Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ: ಸಿದ್ದರಾಮಯ್ಯ

Dakshina Kannada

ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ: ಸಿದ್ದರಾಮಯ್ಯ

Public TV
Last updated: February 17, 2024 9:54 pm
Public TV
Share
2 Min Read
Siddaramaiah 4
SHARE

– ಅನುದಾನಕ್ಕಾಗಿ ಮಿಸ್ಟರ್ ಕಟೀಲ್ ಬಾಯಿ ಬಿಟ್ಟಿದ್ಯಾ? ಶೋಭಾ ಕರಾಂದ್ಲಾಜೆ ಬಾಯಿ ಬಿಟ್ಟಿದ್ಯಮ್ಮಾ?

ಮಂಗಳೂರು: ಮೋದಿ (Narendra Modi) ಕೊಟ್ಟ ಮಾತಿನಂತೆ ಎಂದೂ ನಡೆಯಲಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿಲ್ಲ. ಮೋದಿ ನಮ್ಮ ಗ್ಯಾರಂಟಿ ಪದವನ್ನು ಕದ್ದು ಬಿಟ್ಟಿದ್ದಾರೆ. ಈಗ ಮೋದಿ ಗ್ಯಾರಂಟಿ ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

Siddaramaiah 2 1

ಮಂಗಳೂರು (Mangaluru) ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರು (BJP) ನಿನ್ನೆ (ಶುಕ್ರವಾರ) ಮೊದಲೇ ಪ್ಲ್ಯಾನ್ ಮಾಡಿ ಪ್ಲೆಕಾರ್ಡ್‍ಗಳನ್ನು ಹಿಡಿದು ಸಿದ್ಧವಾಗಿದ್ದರು. ಬಜೆಟ್‍ನ್ನು ಧಿಕ್ಕರಿಸಿ ಹೋಗಲು ನಿರ್ಧರಿಸಿದ್ದರು. ಯಾಕೆಂದರೆ ಅವರಿಗೆ ಸತ್ಯ ಹೇಳಿದರೆ ಮೈ ಎಲ್ಲಾ ಉರಿಯುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಅಂತಾ ಕರೆದರೆ ಹೊಟ್ಟೆ ತುಂಬುತ್ತಾ: ಮಂಗಳೂರು ಜನತೆಗೆ ಖರ್ಗೆ ಪ್ರಶ್ನೆ

Siddaramaiah 3

ಲೋಕಸಭಾ ಚುನಾವಣೆಗಿಂತ ಮುಂಚಿತವಾಗಿ ಇದು ಮೊದಲ ಸಭೆಯಾಗಿದ್ದು, ಮಂಗಳೂರಿನಿಂದಲೇ ಆರಂಭ ಮಾಡಬೇಕು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದರು. ಈ ಬಾರಿ ಮಂಗಳೂರು ಹಾಗೂ ಉಡುಪಿ ಲೋಕಸಭಾ ಸ್ಥಾನ ಗೆಲ್ಲಲೇ ಬೇಕು. ಮಂಗಳೂರಿನ ಜನರಿಗೆ ದೇಶದ ರಾಜ್ಯದ ರಾಜಕಾರಣ ಅರ್ಥ ಮಾಡಿಕೊಳ್ಳುವ ಶಕ್ತಿ ಇದೆ. ಕೈ ಮುಗಿದು ಕೇಳುತ್ತೇವೆ ಬಿಜೆಪಿಯನ್ನು ನಂಬಬೇಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ನುಡಿದಂತೆ ನಡೆಯಲ್ಲ. ಮೋದಿ ಹೇಳಿದ ಯಾವುದಾದರೂ ಭರವಸೆ ಈಡೇರಿಸಿದ್ದಾರಾ? ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚಿ ಧಾರ್ಮಿಕ ವಿಚಾರ ಜನರ ಮುಂದೆ ಇಡುತ್ತಾರೆ.
ಅಚ್ಚೇ ದಿನ ಬಂತಾ ಎಂದು ಪ್ರಶ್ನಿಸಿದ್ದಾರೆ.

