Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್

Public TV
Last updated: September 1, 2024 7:04 pm
Public TV
Share
2 Min Read
G PARAMESHWAR
SHARE

ಬೆಂಗಳೂರು: ಮುಡಾ (MUDA Scam) ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಆತಂಕ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಸಿಎಂಗೆ ಯಾವುದೇ ಆತಂಕ ಇಲ್ಲ. ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ. ಅವರ ತಪ್ಪು ಏನೂ ಇಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ. ಅದನ್ನೇ ಅವರು ಎಲ್ಲರಿಗೂ ಹೇಳ್ತಿದ್ದಾರೆ. ತಾವೇನೂ ಕಾನೂನು ಬಾಹಿರ ತಪ್ಪು ಮಾಡಿಲ್ಲ ಅಂತನೇ ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅಂತಾ ಅವರು ಹೇಳ್ತನೇ ಇದ್ದಾರೆ ಎಂದು ಸಿಎಂ ಪರ ಸಮರ್ಥನೆಯ ಮಾತುಗಳನ್ನಾಡಿದರು. ಇದನ್ನೂ ಓದಿ: ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು

ಸಿಎಂ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಹೇಳಿದ ಕೆಲವು ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿದೆವು. ಇಲ್ಲಿನ ವಿದ್ಯಮಾನ, ಕೋರ್ಟ್ ನಡೆ ನೋಡಿಕೊಂಡು ನಂತರ ರಾಷ್ಟ್ರಪತಿಗಳ ಭೇಟಿ ಬಗ್ಗೆ ಚರ್ಚೆ ಮಾಡುತ್ತೇವೆ. ಅಂತಹ ಸಂದರ್ಭ ಬಂದರೆ ದೆಹಲಿಗೆ ಹೋಗುತ್ತೇವೆ ಎಂದರು.

ನಿನ್ನೆಯ ಸಭೆಯಲ್ಲಿ ನ್ಯಾ.ಕುನ್ಹಾ ಅವರ ವರದಿ ಬಗ್ಗೆ ಚರ್ಚೆ ಆಗಲಿಲ್ಲ. ಆಯೋಗಗಳನ್ನು ಮಾಡುವ ಉದ್ದೇಶವೇ ಸತ್ಯ ಪತ್ತೆ ಹಚ್ಚವುದಕ್ಕೆ. ಸರ್ಕಾರಕ್ಕೆ ಸತ್ಯ ಗೊತ್ತಾಗಲು ಆಯೋಗ ಮಾಡ್ತೇವೆ. ಆಯೋಗದವ್ರು ವರದಿ ಏನು ಕೊಟ್ಟಿದ್ದಾರೆ ನೋಡ್ಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಸಂಪುಟ ಸಭೆಯಲ್ಲಿ ಕುನ್ಹಾ ಅವರ ವರದಿ ಬಗ್ಗೆ ಅಜೆಂಡಾ ಬಂದರೆ ಚರ್ಚೆ ಮಾಡುತ್ತೇವೆ. ಸಿಎಂ ಅವರ ಅಜೆಂಡಾ ಬಗ್ಗೆ ನಿರ್ಧರಿಸೋದು ಸಂಪುಟದ ಮುಂದೆ ಬಂದರೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಿತೀಶ್‌ ಕುಮಾರ್‌ ಪಕ್ಷದ ನಾಯಕ ತ್ಯಾಗಿ JDU ವಕ್ತಾರ ಸ್ಥಾನಕ್ಕೆ ರಾಜೀನಾಮೆ

ಲೋಕಾಯುಕ್ತದವರು ರಾಜ್ಯಪಾಲರಿಗೆ ಹೆಚ್‌ಡಿಕೆ ( HD Kumaraswamy) ಪ್ರಕರಣದ ಬಗ್ಗೆ ಎಲ್ಲ ಮಾಹಿತಿ ಸಲ್ಲಿಸಿದ್ದಾರೆ. ಅವರು ಈ ಅರ್ಜಿಗಾದರೂ ಕ್ರಮ ತಗೆದುಕೊಳ್ಳಲಿ. ಕೆಐಎಡಿಬಿ ಸಿಎ ನಿವೇಶನ ಕುರಿತ ಬಿಜೆಪಿಯ (BJP) ದೂರಿನ ಬಗ್ಗೆ ರಾಜ್ಯಪಾಲರು ನಮ್ಮ ಜತೆ ಏನೂ ಪ್ರಸ್ತಾಪ ಮಾಡಲಿಲ್ಲ. ನಿನ್ನೆ ಸಿಎಂ ಸಭೆಯಲ್ಲೂ ಅದರ ಬಗ್ಗೆ ಚರ್ಚೆ ಆಗಲಿಲ್ಲ ಎಂದು ಆಗ್ರಹಿಸಿದರು.

