Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‌ರಾಜ್ಯದಲ್ಲಿ ಇನ್ನೂ 184 ಇಂದಿಯಾ ಕ್ಯಾಂಟೀನ್‌ ಆರಂಭಿಸುತ್ತಿದ್ದೇವೆ – ಸಿಎಂ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ‌ರಾಜ್ಯದಲ್ಲಿ ಇನ್ನೂ 184 ಇಂದಿಯಾ ಕ್ಯಾಂಟೀನ್‌ ಆರಂಭಿಸುತ್ತಿದ್ದೇವೆ – ಸಿಎಂ ಸಿದ್ದರಾಮಯ್ಯ

Districts

‌ರಾಜ್ಯದಲ್ಲಿ ಇನ್ನೂ 184 ಇಂದಿಯಾ ಕ್ಯಾಂಟೀನ್‌ ಆರಂಭಿಸುತ್ತಿದ್ದೇವೆ – ಸಿಎಂ ಸಿದ್ದರಾಮಯ್ಯ

Public TV
Last updated: May 24, 2025 11:04 pm
Public TV
Share
2 Min Read
Siddaramaiah 12
SHARE

– ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದರಾಮಯ್ಯ – ಜಿಟಿಡಿ
– ಭಾಷಣದುದ್ದಕ್ಕೂ ಸಿದ್ದರಾಮಯ್ಯರ ಆಡಳಿತವನ್ನ ಹಾಡಿ ಹೊಗಳಿದ ಶಾಸಕ

ಮೈಸೂರು: ನಗರದ ಹಿನಕಲ್‌ನಲ್ಲಿಂದು (Hinkal) ಜಿಲ್ಲೆಯ ಒಟ್ಟು 9 ಇಂದಿರಾ ಕ್ಯಾಂಟೀನ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮ್ಯಯ ಲೋಕಾರ್ಪಣೆಗೊಳಿಸಿದರು. ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಿನಕಲ್‌ನಲ್ಲಿ ಸಿದ್ದರಾಮಯ್ಯ (Siddaramaiah) ಹಾಗೂ ಶಾಸಕ ಜಿ.ಟಿ ದೇವೇಗೌಡ ಸೇರಿ ಇಂದಿರಾ ಕ್ಯಾಂಟೀನ್‌ ಲೋಕಾರ್ಪಣೆಗೊಳಿಸಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ.

2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ… pic.twitter.com/ZBbiQ3xF8Y

— Siddaramaiah (@siddaramaiah) May 24, 2025

ಈಗಾಗಲೇ ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ ದೇವೇಗೌಡ ಅವರು, ಮತ್ತೆ ಸಿದ್ದರಾಮಯ್ಯ ಅವರೊಂದಿಗೆ ಕಾಣಿಸಿಕೊಂಡದ್ದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ – ಡಿಕೆಶಿ

ಇನ್ನೂ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ ಅವರು, ಭಾಷಣದ ಉದ್ದಕ್ಕೂ ಸಿದ್ದರಾಮಯ್ಯರ ಆಡಳಿತವನ್ನು ಹಾಡಿ ಹೊಗಳಿದರು. ಬಡ ಜನರಿಗೆ ಐದು ಕೆಜಿ ಅಕ್ಕಿ ಕೊಟ್ಟ ಕೀರ್ತಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲುತ್ತದೆ. ಬಡವರ ಹಸಿವು ನೀಗಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ. ಶಾಸಕ, ಮಂತ್ರಿ, ಡಿಸಿಎಂ, ಸಿಎಂ ಹೀಗೆ 47 ವರ್ಷಗಳ ಆಡಳಿತ ಮಾಡಿರುವ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿ ದಾಖಲೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜನರು ಸಿದ್ದರಾಮಯ್ಯ ಮಾತು ಕೇಳುತ್ತಾರೆ. ಗ್ರೇಟರ್ ಮೈಸೂರು ಮಾಡಿ ನಿಮ್ಮ ಕೀರ್ತಿ ಹೆಚ್ಚಿಸಿಕೊಳ್ಳಿ. ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮಾಡಿರೋದು ಒಳ್ಳೆಯ ಬೆಳವಣಿಗೆ. ಯುಜಿಡಿ ಸಮಸ್ಯೆ ನೀವೆ ಬಗೆಹರಿಸಬೇಕು. ನೀವು ಅಲ್ಲದಿದ್ದರೆ ಇನ್ನೂ ಯಾರು ಈ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಗುಣಗಾನ ಮಾಡಿದರು.

Siddaramaiah 3 1

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮಾತನಾಡಿ, ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ. 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ. ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು. ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು.

Siddaramaiah 2 1

ಇದೇ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಜಿ.ಟಿ ದೇವೇಗೌಡ ಅವರು ಕೋವಿಡ್‌ ಜಾಗೃತಿ ಮೂಡಿಸಿದರು.  ಇದನ್ನೂ ಓದಿ: ಕೇರಳ | ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ಕಂಟೇನರ್‌ಗಳು ಸಮುದ್ರಪಾಲು – ಹೆಚ್ಚಿದ ಆತಂಕ

TAGGED:congressGT DevegowdaIndira Canteensmysurusiddaramaiahಇಂದಿರಾ ಕ್ಯಾಂಟೀನ್ಕಾಂಗ್ರೆಸ್ಜಿ.ಟಿ.ದೇವೇಗೌಡಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

thawarchand gehlot join session exit
Bengaluru City

ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ – ಭಾಷಣ ಓದದೇ ತೆರಳಿದ ಗೆಹ್ಲೋಟ್‌

Public TV
By Public TV
5 minutes ago
Siddaramaiah 2 1
Bengaluru City

ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Public TV
By Public TV
11 minutes ago
VidhanSoudha
Bengaluru City

ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ – ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ

Public TV
By Public TV
40 minutes ago
Thawar Chand Gehlot Siddaramaiah
Bengaluru City

ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ; ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ

Public TV
By Public TV
1 hour ago
NAGENDRA
Bengaluru City

ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ

Public TV
By Public TV
2 hours ago
MUDA Scam Siddaramaiah
Bengaluru City

ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?