Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರ್ಧಕ್ಕೆ ಮುಕ್ತಾಯಗೊಳಿಸಿ ಕಾಟಾಚಾರಕ್ಕೆ ಬೆಂಗ್ಳೂರು ರೌಂಡ್ಸ್ ಹೊಡೆದ ಸಿಎಂ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅರ್ಧಕ್ಕೆ ಮುಕ್ತಾಯಗೊಳಿಸಿ ಕಾಟಾಚಾರಕ್ಕೆ ಬೆಂಗ್ಳೂರು ರೌಂಡ್ಸ್ ಹೊಡೆದ ಸಿಎಂ!

Bengaluru City

ಅರ್ಧಕ್ಕೆ ಮುಕ್ತಾಯಗೊಳಿಸಿ ಕಾಟಾಚಾರಕ್ಕೆ ಬೆಂಗ್ಳೂರು ರೌಂಡ್ಸ್ ಹೊಡೆದ ಸಿಎಂ!

Public TV
Last updated: September 13, 2017 8:54 pm
Public TV
Share
3 Min Read
cm siddaramiah bengaluru rounds
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊನೆಗೂ ಎಚ್ಚೆತ್ತುಕೊಂಡು ಸತತ ಮಳೆಯಿಂದ ತತ್ತರಿಸಿದ್ದ ಬೆಂಗಳೂರಿನ ಹಲವೆಡೆ ಇವತ್ತು ಕಾಟಾಚಾರಕ್ಕೆ ಎಂಬಂತೆ ರೌಂಡ್ಸ್ ಹೊಡೆದಿದ್ದಾರೆ. ಕೊನೆಗೆ ಅರ್ಧದಲ್ಲೇ ಸಿಟಿ ರೌಂಡ್ಸ್ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳಿದ್ದಾರೆ.

ಮಧ್ಯಾಹ್ನ 2.30ರ ವೇಳೆಗೆ ನಗರದ ಗೃಹ ಕಚೇರಿ ಕೃಷ್ಣಾದಿಂದ ಎರಡು ವೋಲ್ವೋ ಬಸ್ಸಿನಲ್ಲಿ ಸಿಟಿ ರೌಂಡ್ಸ್ ಆರಂಭಿಸಿದರು. ಸಚಿವ ಕೆ.ಜೆ.ಜಾರ್ಜ್, ಗೃಹ ಸಚಿವ ರಾಮಲಿಂಗರೆಡ್ಡಿ, ಮೇಯರ್ ಪದ್ಮಾವತಿ, ಆಯುಕ್ತ ಮಂಜುನಾಥ್ ಪ್ರಸಾದ್, ನಗರದ ಶಾಸಕರುಗಳು ಹಾಗೂ ಅಧಿಕಾರಿಗಳು ಸಿಎಂಗೆ ಸಾಥ್ ನೀಡಿದರು. ಆರಂಭದಲ್ಲಿ ಜೆಸಿ ರಸ್ತೆಯ ಕುಂಬಾರ್ ಗುಂಡಿ ಪ್ರದೇಶದಲ್ಲಿ ಕಾಮಗಾರಿ ವೀಕ್ಷಿಸಿ, ರಾಜಕಾಲುವೆ ಭೇಟಿ ಪರಿಶೀಲನೆ ನಡೆಸಿದರು.

ಈ ವೇಳೆ ಕೆಎ- 57 ಎಫ್- 1348 ವೋಲ್ವೋದಲ್ಲಿ ಎಸಿ ಕಡಿಮೆ ಇದೆ ಎನ್ನುವ ಕಾರಣಕ್ಕೆ ಸಿಎಂ ಅವರು ಪ್ರಯಾಣಿಸುತ್ತಿದ್ದ ಬಸ್ಸನ್ನು ಬದಲಿಸಲು ಬಿಎಂಟಿಸಿ ಅಧ್ಯಕ್ಷ ನಾಗರಾಜ ಯಾದವ್ ಮುಂದಾದರು. ಈ ಬಸ್ಸಿನಲ್ಲಿ ಎಸಿ ಕಡಿಮೆ ಇದೆ ಸರ್, ಜಾಸ್ತಿ ಎಸಿ ಇರುವ ಬಸ್ಸಿಗೆ ಬನ್ನಿ ಎಂದು ನಾಗರಾಜ್ ಯಾದವ್ ಒತ್ತಾಯ ಮಾಡಿದರು. ಇದಕ್ಕೆ ಒಪ್ಪದ ಸಿಎಂ ಮೊದಲು ಬಂದ ಬಸ್ಸಿನಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಹೇಳಿ ಪ್ರಯಾಣ ಮುಂದುವರಿಸಿದರು.

