Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾಲುವೆ ಸೇರಿ 4,292 ಕಡೆ ಒತ್ತುವರಿ ಆಗಿದೆ – ಮಳೆಹಾನಿ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕಾಲುವೆ ಸೇರಿ 4,292 ಕಡೆ ಒತ್ತುವರಿ ಆಗಿದೆ – ಮಳೆಹಾನಿ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದ ಸಿಎಂ

Bengaluru City

ರಾಜಕಾಲುವೆ ಸೇರಿ 4,292 ಕಡೆ ಒತ್ತುವರಿ ಆಗಿದೆ – ಮಳೆಹಾನಿ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದ ಸಿಎಂ

Public TV
Last updated: May 19, 2025 7:55 pm
Public TV
Share
2 Min Read
Siddaramaiah 03
SHARE

– ಯಲಹಂಕದಲ್ಲಿ ಅಪಾರ್ಟ್‌ಮೆಂಟ್‌ ಮಾಲೀಕರಿಗೆ ಡಿಸಿಎಂ ವಾರ್ನಿಂಗ್‌
– 166 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳ ಗುರುತು

ಬೆಂಗಳೂರು: ನಗರದಲ್ಲಿ ರಾಜಕಾಲುವೆ ಸ್ಥಳಗಳೂ ಸೇರಿದಂತೆ 4,292 ಕಡೆ ಒತ್ತುವರಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ (Bengaluru) ಆಗಿರುವ ಅನಾಹುತಗಳ ಬಗ್ಗೆ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ (BBMP War Room) ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದರು. ಇದೇ ವೇಳೆ ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ಕರೆಮಾಡಿ ತಾಕೀತು ಮಾಡಿದರು. ಈ ಸಂದರ್ಭದಲ್ಲಿ ಸಚಿವ ಕೆ.ಜೆ ಜಾರ್ಜ್, ಶಾಸಕ ಮುನಿರತ್ನ ಸಾಥ್‌ ನೀಡಿದರು. ಇದನ್ನೂ ಓದಿ:  ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು – ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Siddaramaiah 02

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ನಗರದಲ್ಲಿ ರಾಜಕಾಲುವೆಗಳೂ (Rajakaluve) ಸೇರಿ ಸುಮಾರು 4,292 ಕಡೆ ಒತ್ತುವರಿ (Encroachment) ಆಗಿದೆ. ಇನ್ನೂ ಕೆಲ ರಾಜಕಾಲುವೆಗಳು ಆಳವಾಗಿಲ್ಲ, ಅದರ ಕೆಲಸ ಪ್ರಗತಿಯಲ್ಲಿದೆ. ರಾಜಕಾಲುವೆಗಳು ಪೂರ್ಣವಾಗದೇ ಇರುವುದರಿಂದ ನೀರು ಹೊರಗಡೆ ಬರುವುದನ್ನ ತಡೆಯೋದು ಕಷ್ಟ. ಸದ್ಯ 166 ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಅಂತ ಗುರುತಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 1 ವಾರ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

Bengaluru Rains 12

ಬೆಂಗಳೂರಿಗೆ ಅನಿರೀಕ್ಷಿತವಾಗಿ ಹೆಚ್ಚು ಮಳೆ ಬಿದ್ದಿದೆ. ನಿನ್ನೆ ಮಳೆಯಾಗಿದ್ದರಿಂದ ಕೆರೆಗಳು ತುಂಬಿದೆ. 104 ಮೀಮಿ ಮಳೆ ಆಗಿದೆ. ಡಿಕೆಶಿ ಕೆಲವು ಪ್ರದೇಶಕ್ಕೆ ಹೋಗ್ತಾರೆ. ಅವರಿಂದಲೂ ಮಾಹಿತಿ ಪಡೆಯುತ್ತೇನೆ. ಟ್ರಾಫಿಕ್ ಪೊಲೀಸರು 133 ಜಾಗ ಗುರುತಿಸಿದ್ದಾರೆ. ಸಿಲ್ಕ್‌ ಬೋರ್ಡ್‌ ಜಂಕ್ಷನ್, ಹೆಬ್ಬಾಳ ಕಡೆಗಳಲ್ಲಿ ರೈಲ್ವೇ ಪಾಯಿಂಟ್ ಇದ್ದು, ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ರಾಯಚೂರು | ಭಾರೀ ಮಳೆಗೆ ಟಿನ್ ಶೆಡ್ ಮನೆ ಕುಸಿದು ಮೂವರಿಗೆ ಗಾಯ

