Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಚೀನಾದಿಂದ ಪಿಪಿಇ ಕಿಟ್‌ ತರಿಸಿ ಸಾವಿರಾರು ಕೋಟಿ ಲೂಟಿ – ರಾಮುಲು, ಬಿಎಸ್‌ವೈ ವಿರುದ್ಧ ಸಿಎಂ ಬಾಂಬ್‌
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಚೀನಾದಿಂದ ಪಿಪಿಇ ಕಿಟ್‌ ತರಿಸಿ ಸಾವಿರಾರು ಕೋಟಿ ಲೂಟಿ – ರಾಮುಲು, ಬಿಎಸ್‌ವೈ ವಿರುದ್ಧ ಸಿಎಂ ಬಾಂಬ್‌

Bellary

ಚೀನಾದಿಂದ ಪಿಪಿಇ ಕಿಟ್‌ ತರಿಸಿ ಸಾವಿರಾರು ಕೋಟಿ ಲೂಟಿ – ರಾಮುಲು, ಬಿಎಸ್‌ವೈ ವಿರುದ್ಧ ಸಿಎಂ ಬಾಂಬ್‌

Public TV
Last updated: November 9, 2024 3:54 pm
Public TV
Share
3 Min Read
Siddaramaiah Annapurna Tukaram 1
SHARE

– ಹೆಣ ಹೂಳುವುದರಲ್ಲೂ ಹಣ ಲೂಟಿ ಹೊಡೆದ್ರು ಎಂದ ಸಿದ್ದರಾಮಯ್ಯ

ಬಳ್ಳಾರಿ: ಬಿಜೆಪಿ ಸರ್ಕಾರ ಇದ್ದಾಗ ಕೋವಿಡ್ ವೇಳೆ ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ. ದೇಶದಲ್ಲೇ ಅಗತ್ಯ ವಸ್ತುಗಳು ಸಿಕ್ಕರೂ ಚೀನಾದಿಂದ ಪಿಪಿಇ ಕಿಟ್‌ ತರಿಸಿ ಲೂಟಿ ಹೊಡೆದರು. ಆಗ ಯಡಿಯೂರಪ್ಪ (BS Yediyurappa) ಸಿಎಂ ಆಗಿದ್ದರು, ಶ್ರೀರಾಮುಲು ಮಂತ್ರಿ ಆಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಾಂಬ್‌ ಸಿಡಿಸಿದ್ದಾರೆ.

ಮೆಟ್ರಿಕಿ‌ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಬಳ್ಳಾರಿ (Bellary) ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪರ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿ, ಸಂಡೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರ ಕೋಟೆ. ಕಾಂಗ್ರೆಸ್ ಪಕ್ಷ (Congress Party) ಯಾವತ್ತಿಗೂ ಕೂಡ ಬಡವರ ಪರ, ದೀನದಲಿತರ ಪರ, ಅಲ್ಪಸಂಖ್ಯಾತರು, ಮಹಿಳೆಯರ ಪರ ಇರುವ ಸರ್ಕಾರ. ನೆಹರು, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಮನಮೋಹನ್ ಸಿಂಗ್ ಕಾಲದಿಂದಲೂ ಬಡವರ ಪರ ಇರುವ ಸರ್ಕಾರ. ಭಾರತ ದೇಶ ಆಹಾರದಲ್ಲಿ ಸ್ವಾಲಂಭಿ ಆಗಿದೆ, ಅಂದ್ರೆ ಅದಕ್ಕೆ ಕಾಂಗ್ರೆಸ್ ಕಾರಣ ಎಂದು ಬೀಗಿದರು. ಇದನ್ನೂ ಓದಿ: ಸಂಡೂರು ಅಖಾಡದಲ್ಲಿ ಪ್ರಚಾರ – 15 ದಿನದಲ್ಲಿ ಸಿದ್ದರಾಮಯ್ಯ ರಾಜೀನಾಮೆ : ಬಿಎಸ್‌ವೈ