cm bengaluru rounds 2

ನಂತರ ಭಾರೀ ಮಳೆಗೆ ನೀರು ತುಂಬಿ ಮುಳುಗಡೆಯಾಗಿದ್ದ ಬಿಎಂಟಿಸಿ ವರ್ಕ್ ಶಾಪ್‍ಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ನೀರು ಯಾಕೆ ನಿಲ್ಲುತ್ತಿದೆ ಎಂದು ಪ್ರಶ್ನಿಸಿದ ಸಿಎಂ ಜಾಸ್ತಿ ಮಳೆ ಬಂದಾಗ ಏನು ಮಾಡುವುದು ಎಂದು ತಲೆಯಲ್ಲಿ ಇಟ್ಟುಕೊಂಡು ಪ್ಲಾನ್ ಮಾಡಿ ಎಂದು ಹೇಳಿ ಎಂಜಿನಿಯರ್ ಗಳನ್ನು ತರಾಟೆಗೆ ತೆಗೆದುಕೊಂಡರು.

ಬೇರೆ ಬಸ್: ಎಸಿ ಕೈಕೊಟ್ಟ ಹಿನ್ನೆಲೆಯಲ್ಲಿ ಶಾಂತಿನಗರ ಡಿಪೋದಲ್ಲಿ ಸಿಎಂ ಬಸ್ ಬದಲಾಯಿಸಿದರು. ಈ ವೇಳೆ ಶಾಸಕ ಬೈರತಿ ಬಸವರಾಜ್, ಉತ್ತಮ ಬಸ್ ವ್ಯವಸ್ಥೆ ಯಾಕೆ ಮಾಡಲಿಲ್ಲ. ಸಿಎಂ ಅಂದ್ರೆ ಎಂಥ ಬಸ್ಸು ಮಾಡ್ಬೇಕು ಅಂಥ ಗೊತ್ತಾಗಲ್ವಾ? ಎದುರು ಮಾತಾಡಿದ್ರೆ ನೋಡು ಅಂಥ ಬಿಎಂಟಿಸಿ ಸಿಬ್ಬಂದಿಗೆ ಏಕವಚನದಲ್ಲೇ ಗರಂ ಆಗಿ ತರಾಟೆಗೆ ತೆಗೆದುಕೊಂಡರು.

ಟ್ರಾಫಿಕ್ ಜಾಮ್: ಶಾಂತಿನಗರದಿಂದ ಎಚ್‍ಎಸ್‍ಆರ್ ಲೇಔಟ್ ಕಡೆಗೆ ತೆರಳುತ್ತಿದ್ದಾಗ ವಿಲ್ಸನ್ ಗಾರ್ಡನ್ ಟ್ರಾಫಿಕ್ ನಲ್ಲಿ ಸಿಎಂ ಸಿಕ್ಕಿಹಾಕಿಕೊಂಡರು. ಟ್ರಾಫಿಕ್ ಜಾಮ್‍ನಲ್ಲಿ ಮೂರು ಅಂಬುಲೆನ್ಸ್ ಗಳು ಸಿಕ್ಕಿಹಾಕಿಕೊಂಡಿತ್ತು. ಸುಮಾರು ಕಿಲೋ ಮೀಟರ್‍ವರೆಗೂ ಟ್ರಾಫಿಕ್ ಜಾಮ್ ಆಗಿತ್ತು.

 

cm bus bengaluru rounds

ನಿಮಾನ್ಸ್ ರಸ್ತೆಯಲ್ಲಿ ಸಿಎಂ ಹೋಗುವ ದಾರಿಯಲ್ಲಿ ಬಿಎಂಟಿಸಿ ಬಸ್ ಕೆಟ್ಟು ನಿಂತಿದ್ದರಿಂದ ಸುಮಾರು 20 ನಿಮಿಷ ಟ್ರಾಫಿಕ್ ನಲ್ಲಿ ಸಿಎಂ ಸಿಲುಕಿದ್ದರು. ಎಚ್‍ಎಸ್‍ಆರ್ ಲೇಔಟ್ ಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ, ಹಿಂದೆ ಇದ್ದವರು ಯಾರೂ ಏನು ಮಾಡಲಿಲ್ಲ. ಮಾಡಿದ್ದರೆ ಈ ತೊಂದರೆ ಆಗುತ್ತಿರಲಿಲ್ಲ. ತೊಂದರೆ ಆಗಿದ್ದಕ್ಕೆ ವಿಷಾಧಿಸುತ್ತೇವೆ ಎಂದು ಹೇಳಿದರು. ಈ ವೇಳೆ ಬೆಂಗಳೂರು ಜಲಮಂಡಳಿಯ ಅಧಿಕಾರಿಗಳ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.

