Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ ಸರ್ಕಾರದಿಂದ ಅಗತ್ಯ ಸಹಕಾರ – 5 ಕೋಟಿ ಅನುದಾನ ಘೋಷಿಸಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ ಸರ್ಕಾರದಿಂದ ಅಗತ್ಯ ಸಹಕಾರ – 5 ಕೋಟಿ ಅನುದಾನ ಘೋಷಿಸಿದ ಸಿಎಂ

Bengaluru City

ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ ಸರ್ಕಾರದಿಂದ ಅಗತ್ಯ ಸಹಕಾರ – 5 ಕೋಟಿ ಅನುದಾನ ಘೋಷಿಸಿದ ಸಿಎಂ

Public TV
Last updated: September 8, 2024 8:41 pm
Public TV
Share
2 Min Read
Siddaramaiah 5
SHARE

– ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ʻಸೇಂಟ್‌ ಮೇರಿಸ್ʼ ಹೆಸರಿಡುವಂತೆ ಮನವಿ

ಬೆಂಗಳೂರು: ಇಲ್ಲಿನ ಶಿವಾಜಿನಗರದ (Shivaji Nagar) ಸಂತ ಮೇರಿ ಜಯಂತ್ಯುತ್ಸವ ಅಂಗವಾಗಿ ನಡೆದ ಅಮ್ಮ ಮರಿಯಮ್ಮನ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂದರು. ಸಿಎಂ ಜೊತೆಗೆ ಸಿದ್ದರಾಮಯ್ಯ (Siddaramaiah), ಶಾಸಕ ರಿಜ್ವಾನ್ ಹರ್ಷದ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸಹ ಪಾಲ್ಗೊಂಡಿದ್ದರು.

ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ, ಪೀಟರ್ ಮಾಚಡೋ ಕ್ರಿಶ್ಚಿಯನ್ ಧರ್ಮದ (Christianity) ಉನ್ನತೀಕರಣದ ಪ್ರಯತ್ನಕ್ಕೆ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ. ಕಳೆದ ವರ್ಷ 5 ಕೋಟಿ ರೂ. ಅನುದಾನ ಕೊಟ್ಟಿದ್ದೇನೆ. ಮುಂದಿನ ವರ್ಷ 5 ಕೋಟಿ ಅನುದಾನ ನೀಡುತ್ತೇನೆ ಎಂದು ಸಿಎಂ ಭರವಸೆ ನೀಡಿದರು. ಇದನ್ನೂ ಓದಿ: ಇಂದು ರಾತ್ರಿಯೇ ಡಿಸಿಎಂ ಡಿಕೆಶಿ ಅಮೆರಿಕ ಪ್ರವಾಸ – ಕಮಲಾ ಹ್ಯಾರಿಸ್‌ರಿಂದ ಬಂತು ವಿಶೇಷ ಆಹ್ವಾನ?

Siddaramaiah 4

ಈ ದೇಶದಲ್ಲಿ ನಮ್ಮ ಕರ್ತವ್ಯ ನಿರ್ವಹಿಸುವುದು ಅಂದ್ರೇ ಮನುಷ್ಯರಾಗಿ ಬಾಳುವುದು. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಪಾದ್ರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಈ ಬೆಸಿಲಿಕಾ ಚರ್ಚ್‌ಗೆ ಎಲ್ಲಾ ಧರ್ಮ, ಜಾತಿಯವರೂ ಬರ್ತಾರೆ. ಪುರಾತನ ಚರ್ಚ್ ಆದರೂ ಭಾವೈಕ್ಯತೆಯ ಕೇಂದ್ರ ಅಂದ್ರೆ ಅತಿಶಯೋಕ್ತಿ ಅಲ್ಲ. ನಾವೆಲ್ಲರೂ ದೇಶದಲ್ಲಿ ಮನುಷ್ಯರಾಗಿ ಬಾಳುವುದೇ ಕರ್ತವ್ಯ. ಕ್ರಿಶ್ಚಿಯನ್ ಪಾದ್ರಿಗಳು ದೇಶದ ಉದ್ದಗಲಕ್ಕೂ ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ಮಾದರಿ ಕೆಲಸ ಮಾಡುತ್ತಾ ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಕಳೆದ ಬಾರಿ ಕಾರ್ಯಕ್ರಮಕ್ಕೆ ಬಂದಾಗ 10 ಕೋಟಿ ರೂ. ಕೊಡುತ್ತೇನೆ ಎಂದು ಭರವಸೆ ನೀಡಿದ್ದೆ. ಅದರಂತೆ 5 ಕೋಟಿ ರೂ. ನೀಡಿದ್ದೇನೆ. ಮುಂದಿನ ವರ್ಷ ಬಜೆಟ್‌ನಲ್ಲಿ 5 ಕೋಟಿ ರೂ. ಕೊಡುತ್ತೇನೆ ಎಂದು ನುಡಿದಿದ್ದಾರೆ.

