಅತ್ಯುತ್ತಮ ಮರಾಠಿ ಚಿತ್ರ: ಶ್ಯಾಮ್ಚಿ ಆಯಿ
ಮಲಯಾಳಂ ಚಿತ್ರ: ಉಲ್ಲೋಜೋಕ್ಕು
ಕನ್ನಡ ಚಿತ್ರ: ಕಂದೀಲು: ಭರವಸೆಯ ಕಿರಣ
ಅತ್ಯುತ್ತಮ ಹಿಂದಿ ಚಿತ್ರ: ಕಥಲ್: ಎ ಜಾಕ್‌ಫ್ರೂಟ್ ಆಫ್ ಮಿಸ್ಟರಿ, ಗುಜರಾತಿ ಚಿತ್ರ: ವಾಶ್
ಅತ್ಯುತ್ತಮ ಬಂಗಾಳಿ ಚಿತ್ರ: ಡೀಪ್ ಫ್ರಿಡ್ಜ್
ಅತ್ಯುತ್ತಮ ಅಸ್ಸಾಮಿ ಚಿತ್ರ: ರಂಗತಪು 1982
ಅತ್ಯುತ್ತಮ ಸಾಹಸ ನಿರ್ದೇಶನ: ಹನು-ಮಾನ್ (ತೆಲುಗು)
ಅತ್ಯುತ್ತಮ ನೃತ್ಯ ಸಂಯೋಜನೆ: ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ
ಅತ್ಯುತ್ತಮ ಸಾಹಿತ್ಯ: ಬಳಗಂ
ಅತ್ಯುತ್ತಮ ಸಂಗೀತ ನಿರ್ದೇಶನ: ವಾತಿ (ತಮಿಳು)- ಹಾಡುಗಳು
ಅತ್ಯುತ್ತಮ ಮೇಕಪ್, ಕಾಸ್ಟ್ಯೂಮ್ ಡಿಸೈನರ್: ಸ್ಯಾಮ್ ಬಹದ್ದೂರ್
ಅತ್ಯುತ್ತಮ ನಿರ್ಮಾಣ ವಿನ್ಯಾಸಕಾರ: 2018- ಎವೆರಿವನ್‌ ಇಸ್‌ ಎ ಹೀರೋ (ಮಲಯಾಳಂ)
ಅತ್ಯುತ್ತಮ ಸಂಕಲನ: ಪೂಕಲಂ (ಮಲಯಾಳಂ) ಅತ್ಯುತ್ತಮ ಧ್ವನಿ ವಿನ್ಯಾಸ: ಅನಿಮಲ್
ಅತ್ಯುತ್ತಮ ಛಾಯಾಗ್ರಹಣ: ಕೇರಳ ಕಥೆ (ಹಿಂದಿ)

ನಾನ್ ಫೀಚರ್ ಫಿಲ್ಮ್ ವಿಭಾಗ
ನೇಕಲ್ – ಮಲಯಾಳಂ
ದಿ ಸೀ ಆ್ಯಂಡ್‌ ಸೆವೆನ್‌ ವಿಲೇಜಸ್‌ – ಒಡಿಸ್ಸಿ
ಸನ್‌ಫ್ಲವರ್‌ ವೇರ್ ದ ಫಸ್ಟ್ ಒನ್ಸ್ ಟು ನೊ – ಚಿದಾನಂದ ನಾಯ್ಕ್ (ಸ್ಕ್ರಿಪ್ಟ್ ರೈಟರ್)

TAGGED:71st National Film AwardsPinarayi VijayanThe Kerala Storyಕೇರಳದಿ ಕೇರಳ ಸ್ಟೋರಿ ಸಿನಿಮಾಪಿಣರಾಯಿ ವಿಜಯನ್ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
17 minutes ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
18 minutes ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
45 minutes ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
55 minutes ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
60 minutes ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?