ಫುಲ್ ಟ್ರಾಫಿಕ್ ಜಾಮ್: ಸಿಎಂ ಸಿಟಿ ರೌಂಡ್ಸ್ ನಿಂದಾಗಿ ಇಬ್ಬಲೂರು ಜಂಕ್ಷನ್‍ನಿಂದ ಅಗರ ಕೆರೆ ಬಳಿಯ ರಸ್ತೆವರೆಗೆ ಟ್ರಾಫಿಕ್ ಜಾಂ ಆಗಿತ್ತು. ಝೀರೋ ಟ್ರಾಫಿಕ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಟೀಂ ತೆರಳುತ್ತಿರುವ ಹಿನ್ನಲೆ ಸಂಚಾರ ದಟ್ಟಣೆಯಲ್ಲಿ ವಾಹನ ಸವಾರರು ಸಿಲುಕಿಕೊಂಡರು. ಮಾರತ್ ಹಳ್ಳಿ ಔಟರ್ ರಿಂಗ್ ರೋಡ್ ಫುಲ್ ಟ್ರಾಫಿಕ್ ಜಾಮ್ ಆಗಿ ಕಿಲೋಮೀಟರ್‍ಗಟ್ಟಲೇ ವಾಹನಗಳು ಸಾಲು ಸಾಲಾಗಿ ನಿಂತುಕೊಂಡಿತ್ತು.

ಕೈ ಕೊಟ್ಟ ಬಸ್: ರಾಮಮೂರ್ತಿನಗರದ ಅಂಬೇಡ್ಕರ್ ನಗರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದರು. ವೀಕ್ಷಣೆ ಮುಗಿಸಿದ ಬಳಿಕ ಸಿಎಂ ಹತ್ತಿದರೂ ಬಸ್ ಸ್ಟಾರ್ಟ್ ಮಾತ್ರ ಆಗುತ್ತಿರಲಿಲ್ಲ. ಇಲ್ಲಿಗೆ ಸಿಟಿ ರೌಂಡ್ಸ್ ಮುಕ್ತಾಯಗೊಳಿಸಿ ಅಧಿಕಾರಿಗಳಿಗೆ ಮಧ್ಯದಲ್ಲೇ ಕೈ ಕೊಟ್ಟು ಸಂಜೆ 6.45ಕ್ಕೆ ಆಪ್ತ ಹಾಗು ಶಾಸಕ ಎಂ.ಟಿ.ಬಿ.ನಾಗರಾಜ್ ನೂತನ ಶಾಲೆ ಉದ್ಘಾಟನೆಗೆ ಸಿಎಂ ತೆರಳಿದರು.

ಚಾಲಕನಿಗೆ ನೋಟಿಸ್: ಸಿಎಂ ಸಿಟಿ ರೌಂಡ್ಸ್ ವೇಳೆ ಬಸ್ಸಿನಲ್ಲಿ ಎಸಿ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿಯಿಂದ ಚಾಲಕ ಸೈಯದ್ ನೂರುಲ್ಲ ಗೆ ನೋಟಿಸ್ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

https://youtu.be/MvBZ-ntaK7A

cm bengaluru rounds 1

TAGGED:bbmpbengalurucity roundsrainsiddaramaiahಟ್ರಾಫಿಕ್ ಜಾಮ್ಬೆಂಗಳೂರುಬೆಂಗಳೂರು ಮಳೆಸಿಟಿ ರೌಂಡ್ಸ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

siddaramaiah vs Thawar Chand Gehlot
Bengaluru City

ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

Public TV
By Public TV
13 minutes ago
Gold Silver 2
Latest

ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Public TV
By Public TV
34 minutes ago
Electricity
Bengaluru City

ಬೆಂಗಳೂರಿನ ಈ ಭಾಗಗಳಲ್ಲಿ ಫೆ.3, 4ರಂದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

Public TV
By Public TV
35 minutes ago
DK Shivakumar
Districts

ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

Public TV
By Public TV
1 hour ago
Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
2 hours ago
Supreme Court
Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?