Siddaramaiah 1 1

ನಾವು ಮಾತು ಕೊಟ್ಟಂತೆ ನಡೆದಿದ್ದೇವೆ, ಬಿಜೆಪಿ ಥರ ಸುಳ್ಳು ಭರವಸೆ ನೀಡಿಲ್ಲ. ಕಳೆದ ಸಲ ನಾವು ಒಳ್ಳೆಯ ಕೆಲಸ ಮಾಡಿದ್ರೂ ಜನ ನಮ್ಮ ಕೈ ಹಿಡಿಯಲಿಲ್ಲ. ನಾವು ಮಾಡಿದ ಕೆಲಸ ಜನರಿಗೆ ತಿಳಿಸುವಲ್ಲಿ ಸೋತಿದ್ದೆವು. ಚುನಾವಣೆ ಮುಂಚೆ ಘೋಷಿಸಿದ್ದ 5 ಗ್ಯಾರಂಟಿ ನೀಡಿದ್ದೇವೆ. ಆದಾಯ ಜಾಸ್ತಿ ಆಗಿದೆ ಎಂದು ಹೆಗ್ಗಡೆಯವರು ಪತ್ರ ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ಗ್ಯಾರಂಟಿ ಘೋಷಣೆ ಆದಾಗ ಮೋದಿ ಜಾರಿ ಆಗಲ್ಲ, ಕರ್ನಾಟಕ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ನಾವು ಕೊಟ್ಟೇ ಕೊಡುತ್ತೇವೆ ಎಂದು ಹೇಳಿದ್ದೆವು. ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಕರ್ನಾಟಕ ದಿವಾಳಿ ಆಗಿಲ್ಲ, ಸುಭದ್ರವಾಗಿದೆ. ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ದೇಶದಲ್ಲಿ ತೆರಿಗೆ ವಸೂಲಿ ಮಾಡುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ನಮಗ್ಯಾಕೆ ಮೋದಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದೇ ವೇಳೆ, ಅನುದಾನದ ವಿಚಾರದಲ್ಲಿ ಸಂಸದರ ಮೌನದ ಬಗ್ಗೆ ಸಿಎಂ ಆಕ್ರೋಶ ಹೊರಹಾಕಿದ್ದು, ಮಿಸ್ಟರ್ ಕಟೀಲ್ ನೀನು ಯಾವತ್ತಾದ್ರೂ ಬಾಯಿ ಬಿಟ್ಟಿದ್ಯಾ? ಶೋಭಾ ಕರಾಂದ್ಲಾಜೆ ಯಾವಾಗಾದರೂ ಬಾಯಿ ಬಿಟ್ಟಿದ್ಯಮ್ಮಾ? ಸ್ವಾಭಿಮಾನ ಇದ್ದರೆ ಕಟೀಲ್ ಮತ್ತು ಶೋಭಾರನ್ನು ಸೋಲಿಸಿ. ಮಂಗಳೂರು ಉಡುಪಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ನರೇಂದ್ರ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಯತ್ನಾಳ್ ಟೋಪಿ ಹಾಕಿದವರು ಆಫೀಸ್‍ಗೆ ಬರಬೇಡಿ ಎಂದು ಹೇಳುತ್ತಾರೆ. ಮೋದಿ ಪ್ರಧಾನಿಯಾದ ಮೇಲೆ ಬಡವರ ಮೇಲೆ ತೆರಿಗೆ ಹಾಕಿದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಉರ್ದು ಕವಿ ಗುಲ್ಜಾರ್, ವಿದ್ವಾಂಸ ರಾಮಭದ್ರಾಚಾರ್ಯರಿಗೆ ಜ್ಞಾನಪೀಠ ಪ್ರಶಸ್ತಿ

TAGGED:bjpcongressMangalurunarendra modipoliticssiddaramaiahಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಾಜಕೀಯಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
37 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
38 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
57 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
2 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
2 hours ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?