Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯೋಗ ನೀಡದ ಮೋದಿಯಿಂದ ಸುಳ್ಳು ಹೇಳಿಕೆ-ಕಲ್ಯಾಣ ಕರ್ನಾಟಕಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಬದ್ಧ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉದ್ಯೋಗ ನೀಡದ ಮೋದಿಯಿಂದ ಸುಳ್ಳು ಹೇಳಿಕೆ-ಕಲ್ಯಾಣ ಕರ್ನಾಟಕಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಬದ್ಧ: ಸಿಎಂ

Districts

ಉದ್ಯೋಗ ನೀಡದ ಮೋದಿಯಿಂದ ಸುಳ್ಳು ಹೇಳಿಕೆ-ಕಲ್ಯಾಣ ಕರ್ನಾಟಕಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಬದ್ಧ: ಸಿಎಂ

Public TV
Last updated: April 16, 2025 11:47 pm
Public TV
Share
2 Min Read
Kalaburagi CM
SHARE

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಅಭಿವೃದ್ದಿಗೆ ಕ್ರಮ ವಹಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದರು.

CM Kalaburagi

ಕಲಬುರಗಿಯ (Kalaburagi) ಕೆಸಿಟಿ ಕಾಲೇಜು ಆವರಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉದ್ಯೋಗ ಮೇಳವನ್ನು (Job Fair) ಉದ್ಘಾಟಿಸಿ ಅವರು ಮಾತನಾಡಿದರು. ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ವಾಗ್ದಾನ ಮಾಡಿದ್ದರು. ಈ ಹತ್ತು ವರ್ಷಗಳ ಅವರ ಅಧಿಕಾವಧಿಯಲ್ಲಿ ಇಪ್ಪತ್ತು ಲಕ್ಷ ಉದ್ಯೋಗ ಕೊಡಲು ಅವರಿಗೆ ಆಗಿಲ್ಲ. ಇದು ಅವರೇ ಹೇಳಿದ ಮಾತು. ಮೋದಿಯವರು ಉದ್ಯೋಗ ನೀಡದೇ ಸುಳ್ಳು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಆನೇಕಲ್‌ನಲ್ಲಿ ಅದ್ಧೂರಿಯಾಗಿ ನಡೆದ ಒಣ ಕರಗ ಮಹೋತ್ಸವ

ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದೆವು. ಯುವನಿಧಿ ಯೋಜನೆಯಡಿಯಲ್ಲಿ ಪದವಿ ನಿರುದ್ಯೋಗಿ ಯುವಕರಿಗೆ 2,000 ರೂ. ಹಾಗೂ ಡಿಪ್ಲೋಮಾ ಪಾಸ್ ಆದವರಿಗೆ 1500 ರೂ. ಗೌರವಧನವನ್ನು ಎರಡು ವರ್ಷದ ಅವಧಿಯವರೆಗೆ ಕೊಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಯುಎಸ್-ಚೀನಾ ಟಾರಿಫ್ ವಾರ್ ಮತ್ತಷ್ಟು ಜೋರು – ಚೀನಾ ಉತ್ಪನ್ನಗಳಿಗೆ 245% ಸುಂಕ ವಿಧಿಸಿದ ಅಮೆರಿಕ

ರಾಜ್ಯ ಸರ್ಕಾರ ಕೌಶಲ್ಯ ತರಬೇತಿ ನೀಡಲು ಕೌಶಲ್ಯಭಿವೃದ್ಧಿ ಇಲಾಖೆ ತೆರೆದು ಅದರಡಿಯಲ್ಲಿ ಮಾರುಕಟ್ಟೆಯ ಬೇಡಿಕೆಯ ಅನ್ವಯ ತರಬೇತಿ ನೀಡಲಾಗುತ್ತಿದೆ. ಇಂದು ಉದ್ಯೋಗ ಮೇಳದಲ್ಲಿ ಉದ್ಯೋಗ ಸಿಗದಿರುವವರು ನಿರಾಸೆರಾಗಬೇಡಿ ನಿಮಗೆ ಮುಂದೊಂದು ದಿನ ಉದ್ಯೋಗ ಕೊಡಿಸುತ್ತೇವೆ ಭರವಸೆಯ ಮಾತುಗಳನ್ನಾಡಿದರು. ಇದನ್ನೂ ಓದಿ: ಶ್ರೀದೇವಿ ಬಯೋಪಿಕ್‌ನಲ್ಲಿ ನಟಿಸಲು ಸಿದ್ಧ ಎಂದ ಪೂಜಾ ಹೆಗ್ಡೆ

ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಡಿಗ್ರಿ ಪಾಸಾದವರಲ್ಲಿ 18.9% ಹಾಗೂ ಡಿಪ್ಲೋಮಾ ಪಾಸಾದವರಲ್ಲಿ 17.1% ನಿರುದ್ಯೋಗ ಇದೆ. ನಮ್ಮ ರಾಜ್ಯದಲ್ಲಿ 2.5% ನಿರುದ್ಯೋಗ ಇದೆ. ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕಡಿಮೆ. ಇದಕ್ಕೆ ರಾಜ್ಯ ಸರ್ಕಾರ ಉದ್ಯೋಗ ಒದಗಿಸುವಲ್ಲಿ ಕೈಗೊಂಡ ಕ್ರಮಗಳೇ ಸಾಕ್ಷಿ ಎಂದು ಹೇಳಿದರು. ಇದನ್ನೂ ಓದಿ: ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ – ಇನ್ಮುಂದೆ ರೈಲಿನಲ್ಲೂ ಇರಲಿದೆ ಎಟಿಎಂ!

ಎಫ್‌ಡಿಎ ಹೆಚ್ಚು ಹೆಚ್ಚು ಆದರೆ ನಿರುದ್ಯೋಗ ಸಮಸ್ಯೆ ಬಗೆಹರಿಯುತ್ತವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳು ಬರಬೇಕೆಂದರೆ ಹೆಚ್ಚುವರಿ 60% ಪ್ರೋತ್ಸಾಹ ಧನ ಕೊಡಬೇಕು ಎಂದು ಖರ್ಗೆ ಅವರು ಹೇಳಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ಮಾಡಿ, ಈ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಹಾಗೂ ಅಭಿವೃದ್ದಿಗೆ ಕ್ರಮ ವಹಿಸುತ್ತದೆ ಎಂದು ಸಿಎಂ ಭರವಸೆ ನೀಡಿದರು. ಇದನ್ನೂ ಓದಿ: 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ಅಡ್ಮಿಷನ್: ಮಧು ಬಂಗಾರಪ್ಪ

ಈ ವೇಳೆ ಇಂದು ನೇಮಕವಾದ 10 ಮಂದಿ ಯುವಕರಿಗೆ ನೇಮಕಾತಿ ಪತ್ರ ವಿತರಿಸಿ, ಶುಭ ಹಾರೈಸಿದರು.

TAGGED:Job FairKalaburaginarendra modisiddaramaiahಉದ್ಯೋಗ ಮೇಳಕಲಬುರಗಿನರೇಂದ್ರ ಮೋದಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
6 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
26 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
29 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
53 minutes ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
54 minutes ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?