Siddaramaiah 2

ಪ್ರತಿವರ್ಷದಂತೆ ಈ ವರ್ಷವೂ ತಾಯಿ ಮೇರಿ ಜಯಂತ್ಯುತ್ಸವ ಚರ್ಚ್‌ನಲ್ಲಿ ಆಚರಣೆಯಾಗುತ್ತಿದೆ. ಎಲ್ಲಾ ಭಕ್ತವೃಂದಕ್ಕೆ ಜಯಂತ್ಯುತ್ಸವದ ಶುಭಾಶಯಗಳು. ತಾಯಿ ಮೇರಿಯವರ ಆರ್ಶೀವಾದವನ್ನು ಪ್ರತಿವರ್ಷ ಪಡೆಯುತ್ತಿದ್ದೇನೆ. ʻಸರ್ವ ಜನಾಂಗದ ಶಾಂತಿಯ ತೋಟʼ ಎಂಬ ಕುವೆಂಪು ಅವರ ಮಾತಿನಂತೆ 7 ಕೋಟಿ ಜನರು ಪ್ರೀತಿ ವಿಶ್ವಾಸದಿಂದ ಬದುಕಬೇಕು. ಕೆಲವು ಕಪಟಿಗಳು ಸಮಾಜದಲ್ಲಿ ದ್ವೇಷ ಬಿತ್ತುತ್ತಾರೆ. ಬೇರೆ ಬೇರೆ ಜಾತಿ, ಜನಾಂಗದವರು ಒಂದೇ ತಾಯಿಯ ಮಕ್ಕಳಂತೆ ಬದುಕುವ ಹಾಗೆ ಮಾಡಬೇಕಾಗಿದ್ದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲೂ ಪರಸ್ಪರ ಪ್ರೀತಿ, ಸಹಬಾಳ್ವೆ ಇರಬೇಕು ಅಂತಾ ಹೇಳಲಾಗಿದೆ. ಸಹಿಷ್ಣುತೆ ಇರಬೇಕು, ಜಾತಿ,ಧರ್ಮ ಮೀರಿ ನಾವೆಲ್ಲಾ ಮನುಷ್ಯರಾಗಿ ಬಾಳಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: Paralympics 2024 | ಐತಿಹಾಸಿಕ 29 ಪದಕಗಳ ಸಾಧನೆ – 18ನೇ ಸ್ಥಾನ ಪಡೆದ ಭಾರತ

ಅಜಾನ್ ಕೂಗುತ್ತಿದ್ದಂತೆ ಭಾಷಣ ನಿಲ್ಲಿಸಿದ ಸಿಎಂ:
ಈ ವೇಳೆ ಮಸೀದಿಯಲ್ಲಿ ಅಜಾನ್ ಕೂಗುತ್ತಿದ್ದಂತೆ ಸಿಎಂ ಭಾಷಣ ನಿಲ್ಲಿಸಿದರು. ಅಜಾನ್ ಮುಗಿಯುವವರೆಗೂ ಮೌನವಹಿಸಿದ್ದರು.

ಸಿಎಂ ಮುಂದೆ ಚರ್ಚ್‌ ಫಾದರ್‌ ಬೇಡಿಕೆ:
ಸಿಎಂ ಭಾಷಣ ಮುಗಿಸಿದ ವೇಳೆ ಶಿವಾಜಿನಗರದ ಚರ್ಚ್‌ ಫಾದರ್‌ ಸಿಂಗೆ ಹಲವು ಬೇಡಿಕೆಗಳನ್ನಿಟ್ಟರು.
* ಶಿವಾಜಿ ನಗರ ಚರ್ಚ್ ಮುಂಭಾಗ ಅಂಡರ್ ಪಾರ್ಕಿಂಗ್ ವ್ಯವಸ್ಥೆ ಆಗಬೇಕು
* ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್‌ ಮೇರಿಸ್ ಮೆಟ್ರೋ ಸ್ಟೇಷನ್ ಎಂದು ನಾಮಕರಣ ಮಾಡಬೇಕು. ಇದರಿಂದ ಪುಣ್ಯಕ್ಷೇತ್ರ ಮೇರಿ ಚರ್ಚ್‌ಗೆ ಹೆಚ್ಚು ಜನರು ಬರಲು ಅನುಕೂಲ ಆಗುತ್ತೆ.

TAGGED:bengaluruChristianityShivaji NagarsiddaramaiahST Mary Churchಕ್ರೈಸ್ತ ಧರ್ಮಬೆಂಗಳೂರುಶಿವಾಜಿನಗರಸಿದ್ದರಾಮಯ್ಯಸೇಂಟ್‌ ಮೇರಿಸ್‌ ಚರ್ಚ್‌
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Red Rose 4
Chikkaballapur

ಪ್ರೆಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು!

Public TV
By Public TV
31 minutes ago
BNP BANGLA
Latest

Bangladesh Election Result | ಬಹುಮತದ ಗಡಿ ದಾಟಿದ ಬಿಎನ್‌ಪಿ – ಅಧಿಕೃತ ಘೋಷಣೆಯೊಂದೇ ಬಾಕಿ

Public TV
By Public TV
32 minutes ago
Bangla
Latest

ಬಾಂಗ್ಲಾ ಚುನಾವಣೆ | ಎಲ್ಲಾ ಪಕ್ಷಗಳಿಗೂ ಹೊಸ ಆರಂಭ – ಇನ್ನಾದ್ರೂ ಬದಲಾಗುತ್ತಾ ದೇಶದ ಭವಿಷ್ಯ?

Public TV
By Public TV
44 minutes ago
Tumkur Murder
Crime

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು ಸುಚಿತ್ರಾ

Public TV
By Public TV
1 hour ago
Accident 2 1
Bengaluru City

ಹೊಸಕೋಟೆ ಬಳಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – 7 ಜನ ಸ್ಥಳದಲ್ಲೇ ದುರ್ಮರಣ

Public TV
By Public TV
1 hour ago
Wild elephant captured in Moleyur Range of Saraguru taluk
Districts

ಮೈಸೂರು | ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?