Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Bengaluru City

ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Public TV
Last updated: January 22, 2026 12:26 pm
Public TV
Share
3 Min Read
Siddaramaiah 2 1
SHARE

– ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಅಂತ ಬೇಸರ

ಬೆಂಗಳೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೇ ಸಂವಿಧಾನದ ವಿಧಿಯನ್ನ ಉಲ್ಲಂಘನೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷದ ಮೊದಲ ಅಧಿವೇಶನದ ಮೊದಲ ದಿನ ವಿಧಾನಸಭೆಯಲ್ಲಿ ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು (Governor Thawarchand Gehlot) ಅಧಿವೇಶನ ಆರಂಭಿಸಿ ಆರಂಭಿಕ ಸಾಲನ್ನು ಹೇಳಿ ಸದನದಿಂದ ಹೊರ ನಡೆದರು. ವಿಪಕ್ಷಗಳ ನಡುವೆ ಭಾರೀ ಗದ್ದಲ ಕೋಲಾಹಲಕ್ಕೆ ಕಾರಣವಾಯಿತು. ಇದನ್ನೂ ಓದಿ: ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ – ಭಾಷಣ ಓದದೇ ತೆರಳಿದ ಗೆಹ್ಲೋಟ್‌

vidhan Soudha 2

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯಪಾಲರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಸರ್ಕಾರ ಬಂದಾಗ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವುದು ರಾಜ್ಯಪಾಲರ ಸಾಂವಿಧಾನಿಕ ಕರ್ತವ್ಯ. ಆರ್ಟಿಕಲ್‌ 176(1), 163 ರ ಉಲ್ಲಂಘನೆ ಬಹಳ ಸ್ಪಷ್ಟವಾಗಿದೆ. ಈ ವಿಧಿಗಳ ಅನ್ವಯ ರಾಜ್ಯಪಾಲರು ತಾವು ತಯಾರು ಮಾಡಿದ ಭಾಷಣ ಓದುವಂತಿಲ್ಲ. ರಾಜ್ಯ ಸರ್ಕಾದ ಸಂಪುಟ ಸಿದ್ಧಪಡಿಸಿದ ಭಾಷಣವನ್ನ ಓದಲೇಬೇಕು ಎಂದು ಹೇಳಿದರು.  ಇದನ್ನೂ ಓದಿ: ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ – ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ 

ಇದು ವರ್ಷದ ಮೊದಲ ಜಂಟಿ ಅಧಿವೇಶನ, ಜೊತೆಗೆ ವಿಶೇಷ ಅಧಿವೇಶನವೂ ಕೂಡ ಹೌದು. ಏಕೆಂದ್ರೆ, ಕೇಂದ್ರ ಸರ್ಕಾರ ನರೇಗಾ ರದ್ದು ಮಾಡಿ ವಿಬಿಜಿರಾಮ್‌ಜಿ ಕಾಯ್ದೆಯನ್ನ ಹೊಸದಾಗಿ ಕೇಂದ್ರ ಸರ್ಕಾರ ಮಾಡಿದೆ. ಇದಕ್ಕೆ ನಮ್ಮ ಸರ್ಕಾರದಿಂದ ತೀವ್ರ ವಿರೋಧ ಇದೆ. ಮಹಾತ್ಮ ಗಾಂಧಿ ಹೆಸರು ತೆಗೆದಿರೋದಕ್ಕೆ ನಮ್ಮ ವಿರೋಧ ಇದೆ. 20 ವರ್ಷಗಳ ಹಿಂದೆ ಅಂದ್ರೆ 2005 ರಲ್ಲಿ ದಿ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನ ನಿರ್ದೇಶನಗಳಲ್ಲಿ ಇರುವಂತೆ ರೈಟ್‌ ಟು ವರ್ಕ್‌, ರೈಟ್‌ ಟು ಫುಡ್‌, ರೈಟ್‌ ಟು ಎಜುಕೇಶನ್‌,‌ ಆರ್‌ಟಿಐ ಕಾಯ್ದೆಗಳನ್ನ ಜಾರಿಗೆ ತಂದರು. ಕೆಲಸದ ಹಕ್ಕು ಹಳ್ಳಿಯಲ್ಲಿರುವ ಬಡವರಿಗೆ ಕನಿಷ್ಠ 100 ದಿನಗಳ ಉದ್ಯೋಗ ಕೊಡಬೇಕು ಎನ್ನುವಂತಹದ್ದು. ಇದರಲ್ಲಿ ಮಹಿಳೆಯರು, ಸಣ್ಣ ರೈತರಿಗೆ ಅನುಕೂಲವಾಗುತ್ತಿತ್ತು. 53% ಮಹಿಳೆಯರು 28% ದಲಿತರಿದ್ದಾರೆ. ಇವರಿಗೆ ಉದ್ಯೋಗ ಕೊಡ್ತೀವಿ ಅಂತ ಖಾತ್ರಿ ಇಲ್ಲ. ಹಾಗಾಗಿ ಅವರು ಕೇಳಿದ ಜಾಗದಲ್ಲಿ, ಸಣ್ಣ ರೈತರು ಜಮೀಮಿನುಗಳಲ್ಲೇ ಕೆಲಸ ಮಾಡಿಕೊಳ್ಳಲು ಅವಕಾಶ ಇತ್ತು, 365 ದಿನಗಳಲ್ಲಿ ಯಾವಾಗ ಕೆಲಸ ಕೇಳಿದ್ರೂ ಕೆಲಸ ಕೊಡಬಹುದಿತ್ತು. ಆದ್ರೆ ವಿಬಿಜಿರಾಮ್‌ಜಿ ಕಾಯ್ದೆ ಅನ್ವಯ ಕೇಂದ್ರ ಸರ್ಕಾರ ಎಲ್ಲಿ ಹೇಳುತ್ತದೋ ಅಲ್ಲಿ ಕೆಲಸ ಮಾಡಬೇಕು. ಜೊತೆಗೆ ಆಕ್ಷನ್‌ ಪ್ಲ್ಯಾನ್‌ ಮಾಡುವುದು ಆಯಾ ಪಂಚಾಯ್ತಿಗಳು, ಇದನ್ನ ಜಿರಾಮ್‌ಜಿ ಕಾಯ್ದೆಯಲ್ಲಿ ತೆಗೆದುಹಾಕಲಾಗಿದೆ ಎಂದು ಕಿಡಿ ಕಾರಿದರು.