ರಾಜ್ಯಪಾಲರ (Governor) ಮುಂದೆ ಪ್ರಾಸಿಕ್ಯೂಷನ್‌ಗೆ ಯಾವುದೇ ಅರ್ಜಿ ಬಾಕಿ ಇಲ್ಲದಿರುವ ವಿಚಾರದ ಕುರಿತು ಮಾತನಾಡಿ, ನಮ್ಮ ದೃಷ್ಟಿಕೋನವೇ ಬೇರೆ, ರಾಜ್ಯಪಾಲರ ದೃಷ್ಟಿಕೋನವೇ ಬೇರೆ. ಅವರಿಗೆ ಫೈಲ್ ಹೋದ ಮೇಲೆ ಅವರು ಸ್ಪಷ್ಟೀಕರಣ ಕೇಳಿ ವಾಪಸ್ ಲೋಕಾಯುಕ್ತಕ್ಕೆ ಕಳಿಸಿದ್ದಾಗಿ ಹೇಳಿದರು. ಆದರೆ ಸ್ಪಷ್ಟನೆ ಕೇಳಿ ಫೈಲ್ ವಾಪಸ್ ಕಳಿಸೋವರೆಗೂ ಅದು ರಾಜ್ಯಪಾಲರ ಬಳಿಯೇ ಇತ್ತು. ಆಗ ಆ ಅರ್ಜಿ ಅವರ ಮುಂದೆ ಇದ್ದ ಹಾಗೆಯೇ ಅಲ್ವಾ? ಆಗೆಲ್ಲ ಯಾಕೆ ಅವರು ಸುಮ್ನಿದ್ರು ಎಂದು ಪ್ರಶ್ನಿಸಿದರು.

ಈಗ ಹೆಚ್‌ಡಿಕೆ ಪ್ರಕರಣದ ಅರ್ಜಿ ಬಾಕಿ ಇದೆ ಅಂತಾ ರಾಜ್ಯಪಾಲರು ಅಂದಿದ್ದಾರೆ. ಈಗ ಈ ಬಗ್ಗೆಯಾದರೂ ಅವರು ಕ್ರಮ ತಗೋಬೇಕಲ್ಲ. ಇನ್ನೂ ರೆಡ್ಡಿ, ಜೊಲ್ಲೆ, ನಿರಾಣಿ ವಿರುದ್ಧದ ಅರ್ಜಿ ಲೋಕಾಯುಕ್ತದಿಂದ ಸ್ಪಷ್ಟನೆ ಸಹಿತ ವಾಪಸ್ ರಾಜ್ಯಪಾಲರಿಗೆ ಕಳಿಸಲಾಗುತ್ತದೆ. ಆಗ ಅದನ್ನು ತಿರಸ್ಕರಿಸುವ, ಪುರಸ್ಕರಿಸುವ ವಿಚಾರ ಅವರಿಗೆ ಬಿಟ್ಟಿದ್ದು ಎಂದರು. ಇದನ್ನೂ ಓದಿ: ಬೆಂಗಳೂರಲ್ಲಿ ಕಾರಿನ ಗಾಜು ಒಡೆದು ಕಳ್ಳತನ – ನಾಲ್ವರ ಬಂಧನ

TAGGED:bengalurucm siddaramaiahG Parameshwarhd kumaraswamyಜಿ.ಪರಮೇಶ್ವರ್ಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
1 hour ago
Megastar Chiranjeevi 1 1
ನಿರ್ದೇಶಕರಿಗೆ ದುಬಾರಿ ವಾಚ್‌ ಗಿಫ್ಟ್‌ ಕೊಟ್ಟ ಮೆಗಾಸ್ಟಾರ್ – ಈ ಕ್ಷಣವನ್ನು ಸದಾ ನೆನಪಲ್ಲಿಟ್ಟುಕೊಳ್ಳುತ್ತೇನೆ ಎಂದ ಬಾಬಿ!
2 hours ago
Sees Kaddi
‘ಸೀಸ್ ಕಡ್ಡಿ’ ಚಿತ್ರದ ಟ್ರೈಲರ್ ಬಿಡುಗಡೆ!
2 hours ago
divya madenur manu
ಬೇಕಂತಲೇ ಪಿತೂರಿ ಮಾಡಲಾಗಿದೆ, ನನ್ನ ಗಂಡನಿಗೆ ನ್ಯಾಯ ಸಿಗೋವರೆಗೂ ಹೋರಾಡ್ತೀನಿ: ಮಡೆನೂರು ಮನು ಪತ್ನಿ
2 hours ago

You Might Also Like

supreme Court 1
Court

ಸಂತ್ರಸ್ತೆ ಜೊತೆ ವಿವಾಹ; ಪೋಕ್ಸೊ ಕೇಸ್‌ ಅಪರಾಧಿಯನ್ನು ಜೈಲು ಶಿಕ್ಷೆಯಿಂದ ಪಾರು ಮಾಡಿದ ಸುಪ್ರೀಂ

Public TV
By Public TV
14 minutes ago
guest teacher class
Bengaluru City

51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ

Public TV
By Public TV
1 hour ago
Tamannaah Bhatia 1
Districts

ತಮನ್ನಾನು ಬೇಡ, ಸುಮನ್ನಾನು ಬೇಡ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ರಾಯಭಾರಿ ಆಗ್ತೀನಿ: ವಾಟಾಳ್ ನಾಗರಾಜ್

Public TV
By Public TV
1 hour ago
H D Kumaraswamy 3
Karnataka

ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

Public TV
By Public TV
2 hours ago
DK Shivakumar 5
Latest

ಹೌದು ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ, ತಪ್ಪೇನಿದೆ?: ಡಿಕೆಶಿ ಸಮರ್ಥನೆ

Public TV
By Public TV
2 hours ago
Angelo Mathews 2
Cricket

ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?