ಲಾಲ್‌ಬಹದ್ದೂರ್‌ ಶಾಸ್ತ್ರಿ ಅವರ ಕಾಲದಲ್ಲಿ ಹಸಿರು ಕ್ರಾಂತಿ ಮಾಡಿದ್ರು. ಆಗ ಭಾರತ ದೇಶವನ್ನ ಆಹಾರದಲ್ಲಿ ಸ್ವಾಲಂಬಿಯನ್ನಾಗಿ ಮಾಡಿದ್ರು. ಬಿಜೆಪಿ ಅಂದ್ರೆ ಕೇವಲ ಮೇಲ್ವರ್ಗದ ಪಕ್ಷ. ಬಡವರ ಪರ, ರೈತರ ಪರವಾದ ಸರ್ಕಾರ ಬಿಜೆಪಿ ಅಲ್ಲಾ. ಬಿಜೆಪಿಯವರು ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದರೂ ಬಡವರಿಗೋಸ್ಕರ ಏನೂ ಕೆಲಸ ಮಾಡಿಲ್ಲ. ಅಧಿಕಾರ ಕೊಟ್ರು ಏನು ಕೆಲಸ ಮಾಡಿಲ್ಲ. ಆದ್ರೆ ಕಾಂಗ್ರೆಸ್‌ ಅನ್ನಭಾಗ್ಯ, ಕೃಷಿ ಭಾಗ್ಯ, ಮೈತ್ರಿ, ಮನಸ್ವಿನಿ, ಮಾತೃಪೂರ್ಣ, ರೈತರ ಸಾಲ ಮನ್ನಾ ಹತ್ತು ಹಲವು ಕಾರ್ಯಕ್ರಮಗಳನ್ನ ಮಾಡಿದೆ. ಯಡಿಯೂರಪ್ಪ ಕೇವಲ ಸೈಕಲ್ ಕೊಟ್ಟೆ, ಸೀರೆ ಕೊಟ್ಟೆ ಅಂತಾ ಹೇಳ್ತಾರೆ. ಇವೆರಡನ್ನ ಬಿಟ್ಟು ಉಳಿದಿದ್ದೆಲ್ಲವನ್ನ ಲೂಟಿ ಮಾಡಿದ್ದಾರೆ ಎಂದು ಕುಟುಕಿದರು. ಇದನ್ನೂ ಓದಿ: ರೈತ ವಿರೋಧಿ, ಹಿಂದೂ ವಿರೋಧಿ ಧೋರಣೆ ಕಾಂಗ್ರೆಸ್ಸಿಗೆ ಶಾಪವಾಗಲಿದೆ – 3 ಕ್ಷೇತ್ರಗಳಲ್ಲೂ ನಮ್ಮದೇ ಗೆಲುವು: ವಿಜಯೇಂದ್ರ

ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ. ಎಷ್ಟು ಲೂಟಿ ಹೊಡೆದಿದ್ದಾರೆ ಅಂದ್ರೆ, ಹೆಣ ಹೂಳುವುದರಲ್ಲೂ ಹಣ ಲೂಟಿ ಹೊಡೆದಿದ್ದಾರೆ. ಶ್ರೀರಾಮುಲು ಆಗ ಮಂತ್ರಿ ಇದ್ದರು, ಯಡಿಯೂರಪ್ಪ ಸಿಎಂ ಆಗಿದ್ದರು. ಚೀನಾಕ್ಕೆ ಹೋಗಿ ಪಿಪಿಇ ಕಿಟ್ ತಂದ್ರು. ದೇಶದಲ್ಲಿ ವಸ್ತು ಸಿಗುತ್ತಿದ್ದರೂ ಚೀನಾದಿಂದ ತಂದು ಭ್ರಷ್ಟಾಚಾರ ಮಾಡಿದ್ರು. ಅದರಲ್ಲಿ ಕೋಟಿ ಕೋಟಿ ಹಣ ಲೂಟಿ ಹೊಡೆದಿದ್ದಾರೆ. ಭ್ರಷ್ಟಾಚಾರ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು. ಇವರ ಮೇಲೆ ಕ್ರಮಕ್ಕೆ ಶಿಪಾರಸ್ಸು ಮಾಡಿದ್ದಾರೆ. ಯಡಿಯೂರಪ್ಪ, ಶ್ರೀರಾಮುಲು ಭ್ರಷ್ಟಾಚಾರ ಲೂಟಿ ಮಾಡೋದು ಬಿಟ್ರೆ ಏನೂ ಮಾಡಿಲ್ಲ. ಜನಾರ್ದನ ರೆಡ್ಡಿ ಚುನಾವಣೆ ಉಸ್ತುವಾರಿ ತೆಗೆದುಕೊಂಡಿದ್ದಾರೆ. ಲೂಟಿ ಹೊಡೆದವರಿಗೆ ಮನ್ನಣೆ ನೀಡಬೇಡಿ ಎಂದು ಕರೆ ಕೊಟ್ಟರು. ಇದನ್ನೂ ಓದಿ: ರಾಜ್ಯದಲ್ಲಿ 423 ಆಸ್ತಿಗೆ ವಕ್ಫ್‌ ನೋಟಿಸ್‌ – ಯಾವ ಜಿಲ್ಲೆಯಲ್ಲಿ ನೋಟಿಸ್‌ ಹಿಂದಕ್ಕೆ ಪಡೆಯಲಾಗಿದೆ?

ಅಂದು ಅಕ್ರಮ ಗಣಿ ಬಗ್ಗೆ ಸಂತೋಷ ಹೆಗಡೆ ವರದಿ ಹಿನ್ನಲೆ ಪಾದಯಾತ್ರೆ ಮಾಡಿದೆ. ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ಸಂತೋಷ ಹೆಗಡೆ ವರದಿ ನೀಡಿದ್ರು. ಈ ವರದಿಯ ಸದನದಲ್ಲಿ ಪ್ರಸ್ತಾಪಿಸಿದ ಹಿನ್ನಲೆ ನನ್ನ ಮೇಲೆ ಹೊಡೆಯಲು ಬಂದ್ರು, ಅಗ ಪಾದಯಾತ್ರೆ ಮಾಡಿದೆವು. ಆಗ ಬಳ್ಳಾರಿಯಿಂದ ಹೊರಗೆ ಹೋದವರು ಈಗ ಬಳ್ಳಾರಿಗೆ ಬಂದಿದ್ದಾರೆ. ಜನಾರ್ದನ ರೆಡ್ಡಿ ಶೋಷಣೆ ಜನರಿಗೆ ಗೊತ್ತಿದೆ. ನನ್ನ ಬಗ್ಗೆ ಮಾತನಾಡಲು ಯಾವ ಯೋಗ್ಯತೆಯೂ ಅವರಿಗೆ ಇಲ್ಲ. ಜನಾರ್ದನ ರೆಡ್ಡಿ ಒಮ್ಮೆ ಮಂತ್ರಿಯಾಗಿ ಇಡೀ ರಾಜ್ಯ ಲೂಟಿ ಹೊಡೆದ್ರು. ಈಗ ನನ್ನ ಮೇಲೆಯೇ ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರನನ್ನು ಬಳಸಿಕೊಂಡು ಕೇಸ್ ಹಾಕಿಸಿದ್ದಾರೆ ಎಂದು ಗುಡುಗಿದರು.

TAGGED:bjpBS YediyurappaChina PPE KitcongressCovid Scamsiddaramaiahಕಾಂಗ್ರೆಸ್ಕೋವಿಡ್‌ ಹಗರಣಪಿಪಿಇ ಕಿಟ್ಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
19 minutes ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
24 minutes ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
45 minutes ago
SUVENDU ADHIKARI
Latest

ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

Public TV
ByPublic TV
51 minutes ago
Modi 3
Latest

Assembly Elections Results 2026 | ಪುದುಚೇರಿಯಲ್ಲಿ ಎನ್‌ಡಿಎಗೆ ಮತ್ತೆ ಅಧಿಕಾರ

Public TV
ByPublic TV
1 hour ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?