ಸಾಯಿ ಲೇಔಟ್‌ನಲ್ಲಿ ನಾಲ್ಕೂವರೆ ಅಡಿ ನೀರಿತ್ತು
ಇವತ್ತು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು 2 ಬಸ್ಸು ತರಿಸಿದ್ದೆ. ಅಲ್ಲಿ ಹೋದ್ರೆ ಅಧಿಕಾರಿಗಳಿಗೆ ತೊಂದ್ರೆ ಆಗುತ್ತೆ ಅಂತ ಹೋಗಿಲ್ಲ. ಸಾಯಿ ಲೇಔಟ್‌ನಲ್ಲಿ ನಾಲ್ಕುವರೆ ಅಡಿ ನೀರು ಇತ್ತು, ಎರಡು ಅಡಿ ನೀರು ಕಡಿಮೆ ಆಗಿದೆ. ಸಮಸ್ಯೆ ಸಿಲುಕಿಕೊಂಡವರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮಳೆಹಾನಿ ಪ್ರದೇಶದಲ್ಲಿರುವ ಸ್ಥಳೀಯರಿಗೆ ಪೊಲೀಸರು ಮತ್ತು ಇತರ ಅಧಿಕಾರಿಗಳು ಊಟದ ವ್ಯವಸ್ಥೆ ಮಾಡುತ್ತಾರೆ. ಮೇ 21ಕ್ಕೆ ನಾನು, ಡಿಸಿಎಂ ಸಿಟಿ ರೌಂಡ್ಸ್ ಮಾಡಿ ಸಂಪೂರ್ಣ ವರದಿ ಪಡೆಯಲಿದ್ದೇವೆ ಎಂದು ತಿಳಿಸಿದರು.

Bengaluru Rains 9

ಇನ್ನೂ ಡಿಸಿಎಂ ಡಿಕೆಶಿ ಮಾತನಾಡಿ, ಯಲಹಂಕ ವಲಯದಲ್ಲಿ 29 ಕೆರೆ ಇದೆ. ಅಲ್ಲಿಂದ ಒವರ್ ಪ್ಲೋ ಆಗಿ ಸಮಸ್ಯೆ ಆಗುತ್ತಿದೆ. 60 ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದರಲ್ಲದೇ ಯಲಹಂಕಾದಲ್ಲಿ ಅಪಾರ್ಟ್‌ಮೆಂಟ್‌ಗಳ ಅಕ್ಕಪಕ್ಕ ಒತ್ತುವರಿಯಾಗಿರುವ ಜಾಗವನ್ನ ತೆರವು ಮಾಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಗೋಡೆ ತೆರವುಗೊಳಿಸಿದ್ದರೆ ದೊಡ್ಡ ಕಟ್ಟಡವನ್ನೆ ಒಡಯಬೇಕಾಗುತ್ತದೆ ಎಂದು ಸಹ ಎಚ್ಚರಿಸಿದರು. ಇದನ್ನೂ ಓದಿ: Bengauru Rains Photo Gallery – ಮತ್ತೆ ಮಳೆಯಾಗಿದೆ…!

TAGGED:bengaluruBengaluru RainsDK Shivakumarencroachmentrajakaluvesiddaramaiahಒತ್ತುವರಿಡಿ.ಕೆ.ಶಿವಕುಮಾರ್ಬೆಂಗಳೂರು ಮಳೆರಾಜಕಾಲುವೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Donald Trump Kharg Island
Latest

ಇಲ್ಲಿವರೆಗೆ ಹೊಡೆದಿದ್ದು ಮೋಜಿಗಾಗಿ ಅಷ್ಟೇ.. ಇನ್ಮುಂದೆ ದಾಳಿ ಮತ್ತಷ್ಟು ತೀವ್ರ: ಇರಾನ್‌ಗೆ ಟ್ರಂಪ್‌ ವಾರ್ನಿಂಗ್

Public TV
By Public TV
12 minutes ago
Gas Emergency In ashrams In Bengaluru
Bengaluru City

ದೃಷ್ಟಿಹೀನ, ಬುದ್ಧಿಮಾಂದ್ಯ ಮಕ್ಕಳಿರುವ ಆಶ್ರಮದಲ್ಲೂ ಸಿಲಿಂಡರ್ ಸಮಸ್ಯೆ – ಊಟಕ್ಕೂ ಪರದಾಟ, ಗ್ಯಾಸ್‌ಗಾಗಿ ಪತ್ರ

Public TV
By Public TV
20 minutes ago
Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
8 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
8 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
9 hours ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?