ವಿಪಕ್ಷದವರು ರಾಜ್ಯಪಾಲರ ನಡೆಯನ್ನ ಉದ್ದೇಶಪೂರ್ವಕವಾಗಿ ಸಮೃಥನೆ ಮಾಡಿಕೊಳ್ತಿದ್ದಾರೆ. ಏಕೆಂದ್ರೆ ಇವರಿಗೆ ಯಾವುದೇ ಸ್ವಾತಂತ್ರ್ಯ ಇಲ್ಲ. ಕೇಂದ್ರ ಮಾಡಿದ್ದನ್ನ ಒಪ್ಪಿಕೊಳ್ಳಬೇಕು ಅನ್ನೋ ನೀತಿ ಮಾಡಿದ್ದಾರೆ. ನಾವು ಅದನ್ನ ವಿರೋಧ ಮಾಡಿದ್ದೇವೆ ಅಂತ ಭಾಷಣದಲ್ಲಿ ಸೇರಿಸಲಾಗಿತ್ತು. ಆದ್ರೆ ರಾಜ್ಯಪಾಲರು ಜನಪ್ರತಿನಿಧಿಗಳ ಸಭೆಗೆ ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಪಾಲರು ಕ್ಯಾಬಿನೆಟ್‌ ತಯಾರು ಮಾಡಿದ ಭಾಷಣ ಓದದೇ ಅವರೇ ಮಾಡಿದ ಒಂದು ಪ್ಯಾರ ಭಾಷಣ ಓದಿ, ಸಂವಿಧಾನದ ವಿಧಿಗಳನ್ನ ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ ಉಲ್ಲಂಘನೆಯಾಗಿದೆ. ಅಲ್ಲದೇ ಇದು ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನ ಬಂದಾಗಿನಿಂದ ನಡೆದು ಬಂದ ವಿಚಾರವನ್ನ ಉಲ್ಲಂಘಿಸಿದ್ದಾರೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸಿದ್ದಾರೆ. ಕೇಂದ್ರ ತನ್ನ ತಪ್ಪುಗಳನ್ನ ಮುಚ್ಚಿಟ್ಟುಕೊಳ್ಳಲು ತಾನು ತಯಾರು ಮಾಡಿದ ಭಾಷಣವನ್ನ ಓದಿಸಿದೆ. ಇದು ಸಂವಿಧಾನದ ಉಲ್ಲಂಘನೆ. ಕೋರ್ಟ್‌ನಲ್ಲಿ ದಾವೆ ಹೂಡುವ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ತಿಳಿಸುತ್ತೇನೆ ಎಂದರು.

ನಮ್ಮ ಉದ್ಧೇಶ ಏನಿತ್ತು ಅಂದ್ರೆ ಮನ್ರೇಗಾವನ್ನ ಮರುಸ್ಥಾಪನೆ ಮಾಡಬೇಕು. ಹೊಸ ಕಾಯ್ದೆ ರದ್ದು ಮಾಡಬೇಕು ಅನ್ನೋದಿತ್ತು. ನರೇಗಾ ಪುನಸ್ಥಾಪನೆ ಮಾಡುವವರೆಗೆ ನಿರಂತರ ಹೋರಾಟ ನಡೆಯುತ್ತೆ. ರೈತ ವಿರೋಧಿ ಕಾಯ್ದೆಗಳನ್ನ ತಂದು ವಾಪಪ್‌ ಪಡೆಯುವವರೆಗೆ ಮಾಡಿದ ರೀತಿ ಹೋರಾಟ ಮುಂದುವರಿಸುತ್ತೇವೆ. ನಮ್ಮ ಸರ್ಕಾರ ಸಚಿವರು, ಶಾಸಕರ ಹಾದಿಯಾಗಿ ಪ್ರತಿಯೊಬ್ಬರೂ ಪ್ರತಿಭಟಿಸಲಿದ್ದಾರೆ ಎಂದು ಗುಡುಗಿದರು.

TAGGED:CN Ponnannagovernorhk Patiljoint sessionMGNREGAsiddaramaiahthawar chand gehlotಎ.ಎಸ್.ಪೊನ್ನಣ್ಣಕಾಂಗ್ರೆಸ್ಬಿಜೆಪಿರಾಜ್ಯಪಾಲರುಲೋಕಭವನಸಿದ್ದರಾಮಯ್ಯಹೆಚ್‍ಕೆ ಪಾಟೀಲ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

kids died accident
Districts

ಶಾಲಾ ಬಸ್ ಹರಿದು ಎರಡು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
7 minutes ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
12 minutes ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
36 minutes ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
1 hour ago
BY Vijayendra 1
Bengaluru City

ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ – ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿವೈವಿ

Public TV
By Public TV
2 hours ago
Foreign Student Admissions india
Latest

ಕಡ್ಡಾಯವಾಗಿ 24 ಗಂಟೆಯ ಒಳಗಡೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶದ ವಿವರ ನೀಡಿ – ಶಾಲೆ, ಕಾಲೇಜುಗಳಿಗೆ ಕೇಂದ್ರ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?