Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸರ್ಕಾರದ ಸೌಲಭ್ಯಗಳನ್ನು ಬಳಸಿ ಪ್ರಗತಿ ಹೊಂದಿ: ಪೌರಕಾರ್ಮಿಕರಿಗೆ ಸಿಎಂ ಕಿವಿಮಾತು

Public TV
Last updated: May 1, 2025 4:16 pm
Public TV
Share
2 Min Read
siddaramaiah pourakarmikas
SHARE

ಬೆಂಗಳೂರು: ಪೌರಕಾರ್ಮಿಕರು (Pourakarmikas) ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್‌ಗಳನ್ನೂ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು – 26 ಕುಟುಂಬಕ್ಕೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ.

ಪೌರಕಾರ್ಮಿಕರನ್ನು… pic.twitter.com/67ePAXCTsH

— Siddaramaiah (@siddaramaiah) May 1, 2025

ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7000 ರೂ. ದೊರೆಯುತ್ತಿದ್ದ ಸಂಬಳವನ್ನು 17000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮಧ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಯಿತು ಎಂದರು.

ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪೌರ ಕಾರ್ಮಿಕರ ಈ ಬೇಡಿಕೆಯನ್ನು ಪೂರೈಸುವುದಾಗಿ ನೀಡಲಾಗಿದ್ದ ಭರವಸೆಯನ್ನು ಇಂದು ಈಡೇರಿಸಲಾಗಿದೆ. ಇದರಿಂದ 4ನೇ ದರ್ಜೆಯ ಪೌರಕಾರ್ಮಿಕನ ವೇತನ, ಅವರ ಖಾತೆಗೆ ನೇರವಾಗಿ 39000 ರೂ.ಗಳು ಪಾವತಿಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಇದನ್ನೂ ಓದಿ: ನಾಳೆ SSLC ಫಲಿತಾಂಶ ಪ್ರಕಟ

ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮಾ ಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದರು.

1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಅವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು. ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ. ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರಿದರು. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ: ವಿಜಯೇಂದ್ರ

TAGGED:bengaluruInternational Labours Daypourakarmikassiddaramaiahಪೌರಕಾರ್ಮಿಕರುಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

vijay raghavendra 2
ವಿಷ್ಣುವರ್ಧನ್ ಸ್ಮಾರಕ ನೆಲಸಮ: ವಿಜಯ್ ರಾಘವೇಂದ್ರ ಬೇಸರ
Cinema Latest Top Stories
Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories

You Might Also Like

Dharmasthala mass burial case Sujatha Bhat lied about being her daughter by showing someones photo
Karnataka

ಪ್ರಪಂಚದಲ್ಲಿ ಒಂದೇ ರೀತಿ 7 ಜನ ಇರ್ತಾರೆ, ಫೋಟೋಗಳಿಗೆ ಸಾಮ್ಯತೆ ಇರಬಹುದು: ಸುಜಾತ ಭಟ್‌

Public TV
By Public TV
33 minutes ago
Lakshmi Hebbalkar 3
Bengaluru City

ಪುನರ್ವಸತಿ ಕಾರ್ಯಕರ್ತರ ಗೌರವಧನ 1,000 ರೂ. ಹೆಚ್ಚಳ – ಲಕ್ಷ್ಮಿ ಹೆಬ್ಬಾಳ್ಕರ್‌

Public TV
By Public TV
1 hour ago
Dharmasthala Msk Man Friend Raju Mandya
Bengaluru City

ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

Public TV
By Public TV
1 hour ago
Radhakrishnan
Latest

ಉಪರಾಷ್ಟ್ರಪತಿ ಚುನಾವಣೆ | ಮೋದಿ ಸಮ್ಮುಖದಲ್ಲಿ NDA ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ನಾಮಪತ್ರ ಸಲ್ಲಿಕೆ

Public TV
By Public TV
1 hour ago
Ballary ASI Heartattack
Bellary

ಕರ್ತವ್ಯ ನಿರತ ASI ಹೃದಯಾಘಾತಕ್ಕೆ ಬಲಿ

Public TV
By Public TV
1 hour ago
Bharath Shetty
Bengaluru City

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?