Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿರೋಧದ ನಡುವೆಯೂ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉಡುಪಿ ಉದ್ಯಮಿಗೆ ನೀಡಿದ್ರು ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿರೋಧದ ನಡುವೆಯೂ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉಡುಪಿ ಉದ್ಯಮಿಗೆ ನೀಡಿದ್ರು ಸಿಎಂ

Districts

ವಿರೋಧದ ನಡುವೆಯೂ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉಡುಪಿ ಉದ್ಯಮಿಗೆ ನೀಡಿದ್ರು ಸಿಎಂ

Public TV
Last updated: November 19, 2017 7:34 pm
Public TV
Share
2 Min Read
cm siddaramaiah udp 2
SHARE

ಉಡುಪಿ: ಹಲವು ಕಾನೂನು ಹೋರಾಟ ಮತ್ತು ಜನರ ಪ್ರತಿಭಟನೆಯ ನಡುವೆಯೇ ಸರ್ಕಾರ ಉಡುಪಿಯ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉದ್ಯಮಿ ಬಿ.ಆರ್ ಶೆಟ್ಟಿಗೆ ನೀಡಿತು. ಸ್ವತ: ಸಿಎಂ, ಆರೋಗ್ಯ ಸಚಿವರು ಬಂದು ಆಸ್ಪತ್ರೆ ಉದ್ಘಾಟಿಸಿ ಬಿ.ಆರ್.ಶೆಟ್ಟಿ ಅವರ ಕೆಲಸವನ್ನು ಹೊಗಳಿದರು.

ಉದ್ಯಮಿ ಬಿ.ಆರ್. ಶೆಟ್ಟಿ ಹಣ ಹೂಡಿರುವ ಸರ್ಕಾರಿ ಆಸ್ಪತ್ರೆಗೆ ಆರಂಭದಿಂದಲೂ ವಿರೋಧ ಕೇಳಿಬರುತ್ತಿತ್ತು. ಇದು ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಹೊಸ ಪ್ರಯೋಗ ಆಸ್ಪತ್ರೆ. ಬಿ.ಆರ್ ಶೆಟ್ಟಿಯವರು ತಮ್ಮ ತಾಯಿಯ ಸ್ಮರಣಾರ್ಥ ಒಂದು ಹೆರಿಗೆ ಆಸ್ಪತ್ರೆ ಕಟ್ಟಿಸಿಕೊಟ್ಟಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯ ಮೇಲ್ವಿಚಾರಣೆಯಲ್ಲಿ ಈ ಆಸ್ಪತ್ರೆಯ ನಿರ್ವಹಣೆ ನಡೆಯುತ್ತದೆ. ಆದರೆ ಈ ಆಸ್ಪತ್ರೆಗೆ ಸಿಬ್ಬಂದಿ ನೇಮಕ ಮತ್ತು ಎಲ್ಲಾ ಉಸ್ತುವಾರಿ ಶೆಟ್ಟರ ಬಿ.ಆರ್. ವೆಂಚರ್ಸ್ ಕೈಯ್ಯಲ್ಲೇ ಇರುತ್ತದೆ. ಸರ್ಕಾರಿ ಆಸ್ಪತ್ರೆ ಮತ್ತು ಅದಕ್ಕೆ ಸೇರಿದ ಮೂರು ಮುಕ್ಕಾಲು ಎಕರೆ ಸ್ಥಳವನ್ನು ಸರ್ಕಾರ ಖಾಸಗಿಯವರಿಗೆ ದಾನ ಮಾಡಿದೆ.

ದಶಕಗಳ ಹಿಂದೆ ದಾನಿ ಹಾಜೀ ಅಬ್ದುಲ್ ಸಾಹೇಬರು ಮಹಿಳಾ ಹೆರಿಗೆ ಹಾಗೂ ಮಕ್ಕಳ ಆಸ್ಪತ್ರೆಗಾಗಿ ಭೂಮಿ ಧಾನವಾಗಿ ಸರ್ಕಾರಕ್ಕೆ ನೀಡಿದ್ರು. ಆದ್ರೆ ಅದೇ ಭೂಮಿಯನ್ನು ಸರ್ಕಾರ ಈಗ ಖಾಸಗಿಯವರ ವಶಕ್ಕೆ ನೀಡಿ ಕೈತೊಳೆದು ಕೊಂಡಿದೆ. ಹಾಗಾಗಿ ಸಾಮಾಜಿಕ ವಲಯದಲ್ಲಿ ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ವಿರೋಧ, ಪ್ರತಿಭಟನೆ ನಡೆಯುತ್ತಿದೆ. ಆದ್ರೆ ಪ್ರತಿಭಟನೆ ನಡುವೆಯೇ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜೀ ಅಬ್ದುಲ್ ಸಾಹೇಬ್ ಆಸ್ಪತ್ರೆಯನ್ನು ದೀಪ ಬೆಳಗಿಸಿ ರಿಬ್ಬನ್ ಕತ್ತರಿಸಿ ಉದ್ಘಾಟಿಸಿದ್ರು. ಆಸ್ಪತ್ರೆ ಸರ್ಕಾರ ವಶದಲ್ಲೇ ಇರುತ್ತದೆ, ಖಾಸಗಿಯವರು ನಡೆಸುತ್ತಾರೆ ಅದರಲ್ಲೇನೂ ತಪ್ಪಿದೆ ಎಂದು ಪ್ರಶ್ನಿಸಿದರು.

ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ಮಸೂದೆ ತರಲು ಹೊರಟು ವೈದ್ಯರ ಕೆಂಗಣ್ಣಿಗೆ ಗುರಿಯಾಗಿರುವ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಮುತುವರ್ಜಿಯಲ್ಲೇ ಈ ಒಪ್ಪಂದ ಆಗಿದೆ. ಸ್ವತ: ಸಿಎಂ ಸಿದ್ದರಾಮಯ್ಯನವರೇ ಶಂಕುಸ್ಥಾಪನೆ ಮಾಡಿರುವ ಈ ಆಸ್ಪತ್ರೆ ಒಂದೇ ವರ್ಷದೊಳಗೆ ಉದ್ಘಾಟನೆಗೊಂಡಿದೆ.

ಚುನಾವಣಾ ನೀತಿ ಸಂಹಿತೆ ಸೇರಿದಂತೆ ಯಾವುದೇ ಅಡ್ಡಿ ಬರಬಾರದು ಎಂಬ ಕಾರಣಕ್ಕೆ ತರಾತುರಿಯಲ್ಲಿ ಉದ್ಘಾಟನೆ ನಡೆದಿದೆ. ಆರೋಗ್ಯ ಕ್ಷೇತ್ರದ ಖಾಸಗೀಕರಣ ಬಗ್ಗೆ ಸರ್ಕಾರದ ಈ ದ್ವಿಮುಖ ನೀತಿಗೆ ಖಂಡನೆ ವ್ಯಕ್ತವಾಗುತ್ತಿದೆ. ಸರಕಾರಿ ಆಸ್ಪತ್ರೆಯನ್ನು ಉಳಿಸಬೇಕು ಎಂದು ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಮುಂದುವರಿಸಿದೆ. ಆಸ್ಪತ್ರೆಗೆ ಭೂಮಿ ದಾನ ಮಾಡಿದ್ದ ಹಾಜಿ ಅಬ್ದುಲ್ಲಾ ಸಾಹೇಬರ ಕುಟುಂಬಸ್ಥರು ಕೂಡಾ ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಈಗ ಜಿಲ್ಲಾ ಕೋರ್ಟ್ ಮೆಟ್ಟಿಲು ಏರಿದ್ದು, ಮುಂದೆ ಹೈಕೋರ್ಟ್ ನಲ್ಲೂ ಹೋರಾಟ ಮುಂದುವರಿಸುತ್ತೇವೆ ಎಂದು ಹೋರಾಟಗಾರ ಪಿ.ವಿ ಭಂಡಾರಿ ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 4 ಇಂದಿರಾ ಕ್ಯಾಂಟೀನ್ ಗಳಿಗೆ ಸಿಎಂ ಶಿಲಾನ್ಯಾಸ ಮಾಡಿದರು. ಮಹಿಳಾ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಿದ ಸಿಎಂ ಉಡುಪಿ ಜಿಲ್ಲೆಯನ್ನು ಬಯಲು ಮುಕ್ತ ಜಿಲ್ಲೆಯೆಂದು ಘೊಷಿಸಿದ್ರು.

ಇದೇ ವೇಳೆ, ಮದ್ಯ ನಿಷೇಧಿಸುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದಿರಾ ಕ್ಯಾಂಟೀನ್ ಮತ್ತು ಅನ್ನಭಾಗ್ಯದ ಅಕ್ಕಿ ಸೂಪರ್ ಕ್ವಾಲಿಟಿಯದ್ದು ಎಂದು ಸಿಎಂ ಸರ್ಟಿಫಿಕೇಟ್ ಕೊಟ್ಟರು.

1ecedec9 34bd 4f67 b9b2 0be577d8a4d4

cm siddaramaiah udp 1

cm siddaramaiah udp 2 1

 

TAGGED:br shettyhospitalsiddaramaiahudupiಉಡುಪಿಖಾಸಗಿಬಿ.ಆರ್ ಶೆಟ್ಟಿಸರ್ಕಾರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
26 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
37 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
2 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?